• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೇಷ್ಮೆ ಬೆಳೆಗಾರರಿಗೆ ಮಧ್ಯವರ್ತಿಗಳ ಕಾಟ ತಪ್ಪಿಸಿ
ಮಧ್ಯವರ್ತಿಗಳ ಶೋಷಣೆಯನ್ನು ತಪ್ಪಿಸಿ, ವರ್ತಕರು ಹಾಗೂ ರೈತರು ಬದುಕುವಂತೆ ಮಾಡಬೇಕು. ಕೋವಿಡ್‌ ನಂತರದ ಕಾಲವನ್ನು ಅಮೃತ ಕಾಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಇದೇ ಕಾಲದಲ್ಲಿ ರೇಷ್ಮೆ ಮಂಡಳಿ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ
ಅಕ್ರಮ ನೋಂದಣಿ ತಪ್ಪಿಸಲು ಪಹಣಿಗೆ ಆಧಾರ್‌ ಜೋಡಣೆ
ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ತಾಲ್ಲೂಕುಗಳ 28 ಗ್ರಾಮಗಳ ಪಹಣಿಗಳನ್ನು ಸೃಜಿಸಲು ದಾಖಲೆಗಳನ್ನು ಸಿದ್ದಪಡಿಸಲಾಗಿದೆ. ಈ ಪೈಕಿ ಈಗಾಗಲೇ ಸಹಕಾರ ನೀಡಿರುವ ರೈತರಿಗೆ ಇಂದು ಪಹಣಿಗಳನ್ನು ಇಂಡೀಕರಿಸಿ ವಿತರಿಸಲಾಗಿದೆ. ಇನ್ನೂಳಿದ ಪಹಣಿಗಳ ಜಮೀನುಗಳ ಮಾಲೀಕರು ಸಹಕಾರ ನೀಡಿದಲ್ಲಿ ಕೆಲವೇ ತಿಂಗಳುಗಳಲ್ಲಿ ಆ ರೈತರಿಗೂ ಪಹಣಿ ವಿತರಿಸುವ ಕಾರ್ಯ ಆಗಲಿದೆ
ಶಾಸಕ ಮುನಿರತ್ನ ಒಕ್ಕಲಿಗ ಸಮುದಾಯದ ಕ್ಷಮೆ ಕೇಳಲಿ
ಚಿಕ್ಕಬಳ್ಳಾಪುರ: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನರವರು ಒಕ್ಕಲಿಗ ಮತ್ತು ದಲಿತ ಸಮುದಾಯವನ್ನು ನಿಂದನೆ ಮಾಡಿರುವುದಕ್ಕೆ ಸಮುದಾಯದ ಕ್ಷಮೆ ಕೇಳಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಯಲುವಹಳ್ಳಿ ಎನ್. ರಮೇಶ್ ಆಗ್ರಹಿಸಿದರು.
ದಲಿತರ ರಾಜಕೀಯ ಬೆಳವಣಿಗೆಗೆ ಶಾಸಕ ಪ್ರದೀಪ್ ಈಶ್ವರ್ ಅಡ್ಡಿ ಆರೋಪ
ನನ್ನನ್ನು ಪಕ್ಷದಿಂದ ಉಚ್ಛಾಟಿಸುವಂತೆ ಆದೇಶ ಹೊರಡಿಸಿದ್ದರು. ನಂತರ ನಾನು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಿ ತೆರಳಿ ನಮ್ಮ ಕುಟುಂಬವು ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿಲ್ಲ ಎಂದು ಮನವರಿಕೆ ಮಾಡಿಕೊಟ್ಟ ನಂತರ ನನ್ನ ಉಚ್ಛಾಟನಾ ಆದೇಶ ತೆರವು ಗೊಳಿಸುವಂತೆ ಮನವಿ ಮಾಡಿದಾಗ ಅವರು ಆದೇಶ ಹಿಂಪಡೆದರು.
ಪಿಕಾರ್ಡ್ ಬ್ಯಾಂಕ್ ಗೆ ಪ್ರಸಕ್ತ ವರ್ಷ 1.85 ಕೋಟಿ ರು. ಲಾಭ
ಶಿಡ್ಲಘಟ್ಟ: 2022- 23ನೇ ಸಾಲಿನಲ್ಲಿ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಸುಮಾರು 1.75 ಕೋಟಿ ನಷ್ಟದಲ್ಲಿತ್ತು. ಅದರೆ 2023- 24ನೇ ಸಾಲಿನಲ್ಲಿ ಸುಮಾರು 1.85 ಕೋಟಿ ರು.ಗಳ ಲಾಭದಾಯಕದಲ್ಲಿದೆ ಎಂದು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಡಿ.ಸಿ ರಾಮಚಂದ್ರ ಹೇಳಿದರು.
ಪತಿಯ ಕಿರುಕುಳ ತಾಳಲಾರದೆ ಗೃಹಿಣಿ ನೇಣಿಗೆ ಶರಣು
ಮೃತ ಶೋಭಾಳು ಅಮೃತಾ, ಅನಿತಾ ಮತ್ತು ಮನೋಜ್ ಎಂಬ ಮೂವರು ಮಕ್ಕಳನ್ನು ಅಗಲಿದ್ದಾರೆ. ಘಟನೆಯ ನಂತರ ಪುತ್ರಿ ಅಮೃತಾ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕಾಗಮಿಸಿದ ನಗರ ಠಾಣಾ ಪಿಎಸ್ಐ ಎಚ್.ನಂಜುಂಡಯ್ಯ ಸ್ಥಳ ಮಹಜರು ನಡೆಸಿ, ಮೃತಳ ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ಪತಿ ಸೀನಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ನಿರಂತರ ಕಲಿಕೆ ಜೀವನದ ಧ್ಯೇಯವಾಗಬೇಕು
ಸರ್.ಎಂ.ವಿಶ್ವೇಶ್ವರಯ್ಯ ನವರು ತಮ್ಮ ಸೇವೆ ಜ್ಞಾನದಿಂದ ಆದರ್ಶವಂತ ಚಿರಂಜೀವಿಯಾಗಿದ್ದಾರೆ. ಕಲಿತಿದ್ದು ಕೈ ಅಗಲ, ಕಲಿಯುವುದು ಸಾಗರದಗಲ ಎಂಬಂತೆ ಪ್ರತಿಯೊಬ್ಬರೂ ಕಲಿಕೆಯಲ್ಲಿ ಸದಾ ನಿರಂತರವಾಗಿರಬೇಕು. ಸೆಮಿನಾರ್‌ಗಳಲ್ಲಿ ಭಾಗವಹಿಸಿ ಜ್ಞಾನ ವಿನಿಮಯ ಮಾಡಿಕೊಳ್ಳಬೇಕು
ನೈರ್ಮಲ್ಯ, ಶುಚಿತ್ವ ಕುರಿತು ಅರಿವು ಮೂಡಿಸಬೇಕು
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಮತ್ತು ಶುಚಿತ್ವದ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಸರ್ಕಾರವು ಅಕ್ಟೋಬರ್ 2 ರ ವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ನ್ನು ಹಮ್ಮಿಕೊಂಡಿದೆ. ಸ್ವಚ್ಛತೆಯಿಂದ ಕಾಪಾಡಿಕೊಂಡರೆ ಯಾವುದೇ ಕಾಯಿಲೆಗಳು ಬರುವುದಿಲ್ಲ
ವಿಶ್ವಕರ್ಮ ಜನಾಂಗ ಶಿಕ್ಷಣಕ್ಕೆ ಒತ್ತು ನೀಡಲಿ
ವಿಶ್ವಕರ್ಮ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಶಿಕ್ಷಣವನ್ನೇ ಶಕ್ತಿಯನ್ನಾಗಿಸಿಕೊಂಡು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಸಮುದಾಯದ ಅಭಿವೃದ್ಧಿಗೆ ಸೂಲಿಕುಂಟೆಯ ಬಳಿ 7 ಎಕರೆಯ ಭೂಮಿ ಮಂಜೂರು ಮಾಡಲಾಗುವುದು
ಎಂಜಿನಿಯರುಗಳಿಗೆ ಸರ್‌ ಎಂ. ವಿಶ್ವೇಶ್ವರಯ್ಯ ಮಾದರಿ ವ್ಯಕ್ತಿ
ಇಂದಿನ ಎಂಜಿನಿಯರ್ಗಳು ಅಂತಹ ತಂತ್ರಜ್ಞಾನದ ಪರಿಣಿತಿ ಪಡೆಯಬೇಕು. ಇಂಜಿನಿಯರ್ ಗಳು ತಮ್ಮ ಉದ್ಯೋಗವನ್ನು ಕೇವಲ ಸರ್ಕಾರಿ ಸೇವೆ ಎಂದು ಭಾವಿಸದೆ ದೇಶದ ಅಭಿವೃದ್ದಿಗಾಗಿ ಉನ್ನತಿಗಾಗಿ ಶ್ರಮಿಸಬೇಕು. ಒಬ್ಬ ಇಂಜಿನಿಯರ್ ತಪ್ಪು ಮಾಡಿದರೆ ಸಾಕಷ್ಟು ಸಮಸ್ಯೆಗಳು ಸೃಷ್ಟಿಯಾಗುತ್ತವೆ.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved