• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಸ್ಕಾಂ ಕಚೇರಿ ಪ್ರದೇಶದಲ್ಲಿ ಸ್ವಚ್ಛತೆ ಮರೀಚಿಕೆ
ಎಲ್ಲ ಸಿಬ್ಬಂದಿ ಸ್ವಂತ ಅಥವಾ ಬಾಡಿಗೆ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಕರೆ ನೀಡಿದ ತಕ್ಷಣ ಬರಲು ಕಷ್ಟವಾಗುತ್ತದೆ. ನಿಗಮದ ಸಾಕಷ್ಟು ಭೂಮಿ ಇದೆ, ಒಂದು ಬಹುಮಹಡಿ ಕಟ್ಟಡ ನಿರ್ಮಾಣವಾದರೆ ಅಧಿಕಾರಿಗಳು, ಸಿಬ್ಬಂದಿ ಒಂದೆಡೆ ಉಳಿದು ಜನರಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗುತ್ತಿತ್ತು.
ಮಾನಸಿಕ ಆರೋಗ್ಯ ರಕ್ಷಣೆ ಕಡೆಗಣಿಸಬೇಡಿ
ಮನುಷ್ಯನ ದೇಹಕ್ಕೆ ಜ್ವರ ನೆಗಡಿ ಇನ್ನಿತರೆ ಬಾಧೆಗಳು ಕಾಡಿಸುತ್ತವೆಯೋ, ಅದೇ ರೀತಿ ಮನುಷ್ಯನ ಮೆದುಳು ಕೂಡ ಅನಾರೋಗ್ಯಕ್ಕೆ ತುತ್ತಾಗುತ್ತದೆ. ಇದನ್ನು ನಿರ್ಲಕ್ಷ್ಯಿಸಿದರೆ ಮುಂದೆ ತೊಂದರೆ ಅನುಭವಿಸಬೇಕಾಗುತ್ತದೆ. ಎಚ್ಚರ ವಹಿಸಿ ಚಿಕಿತ್ಸೆ ಪಡೆದು ಗುಣಪಡಿಸಿಕೊಳ್ಳಬೇಕು
ಗ್ರಾಮಗಳಿಗೆ ಸೌಲಭ್ಯ ಕಲ್ಪಿಸಲು ಆದ್ಯತೆ
ಮುಂಬರುವ ದಿನಗಳಲ್ಲಿ ಚೋಳೂರು ತಾಲೂಕಿನಾದ್ಯಂತ ಪ್ರತಿ ಗ್ರಾಮಗಳಲ್ಲಿ ಸುಸಜ್ಜಿತ ಕಾಂಕ್ರಿಟ್ ರಸ್ತೆ, ಚರಂಡಿ ನಿರ್ಮಿಸಲಾಗುವುದು. ಗ್ರಾಮೀಣ ಭಾಗದಲ್ಲಿ ಮೂಲ ಸೌಲಭ್ಯಗಳಾದ ಶುದ್ಧ ಕುಡಿಯುವ ನೀರು ಹಾಗೂ ವಸತಿ ಸೌಲಭ್ಯಕ್ಕೂ ಆದ್ಯತೆ ನೀಡಲಾಗುವುದು. ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಅನುದಾನ ಸದ್ಬಳಕೆಯಾಗಬೇಕು,
ಟೊಮೆಟೋ ದರ ಮತ್ತೆ ಏರಿಕೆ: ರೈತರಿಗೆ ಹರ್ಷ
ಕಳೆದ ವಾರ ಸತತ ಮಳೆ ಇದ್ದಿದ್ದರಿಂದ ರೈತರು ಮಳೆಗೆ ತೋಟದಲ್ಲೆ ಟೊಮೆಟೋ ಕೊಳೆತು ಹೋಗುತ್ತದೆ ಎಂದು ತೋಟದಲ್ಲಿದ್ದ ಹಣ್ಣು ಮತ್ತು ಕಾಯಿಗಳನ್ನು ಗುರುವಾರ, ಶುಕ್ರವಾರ ಕಿತ್ತು ಮಾರುಕಟ್ಟೆಗೆ ಬಂದಿದ್ದರಿಂದ ಆವಕ ಹೆಚ್ಚಾಗಿ ಶುಕ್ರವಾರ ದರ ಕುಸಿತಕ್ಕೆ ಕಾರಣವಾಗಿತ್ತು. ಇನ್ನೂ ಎರಡು ವಾರ ಟೊಮೆಟೋ ದರ ಏರಿಕೆ ಮುಂದುವರಿಯಲಿದೆ.
ಚಿಂತಾಮಣಿ ಆಸ್ಪತ್ರೆ ಆಧುನೀಕರಣಕ್ಕೆ ಯೋಜನೆ
ಚಿಕ್ಕಬಳ್ಳಾಪುರದಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಂ.ಆರ್.ಐ ಇರಲಿಲ್ಲ ಹಾಗೂ ಸಿಟಿ ಸ್ಕ್ಯಾನಿಂಗ್‌ ಹಳೆಯದಾಗಿತ್ತು. ತಾವು ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್‌ ಜತೆ ಮಾತನಾಡಿ ಮೂರು ಮತ್ತು ನಾಲ್ಕನೇ ಅಂತಸ್ತನ್ನು ನಿರ್ಮಿಸಲು ಅನುದಾನ ಕೋರಿದ್ದು, ಇದಕ್ಕೆ ಸಚಿವರು ಸ್ಪಂದಿಸಿದ್ದಾರೆ.
ಜಾತಿ ಗಣತಿ ಸಮೀಕ್ಷಾ ವರದಿ ಜಾರಿಗೊಳಿಸಲು ಆಗ್ರಹ
ಸಾಮಾಜಿಕ ನ್ಯಾಯದ ಪರವಾಗಿರುವ ಕರ್ನಾಟಕ ಈಗ ಜಾತಿ ಜನಗಣತಿ ಅಥವಾ ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ಸಮೀಕ್ಷಾವರದಿಯನ್ನು ತಯಾರಿಸಿರುವುದು ಇಡೀ ದೇಶಕ್ಕೆ ಮಾದರಿಯಾಗಿದೆ. ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗಾಗಿ ವರದಿ ಜಾರಿಯಾಗಲಿ.ಸಾಮಾಜಿಕ ನ್ಯಾಯದ ಪರವಾಗಿರುವ ಕರ್ನಾಟಕ ಈಗ ಜಾತಿ ಜನಗಣತಿ ಅಥವಾ ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ಸಮೀಕ್ಷಾವರದಿಯನ್ನು ತಯಾರಿಸಿರುವುದು ಇಡೀ ದೇಶಕ್ಕೆ ಮಾದರಿಯಾಗಿದೆ. ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗಾಗಿ ವರದಿ ಜಾರಿಯಾಗಲಿ.
ಯುನಾನಿ ಚಿಕಿತ್ಸೆ ಕುರಿತು ಜನಜಾಗೃತಿ ಮೂಡಿಸಿ
ಹಿಜಾಮ ಚಿಕಿತ್ಸಾ ಶಿಬಿರದಿಂದ ಜನರ ಆರೋಗ್ಯ ವೃದ್ಧಿಗೆ ಬೇಕಾದ ಉತ್ತಮ ಚಿಕಿತ್ಸೆ ದೊರೆಯುತ್ತದೆ, ಮಾನಸಿಕ ಒತ್ತಡ ನಿವಾರಣೆ, ದೇಹದಲ್ಲಿನ ನೋವಿನ ನಿವಾರಣೆ, ರಕ್ತ ಪರಿಚಲನೆ ಉತ್ತಮಗೊಳ್ಳುತ್ತದೆ, ದೇಹದಲ್ಲಿನ ವಿಷಯುಕ್ತ ಮಲಿನಗಳನ್ನು ಹೊರಹಾಕುವಂತೆ ಮಾಡುತ್ತದೆ, ಒಟ್ಟಾರೆ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ
ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶಕ್ಕಾಗಿ ಮಾಸ್ಟರ್‌ ಪ್ಲಾನ್‌
ಚಿಕ್ಕಬಳ್ಳಾಪುರ ವಿಧಾನಸಭಾ ವ್ಯಾಪ್ತಿಗೆ ಅನ್ವಯವಾಗುವಂತೆ ತಯಾರಾಗುವ ಈ ಪ್ರಶ್ನೆ ಪತ್ರಿಕೆಗಳ ಮುದ್ರಣಕ್ಕೆ ಅಂದಾಜು 16 ಲಕ್ಷ ರು.ಗಳವರೆಗೂ ಖರ್ಚಾಗಬಹುದು. ಈ ಅನುಕೂಲು ಕ್ಷೇತ್ರದ 24 ಪ್ರೌಡಶಾಲೆಗಳ ಸುಮಾರು 4000 ಮಕ್ಕಳಿಗೆ ಸಿಗುತ್ತಿದ್ದು, ನವೆಂಬರ್ 4 ರಿಂದ ಪ್ರತಿದಿನ ನಡೆಯುವ 48 ಟೆಸ್ಟ್ ಗಳು ಡಿಸೆಂಬರ್ ತಿಂಗಳ ಅಂತ್ಯಕ್ಕೆ ಮುಗಿಯಲಿವೆ
ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಮುಖ್ಯ
ಸತತ ಪರಿಶ್ರಮ, ಅಚಲ ಸಾಧನೆಯಿಂದ ಮಹರ್ಷಿ ವಾಲ್ಮೀಕಿಯಾಗಿ ರೂಪಗೊಂಡಿದ್ದು, ವಾಲ್ಮೀಕಿ ಅವರ ಸಾಧನೆ ಎಲ್ಲರಿಗೂ ಪ್ರೇರಣೆಯಾಗಬೇಕು, ರಾಮಾಯಣದಲ್ಲಿರುವ ಮೌಲ್ಯ, ತತ್ವಗಳು ಎಲ್ಲಾ ಕಾಲಕ್ಕೂ ಪ್ರಸ್ತುತ ಎಂದ ಅವರು ವಾಲ್ಮೀಕಿ ರವರ ಆದರ್ಶ, ತತ್ವ ಸಿದ್ದಾಂತಗಳನ್ನು ಸದಾ ಪಾಲನೆ ಮಾಡಬೇಕು.
ದಾಳಿಂಬೆಗೆ ರೋಗ: ಆತಂಕದಲ್ಲಿ ಬೆಳೆಗಾರ
ಜಿಲ್ಲೆಯ ಚಿಕ್ಕಬಳ್ಳಾಪುರ,ಬಾಗೇಪಲ್ಲಿ, ಗೌರಿಬಿದನೂರು, ಶಿಡ್ಲಘಟ್ಟ ಪ್ರದೇಶದಲ್ಲಿ ಹೆಚ್ಚುದಾಳಿಂಬೆ ಬೆಳೆಯಲಾಗಿದೆ. ವಿಶೇಷವೆಂದರೆ ಉತ್ಕೃಷ್ಟ ದರ್ಜೆ ದಾಳಿಂಬೆ ಬೆಳೆಯುವ ಹೆಗ್ಗಳಿಕೆ ಜಿಲ್ಲೆಗಿದೆ. ಈ ಬಾರಿ ಒಟ್ಟು ಬೆಳೆಗಾರರ ಪೈಕಿ ಶೇ. 50ರಷ್ಟು ಬೆಳೆಗಾರರು ಹವಾಮಾನದ ವೈಪರೀತ್ಯದಿಂದಾಗಿ ಬೆಳೆಗೆ ರೋಗ ತಗುಲಿ ನಷ್ಟ ಅನುಭವಿಸುತ್ತಿದ್ದಾರೆ.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved