• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾನತೆಯ ಹರಿಕಾರ ದೇವರಾಜ ಅರಸು
70ರ ದಶಕದಲ್ಲಿ ಕರ್ನಾಟಕ ಸುವರ್ಣ ಯುಗಕ್ಕೆ ಸಾಕ್ಷಿಯಾಯಿತು. ಕರ್ನಾಟಕ ಪುನರ್ ನಿರ್ಮಾಣದಲ್ಲಿ ಅವರ ಕ್ರಾಂತಿಕಾರಕ ದಿಟ್ಟ ಆಡಳಿತ ಕ್ರಮಗಳು ಜನಮಾನಸದಲ್ಲಿ ಸುಧಾರಣೆ ತಂದವು, ಜೀತಪದ್ಧತಿ, ಬಾಲಕಾರ್ಮಿಕ ಪದ್ಧತಿ, ಮಲಹೊರುವ ಪದ್ಧತಿಗಳನ್ನು ನಿಲ್ಲಿಸಲು ಕಠಿಣ ಕ್ರಮ ಜಾರಿಗೊಳಿಸಲಾಯಿತು
ಸಮಾತೆಗೆ ಶ್ರಮಿಸಿದ ಸಂತ ಶ್ರೀ ನಾರಾಯಣ ಗುರು
ನಾರಾಯಣಗುರುಗಳು ಒಂದೇ ಜಾತಿ, ಒಂದೇ ಧರ್ಮ, ಒಬ್ಬ ಮಾನವ ಎಂಬ ಘೋಷವಾಕ್ಯದೊಂದಿಗೆ ಸಮಾಜವನ್ನು ಪರಿವರ್ತನೆ ಮಾಡಲು ಶ್ರಮಿಸಿದರು. ಆಧ್ಯಾತ್ಮಿಕ ಜ್ಞಾನೋದಯ ಮತ್ತು ಸಾಮಾಜಿಕ ಸಮಾನತೆಯನ್ನು ಉತ್ತೆಜಿಸುವ ಸಲುವಾಗಿ ಚಳವಳಿಯನ್ನು ನಡೆಸಿದರು
ಜಿತಮುಕ್ತರಿಗೆ ಪುನರ್‌ ವಸತಿ ಕಲ್ಪಿಸಲು ಒತ್ತಾಯ
ತಾಲೂಕಿನಲ್ಲಿ ೫೧೯ ಜೀತದಾಳುಗಳಿಗೆ ಜಿಲ್ಲಾ ಅಡಳಿತ ಬಿಡುಗಡೆ ಪತ್ರ ನೀಡಿಲ್ಲ ಅವರ ಸಮಗ್ರ ಪುನರ್ ವಸತಿ ಮಾಡಿಲ್ಲ ಜೀತದಾಳುಗಳಿಗೆ ಕೃಷಿ ಭೂಮಿ ನೀಡಿಲ್ಲ ಮಾಸಿಕ ೨ ಸಾವಿರ ನೀಡಲು ರಾಜ್ಯ ಸರ್ಕಾರ ಅದೇಶ ನೀಡಿದೆ ಅದರೆ ಅದೂ ಜಾರಿ ಮಾಡಿಲ್ಲ.
ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ
ರಾಜ್ಯದಲ್ಲಿ ಶೇ.75ರಷ್ಟು ಅಹಿಂದ ಜನರಿದ್ದರೂ ಅವರ ಮೇಲೆ ಶೋಷಣೆ ಮೊದಲಿನಿಂದಲೂ ನಡೆಯುತ್ತಲೇ ಇತ್ತು. ಅದಕ್ಕಾಗಿಯೇ ದೇವರಾಜ ಅರಸು ಎಲ್ಲಾ ಜಾತಿಯವರಿಗೂ ಸಾಮಾಜಿಕ ನ್ಯಾಯ, ಸಮಾನತೆ, ಆರ್ಥಿಕ ಅಭಿವೃದ್ಧಿಗೆ ಪೂರಕವಾಗುವಂತೆ ಮೀಸಲಾತಿ ಜಾರಿಗೊಳಿಸಿದರು.
ಕಾಯಕದ ಮಹತ್ವ ಸಾರಿದ ನುಲಿಯ ಚಂದಯ್ಯ
ನುಲಿಯ ಚಂದಯ್ಯನವರ ವಚನಗಳನ್ನು ಓದಿದಾಗ ಗುರು -ಲಿಂಗ-ಜಂಗಮ ಮತ್ತು ಕಾಯಕ – ದಾಸೋಹ ಸೇವೆ ಎನ್ನುವ ಅಂಶಗಳ ಬಗ್ಗೆ ಬೆಳಕು ಚೆಲ್ಲುತ್ತದೆ. ತಾನು ಕಾಯಕ ನಿರತನಾಗಿ ಪ್ರತಿನಿತ್ಯದ ಅನ್ನವನ್ನು ತಾನೇ ದುಡಿದು ತಿನ್ನಬೇಕು ಎನ್ನುವ ಕಾಯಕ ಸಿದ್ದಾಂತ ಕಾಣುತ್ತದೆ
ಠಾಣೆ ಎದುರು ವಿಕಲಚೇತನರ ಪ್ರತಿಭಟನೆ
ಅಂಗವಿಕಲ ಪತಿ-ಪತ್ನಿಗೆ ಸೇರಿದ ಆಸ್ತಿ ಲಪಟಾಯಿಸಲು ಹಲವರಿಂದ ಯತ್ನಿಸುತ್ತಿದ್ದು, ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ದೂರು ನೀಡಿದರೂ ಪೊಲೀಸರು ಹಲ್ಲೆ ನಡೆಸಿದರ ಪರವಾಗಿ ಇದ್ದಾರೆ. ಕೂಡಲೇ ದಂಪತಿಗೆ ನ್ಯಾಯ ದೊರಕಿಸುವಂತೆ ವಿಕಲಚೇತನರ ಒಕ್ಕೂಟ ಒತ್ತಾಯಿಸಿದೆ
ಬ್ಯಾಂಕ್‌ ಸೌಲಭ್ಯ ಕುರಿತು ಜನತೆಗೆ ಮಾಹಿತಿ ನೀಡಿ
ಬ್ಯಾಂಕ್‌ಗಳು ಗ್ರಾಹಕರಿಗೆ ಸರ್ಕಾರದ ವತಿಯಿಂದ ನೀಡಲಾಗುವ ವಿವಿಧ ರೀತಿಯ ಸೌಲಭ್ಯಗಳು ಹಾಗೂ ಬ್ಯಾಂಕು ನೀಡುವ ವಿವಿಧ ಉಳಿತಾಯ ಮತ್ತು ಅವಧಿಯ ಠೇವಣಿಗಳಿಗೆ ನೀಡುವ ಬಡ್ಡಿ ದರಗಳ ಮಾಹಿತಿಯನ್ನು ನೀಡಬೇಕು
ಜಾತ್ಯತೀಯ ಪರಿಕಲ್ಪನೆ ಹೊಂದಿದ್ದ ನಾಡಪ್ರಭು
ಕೆಂಪೇಗೌಡರು ಸದಾಕಾಲಸ್ಮರಿಸುವಂತೆಕೊಡುಗೆನೀಡಿದವರು. ಅವರಸಾಧನೆಅಜರಾಮರ ಬೆಂಗಳೂರಿಗೆ ನೀರಿನ ಸಮಸ್ಯೆ ಉಂಟಾಗದಂತೆ ಕೆಂಪೇಗೌಡರು ಕಾಳಜಿ ತೋರಿ ನೂರಾರು ವರ್ಷಗಳ ಹಿಂದೆಯೇ ಹಲವಾರು ಕೆರೆ, ಕುಂಟೆ, ಕಲ್ಯಾಣಿಗಳನ್ನು ನಿರ್ಮಿಸಿದ್ದರು.
ವೈದ್ಯರ ರಕ್ಷಣೆಗೆ ಕಠಿಣ ಕಾನೂನು ರೂಪಿಸಬೇಕು
ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆ ಪೂರ್ವನಿಯೋಜಿತ ಕೃತ್ಯದಂತೆ ಕಾಣುತ್ತಿದೆ. ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕು. ಹಿಂಸಾಚಾರ ಹಾಗೂ ದುಷ್ಕೃತ್ಯಗಳನ್ನು ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಕ್ರಮ ಕೈಗೊಳ್ಳಲಿ
ಸ್ವಾತಂತ್ರೋತ್ಸವ ಹಬ್ಬದಂತೆ ಆಚರಿಸುತ್ತಿಲ್ಲ
ಯಾವುದೇ ಧಾರ್ಮಿಕ ಹಬ್ಬಗಳಿಗಿಂತ ದೇಶಕ್ಕೆ ಸ್ವಾತಂತ್ರ್ಯ ದಿನವನ್ನು ವಿಶೇಷವಾಗಿ ಆಚರಣೆ ಮಾಡಬೇಕು. ಆದರೆ ಇದು ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿಗಳಿಗೆ ಮಾತ್ರ ಸೀಮಿತವಾಗಿದೆ. ಬಹುತೇಕರಿಗೆ ಸ್ವಾತಂತ್ರ್ಯದಿನಾಚರಣೆ ಬೇಕೋ ಬೇಡವೋ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 154
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved