• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಣ್ಯ ಸಂರಕ್ಷಕರ ಜೀವ ರಕ್ಷಣೆಯೂ ಮುಖ್ಯ
ಅರಣ್ಯ ಸಂರಕ್ಷಕರು ದುರ್ಗಮ ಅರಣ್ಯದಲ್ಲಿ ಕಾಡು ಪ್ರಾಣಿಗಳು ಮತ್ತು ಬೇಟೆಗಾರರ ದಾಳಿಯ ಭಯದ ನಡುವೆ ಪರಿಶೀಲನೆ ನಡೆಸುತ್ತ, ಕೆಲಸ ಮಾಡುವುದು ಬಲು ಅಪಾಯಕಾರಿ. ಎಷ್ಟೋ ಸಂದರ್ಭಗಳಲ್ಲಿ ಕಾಡುಗಳ್ಳರ ದಾಳಿಗೆ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅದೆಷ್ಟೋ ಅರಣ್ಯ ರಕ್ಷಕರ ಕುಟುಂಬಗಳ ಬೀದಿಗೆ ಬಂದಿವೆ.
ಚಿಂತಾಮಣಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಚಿಂತಾಮಣಿ ನಗರದ ೩೧ವಾರ್ಡ್‌ಗಳಲ್ಲೂ ಕಸ ವಿಲೇವಾರಿ ವಿಳಂಬವಾಗುತ್ತಿದ್ದು, ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸುವ ಕನಸು ಇನ್ನೂ ಸಾಕಾರಗೊಂಡಿಲ್ಲ. ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷೆ ಅವರು ನಗರಸಭೆಯ ಎಲ್ಲ ಸದಸ್ಯರ ಸಹಕಾರದಿಂದ ನಗರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲಿ
ಹಿರಿಯರ ಬದುಕಿಗೆ ಭದ್ರತೆ ಕಲ್ಪಿಸಬೇಕು
ಯುವಜನರು ಸಂಪಾದನೆಯ ಬೇಟೆಗೆ ಬಿದ್ದು ಊರು ತೊರೆದು ಹೋಗುವ ಅಥವಾ ಸಂಗಾತಿಯ ಮಾತಿಗೆ ಕಟ್ಟುಬಿದ್ದು ಕುಟುಂಬ ತೊರೆದು ಹೋಗುವ ಪ್ರವೃತ್ತಿ ,ಪರಿಸ್ಥಿತಿ, ಅಥವಾ ವೃದ್ದರನ್ನು ಅನಾಥಾಶ್ರಮಗಳಿಗೆ ಸೇರಿಸುವುದು ಹೆಚ್ಚುತ್ತಿದೆ. ಇದರಿಂದ ಬಾಧಿತವಾಗಿರುವ ವೃದ್ಧರ ಗೋಳನ್ನು ಕೇಳುವವರೇ ಇಲ್ಲದಂತಾಗಿದೆ.
ಆದರ್ಶ ಶಾಲೆಯ ಅವ್ಯವಸ್ಥೆ ಸರಿಪಡಿಸಲು ಸೂಚನೆ
ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ ನೀಡುವ ವ್ಯವಸ್ಥೆ ಇದ್ದರೂ ಕೂಡ ಇದುವರೆಗೂ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ನೀಡುತ್ತಿಲ್ಲ. ಮೊದಲ ವಾರ್ಷಿಕ ಪರೀಕ್ಷೆಗೆ ಕೇವಲ ಹದಿನೈದು ದಿನಗಳು ಮಾತ್ರ ಬಾಕಿ ಇದೆ, ಆದರೆ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯ ಬೋಧಿಸುವ ಶಿಕ್ಷಕರೇ ಇಲ್ಲ.
ಒಳ ಮೀಸಲಾತಿ ವರ್ಗೀಕರಣಕ್ಕೆ ದಸಂಸ ಆಗ್ರಹ
ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಮಾಡುವ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಮೀಸಲಾತಿ ಜಾರಿಗೊಳಿಸಲು ಮೀನಮೇಷ ಎಣಿಸುತ್ತಿದ್ದಾರೆ. ಇದರಿಂದ ಸಿಎಂ ಒಳ ಮೀಸಲಾತಿ ಪರವಾಗಿ ಇಲ್ಲ ಎಂಬುದು ಸ್ಪಷ್ಟ.
ಶಿಡ್ಲಘಟ್ಟ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಸಮ್ಮತಿ
ಭವಿಷ್ಯದ ಮತ್ತು ದೂರ ದೃಷ್ಟಿಯಿಂದ ಮತ್ತಷ್ಟು ಸೌಲಭ್ಯಗಳೊಂದಿಗೆ ಬೃಹತ್ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲು 200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿ ಹೊಸ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿತ್ತು.
ರೇಷ್ಮೆ ಬೆಳೆಗಾರರು, ರೀಲರ್ಸ್‌ಗಳ ಸಮಸ್ಯೆ ಪರಿಹರಿಸಿ
ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಅನೇಕ ಮೂಲ ಸೌಕರ್ಯಗಳ ಕೊರತೆ ಇದೆ. ವಿಶೇಷವಾಗಿ ಕುಡಿಯುವ ನೀರಿನ ಸಮಸ್ಯೆ ಇದ್ದು ಇಲ್ಲಿ ಶುದ್ದ ನೀರಿನ ಘಟಕ ಅಳವಡಿಸಬೇಕು, ಮಾರುಕಟ್ಟೆಯಲ್ಲಿ ಹೊರಗುತ್ತಿಗೆಯಡಿ ಕೆಲಸ ಮಾಡುವ ನೌಕರರಿಗೂ ಸಕಾಲದಲ್ಲಿ ವೇತನ ಪಾವತಿಸಬೇಕು
.ಜಿಲ್ಲೆಯಲ್ಲಿ ಅದ್ಧೂರಿ ಗಣೇಶ ಚತುರ್ಥಿ
ಭಾರಿ ಸದ್ದು ಮಾಡುವ ಪಟಾಕಿಗಳಿಗೆ ಜಿಲ್ಲಾಡಳಿತ ನಿಷೇಧ ಹೇರಿದೆ. ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ ಹಸಿರು ಪಟಾಕಿ ಲೇಬಲ್ ಹಚ್ಚಿ ಹೆಚ್ಚಿನ ಸದ್ದು ಬರುವ ಪಟಾಕಿಗಳನ್ನು ಮಾರಾಟಗಾರರು ಮಾರುತ್ತಿದ್ದು, ಅಂತಹ ಪಟಾಕಿಗಳನ್ನು ತಂದು ಸಿಡಿಸುತ್ತಿರುವ ದೃಶ್ಯಸಾಮಾನ್ಯವಾಗಿತ್ತು.
ನಂದಿಬೆಟ್ಟ, ಈಶಾ ಕ್ಷೇತ್ರಕ್ಕೆ ಪ್ರವಾಸಿಗರ ದಂಡು
ನಂದಿಬೆಟ್ಟಕ್ಕೆ ಬೆಳಗ್ಗೆ 6 ಗಂಟೆಗೆ ಪಾರ್ಕಿಂಗ್ ಭರ್ತಿಯಾಗಿತ್ತು. ಏಕಕಾಲದಲ್ಲಿ ಪ್ರವಾಸಿಗರು ಆಗಮಿಸಿದ ಹಿನ್ನಲೆ ಟಿಕೆಟ್ ಕೌಂಟರ್ ನಿಂದ ನಂದಿ ಸರ್ಕಲ್ ವರೆಗೂ ಕಿಲೋ ಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬೆಟ್ಟದಲ್ಲಿ ವಾಹನ ನಿಲುಗಡೆಗೆ ಸ್ಥಳವಿಲ್ಲದೆ ಪ್ರವಾಸಿಗರು ಪರದಾಡುವಂತಾಗಿದೆ
ವ್ಯಕ್ತಿ, ಸಮಾಜ ಪರಿವರ್ತಿಸುವ ಶಕ್ತಿ ಶಿಕ್ಷಣಕ್ಕಿದೆ
ಶಿಕ್ಷಕರು ಬೋಧನೆಯ ಜೊತೆಗೆ ಮಾರ್ಗದರ್ಶಕರಾಗಿ ಸತ್ಯಾನ್ವೇಷಣೆಯುತ್ತ ಮಕ್ಕಳನ್ನು ಉತ್ತೇಜಿಸುವ ತತ್ವಜ್ಞಾನಿಗಳಾಗಿ ಸಮತೂಕ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಶಿಕ್ಷಣವು ವ್ಯಕ್ತಿ ಮತ್ತು ಸಮಾಜ ಪರಿವರ್ತನೆಯ ಒಂದು ಶಕ್ತಿಯುತ ಸಾಧನವಾಗಿದೆ
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved