• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳಾ ಸಬಲೀಕರಣಕ್ಕೆ ಧಗ್ರಾ ಆದ್ಯತೆ: ನಗರಸಭಾಧ್ಯಕ್ಷ ಗಜೇಂದ್ರ
ಕೆರೆಗಳ ಹೂಳು ತೆಗೆಯುವ ಮೂಲಕ ಬರಪೀಡಿತ ಪ್ರದೇಶದಲ್ಲಿ ಅಂತರ್ಜಲ ಅಭಿವೃದ್ಧಿಗೆ ಸಹಕಾರ ನೀಡುತ್ತಿರುವ ಧರ್ಮಸ್ಥಳ ಯೋಜನೆ, ಮದ್ಯವರ್ಜನ ಶಿಬಿರಗಳ ಮೂಲಕ ಅನೇಕ ಕುಟುಂಬಗಳು ಬೀದಿ ಪಾಲಾಗುವುದನ್ನು ತಪ್ಪಿಸುತ್ತಿವೆ. ಇಂತಹ ಜನ ಉಪಕಾರಿ ಯೋಜನೆ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ.
ಮುಖ್ಯಮಂತ್ರಿ ವಿರುದ್ಧ ದ್ವೇಷ ರಾಜಕಾರಣ: ರಫೀಉಲ್ಲಾ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆದು ಗಟ್ಟಿಯಾಗಿದೆ. ಇಲ್ಲಿ ಆಪರೇಷನ್ ಕಮಲಕ್ಕೆ ಯಾವುದೇ ರೀತಿಯ ಅವಕಾಶ ಇಲ್ಲ.
ಒತ್ತಡದ ಜೀವನ ಹೃದ್ರೋಗಕ್ಕೆ ಕಾರಣ
ಮಧ್ಯಪಾನ, ತಂಬಾಕು ಸೇವನೆ, ಅನಾರೋಗ್ಯಕರ ಆಹಾರ ಹಾಗೂ ಜಡಜೀವನಶೈಲಿಯಂತಹ ಅಪಾಯಕಾರಿ ಅಂಶಗಳನ್ನು ನಿಯಂತ್ರಿಸುವ ಮೂಲಕ, ಹೃದ್ರೋಗ ಮತ್ತು ಪಾರ್ಶ್ವವಾಯುಗಳಿಂದ ಕನಿಷ್ಠ ಶೇ 80ರಷ್ಟು ಅಕಾಲಿಕ ಮರಣಗಳನ್ನು ತಪ್ಪಿಸಬಹುದುದು.
ನಗರಸಭೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ: ನಗರಸಭೆ ಅಧ್ಯಕ್ಷ ಎಂ.ವಿ ವೆಂಕಟಸ್ವಾಮಿ
ಶಾಲೆ ಕಾಲೇಜು ಹಾಗೂ ಕಲ್ಯಾಣ ಮಂಟಪ ತೆರಿಗೆ ಕಟ್ಟಿಸಿಕೊಳ್ಳಬೇಕು ನಗರಸಭೆ ವ್ಯಾಪ್ತಿಯ ಅಂಗಡಿ ಮಳಿಗೆಗಳ ಬಾಕಿ ಇರುವ ಬಾಡಿಗೆ ವಸೂಲಿ ಮಾಡಬೇಕು. ಈಗಿನ ದರ ನಿಗಧಿ ಮಾಡಬೇಕು. ನಗರ ಸಭೆಯ ಸಿ.ಎ ನಿವೇಶನ ಉದ್ಯಾನವನ ಜಾಗಗಳಿಗೆ ತಂತಿ ಬೇಲಿ ಅಳವಡಿಸಬೇಕು.
ವಿದ್ಯಾರ್ಥಿಗಳು ಸ್ಪಷ್ಟ ಗುರಿ ಹೊಂದಿರಬೇಕು: ಡೀಸಿ ಪಿ.ಎನ್‌.ರವೀಂದ್ರ
ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳು ಓದುವ ಮುನ್ನ ನಾವು ಏನಾಗಬೇಕು ಎಂದುಕೊಂಡಿದ್ದೀರೊ ಅದರತ್ತ ಮಾತ್ರ ಆಸಕ್ತಿಯಿಡಬೇಕು.ಎಲ್ಲವೂ ಆಗಬೇಕು ಎನ್ನುವ ಬದಲಿಗೆ ನಾನು ಇದೇ ಆಗುತ್ತೇನೆ ಎಂದು ನಿಶ್ವಿತ ಗುರಿಯತ್ತ ಸಾಗಿದರೆ ಉತ್ತಮ ಬದುಕು ಭವಿಷ್ಯ ನಿಮ್ಮದಾಗಲಿದೆ .
ಅಗ್ನಿ ದುರಂತ ತಡೆಯಲು ಮುನ್ನೆಚ್ಚರಿಕೆ ವಹಿಸಿ
ಅಗ್ನಿ ಅವಘಡಗಳಿಂದ ರಾಷ್ಟ್ರದ ಸಂಪತ್ತು ನಷ್ಠ ಆಗುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಅಗ್ನಿಶಾಮಕ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರು ಪಾಲಿಸಬೇಕು. ಮುನ್ನೆಚ್ಚರಿಕೆ ಕ್ರಮ ಪಾಲಿಸುವುದರಿಂದ ಅಗ್ನಿ ಅನಾಹುತಗಳನ್ನು ತಪ್ಪಿಸಬಹುದು. ಇದರಿಂದ ಆಗುವ ಪ್ರಾಣ, ಆಸ್ತಿ ರಕ್ಷಿಸಬಹುದು
ಏನಿಗದಲೆ ಗ್ರಾಪಂಗೆ ‘ಗಾಂಧಿ ಗ್ರಾಮ ಪುರಸ್ಕಾರ’
ಸರ್ಕಾರದ ಅನುದಾನ ಬಳಸಿ, ಗ್ರಾಮಗಳಿಗೆ ಅಗತ್ಯ ಸೌಕರ್ಯ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉದ್ಯಾನ, ಕಾಂಪೌಂಡ್‌, ಶೌಚಾಲಯ, ಶುದ್ಧ ನೀರಿನ ವ್ಯವಸ್ಥೆ, ಹೊಗೆಮುಕ್ತ ಗ್ರಾಮ, ಸಿಸಿ ರಸ್ತೆ, ನಮ್ಮ ಗ್ರಾಮ ನಮ್ಮ ರಸ್ತೆ ನಿರ್ಮಾಣ, ಗ್ರಂಥಾಲಯ ಸೇವೆ ಕಲ್ಪಿಸಲಾಗಿದೆ. ಈ ಕಾರಣಕ್ಕಾಗಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ
ಸ್ವಚ್ಛತಾ ಕಾರ್ಯ ನಿರಂತರ ಕಾರ್ಯಕ್ರಮವಾಗಬೇಕು
ಸಾರ್ವಜನಿಕರು ತಮ್ಮ ಮನೆಯ ಆವರಣ, ಸುತ್ತ ಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆ ತ್ಯಜಿಸಬೇಕು, ಪಟ್ಟಣ ವ್ಯಾಪ್ತಿಯಲ್ಲಿ ಸ್ವಚ್ಛತೆ ಕುರಿತು ಇನ್ನೂ ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ
ಆಸ್ಪತ್ರೆ, ಹಾಸ್ಟಲ್‌ಗಳ ಅವ್ಯವಸ್ಥೆ: ಉಪಲೋಕಾಯುಕ್ತರು ಗರಂ
ಆಸ್ಪತ್ರೆಯ ಶೌಚಾಲಯಗಳ ಸ್ಥಿತಿ ಅತ್ಯಂತ ಶೋಚನೀಯವಾಗಿವೆ, ಸ್ವಚ್ಛತೆ ಮರೀಚಿಕೆಯಾಗಿದೆ, ಹರಿದ ಹಾಸಿಗೆ, ಬೆಡ್‌ಶಿಟ್ ನೀಡಲಾಗುತ್ತಿದೆ, ಪುರುಷರ ಶೌಚಲಯಗಳಿಗೆ ಬೀಗ ಜಡಿಯಲಾಗಿದೆ. ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ, ಬೇಕಾದ ಔಷಧಿಗಳನ್ನು ಹೊರಗಿನಿಂದ ತರುವಂತೆ ಚೀಟಿ ಬರೆದುಕೊಡುತ್ತಾರೆಂದು ರೋಗಿಗಳ ದೂರು.
‘ನಿಮ್ಮ ಹೃದಯ ರಕ್ಷಣೆ ನಿಮ್ಮ ಕೈಯಲ್ಲಿದೆ’
ಹೃದ್ರೋಗ ಸಮಸ್ಯೆಗಳು ಹೆಚ್ಚುತ್ತಿವೆ. ಹೃದಯದ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಬಹಳ ಮುಖ್ಯವಾಗಿದೆ. ಆದರೆ ಜಗತ್ತಿನಾದ್ಯಂತ ಹಲವರಿಗೆ ಹೃದಯದ ಕಾಳಜಿ ಮಹತ್ವದ ಅರಿವಿಲ್ಲ. ಹೃದ್ರೋಗಗಳ ಬಗ್ಗೆ ಜನರಲ್ಲಿ ಮಾಹಿತಿ ಕೊರತೆ ಇದೆ
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved