• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ದೇಶದಲ್ಲಿ ಕಾರ್ಪೊರೇಟ್‌ ಕಂಪನಿ ಸರ್ಕಾರಗಳಿವೆ’
ಬಿಎಸ್ ಎನ್ ಎಲ್ ಮುಚ್ಚಿಹೋಗುತ್ತಿದೆ. ಏರ್‌ಟೆಲ್ ಆಗಲಿ, ಜಿಯೋ ಕಂಪನಿಯಾಗಲಿ ದಿನೇ ದಿನೆ ವೃದ್ಧಿಯಾಗುತ್ತಿದೆ ಇಲ್ಲಿ ಕಾರ್ಪೋರೇಟ್ ಕಂಪನಿಗಳು ಸರ್ಕಾರ ನಡೆಸುತ್ತಿವೆ. ಪ್ರಜಾಪ್ರಭುತ್ವ ಸತ್ತು ಹೋಗಿದೆ ನಾವು ಹಾಕುವ ಪ್ರತಿಯೋಂದು ಓಟು ಶ್ರೀಮಂತರ ಪರವಾಗಿ ಕಾನೂನು ರೂಪಿಸುವ ಶಾಸನಗಳಾಗುತ್ತಿವೆ
ಮಕ್ಕಳಿಗೆ ಪೌಷ್ಟಿಕ ಆಹಾರವೂ ಮುಖ್ಯ
ಸರ್ಕಾರಿ ಶಾಲೆಯ ಮಕ್ಕಳಲ್ಲಿ ಪೌಷ್ಟಿಕ ಆಹಾರದ ಕೊರತೆಯಿಂದ ಶೈಕ್ಷಣಿಕವಾಗಿ ಹಿನ್ನೆಡೆಯಾಗುವುದನ್ನು ತಪ್ಪಿಸುವ ಹಾಗೂ ಸರ್ಕಾರಿ ಶಾಲೆ ಮಕ್ಕಳು ಸಹ ಉತ್ತಮ ಸಾಧನೆ ಮಾಡಬೇಕೆಂಬ ಉದ್ದೇಶದಿಂದ ಸರ್ಕಾರ ಈ ಯೋಜನೆ ಆರಂಭಿಸಿದೆ. ಇದನ್ನು ಮಕ್ಕಳು ಬಳಸಿಕೊಂಡು ವಿದ್ಯಾವಂತರಾಗಬೇಕು.
ಸ್ವಚ್ಛತೆ ಕಾಪಾಡುವ ಪೌರಕಾರ್ಮಿಕರನ್ನು ಗೌರವಿಸಬೇಕು
ನಗರದ ಜೀವನಾಡಿಳಾಗಿರುವ ಪೌರ ಕಾರ್ಮಿಕರಿಗೂ ಒಂದು ದಿನ ಇದೇ ಎಂಬುದು ಹಲವು ಜನರಿಗೇ ತಿಳಿದೇ ಇಲ್ಲ. ನಗರದ, ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ, ಸಮರ್ಪಕವಾಗಿ ಪರಿಸರವನ್ನು ಸ್ವಚ್ಚವಾಗಿಡುವ ಪೌರ ಕಾರ್ಮಿಕರ ಸೇವೆಯನ್ನು ಗುರುತಿಸಿ, ಗೌರವಿಸುವುದೇ ಪೌರಕಾರ್ಮಿಕ ದಿನಾಚರಣೆ ಉದ್ದೇಶ
ಮಾರಕ ರೋಗಗಳಿಗೆ ತಂಬಾಕು ಬಳಕೆ ಕಾರಣ
ತಂಬಾಕಿನಲ್ಲಿ ಸುಮಾರು 300 ಕ್ಕೂ ಹೆಚ್ಚು ವಿಷಕಾರಿ ರಸಾಯನಿಕ ವಸ್ತುಗಳಿವೆ. ಇತ್ತೀಚಿನ ದಿನಮಾನಗಳಲ್ಲಿ ಯುವಪೀಳಿಗೆಯು ತಂಬಾಕು ವ್ಯಸನಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ. ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬೆಳವಣಿಗೆಗೆ ತಂಬಾಕು ಅಪಾಯಕಾರಿ ಉತ್ಪನ್ನವಾಗಿದೆ.
ಕುಲಾಂತರಿ ನಿರ್ಮೂಲನೆಗೆ ಆಗ್ರಹಿಸಿ ಪ್ರತಿಭಟನೆ
ಕುಲಾಂತರಿಯಿಂದ ದೇಶದ ಆಹಾರದ ಭದ್ರತೆ, ಉತ್ತಮ ಪೌಷ್ಟಿಕ ಆಹಾರ, ಕೀಟ ಭಾದೆಯಿಂದ ರಕ್ಷಣೆ ಮತ್ತು ರೈತರಿಗೆ ಹೆಚ್ಚಿನ ಇಳುವರಿ ಬರುತ್ತದೆ ಎಂಬಿತ್ಯಾದಿ ಸುಳ್ಳು ಕಥೆಗಳನ್ನು ಹೇಳುತ್ತಾ ಜನರನ್ನು ನಂಬಿಸಲು ಹೊರಟಿದ್ದಾರೆ. ಇದರ ವಿರುದ್ಧ ಎಚ್ಚರ ವಹಿಸದಿದ್ದರೆ ಆಹಾರ ವ್ಯಪಸ್ಥೆಯೇ ತಲೆಕೆಳಗಾಗಲಿದೆ.
ಸ್ವಚ್ಛತೆ ಕುರಿತು ಜನತೆಗೆ ಅರಿವು ಮೂಡಿಸಬೇಕು
ಸ್ವಚ್ಚತೆಯೇ ಜೀವನ, ಸ್ವಚ್ಛತೆಯೇ ಬಾಳು ಅದಕ್ಕಾಗಿ ನಮ್ಮ ಸುತ್ತಮುತ್ತಲ ಸ್ವಚ್ಛತೆಯನ್ನು ಕಾಪಾಡಿಕೊಳ್ಳೋಣ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಮತ್ತು ಶುಚಿತ್ವದ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಸ್ವಚ್ಛತಾ ಸೇವೆ ಪಾಕ್ಷಿಕ-2024 ನ್ನು ಹಮ್ಮಿಕೊಳ್ಳಲಾಗಿದೆ.
ಪೌಷ್ಟಿಕ ಆಹಾರ ಸೇವನೆ ಸದೃಢ ಆರೋಗ್ಯಕ್ಕೆ ಪೂರಕ
ಗೌರಿಬಿದನೂರು: ಹಸಿರು ಎಲೆಗಳ ತರಕಾರಿಗಳು ಎಲ್ಲಾ ಮುಖ್ಯ ಪೌಷ್ಟಿಕಾಂಶಗಳನ್ನು ಒಳಗೊಂಡಿದ್ದು, ಬೆಳವಣಿಗೆಗೆ ಮತ್ತು ಉತ್ತಮ ಆರೋಗ್ಯಕ್ಕೆ ಅತ್ಯವಶ್ಯಕ. ಭಾರತದಲ್ಲಿ ವ್ಯಾಪಕ ಪ್ರಮಾಣದಲ್ಲಿ ಹಸಿರು ಎಲೆ ತರಕಾರಿಗಳನ್ನು ತಿನ್ನಲಾಗುತ್ತದೆ. ಅದರಲ್ಲಿ ಜನಪ್ರಿಯವಾದವೆಂದರೆ ಪಾಲಕ್ ಸೊಪ್ಪು, ದಂಟಿನ ಸೊಪ್ಪು, ಪುಂಡಿಪಲ್ಯ , ಮೆಂತ್ಯೆ ಸೊಪ್ಪು, ನುಗ್ಗೆ ಸೊಪ್ಪು, ಪುದೀನ ಸೊಪ್ಪುಗಳಾಗಿವೆ. ನಿತ್ಯ ಪೌಷ್ಟಿಕ ಅಹಾರ ಸೇವನೆಯಿಂದ ನಮ್ಮ ದೇಹ ಸದೃಢವಾಗಿರಲು ಸಾಧ್ಯ, ಈ ನಿಟ್ಟಿನಲ್ಲಿ ತಾಜಾ ಹಣ್ಣು, ತರಕಾರಿ ಸೇವಿಸಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶೆ ಗೀತಾ ಕುಂಬಾರ್ ತಿಳಿಸಿದರು.
ಸಿದ್ದು ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಚಿಕ್ಕಬಳ್ಳಾಪುರ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆಹೋಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿ ತಿರಸ್ಕೃತವಾದ ಬೆನ್ನಲ್ಲೇ, ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಮಗುವಿನ ಪೋಷಣೆಗೆ ಸಮತೋಲಿತ ಆಹಾರ ಅತ್ಯಗತ್ಯ
ಗೌರಿಬಿದನೂರು: ಪೌಷ್ಟಿಕಾಂಶದ ಕೊರತೆ ಹೊರತುಪಡಿಸಿ ಪೂರಕ ಆಹಾರಗಳಿಗಿಂತ ಸಹಜ ಆಹಾರಗಳಿಂದ ಸಿಗುವ ಪೋಷಕಾಂಶಗಳು ಯಾವಾಗಲೂ ಉತ್ತಮವಾಗಿರುತ್ತವೆ ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ ಹೇಳಿದರು.
ರೈತರು ಸಾಲವನ್ನ ಸಕಾಲದಲ್ಲಿ ಮರು ಪಾವತಿ ಮಾಡಿ
ಶಿಡ್ಲಘಟ್ಟ: ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿದ ಪರಿಣಾಮ ತಾಲೂಕಿನ ರೈತರಿಗೆ ಸುಮಾರು 1.82 ಕೋಟಿ ಸಾಲ ಮನ್ನಾ ಆಗಿದ್ದು, ಇದರಿಂದ ರೈತರು ಉಳಿದ ಸಾಲ ಕಟ್ಟಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ಸಾಲ ಮನ್ನಾ ಯೋಜನೆಯನ್ನು ಶಾಸಕ ರವಿಕುಮಾರ್ ಶ್ಲಾಘಿಸಿದರು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved