ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಡಿನಾಡಾದರೂ ಇಲ್ಲಿ ಕನ್ನಡವೇ ಶ್ರೀಮಂತ
ಸಣ್ಣದಾಗಿ ಆರಂಭವಾದ ಸಂಸ್ಥೆ ಇದೀಗ ಹೆಮ್ಮರವಾಗಿ ಬೆಳೆದಿದೆ. ಕನ್ನಡ ಸಾಹಿತ್ಯ ಪರಿಷತ್ನ ಮೂಲ ಆಶಯ ಕನ್ನಡ ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಸಂರಕ್ಷಣೆ ಮಾಡುವುದಾಗಿದೆಯೇ ವಿನಃ ದೊಡ್ಡ ದೊಡ್ಡ ಕಾರ್ಯಕ್ರಮಗಳನ್ನು ಮಾಡುವುದಲ್ಲ
ಅದ್ಧೂರಿಯಾಗಿ ನಡೆದ ಧರ್ಮರಾಯಸ್ವಾಮಿ ಒನಕೆ ಕರಗ
.ಕಳೆದ 8 ದಿನಗಳಿಂದ ನಗರದಲ್ಲಿ ಶ್ರೀ ಧರ್ಮರಾಯಸ್ವಾಮಿ ಹೂವಿನ ಕರಗ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತಿಭಾವದಿಂದ ಚಿಕ್ಕಬಳ್ಳಾಪುರ ನಗರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕರಗ ವೀಕ್ಷಿಸಲು ಭಕ್ತರು ಆಗಮಿಸಿದ್ದರು
'ಕಾನೂನು ಗೊತ್ತಿಲ್ಲದೆ ತಪ್ಪು ಮಾಡಿದರೂ ಕ್ಷಮೆ ಇಲ್ಲ'
ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಹಾಗೂ ಆಸ್ತಿ ಮಾರಾಟ ಮತ್ತು ಖರೀದಿ, ಜನನ, ಮರಣ, ಕಂದಾಯ ಇಲಾಖೆ ಕೆಲಸ ಕಾರ್ಯಗಳ ಕುರಿತು ಎಲ್ಲರಿಗೂ ಕನಿಷ್ಠ ಕಾನೂನಿನ ತಿಳಿವಳಿಕೆ ಇರಬೇಕು
ಹೂವಿಗೆ ಬಂಪರ್ ದರ ಇದ್ದರೂ ಬೆಳೆಯೇ ಇಲ್ಲ
ತರಕಾರಿ, ಹಣ್ಣು, ರೇಷ್ಮೆ, ಹಾಲಿನೊಂದಿಗೆ ಜಿಲ್ಲೆಯ ಪ್ರಮುಖ ಕೃಷಿಯಾಗಿರುವ ಪುಷ್ಪೋದ್ಯಮಕ್ಕೆ ಈಗ ಬಿಸಿಲಿನ ತಾಪಕ್ಕೆ ಗುರಿಯಾಗಿದೆ. ಅತಿಯಾದ ಬಿಸಿಲಿನ ಝಳಕ್ಕೆ ಪುಷ್ಪೋದ್ಯಮದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು
ಜನ ಮನ ಸೆಳೆದ ಧರ್ಮರಾಯಸ್ವಾಮಿ ಕರಗ
ಕರಗ ಹೊತ್ತ ಧರ್ಮೇಂದ್ರ ತಮಟೆ ಸದ್ದಿನ ನಡುವೆ ರಾಮಾವತಾರದಲ್ಲಿ ಬಿಲ್ಲು-ಬಾಣ ಹಿಡಿದು ರಾಕ್ಷಸ ಸಂಹಾರ ನಡೆಸಿದ ದೃಶ್ಯ, ಪಂಜುಗಳನ್ನು ಹಿಡಿದು ಕಾಂತಾರದ ನೃತ್ಯ, ಕೆಲ ಹೊತ್ತು ವಿವಿಧ ಭಂಗಿಗಳಲ್ಲಿ ನರ್ತಿಸಿದರು
ಚಿಕ್ಕಬಳ್ಳಾಪುರ ಜಿಲ್ಲೇಲಿ ಈ ಬಾರಿ ಮಾವು ಬಲು ದುಬಾರಿ
ಜೂನ್ ತಿಂಗಳ ಎರಡನೇ ವಾರದಲ್ಲಿ ಮಾವು ಚಿಕ್ಕಬಳ್ಳಾಪುರದ ಮಾರುಕಟ್ಟೆ ಪ್ರವೇಶಿಸುತ್ತದೆ. ಅಲ್ಲಿವರೆಗೂ ಬಿಸಿಲು ತಾಪಮಾನ ಮತ್ತು ಕೀಟಬಾಧೆಯಿಂದ ಮಾವನ್ನು ರಕ್ಷಿಸಿಕೊಳ್ಳಲು ರೈತರು ವಿವಿಧ ಕಸರತ್ತು ಮಾಡುತ್ತಿದ್ದಾರೆ.
ವಕ್ಕಲೇರಿಯಲ್ಲಿ ಅದ್ಧೂರಿ ಹೂವಿನ ಕರಗ ಮಹೋತ್ಸವ
ಕರಗಕ್ಕೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ನಂತರ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲಾಯಿತು. ಕರಗ ಬರುವ ದಾರಿಯಲ್ಲಿ ಜನಸ್ತೋಮ ತುಂಬಿತ್ತು, ಶನಿವಾರ ಮಧ್ಯಾಹ್ನ ೪ ಗಂಟೆಯ ತನಕ ಕರಗ ಹೊರಲಾಗಿತ್ತು, ಸಂಜೆ ಆಗ್ನಿಕೊಂಡ ಪ್ರವೇಶಿಸಿದ ಕರಗವು ಮಹಾಮಂಗಳಾರತಿಯೊಂದಿಗೆ ಕರಗ ಮುಕ್ತಾಯಗೊಂಡಿತು.
ಪೊಲೀಸ್ ಪೇದೆಗಳಿಂದ ನ್ಯಾಯಕ್ಕಾಗಿ ಆಗ್ರಹಿಸಿ ಮೌನ ಪ್ರತಿಭಟನೆ
ತಮ್ಮದಲ್ಲದ ತಪ್ಪಿಗೆ ನಮಗೇಕೆ ಶಿಕ್ಷೆ? ಎಂದು ಪ್ರಶ್ನಿಸಿದ್ದಲ್ಲದೇ ತಮ್ಮನ್ನು ಕುಟುಂಬ ಸಮೇತ ಶೂಟ್ ಮಾಡಿಬಿಡಿ, ಇಲ್ಲಿಯೇ ಸತ್ತು ಹೋಗುತ್ತೇವೆಂದು ಅಳಲು ತೋಡಿಕೊಂಡರು.
ಕುಡಿಯುವ ನೀರು, ಪ್ರಾಕೃತಿಕ ವಿಪತ್ತುಗಳಿಗೆ ಸಹಾಯವಾಣಿ ಕೇಂದ್ರ ಸ್ಥಾಪನೆ
ತಾಲೂಕಿನಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿ ಸರ್ಕಾರದ ನಿರ್ದೇಶನದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ, ಸರ್ಕಾರವು ಸಹ ಫ್ರೂಟ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ರೈತರ ಖಾತೆಗಳಿಗೆ ನೇರವಾಗಿ ಬರ ಪರಿಹಾರದ ಹಣವನ್ನು ಜಮೆ ಮಾಡುತ್ತಿದೆ. ಕೆಲವೊಂದು ತಾಂತ್ರಿಕ ದೋಷಗಳನ್ನು ನಿವಾರಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ.
ಸಾಮಾಜಿಕ ಪ್ರಗತಿಗೆ ಬಸವ ತತ್ವ ಇಂದಿಗೂ ಪ್ರಸ್ತಿತ
ಬಸವಣ್ಣ ನವರ ಸಿದ್ದಾಂತಗಳ ಮೇಲೆ ಇಂದಿನ ನಮ್ಮ ಪ್ರಜಾಪ್ರಭುತ್ವ ನಿಂತಿದೆ. ದೊಡ್ಡ ದೊಡ್ಡ ಮಹಾ ಗ್ರಂಥಗಳಲ್ಲಿರುವ ಆದರ್ಶಗಳ ಸಾರಂಶವನ್ನು ವಚನಗಳ ಮೂಲಕ ಸರಳ ವಿಧಾನದಲ್ಲಿ ಜನರಿಗೆ ತಲುಪಿಸುವ ಕಾರ್ಯವನ್ನು ಬಸವಣ್ಣ ಮಾಡಿದ್ದಾರೆ.
< previous
1
...
104
105
106
107
108
109
110
111
112
...
135
next >
Top Stories
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
12000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ
ಪಾಕ್ಗೆ ಕೋಲಾರ ಟೊಮೆಟೋ ರೈತರ ಶಾಕ್ !
ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ - ಮಧ್ಯಾಹ್ನ 12.30ರಿಂದ ಲಭ್ಯ
ಮಂಗಳೂರಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ