ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರಿಶಿಷ್ಟ ವರ್ಗದ ಬಾಲಕಿಯರ ಹಾಸ್ಟೆಲ್ ಉದ್ಘಾಟನೆ
ಗುಂಡ್ಲುಪೇಟೆ ಪಟ್ಟಣದ ಕೆ.ಎಸ್.ನಾಗರತ್ನಮ್ಮ ಬಡಾವಣೆಯಲ್ಲಿ ವಿದ್ಯಾರ್ಥಿ ನಿಲಯವನ್ನು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಉದ್ಘಾಟಿಸಿದರು.
ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮಂಜುನಾಥ್ಗೆ ಸನ್ಮಾನ
ಗುಂಡ್ಲುಪೇಟೆಯಲ್ಲಿ ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ನೂತನ ಅಧ್ಯಕ್ಷ ಮಂಜುನಾಥ್ ಪಂಜನಹಳ್ಳಿ ಅವರನ್ನು ತಾಲೂಕು ಔಷಧಿ ವ್ಯಾಪಾರಿಗಳ ಸಂಘ ಸನ್ಮಾನಿಸಿತು.
ಮಲೆಮಹದೇಶ್ವರನಲ್ಲಿ ಗುರುಸ್ವಾಮೀಜಿ ಲೀನ
ಸಾಲೂರು ಬೃಹನ್ ಮಠದ ಪೀಠಾಧ್ಯಕ್ಷ ಶ್ರೀ ಗುರುಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆ ಪೂಜೆ ಸಲ್ಲಿಸಲಾಯಿತು.
ಕಾಡಾನೆ ಹಿಂಡು ದಾಳಿ: ಮುಸುಕಿನ ಜೋಳ ನಾಶ
ಹನೂರು ತಾಲೂಕಿನ ಮಲ್ಲಯ್ಯನಪುರ ರೈತ ಕನಕರಾಜ್ ಜಮೀನಿನಲ್ಲಿ ಕಾಡಾನೆಗಳು ಮುಸುಕಿನ ಜೋಳ ಫಸಲನ್ನು ತಿಂದು ಪರಿಕರಗಳನ್ನು ಸಹ ನಾಶಪಡಿಸಿವೆ.
ಉಪ ಜಾತಿ ಕಾಲಂನಲ್ಲಿ ಲಂಬಾಣಿ ನಮೂದಿಸಿ
ಚಾಮರಾಜನಗರದಲ್ಲಿ ಜಿಲ್ಲಾಡಳಿತ ಭವನಕ್ಕೆ ಮೂಕನಪಾಳ್ಯದ ಲಂಬಾಣಿ ಮುಖಂಡರು ಭೇಟಿ ನೀಡಿ ಒಳ ಮೀಸಲಾತಿ ಜಾತಿ ಸಮೀಕ್ಷೆಯಲ್ಲಿ ಲಂಬಾಣಿ ಸಮುದಾಯಗಳಿಗೆ ಜಾತಿ ಪಟ್ಟಿಯಲ್ಲಿ ಪರಿಶಿಷ್ಟ ಜಾತಿಗಳು, ಉಪಜಾತಿ ಪಟ್ಟಿಯಲ್ಲಿ ಲಂಬಾಣಿ ಎಂದು ನಮೂದಿಸಲು ಸೂಚನೆ ನೀಡುವಂತೆ ಎಡಿಸಿ ಗೀತಾ ಹುಡೇದ್ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಶೂನ್ಯ ಸಾಧನೆಯ ವೇದನೆ, ರೋಧನೆಯ ಸಮಾವೇಶ
ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಸಮಾವೇಶ ವಿರುದ್ಧ ಪೊಸ್ಟರ್ ಬಿಡುಗಡೆ ಮಾಡಿದರು.
ಹೆಮ್ಮೆಯಿಂದ ಹೊಲೆಯ ಎಂದು ನಮೂದಿಸಿ: ಎ.ಆರ್.ಕೃಷ್ಣಮೂರ್ತಿ
ಚಾಮರಾಜನಗರದ ಡಾ.ಅಂಬೇಡ್ಕರ್ ಭವನದಲ್ಲಿ ಬಲಗೈ ಜಾತಿಗೆ ಸೇರಿದ ಹೊಲೆಯ ಜಾತಿ ಮುಖಂಡರ ಸಭೆಯಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿದರು.
ಗುಂಡ್ಲುಪೇಟೆಯಲ್ಲಿ ಸಂಭ್ರಮದ ಬಸವ ಜಯಂತಿ
ಬಸವ ಜಯಂತಿಗೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ , ಮಾಜಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಚಾಲನೆ ನೀಡಿದರು.
ದೊಡ್ಡಿಂದುವಾಡಿ ಹೆದ್ದಾರಿ ₹25 ಕೋಟಿ ಅನುದಾನದಲ್ಲಿ ಅಭಿವೃದ್ಧಿ
ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಮೂಲಕ 25ಕೋಟಿ ಅನುದಾನದಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಂಜುನಾಥ್ ಚಾಲನೆ ನೀಡಿದರು. ಡಾ.ದತ್ತೇಶ್ ಕುಮಾರ್, ಬಸವರಾಜು, ಮುಮ್ತಾಜ್ ಭಾನು ಇನ್ನಿತರರಿದ್ದರು.
ಸರ್ಕಾರದ ಸವಲತ್ತುಗಳನ್ನು ಸದ್ಬಳಿಸಿಕೊಳ್ಳಿ: ನ್ಯಾ.ಸುನೀತಾ
ಕೊಳ್ಳೇಗಾಲ ತಾಲೂಕಿನ ಕುಂತೂರು ಕಾರ್ಖಾನೆಯಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ನ್ಯಾ.ಸುನೀತಾ ಮಾತನಾಡಿದರು. ನ್ಯಾ. ರಂಜಿತ್ ಕುಮಾರ್, ಪ್ರಸಾದ್, ವಕೀಲ ರವಿ ಇತರರಿದ್ದರು.
< previous
1
...
89
90
91
92
93
94
95
96
97
...
461
next >
Top Stories
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ