• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡದಲ್ಲಿ ನಾಮಫಲಕ ಹಾಕಲು ಕರವೇ ಆಗ್ರಹ
ಎಫ್‌ಐಆರ್‌ ರದ್ದು ನ್ಯಾಯಕ್ಕೆ ಸಂದ ಜಯ: ಸಂಸದ
ಮಕ್ಕಳಿಗೆ ಶಾಲೆ ಅತ್ಯಂತ ಸುರಕ್ಷಿತ ಸ್ವರ್ಗ
ಹಾಸ್ಟೆಲ್‌ ದುರಸ್ತಿ ಯಾವಾಗ?
ಮಾದರಿ ರಾಜ್ಯ ರೂಪಿಸಿದ ಶಿಲ್ಪಿ ಸರ್‌ ಎಂ.ವಿಶ್ವೇಶ್ವರಯ್ಯ
ಪ್ರಜಾತಂತ್ರ ಯಶಸ್ಸಿಗೆ ಸಂವಿಧಾನವೇ ಕಾರಣ
ಸತ್ಯ ಸಾಯಿ ಗ್ರಾಮದಲ್ಲಿ ಉಚಿತ ರೊಬೊಟಿಕ್ ಶಸ್ತ್ರಚಿಕಿತ್ಸೆನಂದಿ ಗಿರಿಧಾಮದಲ್ಲಿ ಕೋತಿ ಕಾಟಶಿಕ್ಷಕ ವೃತ್ತಿಯ ಪಾವಿತ್ರ್ಯತೆ ಕಾಪಾಡಬೇಕುನಾಳೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಇನ್ನಷ್ಟು ಸುದ್ದಿ

ಕಾಂಗ್ರೆಸ್‌ನಿಂದ ಹಿಂದೂಗಳ ಭಾವನೆಗೆ ಧಕ್ಕೆ
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವಂತಹ ಕೆಲಸವನ್ನು ನಿರ್ವಹಿಸುತ್ತಿದ್ದು, ಗಣೇಶನ ಪ್ರತಿಮೆಯ ಮೇಲೆ ಕಲ್ಲು ತೂರಾಟ ಮಾಡಿದವರು, ಉಗಿದವರ ವಿರುದ್ಧ ಕ್ರಮ ಕೈಗೊಳ್ಳುವುದು ಬಿಟ್ಟು ಹಿಂದೂಗಳನ್ನು ಕೆಳದರ್ಜೆಯ ಪ್ರಜೆಗಳಂತೆ ನೋಡುತ್ತಿದೆ.
ಸರ್‌ ಎಂವಿ ಜನಿಸಿದ ಮುದ್ದೇನಹಳ್ಳಿಗೆ ಸೌಲಭ್ಯ ಕಲ್ಪಿಸಿ
ಸರ್‌ ಎಂವಿಯವರು ಹುಟ್ಟಿದ್ದು 1860ರ ಸೆ.15ರಂದು. ಹೀಗಾಗಿ ಪ್ರತಿ ವರ್ಷ ಈ ದಿನವನ್ನು ಎಂಜಿನಿಯರ್ಸ್ ಡೇ ಆಗಿ ಆಚರಿಸಲಾಗುತ್ತಿದೆ. ಇಡೀ ದೇಶಾದ್ಯಂತ ಸರ್‌ ಎಂ.ವಿ. ಅವರ ಗುಣಗಾನ ನಡೆಯುತ್ತದೆ. ಆದರೆ, ಮುದ್ದೇನಹಳ್ಳಿಯಲ್ಲಿ ಹೇಳಿಕೊಳ್ಳುವಂತಹ ಚಟುವಟಿಕೆಗಳು ನಡೆಯುತ್ತಿಲ್ಲ.
ಬದುಕಿಗೆ ಅಂಕಗಳಿಕೆಯೇ ಮಾನದಂಡವಲ್ಲ
ಶಿಕ್ಷಣದ ಮೂಲಕ ಆತ್ಮವಿಶ್ವಾಸ, ಸ್ವಯಂ ನಿಯಂತ್ರಣ, ಹಾಗೂ ಸಕಾರಾತ್ಮಕ ಚಿಂತನೆಯನ್ನು ಬೆಳೆಸಬೇಕು. ಜೊತೆಗೆ ಸಾಮಾಜಿಕ ಜವಾಬ್ದಾರಿ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಪ್ರೇರೇಪಿಸಬೇಕು. ವ್ಯಕ್ತಿಯಲ್ಲಿರುವ ಪರಿಪೂರ್ಣತೆಯನ್ನು ಹೊರತರುವುದೇ ಶಿಕ್ಷಣದ ಗುರಿ. ವ್ಯಕ್ತಿಯ ವ್ಯಕ್ತಿತ್ವ ವಿಕಸನಗೊಂಡು, ಸಮಗ್ರ ವ್ಯಕ್ತಿಯಾಗಿ ರೂಪುಗೊಳ್ಳುವುದೇ ಶಿಕ್ಷಣದ ಮೂಲ ಉದ್ದೇಶ.
ಕಾಂಗ್ರೆಸ್‌ನಿಂದ ಮುಸ್ಲಿಂ ಓಲೈಕೆ ರಾಜಕಾರಣ
ನಮ್ಮ ಧರ್ಮ ನಮ್ಮದು, ನಮ್ಮ ದೇಶದಲ್ಲಿ ಹಿಂದೂ ಧರ್ಮ ಉಳಿಯಬೇಕು ನಾವೆಲ್ಲರೂ ನೆಮ್ಮದಿಯಾಗಿ ಬದುಕು ನಡೆಸಬೇಕೆಂದು ಹೋರಾಟ ಮಾಡುತ್ತಿದ್ದೇವೆಯೆ ಹೊರತು ಯಾವ ಧರ್ಮದ ವಿರುದ್ದವೂ ಅಲ್ಲ. ಆದರೆ ನಮ್ಮ ಧರ್ಮದ ತಂಟೆಗೆ ಬಂದರೆ ಸುಮ್ಮನೆ ಇರಲು ಆಗೊಲ್ಲ. ಬಾನು ಮುಷ್ತಾಕ್ ಸಾಧನೆಯನ್ನು ಅಲ್ಲಗೆಳೆಯುವುದಿಲ್ಲ. ಆದರೆ ಅವರು ನಾಡ ದೇವತೆಯ ವಿರೋಧಿ ಭಾವನೆಯನ್ನಷ್ಟೆ ಬಿಜೆಪಿ ವಿರೋಧಿಸುತ್ತದೆ.
ಅರಣ್ಯದಷ್ಟೇ ಅರಣ್ಯ ಸಂರಕ್ಷಕರ ಜೀವವೂ ಮುಖ್ಯ
ಸಾರ್ವಜನಿಕರು ಗಿಡ ಮರಗಳನ್ನು ನೆಟ್ಟು ನೀರು ಹಾಯಿಸಿ ಸಂರಕ್ಷಣೆ ಮಾಡಿ ಬೆಳಸಬೇಕು. ಸಾರ್ವಜನಿಕರಲ್ಲಿ ಹಾಗೂ ಶಾಲಾ ವಿದ್ಯಾರ್ಥಿಗಳಲ್ಲಿ ಕಾಡು ನಾಶದಿಂದಾಗುವ ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು. ಅರಣ್ಯ ಸಂರಕ್ಷಣೆ ಮಾಡಿ ಬೆಳಸಿದಾಗ ಮಾತ್ರ ಪರಿಸರ ಸಮತೋಲನವಾಗಲು ಸಾಧ್ಯ.
ನಿಯಮಗಳ ಹೆಸರಿನಲ್ಲಿ ಗಣೇಶೋತ್ಸವಕ್ಕೆ ವಿಘ್ನ
‘ರಂಜಾನ್‌ ಸಮಯದಲ್ಲಿ ದೇವಾಲಯದ ಮುಂಭಾಗ ಮುಸ್ಲಿಮರು ಮೆರವಣಿಗೆ ಹೋಗಬಹುದು. ಆದರೆ ಹಿಂದೂಗಳು ಮಸೀದಿ ಮುಂಭಾಗ ಮೌನವಾಗಿರಬೇಕು. ಕಾಂಗ್ರೆಸ್‌ ಸರ್ಕಾರ ಇದ್ದಾಗ ರಾಜ್ಯದೊಳಗೆ ಇಂತಹ ಕೋಮು ಸಂಘರ್ಷಗಳು ಉದ್ಭವವಾಗುತ್ತವೆ. ಮದ್ದೂರು ಲಾಠಿ ಪ್ರಹಾರದಲ್ಲಿ ಗಗಾಯಗೊಂಡಿರುವ ಭಕ್ತರಿಗೆ ಉಚಿತ ಚಿಕಿತ್ಸೆ ನೀಡಬೇಕು
ಸಮಸ್ಯೆ ಇದ್ದರೆ ಪೊಲೀಸರಿಗೆ ತಿಳಿಸಿ
ನಿಮ್ಮ ಮನೆಗೆ ಪೊಲೀಸ್‌ ಸಿಬ್ಬಂದಿ ಭೇಟಿ ನೀಡುತ್ತಾರೆ. ಅವರ ಬಳಿ ನಿಮ್ಮ ಸಮಸ್ಯೆಗಳಿದ್ದಲ್ಲಿ ಹೇಳಿ ಪರಿಹಾರ ಕಂಡುಕೊಳ್ಳಿ ಜೊತೆಗೆ ಪೋಲಿಸರಿಗೆ ಸಾರ್ವಜನಿಕರು ಸಹಕರಿಸಿದಾಗ ಮಾತ್ರ ಮಾದರಿ ಗ್ರಾಮ ಮಾಡಬಹುದು. ಒಂದು ಠಾಣೆಗೆ ಒಂದು ಗ್ರಾಮವನ್ನು ಆಯ್ಕೆ ಮಾಡಲಾಗುವುದು, ಈ ಗ್ರಾಮದಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಕಂಡುಬಂದರೆ ಪೊಲೀಸರಿಗೆ ತಿಳಿಸಿ.
ಹೊರಗುತ್ತಿಗೆ ನೌಕರರಿಗೆ ವೇತನಕ್ಕೆ ಸೊಸೈಟಿ ಸ್ಥಾಪನೆ
ಸಿನಿಮಾ ಟಿಕೆಟ್ ಮೇಲೆ ಶೇ.1 ಅಥವಾ 2 ರಷ್ಟು ಮನರಂಜನಾ ತೆರಿಗೆ ಸಂಗ್ರಹಿಸಿ ಸಿನಿಮಾ ಕ್ಷೇತ್ರದ ಕಾರ್ಮಿಕರಿಗೆ ಯೋಜನೆ ತರಲಾಗುವುದು. ವಿವಿಧ ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ವೇತನ ನೀಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೊಸೈಟಿಯೊಂದನ್ನು ಸ್ಥಾಪಿಸಿ ಅದರ ಮೂಲಕ ನೇರವಾಗಿ ಸಂಬಂಧಪಟ್ಟ ನೌಕರರ ಖಾತೆಗೆ ವೇತನ ಜಮೆ ಮಾಡಲಾಗುವುದು.
ಕ್ಷೇತ್ರದ ಅಭಿವೃದ್ಧಿಗೆ ಉತ್ತಮ ರಸ್ತೆ ಅಗತ್ಯ
ಡಿ.ಪಾಳ್ಯ ಗ್ರಾಮದ ಗ್ರಾಮಸ್ಥರ ಬಹುದಿನ ಬೇಡಿಕೆಯಾಗಿದ್ದ ರಸ್ತೆಯ ಮರುಡಾಂಬರೀಕರಣ ಕಾಮಗಾರಿಗೆ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ರಸ್ತೆಗಳು ಅಭಿವೃದ್ಧಿಯಾದರೆ ತಾಲೂಕು ಅಭಿವೃದ್ಧಿ ಹೊಂದಿದಂತೆ, ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗಿದೆ.
ಮಾರುಕಟ್ಟೆಯಲ್ಲಿ ಕೊಳೆಯುತ್ತಿರುವ ಹೂ ರಾಶಿ
ಮಳೆಯಿಂದ ನೆನೆದು ಒದ್ದೆಯಾದ ಹೂಗಳನ್ನ ಖರೀದಿ ಮಾಡುವವರೇ ಇಲ್ಲ. ಹೀಗಾಗಿ ಸೇವಂತಿಗೆ ಹೂಗಳನ್ನ ಸಹ ರೈತರು ಎಲ್ಲಂದರಲ್ಲಿ ಬಿಸಾಡಿಹೋಗುವಂತಾಗಿದೆ. ಮತ್ತೊಂದೆಡೆ 150 ರುಪಾಯಿಯಿಂದ 250 ರೂಪಾಯಿಗೆ ಮಾರಾಟವಾಗುತ್ತಿದ್ದ ಗುಲಾಬಿ ಬೆಲೆಯಲ್ಲಿ ಭಾರಿ ಇಳಿಕೆಯಾಗಿದ್ದು 10 ರಿಂದ 20 ರೂಪಾಯಿಗೆ ಮಾರಾಟವಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved