• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
೧೦ಸಾವಿರ ಗಿಡಗಳ ನಾಟಿಗೆ ಚಾಲನೆ
ಈ ಅಭಿಯಾನದ ಸಂಯೋಜನೆಯಡಿಯಲ್ಲಿ ಈ ಗೋಮಾಳದ ಪ್ರದೇಶದಲ್ಲಿ ೧೦ ಸಾವಿರ ಗಿಡಗಳನ್ನು ಎನ್‌ಸಿಸಿ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಿಂತಾಮಣಿದಿಂದ ಭಾಗವಹಿಸಿದ್ದರು
ಸಂಚಾರ ನಿಯಮಗಳನ್ನೇ ಮರೆತ ವಾಹನ ಚಾಲಕರು!
ನಗರದ ಬಿ.ಬಿ. ರಸ್ತೆಯ ಬೆಸ್ಕಾಂ ಮುಂಭಾಗದಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆ ಎಂಬ ಸೂಚನಾ ಫಲಕ ಇದೆ ಆದರೆ ಇಲ್ಲಿ ಕಾರ್ ಮತ್ತು ಟೆಂಪೋಗಳನ್ನು ನಿಲ್ಲಿಸುತ್ತಾರೆ. ಇದರಿಂದ ಬೆಸ್ಕಾಂ ಕಾಂಪೌಡ್ ಪಕ್ಕದ ರಸ್ತೆಯಿಂದ ಬಿ.ಬಿ.ರಸ್ತೆಗೆ ಬರ ಬೇಕಾದ ವಾಹನಗಳಿಗೆ ಅಡ್ಡವಾಗುವುದರಿಂದ ಬೇರೆ ವಾಹನಗಳು ಕಾಣುವುದೇ ಇಲ್ಲ.
ಸಂಭ್ರಮ ಸಡಗರದಿಂದ ವರಮಹಾಲಕ್ಷ್ಮಿ ಹಬ್ಬಾಚರಣೆ
ಹಬ್ಬದ ಅಂಗವಾಗಿ ಶುಕ್ರವಾರ ನಗರದ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಹಾಗೂ ಪೂಜೆ ನಡೆಯಿತು. ಹಬ್ಬದ ಹಿನ್ನೆಲೆಯಲ್ಲಿ ನಗರದ ಸೇರಿದಂತೆ ಎಲ್ಲಾ ದೇವಾಲಯಗಳು ತಳಿರು ತೋರಣ ಹಾಗೂ ವಿದ್ಯುತ್‌ ದೀಪಗಳಿಂದ ಕಂಗೊಳಿಸುತ್ತಿವೆ. ವಿಶೇಷ ಅಲಂಕಾರಗಳೊಂದಿಗೆ ವಿಶೇಷ ಪೂಜೆ ನಡೆಯಿತು.
ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಿ
ಚಿಂತಾಮಣಿಯ ತಾಲೂಕನ್ನು ಪ್ಲಾಸ್ಟಿಕ್‌ಮುಕ್ತವನ್ನಾಗಿ ಮಾಡುವ ಕನಸನ್ನು ಹೊಂದಿದ್ದು ಅದನ್ನು ನನಸು ಮಾಡಬೇಕಾದರೆ ನಾವೆಲ್ಲರೂ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು. ಹಂತ ಹಂತವಾಗಿ ಕಡಿವಾಣ ಹಾಕುವುದರ ಮೂಲಕ ಪ್ಲಾಸ್ಟಿಕ್‌ ಬಳಕೆ ನಿಲ್ಲಿಸಲು ಸಾಧ್ಯ
ಶೈಕ್ಷಣಿಕ ಪ್ರಗತಿಗೆ ಸಾಂಸ್ಕೃತಿಕ ಕಾರ್ಯಕ್ರಮ ಪೂರಕ
ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಹಾಗೂ ಸಾಂಪ್ರಾದಾಯಿಕ ಉತ್ಸವದ ಮಹತ್ವವನ್ನು ತಿಳಿಸುವುದರ ಮುಖಾಂತರ ವಿದ್ಯಾಭ್ಯಾಸದ ಜೊತೆಗೆ ಸಂಸ್ಕೃತಿ ಯ ಅರಿವು ವಿದ್ಯಾರ್ಥಿಗಳ ಬದುಕಿಗೆ ತುಂಬಾ ಸಹಕಾರಿಯಾಗುತ್ತದೆ.
ಗಾಂಧಿ ಪರಿಕಲ್ಪನೆಗಳ ಸಾಕಾರಗೊಳಿಸಬೇಕು
ವಿದ್ಯಾರ್ಥಿಗಳು ಮಹಾತ್ಮಗಾಂಧಿಜಿಯವರ ಪರಿಕಲ್ಪನೆಗಳಾದ ಸ್ವಚ್ಛಭಾರತ, ರಾಮರಾಜ್ಯದ ಕನಸನ್ನು ಸಾಕಾರಗೊಳಿಸುವಲ್ಲಿ ಮಹತ್ವದ ಹೆಜ್ಜೆ ಇಡಬೇಕು. ಶಾಲೆಯಲ್ಲಿ ಕಲಿತ ಶಿಸ್ತು ಇಲ್ಲಿಯೇ ಕೊನೆಯಾಗಬಾರದು. ಇದನ್ನು ಜೀವನವಿಡೀ ಅಳವಡಿಸಿಕೊಳ್ಳಬೇಕು
ಮುಂದಿನ ಪೀಳಿಗೆಗೆ ಭವ್ಯ ಭವಿಷ್ಯ ರೂಪಿಸಬೇಕು
ಸ್ವಾತಂತ್ರ್ಯ ಸಂಗ್ರಾಮದ ಆಂದೋಲನಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯೂ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದ್ದು, ಕರ್ನಾಟಕದ ಜಲಿಯನ್ ವಾಲಾಬಾಗ್ ಎಂಬ ಖ್ಯಾತಿಯ ವಿದುರಾಶ್ವತ್ಥ. ಜಿಲ್ಲೆಯು ಅನೇಕ ಧೀಮಂತ ವ್ಯಕ್ತಿಗಳಿಗೆ ಜನ್ಮ ನೀಡಿದೆ
ಲೋಕಸಭೆ ಫಲಿತಾಂಶದಿಂದ ಬೆದರಿದ ರಾಜ್ಯ ಕಾಂಗ್ರೆಸ್‌ : ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್
ರಾಜ್ಯ ಕಾಂಗ್ರೆಸ್‌ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡುವುದು ಸಂವಿಧಾನಕ್ಕೆ ಮಾಡುವ ಅಪಚಾರ. ಜೊತೆಗೆ ಸರ್ಕಾರ ಚಿಕ್ಕಬಳ್ಳಾಪುರ ನಗರಸಭಾಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿ- ಮಹಿಳೆಗೆ ಮೀಸಲಿಡದೇ ವಂಚಿಸಿದೆ
ತಿನಿಸುಗಳಿಗೆ ಕೃತಕ ಬಣ್ಣ ಬಳಕೆ ನಿಷೇಧ
ಕಬಾಬ್ ಮತ್ತು ಗೋಬಿ ಮಂಜೂರಿ ತಯಾರಿಕೆಯಲ್ಲಿ ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ 7 ವರ್ಷ ಜೈಲು ಶಿಕ್ಷೆ ಮತ್ತು 10 ಲಕ್ಷಗಳ ವರೆಗೆ ದಂಡ ವಿಧಿಸಬಹುದಾಗಿದೆ.ಈ ಕುರಿತು ಮಾರಾಟಗಾರರಿಗೆ ಅರಿವು ಮೂಡಿಸಬೇಕು.
ನಿರುದ್ಯೋಗಿಗಳಿಗೆ ಉದ್ಯೋಗ ಮೇಳ ವರದಾನ
ದೇಶದಲ್ಲಿ ನಿರುದ್ಯೋಗಿ ಪದವಿದರರ ಸಂಖ್ಯೆ ಹೆಚ್ಚುತ್ತಿದೆ. ಅವರಿಗೆ ಸ್ವಯಂ ಉದ್ಯೋಗ ಕೈ ಗೊಳ್ಳಲು ಬಂಡವಾಳವಾದ ಕೊರತೆ ಕಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಗಗನ ಕುಸುಮವಾಗಿವೆ. ಆದ್ದರಿಂದ ಇಂತಹ ಉದ್ಯೋಗ ಮೇಳಗಳು ಪದವೀಧರರಿಗೆ ಸಹಾಯಕವಾಗುತ್ತದೆ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 154
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved