ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಗನವಾಡಿಯ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ ಪ್ರಕರಣ ತನಿಖೆಗೆ ಸಂಸದ ಡಾ.ಸುಧಾಕರ್ ಆಗ್ರಹ
ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ಈ ಪ್ರಕರಣವನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರು ಈ ಬಗ್ಗೆ ತನಿಖೆಗೆ ಆದೇಶ ಮಾಡಬೇಕು ಮತ್ತು ಕಳಪೆ ಆಹಾರ ಪೂರೈಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು
ಮಕ್ಕಳಿ ಶಿಕ್ಷಣದಿಂದ ವಂಚತರಾಗಬಾರದು
ಪಿ.ಯು.ಸಿ ಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ಮೂಲಕ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಯಾವುದರಲ್ಲೂ ಕಮ್ಮಿ ಇಲ್ಲವೆಂಬುದು ಸಾಬೀತು ಪಡಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆ, ಶಿಸ್ತು ಇತರ ವಿದ್ಯಾರ್ಥಿಗಳಿಗೆ ಮಾದರಿ. ವಿದ್ಯಾರ್ಥಿಗಳು ಡಾ.ಅಂಬೇಡ್ಕರ್ ವಿಚಾರಧಾರೆಯನ್ನು ಮೈಗೂಡಿಸಿಕೊಳ್ಳಬೇಕು
ಮಳೆ ಕಣ್ಣಾಮುಚ್ಚಾಲೆ: ಬಿತ್ತನೆ ಪ್ರಮಾಣ ಭಾರೀ ಕುಸಿತ
ಶಿಡ್ಲಘಟ್ಟ ತಾಲೂಕಿನಲ್ಲಿ ಈ ವರ್ಷದಲ್ಲಿ ಒಟ್ಟು 15,475 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದರೂ ಆಗಸ್ಟ್ ಮೊದಲ ವಾರದ ಅಂತ್ಯಕ್ಕೆ ಕೇವಲ 3,946 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ನಡೆದು ಒಟ್ಟಾರೆ ತಾಲೂಕಿನಲ್ಲಿ ಶೇ.25.50 ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ
ಸರ್ಕಾರಿ ವಸತಿ ನಿಲಯಕ್ಕೆ ದಾರಿ ಯಾವುದಯ್ಯಾ?
ಅಧಿಕಾರಿಗಳು ಇನ್ನಾದರೂ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ವಾಸ್ತವ ಸ್ಥಿತಿ ಅರಿತುಕೊಂಡು ಅಧಿಕಾರಿಗಳು ರಸ್ತೆಯನ್ನು ಸರ್ವೆ ಮಾಡಿಸಿ, ಸಮರ್ಪಕ ರಸ್ತೆ ವ್ಯವಸ್ಥೆಯನ್ನು ನಿರ್ಮಿಸಲು ವ್ಯವಸ್ಥೆ ಮಾಡುವ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಲಿ
ಪ್ರವಾಸಿ ತಾಣವಾಗಿ ತಲಕಾಯಲಬೆಟ್ಟ
ದೇವಸ್ಥಾನಕ್ಕೆ ಸಂಬಂಧಿಸಿದ ಸ್ಥಳ ಸುಮಾರು 100 ಎಕರೆ ಇದೆ. ಅದರಲ್ಲಿ ಉತ್ತಮವಾದ ಪ್ರವಾಸಿ ತಾಣವನ್ನು ನಿರ್ಮಿಸಿ ಪ್ರವಾಸಿಗರು ಉಳಿದುಕೊಂಡು ಬೆಳಗಿನ ಜಾವ ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಟ್ಟು, ಎರಡನೇ ಹಂತದಲ್ಲಿ ಆ ಕಾರ್ಯ ಪ್ರಾರಂಭಿಸಲಾಗುವುದು.
ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಕರಾಳ ಸ್ವಾತಂತ್ರ್ಯ ದಿನಾಚರಣೆ
ಹೊಸ ನಿಯಮಗಳಲ್ಲಿ ಶಾಲಾ ಕಟ್ಟಡ ಸುರಕ್ಷತೆ, ಅಗ್ನಿ ಸುರಕ್ಷತೆ, ಭೂ ಪರಿವರ್ತನೆ, ಇನ್ನಿತರ ನಿಯಮಗಳನ್ನು ಪಾಲಿಸಿದರೆ ಮಾತ್ರ ನವೀಕರಣ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಕಾರುಬಾರು ಮಾಡುತ್ತಿದ್ದಾರೆ
ನಿರ್ವಹಣೆ ಇಲ್ಲದೆ ಮುಚ್ಚಿದ ಸಮುದಾಯ ಶೌಚಾಲಯ
ಬುರುಡಗುಂಟೆ ಹೃದಯಭಾಗ ಹೀಗಾಗಿ ಇಲ್ಲಿಯೇ ಬ್ಯಾಂಕ್, ಆಸ್ಪತ್ರೆ, ಶಾಲೆಗಳು, ವಿದ್ಯಾರ್ಥಿ ನಿಲಯ, ದಿನಸಿ ಅಂಗಡಿ ಹಾಗೂ ಗ್ರಾಮ ಪಂಚಾಯಿತಿ ಕಚೇರಿಯೂ ಇದೆ. ಸಾರ್ವಜನಿಕರು ವ್ಯವಹಾರಕ್ಕಾಗಿ ನಿತ್ಯ ಬಂದು ಹೋಗುತ್ತಾರೆ. ಆದರೆ ಇಲ್ಲಿ ಶೌಚಾಲಯ ಸೌಲಭ್ಯವೇ ಇಲ್ಲ.
ಟೊಮೆಟೋ ಬಂಪರ್ ಬೆಳೆ; ದರ ಕುಸಿತ, ರೈತ ಕಂಗಾಲು
ಟೊಮೆಟೋ ಬೆಲೆ ಹೆಚ್ಚಳ ಕಂಡ ರೈತರು ಮತ್ತೆ ಹೆಚ್ಚಿನ ಪ್ರದೇಶದಲ್ಲಿ ಟೊಮೆಟೊ ಬೆಳೆ ಬೆಳೆದಿದ್ದರಿಂದ ಮಾರುಕಟ್ಟೆಗೆ ಟೊಮೆಟೊ ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿರುವುದರಿಂದ ದರ ಕುಸಿಯಲು ಕಾರಣವಾಗಿದೆ. ಆದ್ದರಿಂದ ಟೊಮೆಟೊ ಬೆಳೆದ ಬೆಳೆಗಾರರು ದರ ಕುಸಿತದಿಂದ ಕಂಗಾಲಾಗುವಂತಾಗಿದೆ.
ಸೇವಂತಿಗೆ ಹೂ ಬೆಳೆ ಕಾಡುತ್ತಿದೆ ಸೊರಗು ರೋಗ
ಈ ವರ್ಷವೂ ಶ್ರಾವಣ ಮಾಸ ಮತ್ತು ವರಮಹಾಲಕ್ಷ್ಮಿ ಹಬ್ಬಕ್ಕೆ ಒಳ್ಳೆಯ ಬೆಲೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ರೈತರು ಹೆಚ್ಚಿನ ಪ್ರದೇಶದಲ್ಲಿ ಸೇವಂತಿಗೆಯನ್ನು ನಾಟಿ ಮಾಡಿದ್ದರು. ಆದರೆ ಬದಲಾದ ವಾತಾವರಣದಿಂದ ಸೇವಂತಿಗೆ ಬೆಳೆ ನಾನಾ ರೋಗಗಳಿಗೆ ಮತ್ತು ಕೀಟ ಬಾಧೆಗೆ ತುತ್ತಾಗಿದೆ
ದೇವರಾಜು ಅರಸು ಜಯಂತಿ ಅರ್ಥಪೂರ್ಣವಾಗಿರಲಿ
ಅರಸು ಜಯಂತಿ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಪಲ್ಲಕ್ಕಿ, ಕುಂಭಮೇಳ ಮೆರವಣಿಗೆಯು ನಗರದ ಜೈ ಭೀಮ್ ಹಾಸ್ಟಲ್ ಆವಣದಿಂದ ನಗರದ ಮುಖ್ಯ ಬೀದಿಗಳಲ್ಲಿ ಸಾಗಿ ಅಂಬೇಡ್ಕರ್ ಭವನ ವರೆಗೆಗೂ ಸಾಗಲಿದೆ. ಇದಕ್ಕೆ ಪೂರಕ ಸಿದ್ದತೆಗಳನ್ನು ಮಾಡಿಕೊಳ್ಳಬೇಕು
< previous
1
...
98
99
100
101
102
103
104
105
106
...
154
next >
Top Stories
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್ : ಶವ ಪತ್ತೆಗೆ ರಾಡಾರ್?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ