ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡೆಂಘೀ ನಿಯಂತ್ರಿಸಲು ಸ್ವಚ್ಛತೆಗೆ ಆದ್ಯತೆ ನೀಡಿ
ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ನೀರು ನಿಲ್ಲದಂತೆ ನೋಡಿಕೊಳ್ಳುವುದು ಹಾಗೂ ಸ್ವಚ್ಛತೆಯಿಂದ ಇರಲು ಗ್ರಾಮ ಪಂಚಾಯತಿ ಮಟ್ಟದಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ಅರಿವು ಮೂಡಿಸಿದಾಗ ಮಾತ್ರ ಡೆಂಘೀ ಜ್ವರವನ್ನು ನಿಯಂತ್ರಿಸಲು ಸಾಧ್ಯ
ಹಾಸನ ಬಳಿ ಕಾರು ಅಪಘಾತ: ಆರು ಮಂದಿ ನಿಧನ
ದೊಡ್ಡಬಳ್ಳಾಪುರದ ಕಾರಹಳ್ಳಿ ಗ್ರಾಮದ ನಾರಾಯಣಪ್ಪಗೆ ಪಾರ್ಶ್ವವಾಯುವಾಗಿದ್ದು ಚಿಕಿತ್ಸೆಗೆಂದು ಅಂತ ಕಳೆದ ಶುಕ್ರವಾರ ಮಂಗಳೂರಿನತ್ತ ಪ್ರಯಾಣ ಬೆಳೆಸಿ, ಚಿಕಿತ್ಸೆ ಮತ್ತು ಔಷಧಿ ಪಡೆದು. ಶನಿವಾರ ರಾತ್ರಿ ಮಂಗಳೂರು ತೊರೆದು ವಾಪಾಸ್ ಬರುವಾಗ ಭಾನುವಾರ ಬೆಳಗ್ಗೆ ಅಪಘಾತ
.ಬೀಜ, ರಸಗೊಬ್ಬರ ಸಮರ್ಪಕ ವಿತರಣೆಗೆ ಕ್ರಮ
ರಸಗೊಬ್ಬರ, ಬಿತ್ತನೆ ಬೀಜಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದಲ್ಲಿ ಕಟ್ಟುನಿಟ್ಟಾದ ಕಾನೂನು ಕ್ರಮ ಜರುಗಿಸಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು
ಅದ್ದೂರಿಯಾಗಿ ನಡೆದ ಗಡ ದಿಂ ಬ್ರಹ್ಮರಥೋತ್ಸವ
ಗಡದಿಂ ಶ್ರೀ ಲಕ್ಮೀವೆಂಕಟೇಶ್ವರ ಸ್ವಾಮಿ ರಥೋತ್ಸವಕ್ಕೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಗೂ ತಹಸೀಲ್ದಾರ್ ಪ್ರಶಾಂತ್ ಕೆ ಪಾಟೀಲ್ ಚಾಲನೆ ನೀಡಿದರು. ಸಹಸ್ರಾರು ಸ್ವಾಮಿಯ ಭಕ್ತರು ಗೋವಿಂದ ನಾಮಸ್ಮರಣೆ ಮಾಡುತ್ತಾ ತೇರು ಎಳೆದರು
ಬೆಳೆ ವಿಮೆ ಪಾವತಿಯಲ್ಲಾದ ಅನ್ಯಾಯ ಸರಿಪಡಿಸಿ
ಬೆಳೆ ಬೆಳೆದಂತಹ ರೈತರ ಪಹಣಿಯಲ್ಲಿ ಬೆಳೆ ದೃಢೀಕರಣ ಮಾಡದೆ, ವಿಮೆ ಹಣ ಜಮೆಯಾಗಿಲ್ಲ ಮತ್ತು ಸಾಕಷ್ಟು ರೈತರಿಗೆ ಅನ್ಯಾಯವಾಗಿದೆ. ಇದಕ್ಕೆಲ್ಲ ಅಧಿಕಾರಿಗಳ ನಿರ್ಲಕ್ಷವೇ ಕಾರಣ.
ಬಿಸಿಲಿಗೆ ಬಾಡಿದ್ದ ಬೆಳೆಗಳಿಗೆ ಜೀವಕಳೆ ತಂದ ಮಳೆ
ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 40 ಡಿಗ್ರಿ ಸಲ್ಸಿಯಸ್ ತಾಪಮಾನ ದಾಖಲೆಯಾಗಿದ್ದು. ಈ ರಣ ಬಿಸಿಲಿನ ಪರಿಣಾಮ ಬೆಳೆದ ಬೆಳೆಗಳೆಲ್ಲವೂ ನಾಶವಾಗುವ ಹಂತ ತಲುಪಿದ್ದವು. ಇತ್ತೀಚಿನ ಮಳೆಯಿಂದಾಗಿ ಮತ್ತೆ ಚೇತರಿಸಿಕೊಳ್ಳುತ್ತಿವೆ
ರಾಜಕಾಲುಗಳ ಒತ್ತುವರಿ ತೆರವಿಗೆ ನಿರ್ಲಕ್ಷ್ಯ
ಗೌರಿಬಿದನೂರಿನ ಅರವಿಂದ ನಗರದಲ್ಲಿ 8 ಅಡಿ ಅಗಲದ ರಾಜಕಾಲುವೆ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಆದರೆ ಈಗ ರಾಜಕಾಲುವೆ ನಿರ್ಮಾಣ ವಾಗಿರುವುದು. ಕೇವಲ 4 ಅಡಿ ಅಗಲ ಮಾತ್ರ. ಅದನ್ನೂ ಅವೈಜ್ಞಾನಿಕವಾಗಿ ಮತ್ತು ಬೇಕಾಬಿಟ್ಟಿ ಮಾಡಿದ್ದಾರೆ.
ಶಿಕ್ಷಣದೊಂದಿಗೆ ಸಂಸ್ಕಾರದ ಬೋಧನೆ ಅಗತ್ಯ
ಯುವ ಸಮುದಾಯ ಉತ್ತಮ ಹಾಗೂ ಮೌಲ್ಯಯುತ ಮಾರ್ಗದಲ್ಲಿ ಸಾಗಲು ವಿದ್ಯೆ ಅತ್ಯಂತ ಸಹಕಾರಿಯಾಗುತ್ತದೆ, ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಲ್ಲಿನ ಕೌಶಲ್ಯಾಧಾರಿತ ಶೈಕ್ಷಣಿಕ ನೈಪುಣ್ಯತೆ ಗುರುತಿಸಿ ಪ್ರೋತ್ಸಾಹಿಸಬೇಕಿದೆ,
ಮಾನಸಿಕ ಅಸ್ವಸ್ಥತೆ ಕುರಿತು ಜಾಗೃತಿ ಮೂಡಿಸಿ
ಮಾನಸಿಕ ಅಸ್ವಸ್ಥ ರೋಗ ಲಕ್ಷಣಗಳು ಕಂಡು ಬಂದಾಗ ವೈದ್ಯರನ್ನು ಕಂಡು ಚಿಕಿತ್ಸೆ ಪಡೆಯಬೇಕು. ಯಾವುದೇ ಮೂಡನಂಬಿಕೆಗಳಿಗೆ ಜೋತುಬಿದ್ದು ಚಿಕಿತ್ಸೆಗೆ ಕಡೆಗಣಿಸಬೇಡಿ. ಆರಂಭದಲ್ಲಿಯೇ ಚಿಕಿತ್ಸೆ ಪಡೆಯುವುದು ಉತ್ತಮ
ಕಾಣೆಯಾಗಿರುವ ವರದರಾಜು ರಸ್ತೆ ಹುಡುಕಿಕೊಡಿ!
ಚಿಕ್ಕಬಳ್ಳಾಪುರ ನಗರದ ವರದರಾಜು ರಸ್ತೆಯನ್ನು ಆಟೋ ಮತ್ತು ದ್ವಿಚಕ್ರ ವಾಹನ ಸವಾರರು ಅಕ್ರಮವಾಗಿ ನಿಲುಗಡೆ ಸ್ಥಳವಾಗಿ ಪರಿವರ್ತನೆ ಮಾಡಿಕೊಂಡಿದ್ದಾರೆ. ಇದರಿಂದಾಗಿ ರಸ್ತೆ ಇದ್ದೂ ಇಲ್ಲದಂತಾಗಿದೆ
< previous
1
...
100
101
102
103
104
105
106
107
108
...
135
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ