• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಕುಲಾಂತರಿ ತಳಿ ವಿರೋಧಿಸಿ ರೈತರ ಪ್ರತಿಭಟನೆ
ಕುಲಾಂತರಿ ಬೆಳೆಗಳ ಪರ ದೊಡ್ಡ ಪ್ರಚಾರ ಆಂದೇಲನವೇ ನಡೆಯುತ್ತಿದೆ. ಉತ್ತಮ ಪೌಷ್ಟಿಕ ಆಹಾರ, ಕೀಟ ಭಾದೆಯಿಂದ ರಕ್ಷಣೆ ಮತ್ತು ರೈತರಿಗೆ ಹೆಚ್ಚಿನ ಇಳುವರಿ, ಅಲ್ಲದೆ ಎಂತಹ ವಾತಾವರಣದಲ್ಲಿ ಬೇಕಾದರೂ ಬೆಳೆಯುತ್ತದೆ ಎಂಬಿತ್ಯಾದಿ ಕಥೆಗಳನ್ನು ಹೇಳುತ್ತಾ ಜನರನ್ನು ನಂಬಿಸಲು ಹೊರಟಿದ್ದಾರೆ.
ಕಾರ್ಮಿಕರಿಗೆ ನೀಡುವ ತಿಂಡಿ ಗುಣಮಟ್ಟ ಪರಿಶೀಲಿಸಿ
ನಗರಸಭೆಯಿಂದ ಪೌರ ಕಾರ್ಮಿಕರಿಗೆ ನೀಡುವ ತಿಂಡಿ ಗುಣಮಟ್ಟ ಕಾಪಾಡಬೇಕು ಹಾಗೂ ಮೆನು ಪ್ರಕಾರವೇ ಪೌಷ್ಟಿಕ ಆಹಾರ ನೀಡಬೇಕು. ಪೌರ ಕಾರ್ಮಿಕರು ನಗರಸಭೆಯ ಶಕ್ತಿಯಾಗಿದ್ದು, ಅವರ ಆರೋಗ್ಯ ರಕ್ಷಣೆ ಆಗತ್ಯ
ಪೌರಕಾರ್ಮಿಕರು ನಗರದ ಜೀವನಾಡಿ ಇದ್ದಂತೆ
ಪೌರ ಕಾರ್ಮಿಕರಿಗೆ ವಿಶೇಷವಾದ ಗೌರವ ಇದ್ದು, ಕೆಲಸದಲ್ಲಿ ಕೀಳರಿಮೆ ಇರಬಾರದು, ಗಡಿಯಲ್ಲಿ ಸೈನಿಕರಿಗೆ ಗೌರವ ಸಲ್ಲಿಸುವಂತೆ ನಗರದಲ್ಲಿ ಪೌರ ಕಾರ್ಮಿಕರಿಗೆ ಗೌರವ ನೀಡಲಾಗುತ್ತದೆ. ನೀವು ಮಾಡುವ ಕೆಲಸಕ್ಕೆ ಗೌರವ ನೀಡಿದರೆ ಆ ಕೆಲಸ ನಿಮಗೆ ಗೌರವ ನೀಡುತ್ತದೆ
ಸರ್‌ ಎಂವಿ ಸಾಮಾಜಿಕ ಬದ್ಧತೆ ಅನುಕರಣೀಯ
ನೂರಾ ಎರಡು ವರ್ಷಗಳ ತುಂಬು ಬದುಕನ್ನು ಕರ್ಮಯೋಗಿಯಂತೆ ಬಾಳಿದವರು ಭಾರತರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ. ಇಂದಿನ ಸಾಮಾಜಿಕ ಮೌಲ್ಯಗಳ ಅವನತಿಯ ಕಾಲದಲ್ಲಿ ಎಲ್ಲರೂ ಸರ್ ಎಂ. ವಿಶ್ವೇಶ್ವರಯ್ಯನವರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ.
ದರ ಕುಸಿತ: ಮಾರುಕಟ್ಟೆಯಲ್ಲೇ ಕೊಳೆಯುತ್ತಿದೆ ಹೂ ರಾಶಿ
ಕಳೆದ ಒಂದೂವರೆ ತಿಂಗಳ ಹಿಂದೆ ಅದರಲ್ಲೂ ವರಮಹಾಲಕ್ಷ್ಮೀ ಹಬ್ಬಕ್ಕೆ ಭಾರೀ ಏರಿಕೆ ಕಂಡಿದ್ದ ಹೂವಿನ ದರ, ಗೌರಿ ಗಣೇಶ ಹಬ್ಬದಲ್ಲಿ ಪರವಾಗಿಲ್ಲ ಎಂಬ ದರಕ್ಕೆ ಬಿಕರಿಯಾಗಿ, ಈಗ ಪಿತೃಪಕ್ಷದಲ್ಲಿ ಪಾತಾಳಕ್ಕೆ ಕುಸಿದಿದೆ. ಮಾರುಕಟ್ಟೆಗೆ ಹೂ ತಂದ ರೈತರು ಹೂ ಖರೀದಿ ಮಾಡೋವರಿಲ್ಲದೆ ಎಲ್ಲಂದರಲ್ಲಿ ಬಿಸಾಡಿ ಹೋಗುತ್ತಿದ್ದಾರೆ.
ಹಾಲಿನ ದರ ಹೆಚ್ಚಿಸಿದರೂ ಹೈನುಗಾರರಿಗೆ ಲಾಭವಿಲ್ಲ!
ಈಗ ಹಾಲಿನ ದರ 5 ರೂಪಾಯಿ ಏರಿಕೆ ಮಾಡಿದರೂ ರೈತರಿಗೆ ಲೀಟರ್ ಹಾಲಿಗೆ ಸಿಗುವುದು ಕೇವಲ 35 ರುಪಾಯಿ. ಆದರೆ ಗ್ರಾಹಕರಿಗೆ ಮಾರಾಟ ಮಾಡುವುದು 55 ರು.ಗಳಿಗೆ, ಹಾಗಾಗಿ ಸರ್ಕಾರ ಒಂದು ಲೀಟರ್ ಹಾಲಿನ ಮೇಲೆ 20 ರು.ಗಳ ಲಾಭ ಪಡೆಯಲಿದೆ.
ಕೈಕೊಟ್ಟ ಮಳೆ; ಕಮರಿಹೋದ ಶೇಂಗಾ ಬೆಳೆ
ಆಗೊಮ್ಮೆ ಈಗೊಮ್ಮೆ ಎದುರಾದ ಮಳೆಯನ್ನೇ ನಂಬಿಕೊಂಡು ಕೆಲವು ರೈತರು ತಮ್ಮ ಜಮೀನುಗಳಲ್ಲಿ ಶೇಂಗಾ ಬೀಜ ಬಿತ್ತನೆ ಮಾಡಿದ್ದಾರೆ. ಇನ್ನೇನು ಕಾಯಿಯಾಗುವ ಹಂತ ತಲುಪಿದಾಗ ಮಳೆ ಕೈಕೊಟ್ಟ ಪರಿಣಾಮ ಶೇಂಗಾ ಗಿಡ ಬೆಳೆಯಲೇ ಇಲ್ಲ.
ಅಕ್ಟೋಬರ್‌ 2 ರಂದು ಗಾಂಧಿ ಭವನ ಲೋಕಾರ್ಪಣೆ: ಸಚಿವ
ಗಾಂಧಿ ಭವನ ಎಲ್ಲರಿಗೂ ಉಪಯುಕ್ತವಾಗಲಿದ್ದು, ಗಾಂಧೀಜಿಯವರ ಜೀವನ ಚರಿತ್ರೆಯನ್ನು ಬಿಂಬಿಸುವಂತೆ ಈಗಾಗಲೇ ಇಲ್ಲಿ ನಿರ್ಮಿಸಿರುವ ಛಾಯಾಚಿತ್ರ ಗ್ಯಾಲರಿಯನ್ನು ಪ್ರತಿಯೊಬ್ಬರು ವೀಕ್ಷಿಸಲು ಉತ್ತೇಜಿಸಲಾಗುವುದು. ಛಾಯಾಚಿತ್ರ ಗ್ಯಾಲರಿಯಯಲ್ಲಿ ಅಪರೂಪದ ಚಿತ್ರಗಳಿವೆ.
.ಬಿಜೆಪಿ ಸದಸ್ಯತ್ವ ಅಭಿಯಾನ
ಬಿಜೆಪಿ ಪಕ್ಷದ ಸದಸ್ಯತ್ವ ಪಡೆದವರಿಗೆ ಪಕ್ಷವೂ ಸೂಕ್ತ ಸ್ಥಾನಮಾನ ಮತ್ತು ಪ್ರಾತಿನಿಧ್ಯ ಕಲ್ಪಿಸುತ್ತದೆ ಹೆಚ್ಚು ಸದಸ್ಯರನ್ನು ನೋಂದಾಯಿಸಿದ ಕಾರ್ಯಕರ್ತರಿಗೆ ಪಕ್ಷವು ಪರಿಗಣನೆಗೆ ತೆಗೆದುಕೊಳ್ಳುವುದರಿಂದ ಕಾರ್ಯಕರ್ತರು ಹೆಚ್ಚೆಚ್ಚು ಸದಸ್ಯರನ್ನು ನೋಂದಣಿ ಮಾಡಿಸಲು ಮುಂದಾಗಬೇಕು
ರಸ್ತೆ ಕಾಮಗಾರಿಗೆ ಕೇಂದ್ರದಿಂದ ₹400 ಕೋಟಿ ಬಿಡುಗಡೆ
ನಗರದ ಅಭಿವೃದ್ಧಿ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 69ಕ್ಕೆ ಇರುವ ಎಲ್ಲಾ ಕಂಟಕಗಳು ನಿವಾರಣೆ ಆಗಿದ್ದು ಶೀಘ್ರದಲ್ಲಿಯೇ ಮಾದರಿ ರಸ್ತೆ ನಿರ್ಮಾಣ ಕಾರ್ಯ ನಡೆಯಲಿದೆ.ಅಂಗಡಿಗಳ ಮಾಲಿಕರಿಗೆ ತೆರವು ಕಾರ್ಯಚರಣೆಯಿಂದ ನೋವಾಗಿರುವುದಕ್ಕೆ ಸಂಸದರು ಕ್ಷಮೆ ಕೇಳಿದ್ದಾರೆ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved