• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಪೊರೇಟ್‌ ಕಂಪನಿಗಳ ವಿರುದ್ಧ ಪ್ರತಿಭಟನೆ
2014ರಿಂದ ಕಂಪನಿಗಳ ಮೇಲಿನ ಎಲ್ಲಾ ಕಟ್ಟುಪಾಡುಗಳನ್ನು ತೆಗೆದದ್ದು ಮಾತ್ರವಲ್ಲದೆ ಇಡೀ ದೇಶವನ್ನು ಅವರ ಪಾದತಳಕ್ಕೆ ಅರ್ಪಿಸಲಾಯಿತು. ಅಭಿವೃದ್ಧಿಯ ಹೆಸರಿನಲ್ಲಿ ರೈತರ ಲಕ್ಷಾಂತರ ಎಕರೆ ಭೂಮಿಗಳನ್ನು ವಶಪಡಿಸಿಕೊಂಡು ಕಂಪನಿಗಳಿಗೆ ನೀಡಲಾಗಿದೆ.
ಸೌರ ವಿದ್ಯುತ್ ಉತ್ಪಾದನೆಗೆ ಶೇ.80ರಷ್ಟು ಸಬ್ಸಿಡಿ
ಸರ್ಕಾರ ಕೈಗೊಂಡ ಕೆಲವು ಮುನ್ನೆಚ್ಚರಿಕೆ ಕ್ರಮಗಳಿಂದ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಾಗಿ ಬೇರೆ ರಾಜ್ಯಗಳಿಗೆ ಪೂರೈಸುವ ಸ್ಥಿತಿಗೆ ತಲುಪಿದ್ದೇವೆ.. ಹೀಗೆಯೇ ಮುಂದುವರೆಸಿದರೆ ರಾಜ್ಯವು ವಿದ್ಯುತ್ ಉತ್ಪಾದನೆಯಲ್ಲಿ ಮೊದಲನೆ ಸ್ಥಾನಕ್ಕೆ ಬರಲಿದೆ
‘ ಸೌಲಭ್ಯಗಳ ಸದುಪಯೋಗ ಮಾಡಿಕೊಳ್ಳಿ’
ಸರ್ಕಾರ ವಿಕಲಚೇತನರನ್ನು ಹಾಗೂ ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಂಡು, ಅದಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲಾತಿಗಳನ್ನು ಒದಗಿಸಿ ಯೋಜನೆಗಳನ್ನು ಪಡೆದುಕೊಳ್ಳಬೇಕು
ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿಪೂಜೆ
ಪ್ರಸ್ತುತ ರಸ್ತೆಯನ್ನು ಎಷ್ಟು ಬಾರಿ ಸರಿಪಡಿಸಿದರೂ ನಿಲ್ಲುತಿರಲಿಲ್ಲ. ಈ ಹಿನ್ನೆಲೆ ಲೋಕೋಪಯೋಗಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕಾಂಕ್ರೀಟ್ ರಸ್ತೆಯೇ ಸೂಕ್ತ ಎಂದು ನಿರ್ಣಯ ಕೈಗೊಳ್ಳಲಾಯಿತು. ಇದಕ್ಕೆ ಗ್ರಾಮಸ್ಥರು ಸಹಕರಿಸಬೇಕು.
ವ್ಯಕ್ತಿ ಅಳಿದರೂ ಸೇವೆಯಿಂದ ಆತನ ವ್ಯಕ್ತಿತ್ವ ಉಳಿವುದು: ಸಿಆರ್ ಪಿ ಉಮಾವತಿ
ಮಂಗಿಶೆಟ್ಟಿ ನರಸಿಂಹಯ್ಯನವರು ದೀನ- ದಲಿತರ ಸೇವೆಗಿಂತ ಮಿಗಿಲಾದ ಪೂಜೆ ಇಲ್ಲ, ಸೇವೆ ಜನ ಮೆಚ್ಚುಗೆಗಾಗಿ ಆಗದೆ ಆತ್ಮ ಪ್ರೇರಣೆಯಿಂದ ಆಗಬೇಕೆಂದು ನಂಬಿ, ಸಿರಿವಂತರಾದಾಗಲೂ ಸರಳ ಜೀವನ ನಡೆಸಿ, ಮಹಾತ್ಮ ಗಾಂಧೀಜಿಯವರಂತೆ ಸಮಾಜಕ್ಕೆ ಆದರ್ಶಪ್ರಾಯರಾಗಿದ್ದರು.
ವಿದ್ಯಾರ್ಥಿಗಳು ಸಂಸ್ಕಾರ, ಪ್ರತಿಭೆಯಿಂದ ವ್ಯಕ್ತಿತ್ವ ರೂಪಿಸಿಕೊಳ್ಳಿ: ಡಾ.ಎನ್.ಶಿವರಾಮರೆಡ್ಡಿ
ವಿದ್ಯಾರ್ಥಿಗಳು ಸದಾ ಕಠಿಣ ಅಭ್ಯಾಸ ಮಾಡಬೇಕು. ಗುರು- ಹಿರಿಯರನ್ನು ಗೌರವಿಸಬೇಕು, ಪುಸ್ತಕಗಳನ್ನು ಪ್ರೀತಿಸಬೇಕು. ಅಂದಾಗ ಸಾಧನೆ ಸುಲಭವಾಗುತ್ತದೆ. ಇಲ್ಲದಿದ್ದರೆ ಬದುಕು ಬಹಳ ಕಷ್ಟಕರವಾಗುತ್ತದೆ. ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪ್ರಜ್ಞೆ ಬಹಳ ಅವಶ್ಯಕ. ಇವೆರಡನ್ನು ನಿಮ್ಮ ಸಂಗಾತಿಗಳನ್ನಾಗಿ ಮಾಡಿಕೊಂಡರೆ ಭವಿಷ್ಯದಲ್ಲಿ ಸೋಲು ಸುಳಿಯುವುದಿಲ್ಲ .
ಕೃಷಿ ಪಂಪ್‌ಸೆಟ್‌ಗೆ ಸೌಲಭ್ಯ ಕಲ್ಪಿಸದೆ ಮಲತಾಯಿ ಧೋರಣೆ
ರೈತರು ಸ್ವಯಂ ನಿರ್ವಹಣಾ ಕಾಮಗಾರಿ ಯೋಜನೆಯ ಅಡಿಯಲ್ಲಿ ನಿರ್ವಹಿಸುವ ಕಾಮಗಾರಿಗಳಿಗೆ ಜೋಡಿ ಕಂಬಗಳು , ಜಿ.ಪಿ.ಎಸ್ ಆಳವಡಿಸಬೇಕು ಮೀಟರ್ ಬಾಕ್ಸ್ ಅಳವಡಿಸಬೇಕು ಬ್ಲೂ ಪ್ರಿಂಟ್ ಅನುಮೋದನೆ ಈ ಎಲ್ಲಾ ಕಾನೂನುಗಳನ್ನು ರೈತರಿಗೆ ಅನಾವಶ್ಯಕವಾಗಿ ಕಡ್ಡಾಯಗೊಳಿಸಿದೆ.
ಹಾಸ್ಟೆಲ್‌ನಲ್ಲಿ 3 ದಿನ ಮಕ್ಕಳಿಗೆ ಊಟ ನೀಡಿಲ್ಲ: ಆರೋಪ
ನಿಲಯದಲ್ಲಿ ವಾರ್ಡನ್ ಹಾಗೂ ತಾಲೂಕು ಮಟ್ಟದಲ್ಲಿ ಸಮಾಜ ಕಲ್ಯಾಣಾಧಿಕಾರಿಗಳ ಅಕ್ರಮಗಳ ವಿರುದ್ಧ ಜಿಲ್ಲಾ ಮೇಲಾಧಿಕಾರಿಗಳಿಗೆ ದೂರು ಕೊಟ್ಟರೂ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ. ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿಯನ್ನು ಹಾಗೂ ಮೇಲ್ವಿಚಾರಕರು ಕೂಡಲೇ ಅವರನ್ನು ಅಮಾನತು ಮಾಡಬೇಕು.
ಹೆಚ್ಚು ಅನುದಾನಕ್ಕೆ ಮಹಿಳಾ ಅಭಿವೃದ್ಧಿ ನಿಗಮ ಪ್ರಸ್ತಾಪ
ವಿವಿಧ ಯೋಜನೆಗಳ ಮೂಲಕ ಫಲಾನುಭವಿಗಳನ್ನು ತಲುಪಲು ಅನುದಾನದ ಕೊರತೆ ಇದೆ. ಈಗ ನೀಡುವ 95 ಕೋಟಿ ರುಪಾಯಿ ಅನುದಾನದಲ್ಲಿ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಹೆಚ್ಚು ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ
ವೃತ್ತಿಯಲ್ಲಿ ಕ್ರಿಯಾಶೀಲತೆ ಮೈಗೂಡಿಸಿಕೊಳ್ಳಬೇಕು
ವಕೀಲಿ ವೃತ್ತಿಗೆ ನಿರಂತರ ಕಲಿಕೆಯ ಅಭ್ಯಾಸ ಬಹು ಮುಖ್ಯ. ನಿಜವಾದ ಅಸ್ತಿತ್ವವನ್ನು ತಮ್ಮದಾಗಿಸಿಕೊಂಡು ಕಕ್ಷಿದಾರರ ಪ್ರತಿಯೊಂದು ತಕರಾರುಗಳ ಸೂಕ್ಷ್ಮತೆ ಅರ್ಥೈಸಿಕೊಂಡು ನ್ಯಾಯಾಲಯದ ಮುಂದೆ ಪ್ರಚುರಪಡಿಸಬೇಕು
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 154
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved