• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲೇ ಬಸಾಪುರ ಹಾಲು ಉತ್ಪಾದಕರ ಸಂಘ ಮಾದರಿ: ಶಾಸಕ ನಂಜೇಗೌಡ ಶ್ಲಾಘನೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕೋಲಾರ ಒಕ್ಕೂಟ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ಸಹಕಾರ ರತ್ನ ಪ್ರಶಸ್ತಿಯನ್ನು ನೀಡಿದ್ದಾರೆ. ರಾಜ್ಯದಲ್ಲಿ ಹಾಲು ಉತ್ಪಾದಕರಿಗೆ ಹೆಚ್ಚಿನ ಹಾಲಿನ ಬೆಲೆ ನೀಡುತ್ತಿರುವುದು ಕೋಲಾರ ಹಾಲು ಒಕ್ಕೂಟ. ಪ್ರತಿಯೊಬ್ಬ ಹಾಲು ಉತ್ಪಾದಕನೂ ಒಕ್ಕೂಟದ ಯೋಜನೆಗಳನ್ನು ಅಳವಡಿಸಿಕೊಳ್ಳಬೇಕೆಂದರು.
ಜ್ವಲಂತ ಸಮಸ್ಯೆ ವಿರುದ್ಧ ಹೋರಾಡುವ ಕನ್ನಡ ಸಂಘಟನೆಗಳು: ಶಾಸಕ ನಂಜೇಗೌಡ ಶ್ಲಾಘನೆ
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎನ್ನುವ ವೇದ ವ್ಯಾಕದೊಂದಿಗೆ ಶ್ರಮಿಸುತ್ತಿರುವ ನಮ್ಮ ಸಂಘಟನೆ ಕಾರ್ಯಕರ್ತರು ಕನ್ನಡದ ಕಟ್ಟಾಳು ಆಗಿದ್ದಾರೆ. ಕನ್ನಡ ಪರ ಕಾರ‍್ಯಕ್ರಮಗಳ ಜತೆಯಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಕಳಕಳಿಯನ್ನು ಹೊಂದಿ ಶೋಷಿತರನ್ನು ಪ್ರೋತ್ಸಾಹಿಸಿ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದಾರೆ.
ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿಗಳಿಗೆ ನೀಡುವ ಉಚಿತ ಊಟಕ್ಕೆ ಅಡ್ಡಿ
ಊಟ ನೀಡಲೆಂದು ತಯಾರಿಸಿ ತಂದಿದ್ದ ಊಟವನ್ನು ಕಾಲೇಜಿನ ಗೇಟಿನ ಹೊರಗಡೆಯಿಂದಲೇ ಕೆಲವೆ ಕೆಲವು ವಿದ್ಯಾರ್ಥಿನಿಯರಿಗೆ ಹಂಚಿಕೆ ಮಾಡಲಾಯಿತು. ಆದರೆ ಈ ಗೊಂದಲದಿಂದ ಅದೆಷ್ಟೊ ವಿದ್ಯಾರ್ಥಿಗಳು ಊಟ ಮಾಡುವ ಮನಸ್ಸಿದ್ದರೂ ಹಾಗೆಯೇ ಹೊರಟು ಹೋದರು. ಸುಮಾರು ಆರುನೂರು ವಿದ್ಯಾರ್ಥಿಗಳಿಗೆ ತಯಾರಿಸಿ ತಂದಿದ್ದ ಊಟದಲ್ಲಿ ಉಳಿದ ಊಟವನ್ನು ಅನಾಥ ಆಶ್ರಮಕ್ಕೆ ಕೊಟ್ಟಿದ್ದಾರೆ.
ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಎಲ್ಲರೂ ಸಹಕರಿಸಿ: ಶಾಸಕ ರವಿಕುಮಾರ್
ಮಹರ್ಷಿ ವಾಲ್ಮೀಕಿ ಸೇರಿದಂತೆ ವಿವಿಧ ಮಹನೀಯರ ಜಯಂತಿಗಳನ್ನು ವಿಜೃಂಭಣೆಯಿಂದ ಮಾಡುವ ಬದಲಿಗೆ ಅರ್ಥಪೂರ್ಣವಾಗಿ ಆಚರಿಸಿದಾಗ ಮಾತ್ರ ಜಯಂತಿ ಆಚರಣೆಗೆ ಗೌರವ ಬರುತ್ತದೆ.
ರೈತರು ಕೃಷಿ ಕ್ಷೇತ್ರವನ್ನು ಉದ್ಯಮವಾಗಿಸುವತ್ತ ಚಿಂತಿಸಲಿ: ಚುಂಚಶ್ರೀ ಸಲಹೆ
ಆಧುನಿಕ ತಂತ್ರಜ್ಞಾನದ ಫಲವಾಗಿ ಕೃಷಿಕ್ಷೇತ್ರ ಇಂದು ಲಾಭದಾಯಕವಾಗಿ ಬೆಳೆಯುತ್ತಿರುವುದು ಸಂತೋಷ ತಂದಿದೆ. ಎಐ ತಂತ್ರಜ್ಞಾನವೂ ಕೂಡ ಹನಿ ನೀರಾವರಿ, ಕೊಳವೆ ಬಾವಿ ನಿರ್ವಹಣೆ, ಹವಾಮಾನ ಮಾಹಿತಿ, ತೋಟಗಾರಿಕೆ ಬೆಳೆಗಳ ಸಂವರ್ಧನೆಗೆ ನೆರವು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ.
ಗಾಂಧೀ ತತ್ವ ಮುಂದಿನ ಪೀಳಿಗೆಗೆ ತಲುಪಿಸಬೇಕು
ದೇಶದ ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿ, ಅಹಿಂಸೆಯನ್ನು ತನ್ನ ಜೀವನದ ವಿಧಾನವನ್ನಾಗಿಸಿಕೊಂಡಿದ್ದ ಗಾಂಧೀಜಿಯವರು ಜಗತ್ತಿನ ಮಹಾನ್ ಅಹಿಂಸಾವಾದಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಅವರ ಜನ್ಮದಿನವಾದ ಅ.2ರಂದು ಇಡೀ ಜಗತ್ತಿನಾದ್ಯಂತ ‘ವಿಶ್ವ ಅಹಿಂಸಾ ದಿನ’ವನ್ನಾಗಿ ಆಚರಿಸಲಾಗುತ್ತಿದೆ.
ತೊಂಡೇಭಾವಿ ಗ್ರಾಪಂಗೆ ಗಾಂಧಿ ಗ್ರಾಮ ಪ್ರಶಸ್ತಿ: ಇಂದು ಪ್ರದಾನ
ಗೌರಿಬಿದನೂರು ತಾಲೂಕಿನಿಂದ ತೊಂಡೇಬಾವಿ ಪಂಚಾಯಿತಿಗೆ ಆ ಪ್ರಶಸ್ತಿ ದೊರೆತಿದೆ. 150 ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಗ್ರಾಮ ಪಂಚಾಯತಿ ತೋರಿದ ಪ್ರಗತಿಯನ್ನು ಆಧರಿಸಿ ಪಂಚಾಯಿತಿಯನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ
ಸಂಸ್ಕಾರ ಮರೆತ ಮಕ್ಕಳಿಂದ ವೃದ್ಧಾಶ್ರಮ ಹೆಚ್ಚಳ
ಮಕ್ಕಳು ತಂದೆ, ತಾಯಿಯನ್ನು ಸರಿಯಾಗಿ ಪಾಲನೆ ಪೋಷಣೆ ಮಾಡದೆ ನಿರ್ಲಕ್ಷವಹಿಸಿದರೆ, ಅಂತಹ ಹಿರಿಯ ನಾಗರಿಕರು ಉಪ ವಿಭಾಗಾಧಿಕಾರಿಗೆ ಲಿಖಿತ ದೂರು ನೀಡಿದರೆ ತಮ್ಮ ಮಕ್ಕಳಿಗೆ ನೊಂದಣಿ ಮಾಡಿಕೊಟ್ಟಿರುವ ಹಿಂದಿನ ಆಸ್ತಿ ಪತ್ರಗಳು ರದ್ದಾಗಿ ತಮ್ಮ ಹೆಸರಿಗೆ ಆಸ್ತಿಯನ್ನು ಹಿಂಪಡೆಯಲು ಅವಕಾಶವಿದೆ.
ಮಕ್ಕಳಿಗೆ ಪೌಷ್ಟಿಕ ಆಹಾರದ ಅರಿವು ಮೂಡಿಸಿ
ಅಪೌಷ್ಟಿಕತೆಯಿಂದ ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿಂದುಳಿಯುವ ಸಾಧ್ಯತೆ ಇದೆ. ಈ ಬಗ್ಗೆ ಪೋಷಕರು ಹಾಗೂ ಶಿಕ್ಷಕರು ಗಮನ ಹರಿಸಬೇಕು. ಹಣ್ಣು, ತರಕಾರಿಗಳನ್ನು ಹೆಚ್ಚು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು. ನೇರಳೆ ಹಣ್ಣು, ಪಪ್ಪಾಯ, ಬಾಳೆ ಹಣ್ಣು ಸೇರಿದಂತೆ ದೇಹಕ್ಕೆ ಶಕ್ತಿ ನೀಡುವ ಹಣ್ಣುಗಳ ಸೇವನೆ ಅಗತ್ಯ
ದಲಿತರ ಸ್ಮಶಾನಕ್ಕೆ ಜಾಗದ ಸಮಸ್ಯೆ: ಶಾಸಕ ಪ್ರದೀಪ್‌ ಈಶ್ವರ್‌
ಸ್ವಾತಂತ್ರ್ಯ ಬಂದಾಗಿನಿಂದ ದಲಿತರ ಸ್ಮಶಾನಕ್ಕೆ ಸಾಕಷ್ಟು ಜಾಗಗಳಿಲ್ಲ. ಜಾಗಗಳಿದ್ದರೂ ಬಲಾಡ್ಯರು ಒತ್ತುವರಿ ಮಾಡಿ ಕೊಂಡಿದ್ದಾರೆ. ನಾನು ಶಾಸಕನಾದ ಮೇಲೆ ಈ ಬಗ್ಗೆ ಗಮನ ಹರಿಸಿ, ಪೆರೇಸಂದ್ರ ಗ್ರಾಮದ ದಲಿತರಿಗೆ ಒಂದೂವರೆ ಎಕರೆ ಜಾಗವನ್ನು ಸರ್ಕಾರದಿಂದ ಮಂಜೂರುಮಾಡಿಸಿದ್ದೇನೆ.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved