• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚರಂಡಿ ನೀರು ರಸ್ತೆಯಲ್ಲಿ ಸಂಗ್ರಹ
ಬಾಗೇಪಲ್ಲಿ ಪಟ್ಟಣದ ಡಾ.ಎಚ್.ಎನ್.ವೃತ್ತ (ಗೂಳೂರು ಸರ್ಕಲ್)ದಲ್ಲಿ ಮಳೆ ನೀರಿನ ಜೊತೆಗೆ ಚರಂಡಿ ಕೊಳಚೆ ಹಾಗೂ ತ್ಯಾಜ್ಯ ನೀರು ಸಂಗ್ರಹವಾಗಿ ಜಲಾವೃತಗೊಂಡ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಕ್ರಮ ಕೈಗೊಳ್ಳಲು ಪುರಸಭೆಗೆ ಜನರ ಆಗ್ರಹ
ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಸಹಕರಿಸಿ
ಬಡತನದ ಹಿನ್ನೆಲೆಯಲ್ಲಿ ಅನೇಕ ಮಕ್ಕಳು ಇಂದು ಶಿಕ್ಷಣದಿಂದ ವಂಚಿತರಾಗಿ ಬಾಲಕಾರ್ಮಿಕರಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸ ಮಾಡುತ್ತಿರುವ ಮಕ್ಕಳನ್ನು ಗುರ್ತಿಸಿ ಶಾಲೆಗೆ ಕಳುಹಿಸುವಂತಹ ಕೆಲಸದ ಜೊತೆಗೆ ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳುತ್ತಿರುವ ಮಾಲೀಕರ ವಿರುದ್ದ ಕಠಿಣ ಕ್ರಮ ಜರುಗಿಸಬೇಕು.
ಫ್ಲೋರೈಡ್‌ ಮುಕ್ತ ನೀರು ಪೂರೈಕೆಗೆ ಯೋಜನೆ
ಗಾಯತ್ರಿ ಸೇವಾ ಟ್ರಸ್ಟ್ ರವರು ಗುಡಿಬಂಡೆ ಬೆಟ್ಟದ ತಪ್ಪಲಿನಲ್ಲಿ ಇದೀಗ ನಿರ್ಮಾಣ ಆಗಿರುವ ಧ್ಯಾನ ಮಂದಿರ ತುಂಬಾ ಅದ್ಬುತವಾಗಿ ನಿರ್ಮಾಣಗೊಂಡಿದೆ. ಇದರಿಂದ ಸರ್ವಧರ್ಮಗಳ ಸಮನ್ವಯ ಸಾಧ್ಯವಾಗಲಿದೆ. 5 ನಿಮಿಷಗಳ ಕಾಲ ದೇವರ ಧ್ಯಾನ ಮಾಡಿದರೇ ಸಾಕು ಗಂಟೆಗಳ ಕಾಲ ಪೂಜೆ ಮಾಡುವ ಅವಶ್ಯಕತೆಯಿಲ್ಲ
ಬಾಲಕಾರ್ಮಿಕ ಪದ್ಧತಿ ತೊಲಗಬೇಕು
ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕಡು ಬಡವರು, ನಿರ್ಗತಿಕರು, ಅಲೆಮಾರಿಗಳು, ಕೂಲಿ ಕಾರ್ಮಿಕರು ಹಾಗೂ ಕೃಷಿ ಕುಟುಂಬದ ಹಿನ್ನಲೆಯಿಂದ ಬಂದ ಪೋಷಕರು ತಮ್ಮ ಮಕ್ಕಳ ಮುಂದಿನ ಜೀವನ ಸಮೃದ್ಧ ವಾಗಿರಬೇಕಾದರೆ ಸರಿಯಾದ ವಯಸ್ಸಿನಲ್ಲಿ ಮಕ್ಕಳಿಗೆ ಸೂಕ್ತ ಶಿಕ್ಷಣ ಕೊಡಿಸಿ ವಿದ್ಯಾವಂತರನ್ನಾಗಿ ಮಾಡಬೇಕು.
70 ಮೆವ್ಯಾ ಸಾಮರ್ಥ್ಯದ ಸೌರವಿದ್ಯುತ್‌ ಘಟಕಕ್ಕೆ ಚಾಲನೆ
ಮುಂದಿನ ಬಜೆಟ್‌ನಲ್ಲಿ ಗೌರಿಬಿದನೂರಿಗೆ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಅಲಿಪುರ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿಗೆ ಮೇಲ್ದರ್ಜೆಗೆ ಏರಿಸಲಾಗುವುದು. ಅಲ್ಲದೆ ಶಾಸಕ ಪುಟ್ಟಸ್ವಾಮಿಗೌಡ ಮತ್ತು ಶಿವಶಂಕರ ರೆಡ್ಡಿಯವರು ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.
ಜಾತಿ ಮರುಗಣತಿಗೆ ನಿರ್ಧಾರ : ಮುಖ್ಯಮಂತ್ರಿ
ಈಗಾಗಲೇ ಪರಿಶಿಷ್ಟ ಜಾತಿಗಳ ಜನಗಣತಿ ನಡೆದಂತೆ, ಇತರೆ ಜಾತಿಗಳ ಗಣತಿಯನ್ನು ಹೊಸದಾಗಿ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಸಮೀಕ್ಷಾ ಕಾರ್ಯವನ್ನು 90 ದಿನದೊಳಗೆ ಪೂರ್ಣಗೊಳಿಸಿ ವರದಿ ನೀಡಬೇಕು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದ ವರಿಷ್ಠರು ಮರುಗಣತಿ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಬಿಜೆಪಿ ಎಂಎಲ್‌ಸಿಗಳ ವಿರುದ್ಧ ದಸಂಸ ಕಿಡಿ
ಅಂಬೇಡ್ಕರ್ ವಾದಿ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಬಿಜೆಪಿ ನಾಯಕರು ವಿಧಾನ ಪರಿಷತ್ ಸದಸ್ಯರನ್ನು ಎತ್ತಿ ಕಟ್ಟುತ್ತಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.
ಮೋದಿ ಸರ್ಕಾರ ವಿಶ್ವ ಕಂಡ ವಿರಳ ಪ್ರಜಾಪ್ರಭುತ್ವ: ಎಂ.ಕೆ.ಪ್ರಾಣೇಶ್
ಸ್ವಾರ್ಥಕ್ಕೆ ಆಸೆ ಪಡದೇ, ನಿಸ್ವಾರ್ಥದಿಂದ ಭಾರತೀಯರ ಉಜ್ವಲ ಭವಿಷ್ಯಕ್ಕೆ ಹಗಲಿರುಳು ಎನ್ನದೆ ನಿರಂತರ ದುಡಿಯುತ್ತಿರುವ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇಡೀ ವಿಶ್ವವೇ ಕಂಡ ಅಪರೂಪದ ಪ್ರಜಾಪ್ರಭುತ್ವ ಆಳ್ವಿಕೆಯಾಗಿದೆ ಎಂದು ವಿಧಾನ ಪರಿಷತ್‌ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.
ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು
ರೈತರು ಆಧುನಿಕ ಕೃಷಿ ಪದ್ದತಿಗಳನ್ನು ಅಳವಡಿಸಿಕೊಳ್ಳಬೇಕು. ಕೃಷಿಯಲ್ಲಿ ಯಾಂತ್ರೀಕರಣ ಬಳಸಿಕೊಂಡು ಅಧಿಕ ಇಳುವರಿ, ಸಮಯವನ್ನು ಉಳಿಸುವಂತಹ ಕೆಲಸ ಮಾಡಬೇಕು. ಕೇವಲ ಒಂದೇ ಬೆಳೆಯನ್ನು ಬೆಳೆಯದೇ ವಿವಿಧ ಬೆಳೆಗಳನ್ನು ಬೆಳೆಯಬೇಕು. ಇದೆಲ್ಲದರ ಜೊತೆಗೆ ಸಾವಯವ ಕೃಷಿ ಅಳವಡಿಸಿಕೊಳ್ಳಲಿ
ಕಾಲ್ತುಳಿತ ಘಟನೆಯಿಂದ ಸಿಎಂ ಬಹಳ ನೊಂದಿದ್ದಾರೆ
ಆಪರೇಷನ್ ಸಿಂಧೂರದಿಂದ ಐಪಿಎಲ್‌ ಪಂದ್ಯ ಮುಂದೂಡಲಾಗಿತ್ತು. ಪಂದ್ಯದ ಬಳಿಕ ಆರ್‌ಸಿಬಿ ಮ್ಯಾನೇಜ್‌ಮೆಂಟ್ ಆಟಗಾರರ ಕಮಿಟ್‌ಮೆಂಟ್‌ನಿಂದ ಸಂಭ್ರಮಾಚರಣೆ ತೀರ್ಮಾನಿಸಿತೇ ಹೊರತು ಇದರಲ್ಲಿ ಸರ್ಕಾರದ ಪಾತ್ರ ಇಲ್ಲ. ಬಿಜೆಪಿ, ಜೆಡಿಎಸ್ ನಾಯಕರು ಶವಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 153
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved