• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೊಳ್ಳೆಗಳ ಉತ್ಪತ್ತಿ ವ್ಯಾಪಕ: ಜನರಲ್ಲಿ ಡೆಂಘೀ ಜ್ವರದ ಆತಂಕ
ಚರಂಡಿಗಳಲ್ಲಿ ತ್ಯಾಜ್ಯ ಸಮೇತ ನೀರು ನಿಂತುಕೊಂಡಿದ್ದು, ಇದೇ ವೇಳೆ ವಿವಿಧ ಬಡಾವಣೆಗಳಲ್ಲಿ ಚರಂಡಿಯ ನೀರು ಕುಡಿಯುವ ನೀರಿನ ಪೈಪ್ ಲೈನ್‌ಗಳಿಗೆ ಮಿಶ್ರಣವಾಗುತ್ತಿರುವ ಆತಂಕ ವ್ಯಕ್ತವಾಗುತ್ತಿದೆ. ಮತ್ತೊಂದೆಡೆ ಕೇವಲ ಜಾಗೃತಿ ಕಾರ್ಯಕ್ರಮಗಳಿಗೆ ಸೀಮಿತವಾಗಿರುವ ಸ್ಥಳೀಯ ಆಡಳಿತ ಸಂಸ್ಥೆಗಳು, ಕಾಲ ಕಾಲಕ್ಕೆ ಚರಂಡಿಗಳ ಸ್ವಚ್ಛತೆ ಮತ್ತು ತ್ಯಾಜ್ಯ ವಿಲೇವಾರಿ ಕಾರ್ಯ ಕೈಗೊಳ್ಳದಿರುವುದು ಮತ್ತು ಸೊಳ್ಳೆಗಳ ಉತ್ಪತ್ತಿಗೆ ಕಡಿವಾಣ ಹಾಕದಿರುವುದು ಹೆಚ್ಚು ಜನರು ಅನಾರೋಗ್ಯಕ್ಕೆ ಗುರಿಯಾಗಲು ಪ್ರಮುಖ ಕಾರಣವಾಗಿದೆ.
6 ತಿಂಗಳಲ್ಲಿ ಐಟಿಐ ಕಾಲೇಜು ಲೋಕಾರ್ಪಣೆ: ಶಾಸಕ ಕೆ.ವೈ. ನಂಜೇಗೌಡ
ಟೇಕಲ್ ಮತ್ತು ಮಾಸ್ತಿಯಲ್ಲಿ 5 ಎಕರೆ ಸ್ಥಳದಲ್ಲಿ ದೊಡ್ಡದಾದ ಮಾದರಿ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಯೋಜನೆ ಬಂದಿದ್ದು, ಸಾರ್ವಜನಿಕರ ಆರೋಗ್ಯ ಸೇವೆಗೆ ಕೆಲಸ ಪ್ರಾರಂಭವಾಗುತ್ತದೆ. ಈ ಯೋಜನೆಯನ್ನು ಕೆ.ಜಿ.ಹಳ್ಳಿ ಸರ್ವೇ ನಂ.73 ರಲ್ಲಿ 5 ಎಕರೆ ಪ್ರದೇಶದಲ್ಲಿ ಗುರುತಿಸಲಾಗಿದೆ. ರಾಜ್ಯದಲ್ಲಿ ನಮ್ಮದೇ ಸರ್ಕಾರ ಇರುವುದರಿಂದ ಹಲವಾರು ಯೋಜನೆಗಳು ನಮ್ಮ ತಾಲೂಕಿಗೆ ಬರುತ್ತಿವೆ. ಟೇಕಲ್‌ನ ಕೆ.ಜಿ. ಹಳ್ಳಿ ಹೋಬಳಿಯು ಪ್ರಮುಖ ಕೇಂದ್ರ ಸ್ಥಾನವಾಗಿದ್ದು, ಮುಂದಿನ ದಿನಗಳಲ್ಲಿ ಮಾದರಿ ಹೋಬಳಿಯನ್ನಾಗಿ ಮಾಡಲಾಗುತ್ತದೆ.
ಬಿಸಿಯೂಟ ನೌಕರರಿಂದ ವಿಜಯೋತ್ಸವ
ಅಕ್ಷರ ದಾಸೋಹ ಬಿಸಿಯೂಟ ತಯಾರಿಸುವ ನೌಕರರು ನಿವೃತ್ತಿಯಾದರೆ ಬರಿ ಕೈಯಲ್ಲೆ ಮನೆಗೆ ಹೋಗಬೇಕಾಗಿತ್ತು. ಅವರಿಗೆ ಇಡಿಗಂಟು ಕೊಡಬೇಕೆಂದು ನಾಲ್ಕೈದು ವರ್ಷಗಳಿಂದ ಸತತವಾಗಿ ನಡೆಸಿಕೊಂಡು ಬರುತ್ತಿದ್ದ ಹೋರಾಟಕ್ಕೆ ಫಲ ಇಂದು ಫಲಿಸಿದೆ
ಸಭೆಗೆ ಹಾಜರಾಗದ ಶಾಸಕರ ವಿರುದ್ಧ ಪ್ರತಿಭಟನೆ
ವಿಧಾನಸಭೆಯಲ್ಲಿ ಮೂರೂ ಜಿಲ್ಲೆಗಳ ಶಾಸಕರು ಶಾಶ್ವತ ನೀರಾವರಿ ಯೋಜನೆಗಳನ್ನು ರೂಪಿಸಲು ಒತ್ತಾಯಿಸಬೇಕು, ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಉಗ್ರವಾದ ಹೋರಾಟ ನಡೆಸಲಿದೆ
ಮನೆಯಲ್ಲೇ ಗ್ರಂಥಾಲಯ ನಿರ್ಮಿಸಿದ ನಿವೃತ್ತ ಶಿಕ್ಷಕ ರೆಡ್ಡಪ್ಪ
ವೃತ್ತಿ ಜೀವನದ ಆರಂಭದಿಂದಲೂ ವಿವಿಧ ಭಿನ್ನ ವಿಭಿನ್ನ ಹಳೆಯ ಮಾದರಿಯ ವಸ್ತುಗಳನ್ನು ಸಂಗ್ರಹಿಸಿ, ಪುಸ್ತಕಗಳನ್ನು ಓದುವ ಪ್ರವೃತ್ತಿ ಬೆಳಸಿಕೊಂಡಿದ್ದ ರೆಡ್ಡಪ್ಪ ನೂರಾರು ಪುಸ್ತಕಗಳನ್ನು ಸಂಗ್ರಹಿಸಿದ್ದರು. ನಿವೃತ್ತಿ ಹೊಂದಿದ ಬಳಿಕ ಈಗ ತನ್ನ ಮನೆಯನ್ನೇ ಗ್ರಂಥಾಲಯ ತೆರೆದಿದ್ದಾರೆ
ಲೀಡ್‌...........ಬದುಕಿನ ನಡುವೆ ಹೋರಾಟ ಮಾಡಬೇಕು
ಗೋಕಾಕ್ ಚಳವಳಿ ನಂತರ ಡಿ. 27 ರಂದು ಕನ್ನಡ ನಾಮಫಲಕಗಳ ಕಡ್ಡಾಯಕ್ಕಾಗಿ ನಡೆಸಿದ ಕರವೇ ಹೋರಾಟ ಬಹುದೊಡ್ಡ ಐತಿಹಾಸಿಕ ಹೋರಾಟ. ಅನ್ಯಭಾಷೆಗಳ ನಾಮಫಲಕಗಳನ್ನು ಚಿಂದಿ-ಚಿಂದಿ ಮಾಡಲಾಗಿತ್ತು
ವಿಶೇಷಚೇತನರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸಿ
ವಿಕಲಚೇತನರಿಗೆ ಯುಡಿಐಡಿ ಮನೆ ಬಾಗಿಲಿಗೆ ಸೌಲಭ್ಯವನ್ನು ಕಲ್ಪಿಸಬೇಕು. ವಿಕಲಚೇತನರಿಗೆ ಎಲ್ಲಾ ಇಲಾಖೆಗಳ, ಸ್ಥಳಿಯ ಸಂಸ್ಥೆಗಳ ಶೆ.5 ರಷ್ಟು ಅನುದಾನ ಮೀಸಲಾತಿ ಹಾಗೂ ವಿಶೇಷ ಸೌಲಭ್ಯ ಒದಗಿಸಬೇಕು
.ಜೆಜೆಎಂ ಯೋಜನೆ: ತಾಲೂಕಿಗೆ ₹294 ಕೋಟಿ ಬಿಡುಗಡೆ
ಪ್ರಧಾನಮಂತ್ರಿ ಅವರು ಶೌಚಾಲಯಗಳ ನಿರ್ಮಾಣ, ಉಜ್ವಲ ಯೋಜನೆ ಮುಂತಾದ ಯೋಜನೆಗಳು ಜನಸಾಮಾನ್ಯರ ಬದುಕನ್ನು ಉತ್ತಮಗೊಳಿಸುವ ಅಂತಹ ಕಾರ್ಯಕ್ರಮಗಳನ್ನು ಕೊಡುತ್ತಿದ್ದಾರೆ
ಖಾತೆ ಅದಾಲತ್‌ ಮೂಲಕ ಇ ಖಾತೆ ನೀಡಿ
ಖಾತೆ ಅದಾಲತ್ ಮಾಡುವ ಮೂಲಕ ನೇರವಾಗಿ ಫಲಾನುಭವಿಗೆ ವಿತರಣೆ ಮಾಡಬೇಕು. ಇದೊಂದು ಇಳ್ಳೆಯ ಪದ್ದತಿ. ಮಧ್ಯವರ್ತಿಗಳಿಗೆ ಕಡಿವಾಣ ಹಾಕಿದಂತಾಗುತ್ತದೆ. ನೇರವಾಗಿ ಅರ್ಜಿ ಸಲ್ಲಸಬಹುದು. 45 ದಿನಗಳೊಳಗೆ ಖಾತೆಗಳು ಸಿದ್ದವಾಗುತ್ತವೆ.
ಗಾಣಿಗ ಸಮುದಾಯ ಒಗ್ಗಟ್ಟಾಗಬೇಕು
ದಾನಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಬೇಕಾದ ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಸಂಘದ ಪದಾಧಿಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡಲು ಹಾಗೂ ಸಮುದಾಯದಲ್ಲಿ ಉನ್ನತ ಅಧಿಕಾರಿಗಳಾಗಿ ಸೇವೆ ಸಲ್ಲಿಸಿದ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಿರಿಯರನ್ನು ಸನ್ಮಾನಿಸಬೇಕು
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 154
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved