• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚರಂಡಿ ಸ್ವಚ್ಛತೆ ಮರೆತ ಗ್ರಾಪಂ: ಡೆಂಘೀ ಭೀತಿ
ರಾಶ್ಚೇರುವು ಗ್ರಾಮ ಪಂಚಾಯತಿ ಚರಂಡಿಗಳನ್ನು ಸ್ವಚ್ಛಗೊಳಿಸದೇ ಅನೈರ್ಮಲ್ಯ ಉಂಟಾಗಲು ಕಾರಣವಾಗಿದೆ. ಚರಂಡಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸದೆ ಗಬ್ಬೆದ್ದು ನಾರುತ್ತಿದೆ. ಕುರುಬವಾಂಡ್ಲಪಲ್ಲಿ ಗ್ರಾಮದಲ್ಲಿ ಮೂಗು ಮುಚ್ಚಿಕೊಂಡು ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ.
ಜಿಟಿ ಜಿಟಿ ಮಳೆಯಿಂದ ಮಲೆನಾಡಂತಾದ ಚಿಕ್ಕಬಳ್ಳಾಪುರ
ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿದ್ದುದರಿಂದ ಶಾಲೆಗೆ ಹೋಗುವ ಮಕ್ಕಳಿಗೆ, ಕೆಲಸಕ್ಕೆ ಹೋಗುವ ಉದ್ಯೋಗಿಗಳಿಗೆ ಸರ್ಕಾರಿ ನೌಕರರಿಗೆ ಸ್ವಲ್ಪ ತೊಂದರೆಯಾಗುತ್ತಿದೆ. ದ್ವಿಚಕ್ರವಾಹನಗಳಲ್ಲಿ ಸಾಗುತ್ತಿದ್ದವರು ಅನಿವಾರ್ಯವಾಗಿ ಆಟೋಗಳನ್ನು ಅವಲಂಬಿಸಬೇಕಾಗಿದೆ.
ಕೊಟ್ಪಾ ಕಾಯ್ದೆ ಕುರಿತು ಜನಜಾಗೃತಿ ಮೂಡಿಸಿ
ಬಾಗೇಪಲ್ಲಿ ತಾಲ್ಲೂಕಿನ ಶಾಲೆಗಳಲ್ಲಿ ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಮಕ್ಕಳು ಮನೆಯಲ್ಲಿ ಪೋಷಕರಿಗೆ ತಂಬಾಕು ಸೇವನೆಯ ಕೆಟ್ಟ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ
ಗುಣಮಟ್ಟದ ಶಿಕ್ಷಣದ ಜತೆ ಸಂಸ್ಕಾರ ಕಲಿಸಿ
ಪ್ರತಿ ಶಿಕ್ಷಣ ಸಂಸ್ಥೆಯೂ ವಿದ್ಯಾರ್ಥಿಳಿಗೆ ಗುಣಮಟ್ಟ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸಬೇಕು. ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಪ್ರೀತಿ, ವಿಶ್ವಾಸದ ಮೂಲಕವೇ ಮಕ್ಕಳ ಮನಸ್ಸನ್ನು ಗೆಲ್ಲಬೇಕು. ಹೊರತು ಗದರಿಸುವುದು, ಹೊಡೆಯುವುದರಿಂದ ಪ್ರಯೋಜನವಿಲ್ಲ
ಗಾಂಧಿ ಭವನ ಕಾಮಗಾರಿಗೆ ಸಿಗುವುದೇ ವೇಗ
ಅಕ್ಟೋಬರ್ 2 ರಂದು ನಡೆಯುವ ಗಾಂಧಿ ಜಯಂತಿಯನ್ನು ಗಾಂಧಿ ಭವನದಕಟ್ಟಡದಲ್ಲೆ ನಡೆಸಲು ಅನುವಾಗುವಂತೆ ಕಾಮಗಾರಿ ಮುಗಿಸ ಬೇಕೆಂದು ಗುತ್ತಿಗೆ ದಾರರಿಗೆ ಈ ವೇಳೆ ಸೂಸಿಸಿದ್ದಾರೆ. ಗಾಂಧಿ ಭವನದ ಕನಸು ಈ ಭಾರಿಯ ಗಾಂಧಿ ಜಯಂತಿಗೆ ಈಡೇರುವ ಸಾಧ್ಯತೆ ಇದೆ.
ವಿದ್ಯುತ್‌ ಕಂಬ ಸೇರಿಸಿ ಹೆದ್ದಾರಿ ಚರಂಡಿ ನಿರ್ಮಾಣ!
ರಾಷ್ಚೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಲ್ಲಿ ಸರಿಸುಮಾರು 352 ಬೃಹತ್‌ ಮರಗಳನ್ನು ಬಲಿ ಪಡೆದ ಹೆದ್ದಾರಿ ಪ್ರಾಧಿಕಾರ ಕೇವಲ ಬೆರಳೆಣಿಕೆಯಷ್ಟು ವಿದ್ಯುತ್‌ ಕಂಬಗಳನ್ನು ತೆರವುಗೊಳಿಸಲು ಮುಂದಾಗುತ್ತಿಲ್ಲ. ಇದರಿಂದಾಗಿ ಕಾಲುವೆ ನಡುವೆ ವಿದ್ಯುತ್‌ ಕಂಬಗಳನ್ನು ಉಳಿಸಿಕೊಳ್ಳಲಾಗಿದೆ.
ಸೌಲಭ್ಯ ವಂಚಿತ ಯೋಗಮಂದಿರ ವಿಘ್ನೇಶ್ವರ ಬಡಾವಣೆ
ಕಳೆದ 10 ವರ್ಷಗಳಿಂದ ಇಲ್ಲಿನ ರಸ್ತೆಗಳು ಹಾಗು ಚರಂಡಿಗಳ ನಿರ್ಮಾಣ ಅರಬರೆಯಾಗಿ ನಿರ್ಮಾಣಗೊಂಡಿವೆ. ಚರಂಡಿಗಳು ತುಂಬಿ ತುಳಿಕಿ ರಸ್ತೆಗೆ ಹರಿಯುತ್ತವೆ ಜನರು ನಿತ್ಯ ತೊಂದರೆ ಅನುಭವಿಸುತ್ತಿದ್ದರೂ ಸಹ ನಗರಸಭೆ ಇತ್ತ ಗಮನ ಹರಿಸುತ್ತಿಲ್ಲ
ಮೋಕ್ಷ ಮಾರ್ಗದ ಸಾಧನೆಗೆ ಗುರು ಬೇಕು
ಭವಬಂಧನದಿಂದ ಮುಕ್ತರಾಗಲು ಹಲವಾರು ಉಪದೇಶಗಳಿವೆ. ಸಾಧಕನು ತಾನು ಯಾವ ಉಪದೇಶವನ್ನು, ಯಾವ ದಾರಿಯನ್ನು ಅನುಸರಿಸಬೇಕೆಂಬ ಸಂದಿಗ್ಧತೆ ಉಂಟಾದಾಗ ಸರಿಯಾದ ಮತ್ತು ಸುಲಭವೂ, ನೇರವೂ ಆದ ದಾರಿಯನ್ನು ಗುರುವು ತೋರಿಸುತ್ತಾನಾದ್ದರಿಂದ ಗುರುವನ್ನು ಆಶ್ರಯಿಸಿ
ರೈತರ ಸಾಲ ಸಂಪೂರ್ಣ ಮನ್ನಾಗೆ ರೈತಸಂಘ ಒತ್ತಾಯ
ಬದಲಿಗೆ ಸಮರ್ಪಕ ವಿದ್ಯುತ್ ಪೂರೈಸಿ ರೈತರ ಬದುಕು ಹಸನು ಮಾಡಿ. ರಾಜ್ಯದ 34 ಲಕ್ಷ ಹೈನುಗಾರಿಕೆ ರೈತರ ಹಾಲಿನ ಪ್ರೋತ್ಸಾದನ ಲೀಟರಿಗೆ ಐದು ರೂಪಾಯಿ ಹಣ ಸುಮಾರು 800 ಕೋಟಿರೂಗೂ ಅಧಿಕ ಬಾಕಿ ಉಳಿಸಿಕೊಂಡಿದೆ.ಈ ಕೂಡಲೇ ಸರ್ಕಾರ ಪ್ರೋತ್ಸಾಹ ಧನದ ಹಣ ಬಿಡುಗಡೆ ಮಾಡಬೇಕು
ಪರಿಶ್ರಮದಿಂದ ಮಾಡಿದ ಸಾಧನೆ ಬದುಕಿಗೆ ಮಾದರಿ
ಮಾನವೀಯ ಸೇವೆಯ ಮೂಲಕ ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯವು ಪರಿವರ್ತನೆಯ ಶಿಕ್ಷಣವನ್ನು ನೀಡಿ ಮನುಕುಲವನ್ನು ಮೇಲೆ ಎತ್ತುವ ಕೆಲಸ ಮಾಡುತ್ತಿದೆ. ವಿಜ್ಞಾನ ವೈದ್ಯಕೀಯ ವಿಜ್ಞಾನ ಹೀಗೆ ಶಿಕ್ಷಣದ ಅನೇಕ ಮಜಲುಗಳಲ್ಲಿ ಶ್ಲಾಘನೀಯ ಕೆಲಸವನ್ನು ಮಾಡುತ್ತಿದೆ.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 154
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved