• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರುವಿನ ಉಪದೇಶದಿಂದ ಆತ್ಮಪ್ರಕಾಶನ
ಹುಟ್ಟು ಸಾವುಗಳಿಂದ ಮುಕ್ತವಾಗುವಿಕೆಯೇ ಮೋಕ್ಷ. ಜ್ಞಾನವನ್ನು ಪಡೆದು ಬುದ್ಧಿಯಿಂದ ಚಿಂತನೆ ಮಾಡುವ ಕಾರಣ ಅನಂತಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಠ ಜೀವಿ. ಮಾಯೆಯ ಪೊರೆಯನ್ನು ಕಳಚಿದಾಗ ಮಾತ್ರ ಮೋಕ್ಷದ ಹಾದಿಯು ಕಾಣುತ್ತದೆ. ಮಾಯೆಯ ಪ್ರಾಬಲ್ಯಕ್ಕೆ ಸಿಲುಕದೆ ಸಾಗಬೇಕಾದರೆ ಆತ್ಮಬೋಧನೆಯ ಅಗತ್ಯ.
ಚಿಂತಾಮಣಿ: ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ
ಪ್ರಮುಖರಸ್ತೆಗಳ ಇಕ್ಕೆಲುಗಳಲ್ಲಿ ಚರಂಡಿಗಳನ್ನು ನಿರ್ಮಾಣ ಮಾಡಲಾಗಿದೆಯಾದರೂ ಅವುಗಳನ್ನು ಕಾಲಕಾಲಕ್ಕೆ ಸ್ವಚ್ಛತೆ ಮಾಡದ ಹಿನ್ನಲೆಯಲ್ಲಿ ನೀರು ರಸ್ತೆಯ ಮೇಲ್ಭಾಗದಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಯಿತು. ಮಳೆ ನೀರು ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ಹಾಗೂ ಒಳಚರಂಡಿ ನುಗ್ಗಿ ಅವಾಂತರ ಸೃಷ್ಟಿಸಿತು.
ಬೈರಸಾಗರ ಕೆರೆ ಕೋಡಿಗೆ ಮೇಲ್ಸೇತುವೆ
ಇನ್ನೂ ಕೆರೆ ತುಂಬಿ ಕೋಡಿ ಹರಿದರೇ ಆ ನೀರು ಆಂಧ್ರಪ್ರದೇಶಕ್ಕೆ ಸೇರುತ್ತದೆ. ಕಳೆದ ಬಾರಿ ಕೆರೆಯ ನೀರನ್ನು ಕುಡಿಯಲು ಜಿಲ್ಲಾಡಳಿತದಿಂದ ಮೀಸಲು ಇಡಲಾಗಿತ್ತು. ಇದೀಗ ಕೆರೆ ತುಂಬಿ ಹರಿಯುತ್ತಿದ್ದು, ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಆ ನೀರನ್ನು ಕೃಷಿಗೆ ಬಳಸಲಾಗುವುದು.
ನೀರಿನ ತಾಣಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಿ
ಮಳೆ ಹಾನಿ ಅವಗಡಗಳನ್ನು ತಡೆಗಟ್ಟಲು ಸಹಾಯವಾಣಿ ಕೇಂದ್ರಗಳನ್ನು ತೆರೆದು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ತ್ವರಿತವಾಗಿ ಪರಿಹರಿಸಬೇಕು. ಮಳೆಯಿಂದ ಹಾನಿಗೊಳಗಾದ ಮನೆಗಳ ಮಾಲಿಕರಿಗೆ ಹಾಗೂ ಬೆಳೆ ಹಾನಿಗೆ ಒಳಗಾದ ಸಂತ್ರಸ್ತ ರೈತರಿಗೆ ಪರಿಹಾರ ನೀಡಲು ತ್ವರಿತ ಕ್ರಮವಹಿಸಬೇಕು.
ರಾಸುಗಳಿಗೆ ಕಾಯಿಬಾಯಿ ಜ್ವರದ ಲಸಿಕೆ ಹಾಕಿಸಿ
ಪ್ರತಿ ರೈತರ ಕುಟುಂಬದಲ್ಲಿ ಹೆಣ್ಣು ಕರು ಇರಬೇಕು ಪ್ರತಿಯೊಬ್ಬರು ಹೈನುಗಾರಿಕೆ ಮೇಲೆ ಕುಟುಂಬ ಪೋಷಣೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ. ಕಾಲುಬಾಯಿ ಜ್ವರದ ಲಸಿಕೆಯನ್ನು ಹಾಕಿಸಿ ರಾಸುಗಳ ಆರೋಗ್ಯ ಕಾಪಾಡಬೇಕು.
ಉಪನೋಂದಣಾಧಿ ಕಚೇರಿ ಸೇವೆ ಸ್ಥಗಿತ
ಹೊಸ ಸೆಕ್ಷನ್ ಪರಿಚಯಿಸಿರುವುದರಿಂದ ಕೇಂದ್ರ ಕಚೇರಿಯಿಂದ ಸರಿಯಾದ ನಿರ್ದೇಶನಗಳು ಬರುವವರೆಗೂ ದಸ್ತಾವೇಜುಗಳ ಪರಿಶೀಲನೆ, ನೋಂದಣಿಯನ್ನು ಅನಿರ್ದಿಷ್ಟ ಅವಧಿಗೆ ಮುಂಡೂಡಲಾಗಿದೆ. ಸರ್ಕಾರದಿಂದ ಸಷ್ಟನೆ ಬರುವವರೆಗೂ ನೋಂದಣಿ ಮಾಡದಿರಲು ಉಪನೋಂದಣಾಧಿಕಾರಿಗಳು ನಿರ್ಧರಿಸಿದ್ದಾರೆ.
ಸರ್ವರ್ ಸಮಸ್ಯೆ: ಪಡಿತರ ವಿಳಂಬ
ಸರ್ವ‌ರ್ ಪ್ರಾಯೋಗಿ ಹಂತದಲ್ಲಿದೆ. ಇದರಿಂದ ಪಡಿತರದಲ್ಲಿ ಸಿಗುವ ಅಕ್ಕಿಯನ್ನೇ ನಂಬಿಕೊಂಡಿರುವ ಬಡವರಿಗೆ ಅಕ್ಕಿ ಸಿಗದೆ ವಂಚಿತರಾಗುವಂತಾಗಿದೆ. ಇದರಿಂದ ನ್ಯಾಯಬೆಲೆ ಅಂಡಗಿಗಳ ಮಾಲೀಕರೂ ಆತಂಕಗೊಳ್ಳುವಂತಾಗಿದೆ. ತಿಂಗಳಕೊನೆಯಲ್ಲಿ ಹೇಗಪ್ಪ ಆಹಾರಪದಾರ್ಥಗಳನ್ನು ವಿತರಿಸುವುದು ಎಂಬ ಚಿಂತೆಗೀಡಾಗಿದ್ದಾರೆ.
ಪೊಲೀಸರಿಗೆ ಸಾರ್ವಜನಿಕರು ಸಹಕರಿಸಬೇಕು
ಹಬ್ಬಗಳನ್ನು ಸಂಭ್ರದಿಂದ ಯಾವ ರೀತಿ ಆಚರಿಸಬೇಕು, ಹಬ್ಬಕ್ಕೆ ಏನು ಸಿಹಿ ಮಾಡಬೇಕು, ಎಂದು ಎಲ್ಲರು ಯೋಚಿಸಿದರೆ, ಹಬ್ಬಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಯಾವ ರೀತಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು, ಯಾವ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂಬುದಾಗಿ ಪೊಲೀಸರು ಯೋಚಿಸುತ್ತಾರೆ.
ಪಠ್ಯದ ಜತೆ ಪಠ್ಯೇತರ ಜ್ಞಾನವೂ ಮುಖ್ಯ
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಡಾ.ಹೆಚ್.ನರಸಿಂಹಯ್ಯ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದರು. ಈಗ ಈ ಕಾಲೇಜುಗಳಲ್ಲಿ ಹೊಸ ಹೊಸ ಕೋರ್ಸುಗಳನ್ನು ತೆರೆಯಲಾಗಿದೆ. ಎಂಜಿನಿಯರಿಂಗ್‌ ಕಾಲೇಜು ಹಾಗೂ ಫಾರ್ಮಸಿ ಕಾಲೇಜುಗಳನ್ನು ಸ್ಥಾಪಿಸಲಾಗಿದೆ.
ಬಸ್ಸುಗಳ ಮಾರ್ಗ ದಿಢೀರ್‌ ರದ್ದತಿಗೆ ವಿರೋಧ
ಹಬ್ಬ ಹರಿದಿನಗಳು, ರಾಜಕೀಯ ಕಾರ್ಯಕ್ರಮ ಅಥವಾ ಜಾತ್ರೆಗಳ ಸಮಯದಲ್ಲಿ ಗುಡಿಬಂಡೆಗೆ ಬರಬೇಕಾದ ಬಸ್ ಗಳನ್ನು ರದ್ದುಪಡಿಸಿ ಅಲ್ಲಿಗೆ ಕಳುಹಿಸಿ ಬಿಡುತ್ತಾರೆ. ಇದರಿಂದ ಪ್ರತಿನಿತ್ಯ ಸಂಚಾರ ಮಾಡುವ ಗುಡಿಬಂಡೆ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಇದೀಗ ಅನೇಕ ಬಸ್‌ ಮಾರ್ಗಗಳನ್ನು ರದ್ದುಪಡಿಸಿದ್ದಾರೆ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved