• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಿನ್ನತೆ ಉಂಟಾದರೆ ಅಪ್ತರ ಜತೆ ನಮಸ್ಯೆ ಹಂಚಿಕೊಳ್ಳಿ
ನಮ್ಮಲ್ಲಿ ಎನಾದರೂ ಕೊರತೆ ಮತ್ತು ಖಿನ್ನತೆ ಕಂಡುಬಂದರೆ ಆಪ್ತರು ಜೊತೆ ಹಂಚಿಕೊಳ್ಳಬೇಕು. ಯಾವುದೇ ಒಂದು ಒತ್ತಡಕ್ಕೆ ಅಥವಾ ಮಾನಸಿಕ ಒತ್ತಡಕ್ಕೆ ಒಳಗಾದವರು ಈ ರೋಗದಿಂದ ಪಾರಾಗಲು ನಿಮ್ಮ ನೋವನ್ನು ಇನ್ನೋಬ್ಬರಲ್ಲಿ ಹಂಚಿ ಕೊಳ್ಳುವುದರಿಂದ ನಿಮ್ಮ ಬಹುತೇಕ ಸಮಸ್ಯೆಗಳು ಪರಿಹಾರವಾಗುತ್ತದೆ.
ದಸರಾಕ್ಕೆ ರಂಗೇರಿದ ಮಾರುಕಟ್ಟೆ; ಹೂ ಬೆಲೆ ದುಬಾರಿ
ಮಲ್ಲಿಗೆ, ದುಂಡು ಮಲ್ಲಿಗೆ ಹೂವು ತಮಿಳುನಾಡಿನಿಂದ ಬರುತ್ತಿದೆ. ಉಳಿದಂತೆ ಎಲ್ಲ ಹೂವುಗಳು ಸುತ್ತ ಮುತ್ತಲ ಗ್ರಾಮಗಳಿಂದ ಮಾರುಕಟ್ಟೆಗೆ ಬರುತ್ತಿದೆ. ಗೌರಿ ಗಣೇಶ ಹಬ್ಬಕ್ಕೆ ಹೋಲಿಸಿದರೆ ವ್ಯಾಪಾರ ಭರ್ಜರಿಯಾಗಿದೆ. ಹಬ್ಬದಂದೇ ವಾಹನ ಡೆಲಿವರಿಗೆ ಖರೀದಿದಾರರ ಒತ್ತಾಯ.
ಹುಚ್ಚು ನಾಯಿ ಕಡಿತ; 14 ಮಂದಿ ಆಸ್ಪತ್ರೆಗೆ
ಬಿದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ಮಕ್ಕಳು, ಮತ್ತು ವಾಹನ ಸವಾರರಿಗೆ ರಸ್ತೆಯಲ್ಲಿ ಓಡಾಡಲು ಭಯ ಪಡಬೇಕಾದ ವಾತಾವರಣ ನಿರ್ಮಾಣವಾಗಿದೆ. ನಗರದಲ್ಲಿ ಅಂದಾಜು 2500 ಕ್ಕೂ ಅಧಿಕ ಬಿಡಾಡಿ ನಾಯಿಗಳಿವೆ. ತಾಲ್ಲೂಕಿನಾದ್ಯoತ ಒಂದೇ ದಿನದಲ್ಲಿ ನಾಯಿಗಳು ಕಚ್ಚಿದ 23 ಪ್ರಕರಣಗಳು ದಾಖಲಾಗಿವೆ.
ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿಸಿದ ಗ್ರಾಪಂ ಸದಸ್ಯ
ಮುಸ್ಟೂರು ಗ್ರಾಮ, ಗೇರಹಳ್ಳಿ ಗ್ರಾಮದವರೆಗೂ ರಸ್ತೆಯು ಹದಗೆಟ್ಟುಹೋಗಿತ್ತು. ರಸ್ತೆಯಲ್ಲಿ ಎಲ್ಲಿ ನೋಡಿದರೂ ಗುಂಡುಗಳೇ ಕಾಣುತ್ತಿದ್ದವು. ಮಳೆ ಬಂದರೆ ರಸ್ತೆ ಯಾವುದು ಹಳ್ಳ- ದಿನ್ನೆ ಯಾವುದು ಗೊತ್ತಾಗದಂತೆ ದ್ವಿಚಕ್ರ ವಾಹನ ಸವಾರರು ಪರದಾಡುವುದು ಸಾಮಾನ್ಯವಾಗಿತ್ತು. ಗ್ರಾಪಂ ಸದಸ್ಯ ಮುಷ್ಟೂರು ಶ್ರೀಧರ್ ಸ್ವಂತ ಹಣದಿಂದ ರಸ್ತೆ ಮಾಡಿಸಿದ್ದಾರೆ.
ಡಾ.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹3 ಕೋಟಿ
ಈಗಾಗಲೇ ೩ಕೋಟಿ ರೂ ವೆಚ್ಚದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭವನದ ಕಟ್ಟಡ ನಿರ್ಮಾಣವಾಗಿದ್ದು, ಈ ಕಟ್ಟಡಕ್ಕೆ ಮತ್ತಷ್ಟು ರೂಪುರೇಷಗಳನ್ನು ನೀಡಿ ಭವನದ ಉದ್ದ, ಆಗಲ ವಿಸ್ತರಣೆ ಮಾಡಿ ರಾಜ್ಯದಲ್ಲಿಯೇ ಮಾದರಿಯಾದ ಸುಸಜ್ಜಿತ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಇಎಸ್‌ಐ ಆಸ್ಪತ್ರೆ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕೈಗಾರಿಕಾ ಪ್ರದೇಶಗಳಿದ್ದು, ಹೆಚ್ಚು ಕಾರ್ಮಿಕರಿದ್ದಾರೆ. ಆದರೆ ಕಾರ್ಮಿಕರಿಗೆ ಸೂಕ್ತವಾದ ಆರೋಗ್ಯ ಸೌಲಭ್ಯ ದೊರೆಯುತ್ತಿಲ್ಲ. ಕ್ಷೇತ್ರದಲ್ಲೇ ಇಎಸ್‌ಐ ಆಸ್ಪತ್ರೆ ನಿರ್ಮಿಸುವುದರಿಂದ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಕಡಿಮೆ ದರದ ಹಾಗೂ ಉಚಿತ ಚಿಕಿತ್ಸೆ ಸಿಗಲಿದೆ.
ಕರಗುತ್ತಿದೆ ಚಿಲಕಲನೇರ್ಪು ನಲ್ಲ ಗುಟ್ಟಾ ಗುಡ್ಡ
ಚೇಳೂರುನಿಂದಾ ಚಿಲಕಲನೇರ್ಪು ಗ್ರಾಮಕ್ಕೆ ಇತ್ತಿಚೆಗೆ ಡಾಂಬರಿಕರಣ ಮಾಡಲಾಗಿದ್ದು ರಸ್ತೆಯ ಎರಡು ಬದಿಯಲ್ಲಿ ಮಣ್ಣು ಹಾಕಬೇಕೆಂದು ಗುತ್ತಿಗೆದಾರರು ಯಾವುದೆ ಇಲಾಖೆಯಿಂದ ಪರವಾನಗಿ ಪಡೆಯದೆ ಅಕ್ರಮವಾಗಿ ಗುಡ್ಡವನ್ನು ಅಗೆದು ಖಾಲಿ ಮಾಡುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ಇಲಾಖೆಯ ಅನುಮತಿ ಪಡೆದಿಲ್ಲ.
ಬೇಡಿಕೆಗೆ ಈಡೇರಿಕೆಗೆ ಗ್ರಾಪಂ ನೌಕರರ ಒತ್ತಾಯ
ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಕಳೆದ ಶುಕ್ರವಾರ ಹಾಗೂ ಶನಿವಾರ ಗ್ರಾಪಂ ನೌಕರರು ಧರಣಿ ನಡೆಸಿದ ಸಂದರ್ಭದಲ್ಲಿ ಧರಣಿ ಸ್ಥಳಕ್ಕೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಉಮಾ ಮಾಧವನ್‌ ಭೇಟಿ ನೀಡಿ ಮನವಿ ಸ್ವೀಕರಿಸಿದ್ದಾರೆ. ಅ. 10ರಂದು ಸಂಘದ ಅಧ್ಯಕ್ಷರ ಜೊತೆ ಸಭೆ ನಡೆಸುವುದಾಗಿ ಸಚಿವ ಪ್ರಿಯಾಂಕ್‌ ಖರ್ಗೆ ಸಮಯ ನಿಗದಿ ಮಾಡಿದ್ದಾರೆ.
ಗ್ರಾಮೀಣ ಸಮಸ್ಯೆಗಳ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ
ದಲಿತರಿಗೆ ಸಾಕಷ್ಟು ಸ್ಮಶಾನ ಜಾಗೆಗಳಿಲ್ಲ. ಜಾಗಗಳಿದ್ದರೂ ಬಲಾಡ್ಯರು ಒತ್ತುವರಿ ಮಾಡಿ ಕೊಂಡಿದ್ದಾರೆ.ಅದರ ತೆರವಿಗೆ ಮತ್ತು ಕೆಲ ಗ್ರಾಮಗಳಲ್ಲಿ ಸ್ಮಶಾನಕ್ಕೆ ರಸ್ತೆ ಹಾಗೂ ಸ್ಮಶಾನಕ್ಕೆ ಜಾಗ ಒದಗಿಸಲು, ಗ್ರಾಮಗಳ ನೈರ್ಮಲ್ಯ, ಕುಡಿಯುವ ನೀರು ಒದಗಿಸಲು ಅಧಿಕಾರಿಗಳಿಗೆ ಶಾಸಕರು ಸೂಚಿಸಿದ್ದಾರೆ
ಶೋಷಿತರ ದನಿಯಾಗಿದ್ದ ನಾರಾಯಣಗುರು
ಅನಿಷ್ಠ ಪದ್ದತಿಗಳಿಂದ ಕೂಡಿದ್ದ ಕಾಲದಲ್ಲಿ ಸಮಾಜ ಸುಧಾರಣೆಗೆ ಹೋರಾಡಿದ ನಾರಾಯಣಗುರುಗಳು, ಜಾತಿಯಕಾರಣಕ್ಕೆ ಶೋಷಿತರ ಪರವಾಗಿ ದನಿಎತ್ತಿ ಶ್ರೇಷ್ಠ ಚಿಂತಕರಾಗಿದ್ದರು. ಅಂದಿನ ಕಾಲದಲ್ಲಿ ಮನುವಾದವು ತಳಸ್ತರದ ಜನರನ್ನು ಸೇವೆಮಾಡಲೆಂದೇ ಪರಿಗಣಿಸಲಾಗಿತ್ತು. ನಾರಾಯಣಗುರುಗಳ ಈ ಅನಿಷ್ಟತೆಗಳ ವಿರುದ್ಧ ಹೋರಾಡಿದರು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved