• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದಗಂಗಾ ಮಹಾಸ್ವಾಮಿಗಳು ಮೇರು ಶಿಖರವಿದ್ದಂತೆ
ಕೊಳ್ಳೇಗಾಲದ ಬಸವ ಮಹಾಮನೆಯಲ್ಲಿ ಆಯೋಜಿಸಿದ್ದ ಸಿದ್ದಗಂಗಾ ಶ್ರೀಗಳ 118ನೇ ಜಯಂತಿ ಮಹೋತ್ಸವಕ್ಕೆ ಶಿವಸಿದ್ದೇಶ್ವರ ಸ್ವಾಮೀಜಿ, ಡಾ.ಮುಮ್ಮಡಿ ಶಿವರುದ್ರ ಸ್ವಾಮೀಜಿ ಚಾಲನೆ ನೀಡಿದರು.
ಜನಿವಾರ ತೆಗೆಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಆಗ್ರಹ
ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಹಿಂದೂ ಸಮಾಜದ ಶ್ರದ್ಧೆಯ ಜನಿವಾರವನ್ನು ವಿದ್ಯಾರ್ಥಿಗಳಿಂದ ತೆಗೆಸಿ ಕಸದ ಬುಟ್ಟಿಗೆ ಎಸೆದು ಕ್ರೌರ್ಯ ಮೆರೆದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಬ್ರಾಹ್ಮಣ ಸಂಘ, ಜೈನ ಹಾಗೂ ಜಟ್ಟಿ ಸಮಾಜದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಹೊನ್ನಹುಡ ಮಹದೇಶ್ವರ ಜಾತ್ರೆ ಯಶಸ್ವಿ
ಕೊಳ್ಳೇಗಾಲ ತಾಲೂಕಿನ ಹೊನ್ನಹುಡ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಶಾಸಕ ಎ ಆರ್ ಕೃಷ್ಣಮೂರ್ತಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ವೈಕೆ ಮೋಳೆ ಹಾಲು ಉತ್ಪಾದಕರ ಮಹಿಳಾ ಸಂಘಕ್ಕೆ ಮಹದೇವಮ್ಮ ಅಧ್ಯಕ್ಷೆ
ಯಳಂದೂರು ತಾಲೂಕಿನ ವೈ.ಕೆ.ಮೋಳೆ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಶುಕ್ರವಾರ ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಮಹದೇವಮ್ಮ ಹಾಗೂ ಉಪಾಧ್ಯಕ್ಷೆ ಲಕ್ಷ್ಮಮ್ಮರನ್ನು ಸಂಘದ ನಿರ್ದೇಶಕರು, ಮುಖಂಡರು ಅಭಿನಂದಿಸಿದರು.
ಮದ್ಯ ತ್ಯಜಿಸಿ ಕುಟುಂಬದ ಕಾಳಜಿ ವಹಿಸಿ
ಯಳಂದೂರು ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆಯುತ್ತಿರುವ ಮದ್ಯ ವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ ಮಾತನಾಡಿದರು.
ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ವಿಚಾರ ಸಂಕಿರಣ
ಚಾಮರಾಜನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಭಿಮಾನಿ ಬಳಗದ ಅಧ್ಯಕ್ಷ ಡಾ.ವಿ.ಎನ್.ಮಹದೇವಯ್ಯ ಸುದ್ದಿಗೋಷ್ಠಿ ನಡೆಸಿದರು.
ಮಾದಪ್ಪನ ಬೆಟ್ಟದ ಹಾಡಿ ಜನರ ಸೇವೆಗೆ ಆ್ಯಂಬುಲೆನ್ಸ್‌
ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಖರೀದಿಸಿರುವ ವಿಶೇಷ ಆ್ಯಂಬುಲೆನ್ಸ್‌ ಅನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಲಾಯಿತು.
ರಸ್ತೆ ಅಗಲೀಕರಣ ವಿಚಾರ: ಅಧಿಕಾರಿಗಳು ಜವಾಬ್ದಾರಿಯಿಂದ ನಡೆದುಕೊಳ್ಳಿ
ಪಟ್ಟಣದ ರಾಜ್‌ಕುಮಾರ್, ಅಂಬೇಡ್ಕರ್ ಸೇರಿದಂತೆ ಇತರೆ ರಸ್ತೆಗಳ ಅಗಲೀಕರಣದಿಂದ ಕೊಳ್ಳೇಗಾಲ ಪಟ್ಟಣದ ಅಂದ ಹೆಚ್ಚುವ ಜೊತೆಗೆ ಹೆಚ್ಚಿನ ಅಭಿವೃದ್ಧಿಯಾಗಿಲಿದ್ದು ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು
ರಾಹುಲ್‌, ಸೋನಿಯಾ ಗಾಂಧಿ ರಾಜೀನಾಮೆಗೆ ಬಿಜೆಪಿ ಆಗ್ರಹ
ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹನೂರು ಕ್ಷೇತ್ರದ ಅಭಿವೃದ್ಧಿಗೆ ನೀಲನಕ್ಷೆ ಪ್ರಸ್ತಾವನೆ
ಹನೂರು ತಾಲೂಕಿನ ಮಲೆಮಾದೇಶ್ವರ ಬೆಟ್ಟದಲ್ಲಿ ಏ.24ರಂದು ನಡೆಯಲಿರುವ ಸಚಿವ ಸಂಪುಟ ಸಭೆ ಹಿನ್ನೆಲೆ ಸಿದ್ಧತೆಗಳ ಬಗ್ಗೆ ಪೂರ್ವ ಪ್ರಯೋಗ ಕಾರ್ಯಕ್ರಮಗಳ ವೀಕ್ಷಿಸಿ ನಂತರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಹಾಗೂ ಶಾಸಕ ಮಂಜುನಾಥ್‌ ಸಭೆ ನಡೆಸಿದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved