• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಕಲಚೇನರು ಸ್ವಾವಲಂಬಿಯಾಗಲು ಪ್ರೋತ್ಸಾಹಿಸಿ
20 ರಿಂದ 60 ವರ್ಷ ವಯೋಮಾನದ ತೀವ್ರತರನಾದ ದೈಹಿಕ ವಿಕಲಚೇತನರಿಗೆ ದ್ವಿಚಕ್ರ ವಾಹನ ಸೌಲಭ್ಯ ಕಲ್ಪಿಸಲಾಗುವುದು. ಸೌಲಭ್ಯ ಪಡೆಯಲು ಕುಟುಂಬದ ವಾರ್ಷಿಕ ಆದಾಯ ರೂ. 2 ಲಕ್ಷಗಳಿಗಿಂತ ಕಡಿಮೆ ಇರಬೇಕು. ಅವರ ಜೀವತಾವಧಿಯಲ್ಲಿ ಒಂದು ಬಾರಿ ಈ ಸೌಲಬ್ಯ ಪಡೆಯಬಹುದು
ಉತ್ತಮ ಆಡಳಿತ ನೀಡಲು ಕಾಂಗ್ರೆಸ್ ಅಸಮರ್ಥ : ಚಿಕ್ಕಬಳ್ಳಾಪುರ ಸಂಸದ ಡಾ. ಕೆ.ಸುಧಾಕರ್
ಹೆಚ್ಚು ಜನರನ್ನು ನೋಂದಾಯಿಸಿದರೆ ಸ್ಥಳೀಯ ಚುನಾವಣೆ ಸೇರಿ ಎಲ್ಲ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸಬಹುದು. ಪಕ್ಷದ ಮರ ಗಟ್ಟಿಯಾಗಿದ್ದರೆ ನಾವೆಲ್ಲರೂ ಸುಭದ್ರವಾಗಿ ಇರಬಹುದು. ಸ್ಥಳೀಯ ಚುನಾಯಿತ ಪ್ರತಿನಿಧಿಗಳನ್ನು ಸೇರಿಸಿಕೊಂಡು ನೋಂದಣಿ ಅಭಿಯಾನ ನಡೆಸಬೇಕು ಎಂದು ಸಲಹೆ ನೀಡಿದರು.
ಸಾರ್ವಜನಿಕರು ರಾಷ್ಟ್ರೀಯ ಲೋಕ ಅದಾಲತ್‌ ಸದ್ಬಳಸಿಕೊಳ್ಳಿ: ನ್ಯಾ. ನೇರಳೆ ವೀರಭದ್ರಯ್ಯಭವಾನಿ
ಈ ಬಾರಿ ಲೋಕ ಅದಾಲತ್ ನಲ್ಲಿ ಕೆಲವೊಂದು ಕರ ವಸೂಲಿ ಪ್ರಕರಣಗಳನ್ನು ಸೇರಿಸಿಕೊಳ್ಳಲಾಗಿದೆ. ನ್ಯಾಯಾಲಯದಲ್ಲಿ ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ಮನಶಾಂತಿ ಮತ್ತು ನೆಮ್ಮದಿ ವಾತಾವರಣ ಮೂಡಲಿದೆ.
ಬೆಂಗಳೂರಿನ ಕಸ ವಿಲೇವಾರಿಗೆ ರೈತಸಂಘದಿಂದ ವಿರೋಧ
ಜಿಲ್ಲೆಯ ಜನರು ಏನು ಪಾಪ ಮಾಡಿದ್ದಾರೋ ಗೊತ್ತಿಲ್ಲ. ಕುಡಿಯುವ ನೀರಿನ ಯೋಜನೆಗಳಲ್ಲಿ ಸಾವಿರಾರು ಕೋಟಿ ರು. ಹಗಲು ದರೋಡೆ ಮಾಡುತ್ತಿದ್ದರೆ, ಮತ್ತೊಂದು ಕಡೆ ಬೆಂಗಳೂರು ಬಿಬಿಎಂಪಿ ಆಯುಕ್ತರ ಜೊತೆ ಜಿಲ್ಲಾಡಳಿತ, ಜನಪ್ರತಿನಿಧಿಗಳು ಒಳ ಒಪ್ಪಂದ ಮಾಡಿಕೊಂಡು ಕಸ ವಿಲೇವಾರಿ ಮಾಡಲು ಮುಂದಾಗಿರುವುದು ಜಿಲ್ಲೆಯ ಜನರ ಹಕ್ಕನ್ನು ಕಸಿಯುತ್ತಿದ್ದಾರೆ.
ಐದು ದಿನದ ಗಣೇಶೋತ್ಸವಕ್ಕೆ ಮಾತ್ರ ಅನುಮತಿ
ಸರ್ವೋಚ್ಛ ನ್ಯಾಯಾಲಯ ಹಾಗೂ ಸರ್ಕಾರವು ಕಾಲಕಾಲಕ್ಕೆ ಹೊರಡಿಸುವ ಆದೇಶ ಮತ್ತು ಮಾರ್ಗಸೂಚಿಗಳ ಪ್ರಕಾರವೇ ಗಣೇಶೋತ್ಸವ ಮೊದಲಾದ ಹಬ್ಬಗಳ ಆಚರಣೆಗೆ ಅವಕಾಶ ಕಲ್ಪಿಸಲಾಗುವುದು. ಅದರಂತೆ ಈ ಬಾರಿ ಐದು ದಿನಗಳ ಗಣೇಶೋತ್ಸವ ಆಚರಣೆಗೆ ಮಾತ್ರ ಅನುಮತಿ ನೀಡಲಾಗುವುದು ಎಂದು ಡಿವೈಎಸ್ ಪಿ ಎಸ್.ಶಿವಕುಮಾರ್ ಹೇಳಿದರು.
ಅಧಿಕಾರ ಸಿಕ್ಕಾಗ ಜನರಿಗೆ ಉತ್ತಮ ಆಡಳಿತ ನೀಡಿ: ಶಾಸಕ ನಂಜೇಗೌಡ ಸಲಹೆ
ತಾಲೂಕಿಗೆ ನಾನು ಶಾಸಕನಾದ ನಂತರ ತಾಲೂಕಿನ ಅಭಿವೃದ್ಧಿಗೆ ಸಾಕಷ್ಟು ಅನುದಾನ ತರಲಾಗಿದೆ, ಯಾವ ಶಾಸಕರೂ ಹಿಂದೆ ತಾಲೂಕಿಗೆ ತರಲಾಗದಷ್ಟು ಅನುದಾನ ತಂದಿದ್ದು, ಒಂದುವರೆ ವರ್ಷದಲ್ಲಿ ಇತಿಹಾಸದಲ್ಲಿ ಉಳಿದುಕೊಳ್ಳುವ ಶಾಶ್ವತ ಕೆಲಸಗಳನ್ನು ಮಾಡಲಾಗುವುದು, ತಾಲೂಕಿನ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಸುಮಾರು ೧,೦೦೦ ಕೋಟಿ ರು. ಅನುದಾನವನ್ನು ನೀಡಲಿದೆ
ಅಕ್ರಮವಾಗಿ ಜಾನುವಾರು ಸಾಗಾಟ: ವಾಹನ ಪೋಲಿಸರ ವಶಕ್ಕೆ
ಚಿಕ್ಕಬಳ್ಳಾಪುರ: ಆಂಧ್ರಪ್ರದೇಶದ ಗೋರಂಟ್ಲ ಕಡೆಯಿಂದ ಅಕ್ರಮವಾಗಿ ಜಾನುವಾರು ಸಾಗಿಸಿಕೊಂಡು ಬರುತ್ತಿದ್ದ ವಾಹನವನ್ನು ಜಾನುವಾರು ಸಹಿತ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ತಾಲೂಕಿನ ಚಿತ್ರಾವತಿ ಸಮೀಪ ನಡೆದಿದೆ.
ರೋಗಿಗಳ ಆತ್ಮ ವಿಶ್ವಾಸ ಹೆಚ್ಚಲು ವೈದ್ಯರ ಸಹಕಾರ ಅಗತ್ಯ: ಜಾಗೃತಾಧಿಕಾರಿ ಶ್ರೀನಿವಾಸ್
ಆರೋಗ್ಯ ಇಲಾಖೆಯ ಹರ್ಷಗುಪ್ತ ಮತ್ತು ತಾಲೂಕಿನ ನೋಡಲ್ ಅಧಿಕಾರಿ ವರಪ್ರಸಾದ್ ರೆಡ್ಡಿ ಅವರ ಮಾರ್ಗದರ್ಶನದಂತೆ ಇಂದು ಆಸ್ಪತ್ರೆಗೆ ಭೇಟಿ ನೀಡಿದ್ದೇವೆ. ಸರ್ಕಾರವು ಆಸ್ಪತ್ರೆಗಳಿಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸಾರ್ವಜನಿಕರು ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ತಿಳಿಸುತ್ತೇನೆ.
ಹಿರಿಯರು ನೀಡಿದ ಕೊಡುಗೆ ಸ್ಮರಿಸಬೇಕು
ಎಲ್ಲಾ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ಅವರು ತಮ್ಮ ಬುದ್ಧಿವಂತಿಕೆ ಮತ್ತು ಜ್ಞಾನವನ್ನು ಯುವ ಪೀಳಿಗೆಗೆ ರವಾನಿಸಿದ್ದಾರೆ, ಇಂದು ನಾವು ವಾಸಿಸುವ ಜಗತ್ತನ್ನು ರೂಪಿಸಲು ಕಾರಣರಾಗಿರುತ್ತಾರೆ. ಹಿರಿಯರ ಬುದ್ಧಿವಂತಿಕೆ, ಜ್ಞಾನವನ್ನು ಬಳಸಿಕೊಳ್ಳಬೇಕು
ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ
ಯುವ ಜನತೆ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಗುಂಗಿನಿಂದ ಹೊರಬಂದು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಮಾನಸಿಕ ಹಾಗೂ ದೈಹಿಕ ಸದೃಢತೆ ಕಾಪಾಡಿಕೊಳ್ಳಬೇಕು. ಪ್ರಸ್ತುತ ದಿನಗಳಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವವರ ಸಂಖ್ಯೆ ಕಡಿಮೆಯಾಗುತ್ತಿದೆ.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved