• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಂದಿ ಬೆಟ್ಟಕ್ಕೆ ಪ್ರವಾಸಿಗರ ದಂಡು, ಟ್ರಾಫಿಕ್‌ ಜಾಮ್‌
ನಂದಿಗಿರಿಧಾಮದ ಮೇಲೆ 300 ಕಾರ್‌ಗಳಿಗೆ ಮತ್ತು ಸುಮಾರು ಆರು ನೂರು ಬೈಕ್‌ಗಳಿಗೆ ಮಾತ್ರ ಪಾರ್ಕಿಂಗ್ ವ್ಯೆವಸ್ಥೆ ಇದ್ದು, ಪಾರ್ಕಿಂಗ್ ಲಾಟ್ ಸಹ ತುಂಬಿ ತುಳುಕುತ್ತಿದ್ದು, ವಾಹನ ಸವಾರರ ಮತ್ತು ಪ್ರವಾಸಿಗರ ನಿಯಂತ್ರಿಸಲು ನಂದಿ ಗಿರಿಧಾಮದ ಸಿಬ್ಬಂಧಿ ಹರಸಾಹಸ ಪಟ್ಟರು.
ರೈತರಿಗೆ ಸರ್ಕಾರಿ ಸೌಲಭ್ಯ ತಲುಪಿಸಿ
ರೈತರಿಗೆ ಸರ್ಕಾರದಿಂದ ಸಬ್ಸಿಡಿ ದರದಲ್ಲಿ ನೀಡುವಂತಹ ಬಿತ್ತನೆ ಬೀಜ ವಿತರಣೆಯಲ್ಲಿ ಯಾವುದೇ ಕಾರಣಕ್ಕೂ ಪಕ್ಷಪಾತ, ತಾರತಮ್ಯ ಸಹಿಸಲ್ಲ ಜೊತೆಗೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಣೆ ಮಾಡಬೇಕು. ರೈತರಿಗೆ ಸರ್ಕಾರಿ ಸೌಲಭ್ಯಗಳನ್ನು ಸಕಾಲದಲ್ಲಿ ಸಮರ್ಪಕವಾಗಿ ತಲುಪಿಸುವಂತಹ ಕೆಲಸ ಅಧಿಕಾರಿಗಳು ಮಾಡಬೇಕು.
ಉಪ್ಪಾರ ಸಮಾಜ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಲಿ
ಪ್ರತಿಯೊಬ್ಬರೂ ಕಡ್ಡಾಯ ಶಿಕ್ಷಣ ಪಡೆದುಕೊಳ್ಳಬೇಕು. ಅಲ್ಲದೇ ಸರಕಾರ ಶಿಕ್ಷಣಕ್ಕೆ ಸಾಕಷ್ಟು ಅನುದಾನ ನೀಡುತ್ತಿದ್ದು, ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು. ಪ್ರತಿಯೊಬ್ಬರಿಗೂ ಶಿಕ್ಷಣದ ಹಕ್ಕು ಇದೆ. ಸಂಘಟನೆಗಳು ಸಮಾಜದ ಅಭಿವೃದ್ಧಿಗೆ ಹೆಚ್ಚು ಶ್ರಮಿಸಬೇಕು. ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಉನ್ನತ ಶಿಕ್ಷಣ ಕೊಡಿಸಬೇಕು
ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು
ಮಹಿಳೆಯರಿಗಾಗಿ ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿವೆ. ಈ ಯೋಜನೆಗಳ ಪ್ರಯೋಜನ ಪಡೆಯುವುದರ ಜೊತೆಗೆ ತಾವು ಮೂರು ತಿಂಗಳ ಹೊಲಿಗೆ ತರಬೇತಿ ಪಡೆದ ನೀವು ತಮ್ಮ ಸ್ವಂತ ಉದ್ಯಮಿಗಳನ್ನ ಪ್ರಾರಂಭಿಸುವಂತಹ ಸಶಕ್ತ ಮಹಿಳೆಯರಾಗಿ ಹೊರಹೊಮ್ಮಬೇಕು
ಅವ್ಯವಸ್ಥೆ: ನಮ್ಮನಾಡು ಗೋ ಶಾಲೆ ಹಸುಗಳ ಸ್ಥಳಾಂತರ
ನಮ್ಮ ನಾಡು ಗೋಶಾಲೆಯ ಅವ್ಯವಸ್ಥೆಗಳ ಬಗ್ಗೆ ನ್ಯಾಯಾಧೀಶೆ ಶಿಲ್ಪಾ ರವರು ನೀಡಿದ ದೂರಿನ ಮೇರೆಗೆ ಗೋಶಾಲೆಯ ಮಾಲೀಕ ವೆಂಕಟೇಶ್ ನನ್ನು ಬಂಧನ ಮಾಡಲಾಗಿದೆ. ಇನ್ನೂ ನ್ಯಾಯಾಧೀಶರ ಸಮ್ಮುಖದಲ್ಲಿ ನಮ್ಮ ನಾಡು ಗೋಶಾಲೆಯಲ್ಲಿದ್ದ ಹಸುಗಳನ್ನು ಬೇರೆ ಗೋಶಾಲೆಗಳಿಗೆ ಸ್ಥಳಾಂತರ ಮಾಡಲಾಯಿತು
ಪರಿಸರ ಸಂರಕ್ಷಣೆ ಜೀವನ ಧರ್ಮವಾಗಬೇಕು
ನಮ್ಮ ಪೂರ್ವಿಕರು ಭೂಮಿ, ಮರ-ಗಿಡಗಳು ಹಾಗೂ ಜೀವಸಂಕುಲಗಳನ್ನು ದೇವರೆಂದು ಭಾವಿಸಿ ಗೌರವಿಸುತ್ತಿದ್ದರು. ಇದರಿಂದಾಗಿ ಪ್ರತಿಯೊಬ್ಬರೂ ಪರಿಸರ ಸಂರಕ್ಷರಣೆಯ ಮಹತ್ವವನ್ನು ಅರಿತು ಪರಿಸರ ಮೌಲ್ಯಗಳನ್ನು ಪಾಲಿಸುತ್ತಿದ್ದರು. ಪರಿಸರಕ್ಕೆ ಪರ್‍ಯಾಯವಿಲ್ಲ. ಶಾಲಾ ಹಂತದಲ್ಲಿಯೇ ಭೂಮಿ ಮತ್ತು ಪರಿಸರದ ವಿಷಯಗಳ ಬಗ್ಗೆ ಕಲಿತರೆ ಅದು ಜೀವನ ಪಾಠವಾಗುತ್ತದೆ.
19ರಂದು ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ
ಜೂ. 19 ರಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದ ಮಯೂರ ಸಭಾಂಗಣದಲ್ಲಿ ರಾಜ್ಯ ಸಚಿವ ಸಂಪುಟದ ಸಭೆ ನಡೆಯಲಿದೆ. ಸಭೆಯಲ್ಲಿ ಭಾಗವಹಿಸುವ ಗಣ್ಯರಿಗೆ ವ್ಯಾಸ್ತವ್ಯ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರಿನ ವ್ಯವಸ್ಥೆ, ಊಟ ತಿಂಡಿ ವ್ಯವಸ್ಥೆಯಾಗಬೇಕು. ಈ ಎಲ್ಲಾ ಕಾರ್ಯಗಳನ್ನು ನಿರ್ವಹಿಸಲು ಒಟ್ಟು 19 ಸಮಿತಿಗಳನ್ನು ರಚಿಸಲಾಗಿದೆ.
ಖಾತ್ರಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾಗಲಿ
ಕೂಲಿಕಾರರಿಗೆ ನಿರಂತರ ಕೆಲಸ ನೀಡಲಾಗುತ್ತಿದೆ. ಜತೆಗೆ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ ಕೈಗೊಳ್ಳಲಾಗಿದೆ. ಮ-ನರೇಗಾ ಯೋಜನೆಯಡಿ ಆಯಾ ರಾಜ್ಯಗಳಿಗೆ ಅನುಗುಣವಾಗಿ ಕೂಲಿಯನ್ನು ನಿಗದಿ ಮಾಡಲಾಗಿದ್ದು ಕರ್ನಾಟಕದಲ್ಲಿ ಇದುವರೆಗೂ 349 ರೂ. ಕೂಲಿ ಪಡೆಯುತ್ತಿದ್ದವರು ಏಪ್ರಿಲ್ 1 ರಿಂದ 370 ರೂ. ಪಡೆಯಲಿದ್ದಾರೆ
ದೇಶಕ್ಕಾಗಿ ಸ್ಪಂದಿಸುವ ಯುವಸಮೂಹ ಸೃಷ್ಟಿಸಿ
ಒಬ್ಬ ವಿದ್ಯಾರ್ಥಿ ಪದವಿ ಪೂರೈಸುವ ವೇಳೆಗೆ ಆತನ ಶಿಕ್ಷಣಕ್ಕಾಗಿ ಕೆಲವು ಲಕ್ಷಗಳನ್ನು ಸರ್ಕಾರ ಆತನ ಮೇಲೆ ಖರ್ಚು ಮಾಡಿರುತ್ತದೆ. ಹೀಗೆ ಭಾರತದ ನೆಲದಿಂದ ಲಕ್ಷಾಂತರ ಯುವಜನತೆ ಶಿಕ್ಷಣ ಪಡೆದ ಬಳಿಕ ವಿದೇಶಗಳಿಗೆ ಹೋಗಿ ನೆಲೆಸುತ್ತಾರೆ. ಅವರಿಗೆ ನಮ್ಮ ದೇಶದ ಬಗೆಗೆ ಯಾವ ಗೌರವವಿದೆ ಎಂದು ಪ್ರಶ್ನಿಸಬೇಕಾಗುತ್ತದೆ.
ಕೈ ಆಡಳಿತದಲ್ಲಿ ರಾಜ್ಯದ ಪ್ರಗತಿ ಚಕ್ರ ನಿಂತಿದೆ
ಕಾನೂನು ರಕ್ಷಿಸಬೇಕಾದ ಕಾಂಗ್ರೆಸ್ ಸರ್ಕಾರವೇ, ಪೊಲೀಸ್ ಠಾಣೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನು ಓಲೈಸುತ್ತಿದೆ. ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಗಳ ಮೇಲಿನ ಕೇಸುಗಳನ್ನು ವಾಪಸ್ ಪಡೆದಿರುವುದು, ಹಾಗೂ ಡಿ.ಜಿ. ಹಳ್ಳಿ-ಕೆ.ಜಿ. ಹಳ್ಳಿ ಗಲಭೆಯಲ್ಲಿ ಗಲಭೆಕೋರರ ತುಷ್ಟಿಕರಣ ಮಾಡಿದ್ದೇ ಕಾಂಗ್ರೆಸ್ಸಿನ ಅಸಲಿ ಮುಖವಾಗಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 153
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved