• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಡಿ ಪ್ರದೇಶದಲ್ಲಿ ಕನ್ನಡ ಉಳಿಸಿ, ಬೆಳೆಸಬೇಕು
ಕನ್ನಡ ಪ್ರೀತಿಯಿಂದ ಕಲಿಯಬೇಕು, ಒತ್ತಡದಿಂದ ಅಲ್ಲ
ಅಧಿಕಾರಿಗಳು ಕನ್ನಡದಲ್ಲೇ ಆಡಳಿತ ನಡೆಸಬೇಕು
ಅಧ್ಯಾತ್ಮದ ಹಾದಿಯಲ್ಲಿ ಅಡ್ಡದಾರಿಗಳಿಲ್ಲ
ಸತ್ಯ ಸಾಯಿಗೆ ಶೀಘ್ರ ಅಂರಾ ವಿವಿ ಸ್ಥಾನಮಾನ
ಉತ್ತಮ ನಡವಳಿಕೆಯಿಂದ ವ್ಯಕ್ತಿತ್ವ ವಿಕಸನ ಸಾಧ್ಯ
ರಾಜ್ಯದ ಆರ್ಥಿಕ ಪರಿಸ್ಥಿತಿ ತೀರಾ ಶೋಚನೀಯ‘ಸುವರ್ಣ ಗಂಗೆ’ಯಾದ ಉತ್ತರ ವಿವಿ ಸ್ನಾತಕೋತ್ತರ ಕೇಂದ್ರಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಚಿಕಿತ್ಸೆ ಲಭ್ಯವಾಗಬೇಕುಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಗೆ ಆದ್ಯತೆ

ಇನ್ನಷ್ಟು ಸುದ್ದಿ

ಸೇವಂತಿಗೆ ಬೆಳೆಗೆ ಕೊಳೆ ರೋಗ: ರೈತರಿಗೆ ಆತಂಕ
ಸೇವಂತಿಗೆ ಬೆಳೆಯನ್ನು ಸೊರಗು ರೋಗ ಕಾಡುತ್ತಿದೆ. ಮೊದಲಿಗೆ ಗಿಡದ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಕ್ರಮೇಣ ಕಂದು ಬಣ್ಣಕ್ಕೆ ತಿರುಗುತ್ತವೆ. ನಂತರ ಗಿಡವು ಬಾಡಿ ಒಣಗುತ್ತದೆ. ರೋಗಪೀಡಿತ ಗಿಡಗಳನ್ನು ಸೀಳಿ ನೋಡಿದಾಗ ಕಾಂಡದ ಅಂಚಿನಲ್ಲಿ ಕಂದು ಬಣ್ಣದ ಮಚ್ಚೆಗಳು ಕಾಣುತ್ತವೆ. ಈ ರೋಗವು ಹೆಚ್ಚು ಮಣ್ಣಿನ ತೇವಾಂಶವಿರುವ ಕಡೆ ಹೆಚ್ಚಾಗಿ ಕಂಡುಬರುತ್ತಿದೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಸೂಕ್ತ ಕಾಲ
ಎಐಸಿಸಿ ಪ್ರಥಮ ಬಾರಿಗೆ ಪ್ರಚಾರ ಸಮಿತಿಗೆ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ವರ್ಷಪೂರ್ತಿ ಸಮಿತಿಗಳನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳಲಾಗುತ್ತಿದೆ’. ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಪ್ರವಾಸ ಮುಗಿಸಿದ್ದು, ಚಿಕ್ಕಬಳ್ಳಾಪುರವು 31 ನೇ ಜಿಲ್ಲೆಯಾಗಿದೆ. ರಾಜ್ಯದಲ್ಲಿ 59 ಸಾವಿರ ಬೂತ್‌ಗಳಿದ್ದು, ಕನಿಷ್ಠ ಪ್ರತಿ ಬೂತ್‌ನಿಂದ ಇಬ್ಬರು ಸದಸ್ಯರು ಸೇರಿದರೂ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಸೇರ್ಪಡೆಯಾಗಲಿದ್ದಾರೆ’
ಸ್ವದೇಶಿ ನಮ್ಮ ಜೀವನ ಮಂತ್ರ ಆಗಬೇಕು: ಸಂಸದ
ಸಂಘಟನೆಯ ಪರಿಕಲ್ಪನೆಯ ಆಧಾರದ ಮೇಲೆ ನಮ್ಮ ಪಕ್ಷದ ಕಾರ್ಯವನ್ನು ನಾವೆಲ್ಲರೂ ಒಪ್ಪಿಕೊಂಡಿದ್ದೇವೆ. ನಾವು ಯಾವಾಗಲೂ ತತ್ವಗಳ ಆಧಾರದ ಮೇಲೆ ನಮ್ಮ ನೀತಿಗಳನ್ನು ರೂಪಿಸಿಕೊಂಡಿದ್ದೇವೆ. ದೇಶ ಮತ್ತು ಅದರ ಜನರ ಹಿತದೃಷ್ಟಿಯಿಂದ ನಾವು ಅತ್ಯಂತ ಕಠಿಣ ಹೋರಾಟಗಳನ್ನು ಮಾಡಿದ್ದೇವೆ. ರಾಷ್ಟ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ತನ್ನ ಕಾಲ ಮೇಲೆ ಬಲವಾಗಿ ನಿಂತಿದೆ ಮತ್ತು ಅದಕ್ಕೆ ಯಾವುದೇ ಬೆಂಬಲ ಅಗತ್ಯವಿಲ್ಲ
ಮಹಿಳೆ ಸ್ವಯಂ ಉದ್ಯೋಗಿ ಆಗಬೇಕು
ಗ್ರಾಮೀಣ ಪ್ರದೇಶಗಳಲ್ಲಿನ ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬೇಕು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ವತಿಯಿಂದ ಎಲ್ಲ ಮಹಿಳಾ ಸಂಘಗಳಿಗೆ ಸಮಾನ ಸೇವೆಯನ್ನು ನೀಡುತ್ತಿದೆ. ಗ್ರಾಮೀಣ ಮಹಿಳೆಯರ ಆರ್ಥಿಕ ಮತ್ತು ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಗ್ರಾಮೀಣ ಬಡ ಕುಟುಂಬಗಳಿಗೆ ಜೀವನದ ಬೆಳಕಾಗಿ ಧಗ್ರಾ ನಿಂತಿದೆ
ಮತಗಳ್ಳತನದ ವಿರುದ್ಧ ಸಹಿ ಸಂಗ್ರಹಣಾ ಅಭಿಯಾನ
ಬಿಜೆಪಿ ವಾಮ ಮಾರ್ಗದಲ್ಲಿ ಕೇಂದ್ರದ ಚುಕ್ಕಾಣಿಯನ್ನು ಹಿಡಿಯುವಂತಾಗಿದೆ ಒಂದೊಮ್ಮೆ ನಾವುಗಳು ಪ್ರತಿಯೊಂದು ಬೂತ್ ಗಳಲ್ಲಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಮತದಾರರ ಪಟ್ಟಿ ಸಂಪೂರ್ಣ ಅಧ್ಯಯನ ಮಾಡಿ ಜವಾಬ್ದಾರಿ, ಮುತುವರ್ಜಿಯಾಗಿ ಪರಿಶೀಲಿಸಿದರೆ ಮುಂದಿನ ಚುನಾವಣೆಗಳಲ್ಲಿ ಬಿಜೆಪಿಯ ಆಟ ನಡೆಯುವುದಿಲ್ಲ.
ಜಮೀನಿಗೆ ನೀರು ನುಗ್ಗಿ ಬೆಳೆ ಹಾನಿ
ಕುಶಾವತಿ ನದಿ ನೀರಿಗೆ ಚೆಕ್‌ ಡ್ಯಾಂ ನಿರ್ಮಿಸುವಲ್ಲಿ ಕಣ್ಣಿಗೆ ಕಾಣುವಂತೆ ಅಧಿಕಾರಿಗಳು ಇಂಜಿನಿಯರಿಂಗ್ ತತ್ವಗಳನ್ನು ಗಾಳಿಗೆ ತೂರಿದ್ದಾರೆ. ಮುಂದೆ ನಿರ್ಮಿಸಿರುವ ಚೆಕ್ ಡ್ಯಾಂ ಅನ್ನು ಅತಿ ಎತ್ತರಕ್ಕೆ ಕಟ್ಟಿದ್ದು, ಹಿಂದೆ ಇರುವ ಚೆಕ್ ಡ್ಯಾಂನ ಎತ್ತರವನ್ನು ಕಡಿಮೆ ಮಾಡಿದ್ದಾರೆ. ಇದರ ಪರಿಣಾಮವಾಗಿ ನೀರು ಮುಂದಕ್ಕೆ ಸರಾಗವಾಗಿ ಹರಿಯುವ ಬದಲು ಹಿಂದಕ್ಕೇ ತಳ್ಳುತ್ತಿದೆ.
ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ನಿರ್ಧಾರ
ಬಾಗೇಪಲ್ಲಿ ಪಟ್ಟಣದ ವಿವಿಧ ಸಂಘ ಸಂಸ್ಥೆ ಹಾಗೂ ಸಂಘಟನೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ನೇತೃತ್ವದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ರವರ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವ ನಡೆಯಲಿದೆ. ಕನ್ನಡ ರಾಜ್ಯೋತ್ಸವ ಆಚರಣೆ ಅಂಗವಾಗಿ ಪಟ್ಟಣದ ಎಲ್ಲ ಅಂಗಡಿಗಳ ಮಾಲೀಕರು ಸ್ವಯಂಪ್ರೇರಿತರಾಗಿ ಕನ್ನಡ ಬಾವುಟವನ್ನು ಹಾರಿಸಬೇಕು.
ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಶಾಸಕ
ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವುದೇ ಸರ್ಕಾರಿ ಪಬ್ಲಿಕ್‌ ಶಾಲೆಗಳ ಮುಖ್ಯ ಉದ್ದೇಶವಾಗಿದೆ. ಇದರಿಂದ ಮಕ್ಕಳ ಕಲಿಕಾ ಮಟ್ಟ ವೃದ್ಧಿಯಾಗಲಿದೆ. ಅಲ್ಲದೆ ಈ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಹೊಂದಿರುವುದಲ್ಲದೆ ಖಾಸಗಿ ಶಾಲೆಗಳಲ್ಲಿನ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುವು
ಗೌರಿಬಿದನೂರು ನಗರ ರಸ್ತೆಯಲ್ಲಿ ಗುಂಡಿಗಳ ದರ್ಬಾರ್‌
ಗೌರಿಬಿದನೂರು ನಗರದಲ್ಲಿ ಟೆಂಡರ್‌ ಶ್ಯೂರ್‌, ರಸ್ತೆ ವಿಸ್ತರಣೆ, ಫುಟ್‌ಪಾತ್‌ ಅಭಿವೃದ್ಧಿ, ನೆಲದಡಿ ವಿದ್ಯುತ್‌ ಕೇಬಲ್‌ ಅಳವಡಿಕೆ, ಕುಡಿಯುವ ನೀರು ಹಾಗೂ ಒಳಚರಂಡಿ ಕಾಮಗಾರಿ ನೆಪದಲ್ಲಿ ರಸ್ತೆಗಳನ್ನು ಅಗೆಯುತ್ತಾರೆ. ಕೆಲಸ ಮುಗಿದ ನಂತರ ಮರು ಡಾಂಬರೀಕರಣ ಮಾಡದೇ ವರ್ಷಾನುಗಟ್ಟಲೆ ಹಾಗೆಯೇ ಬಿಡಲಾಗುತ್ತಿದೆ. ಹಾಗಾಗಿ ರಸ್ತೆಗಳ ಸ್ಥಿತಿ ಅಧ್ವಾನಗೊಂಡಿದೆ.
ತಾಲೂಕು ಗ್ರಂಥಾಲಯ ಕುಸಿಯುವ ಭೀತಿ
ಶಿಡ್ಲಘಟ್ಟ ತಾಲೂಕು ಮಟ್ಟದ ಗ್ರಂಥಾಲಯ ಸ್ಥಾಪನೆಯಾಗಿ ಹಲವು ವರ್ಷಗಳೇ ಕಳೆದರೂ ಇಂದಿಗೂ ಸುಸಜ್ಜಿತ ಕಟ್ಟಡ ಹೊಂದಿಲ್ಲ. ಇದರಿಂದಾಗಿ ಗ್ರಂಥಾಲಯ ಓದುಗರನ್ನು ಸೃಷ್ಟಿಸುವಲ್ಲಿ ಹಿಂದೆ ಬಿದ್ದಿದೆ. ಕನಿಷ್ಠ ಇರಬೇಕಾದ ಯಾವ ಮೂಲ ಸೌಕರ್ಯಗಳು ಗ್ರಂಥಾಲಯದಲ್ಲಿ ಇಲ್ಲದೇ ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಓದುಗರು ಕಟ್ಟಡದೊಳಗೆ ಹೋಗಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 174
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved