• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಸಂದಣಿ ಸ್ಥಳಗಳಲ್ಲಿ ‘ಕೋಟ್ಪಾ’ ದಾಳಿಗೆ ಸೂಚನೆ
ಜಿಲ್ಲೆಯಲ್ಲಿ ನಡೆಯುವ ವಾರದ ಸಂತೆಗಳು, ಮಾರುಕಟ್ಟೆ ಪ್ರದೇಶಗಳು, ಬಸ್ ನಿಲ್ದಾಣಗಳು ಸೇರಿದಂತೆ ಇನ್ನಿತರ ಜನಸಂದಣಿ ಪ್ರದೇಶಗಳಲ್ಲಿ ಕೋಟ್ಪಾ ದಾಳಿಗಳನ್ನು ಹೆಚ್ಚಾಗಿ ನಡೆಸಬೇಕು. ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಗಳಲ್ಲಿ ತಿಂಗಳಿಗೆ 10 ಕೋಟ್ಪಾ ದಾಳಿಗಳು ನಡೆಸಬೇಕು.
ಮಳೆಗೆ ಕೆಸರು ಗದ್ದೆಯಂತಾದ ರಸ್ತೆಗಳು
ರಾಷ್ಟ್ರೀಯ ಹೆದ್ದಾರಿ ಬಿಬಿ ರಸ್ತೆ ಬದಿಯಲ್ಲಿರುವ ಜಡಲ ತಿಮ್ಮನಹಳ್ಳಿ ಸಂಪರ್ಕ ರಸ್ತೆ, ನಗರ ಪ್ರದೇಶ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದಿಂದ ಕಂದವಾರಕ್ಕೆ ಹೋಗುವ ಹೋಗುವ ರಸ್ತೆ, ಮುಸ್ಟೂರು ರಸ್ತೆ,ಅಂದಾರ್ಲಹಳ್ಳಿ ಪಟ್ರೇನಹಳ್ಳಿ ರಸ್ತೆ, ನಗರ ವ್ಯಾಪ್ತಿ ತಗುಪ್ರದೇಶ ಹೀಗೆ ಅನೇಕ ಕಡೆಗಳಲ್ಲಿ ರಸ್ತೆಗಳು ಗುಂಡಿ ಬಿದ್ದಿವೆ.
ಮಳೆ: ಹೂ ಬೆಳೆಗಾರರಿಗೆ ಸಂಕಷ್ಟ
ಜಿಲ್ಲೆಯಾದ್ಯಂತ ಸಾವಿರಾರು ಹೆಕ್ಟೇರ್ ನಲ್ಲಿ ರೈತರು ಗುಲಾಬಿ ಮತ್ತು ಸೇವಂತಿ ಹೂ ಬೆಳೆದಿದ್ದಾರೆ. ರಾಜ್ಯ ಮತ್ತು ಪಕ್ಕದ ರಾಜ್ಯಗಳೂ ಸೇರಿದಂತೆ ದೇಶಾದ್ಯಂತ ಹೂ ರಪ್ತು ಮಾಡಿ ನಿರಂತರ ಆದಾಯ ಗಳಿಸುತ್ತಿದ್ದರು. ಈಗ ಮಳೆಯಿಂದಾಗಿ ಹೂವು ಬೆಳೆದ ರೈತರು ಸಂಕಷ್ಟಕ್ಕೀಡಾಗಿದ್ದಾರೆ.
ತರಬನಹಳ್ಳಿ ಬಳಿ ಮೇಲ್ಸೇತುವೆ ನಿರ್ಮಿಸಲು ಸಮ್ಮತಿ
ಚಿಕ್ಕಬಾಣಾವಾರ ಹಾಗೂ ಗೊಲ್ಲಹಳ್ಳಿ ರೈಲ್ವೆ ನಿಲ್ದಾಣಗಳ ನಡುವೆ ಇರುವ ಈ ಲೆವೆಲ್ ಕ್ರಾಸಿಂಗ್‌ನಿಂದ ಬೆಂಗಳೂರು-ಹೆಸರಘಟ್ಟ ರಸ್ತೆಯಲ್ಲಿ ಪ್ರಯಾಣಿಸುವ ವಾಹನಗಳಿಗೆ ತೊಂದರೆಯಾಗುತ್ತಿರುವುದನ್ನು ಇತ್ತೀಚೆಗೆ ಸಂಸದ ಡಾ.ಸುಧಾಕರ್‌ ನವದೆಹಲಿಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸೇಮಣ್ಣನವರ ಗಮಕ್ಕೆ ತಂದಿದ್ದರು.
ನಾಳೆಗೆ.......ನಿರಂತರ ಮಳೆ: ಸಂಕಷ್ಟಕ್ಕೆ ಸಿಲುಕಿದ ಹೂ ಬೆಳೆಗಾರರು
ನಗರ ಹೊರವಲಯದ ಕೆ.ವಿ.ಕ್ಯಾಂಪಸ್ ಬಳಿಯ ಹೂವಿನ ಮಾರುಕಟ್ಟೆಯಲ್ಲಿ ಮಳೆಯ ನಡುವೆಯೂ ಹೂವಿನ ವ್ಯಾಪಾರ ನಡೆಯುತ್ತಿದೆ. ಮಾರುಕಟ್ಟೆಗೆ ತಾವು ಬೆಳೆದ ಹೂಗಳೊಂದಿಗೆ ಆಗಮಿಸುತ್ತಿರುವ ರೈತರು, ಹೂಗಳ ಮಾರಾಟದಿಂದ ತಾವು ಅಂದುಕೊಂಡಷ್ಟು ಹಣ ಗಳಿಕೆಯಾಗದೇ ವಾಪಸ್ಸಾಗುತ್ತಿದ್ದಾರೆ.
ವಿದ್ಯಾರ್ಥಿಗಳ ಮುಖದ ಮಂದಹಾಸಕ್ಕೆ ಬೆಲೆ ಕಟ್ಟಲಾಗದು: ಶಾಸಕ ಪ್ರದೀಪ್ ಈಶ್ವರ್
ಚನ್ನಪಟ್ಟಣ ಉಪಚುನಾವಣೆಗೆ ನನ್ನನ್ನೂ ಉಸ್ತುವಾರಿಯನ್ನಾಗಿ ನೇಮಿಸಿದ್ದಾರೆ. ಈ ಬಾರಿ ಚನ್ನಪಟ್ಟಣದಲ್ಲಿ ಡಿ.ಕೆ.ಸುರೇಶ್ ಗೆಲ್ಲಲಿದ್ದಾರೆ. ಅವರೇ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ ಆಗುವ ಎಲ್ಲಾ ಸಾಧ್ಯತೆಗಳಿವೆ. ಡಿ.ಕೆ. ಸುರೇಶಣ್ಣ ನಮ್ಮ ಜೊತೆ ವಿಧಾನಸೌಧಕ್ಕೆ ಬರುತ್ತಾರೆ ಎಂಬ ವಿಶ್ವಾಸವಿದೆ. ಅವರೇ ಅಭ್ಯರ್ಥಿಯಾದರೆ ಸೂಕ್ತ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ.
ನಗರಸಭೆ ಆಡಳಿತ ಸಿಬ್ಬಂದಿಯಿಂದ ಆಯುಧ ಪೂಜೆ ಆಚರಣೆ
ದಸರಾ ಹಬ್ಬದ ನಿಮಿತ್ತ ನಗರಸಭೆ ಅಧ್ಯಕ್ಷರು ನಗರಸಭೆ ಆವರಣದಲ್ಲಿ ಆಯುಧ ಪೂಜೆ ಕಾರ್ಯಕ್ರಮವನ್ನು ಆಯೋಜಿಸಿ, ನಗರಸಭೆಯ ಎಲ್ಲಾ ವಾಹನಗಳಿಗೆ ಪೂಜೆ ಸಲ್ಲಿಸಿ ನಗರಸಭೆ ಸಿಬ್ಬಂದಿ ವರ್ಗದವರನ್ನು, ಪೌರಕಾರ್ಮಿಕರನ್ನು ಒಂದೇ ಕಡೆ ಸೇರಿಸಿ ನಾವೆಲ್ಲರೂ ಒಂದೇ ಕುಟುಂಬ ಎಂಬ ಭಾವನೆ ಮೂಡಿಸಿ ಬಟ್ಟೆ ನೀಡಿದ್ದಾರೆ.
ಕಂದಮ್ಮಗಳೇ ಇಲ್ಲದ ನರೇಗಾ ಕೂಸಿನ ಮನೆ!
ಸರ್ಕಾರದ ನಿಯಮದಂತೆ ಈ ಕೇಂದ್ರದಲ್ಲಿ ಮಕ್ಕಳ ಮನಸೆಳೆಯುವ ಆಟಿಕೆಗಳು, ತೂಗುವ ತೊಟ್ಟಿಲು, ಬಿಸ್ಕತ್, ಬಾಳೆಹಣ್ಣು ಹಾಗೂ ಮಕ್ಕಳನ್ನು ಸಂಬಾಳಿಸುವ ಕೆಲವು ಸಿಬ್ಬಂದಿ ಇರಬೇಕು. ಆದರೆ, ಮುಖ್ಯವಾಗಿ ಚೇಳೂರು ತಾಲೂಕು ಕೇಂದ್ರದಲ್ಲಿ ಇದ್ಯಾವುದೂ ಇಲ್ಲದೆ ಕೇಂದ್ರಕ್ಕೆ ಬೀಗ ಜಡಿಯಲಾಗಿದೆ.
ಚಿಕ್ಕಬಳ್ಳಾಪುರ: ಮಳೆ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ
ಚಿಕ್ಕಬಳ್ಳಾಪುರ ನಗರದಲ್ಲಿ ಮಳೆ ನೀರು ಚರಂಡಿಗಳಲ್ಲಿ ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತಿದೆ. ನಗರದ ಬಜಾರ್ ರಸ್ತೆ,ಎಂಜಿ ರಸ್ತೆ, ಬಿ.ಬಿ.ರಸ್ತೆ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ 44 ಮತ್ತು 69 ರಲ್ಲಿ ರಸ್ತೆಗಳು ಕೆರೆ ಮತ್ತು ನದಿಗಳಾಗಿ ಮಾರ್ಪಟ್ಟಿದ್ದವು. ಎಂಜಿ ರಸ್ತೆಯಲ್ಲಿ ಕಟ್ಟಡಗಳ ತೆರವು ಮಾಡುತ್ತಿರುವುದರಿಂದ ರಸ್ತೆ ಕೆಸರು ಗದ್ದೆಯಾಗಿದೆ.
ಟಿಪ್ಪರ್‌ ಡಿಕ್ಕಿ: ಬಸ್ಸಿನಿಂದ ಹೊರಗೆ ಬಿದ್ದ ಮಹಿಳೆ
ಕೆಎಸ್ಆರ್ ಟಿಸಿ ಬಸ್ ನಲ್ಲಿ ಬೆಂಗಳೂರಿನಿಂದ ಪೆರೇಸಂದ್ರಕ್ಕೆ ಬಂದ ಮಹಿಳೆ ಇನ್ನೇನು ಬಸ್ಸಿನಿಂದ ಇಳಿಯಬೇಕು ಎನ್ನುವಷ್ಟರಲ್ಲಿ ವೇಗವಾಗಿ ಬಂದ ಟಿಪ್ಪರ್ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮಹಿಳೆ ನೆಲಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಮಹಿಳೆಯನ್ನು ಪೆರೇಸಂದ್ರದ ಲೀಲಾವತಿ ಎಂದು ಗುರುತಿಸಲಾಗಿದೆ.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved