ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಸಕ ಪ್ರದೀಪ್ ಈಶ್ವರ್ ರಿಂದ ಚಿಕ್ಕಬಳ್ಳಾಪುರ ನಗರ ಪ್ರದಕ್ಷಿಣೆ
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಚಿಂತಾಮಣಿಗೆ ಸರ್ಕಾರಿ ಇಂಜನಿಯರಿಂಗ್ ಕಾಲೇಜು ತಂದಿದ್ದು, ಈ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭಿಸಲಿದೆ. ಅಭಿವೃದ್ಧಿಯನ್ನು ಹೇಳದೇ ಮಾಡುತ್ತಿರುವ ಸಚಿವ ಡಾ.ಎಂ.ಸಿ.ಸುಧಾಕರ್ ರವರ ಮೇಲೆ ಬುಧವಾರ ಪ್ರತಿಭಟನೆಯ ವೇಳೆ ತಲೆ ತಲೆ ಚಚ್ಚಿಕೊಂಡು ಟೀಕೆ ಮಾಡಿರುವ ಮಾಜಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅರ್ಥಮಾಡಿಕೊಳ್ಳಬೇಕು.
ನಗರವನ್ನು ಸ್ವಚ್ಛಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯ: ಪೌರಾಯುಕ್ತೆ ಗೀತಾ
ಪ್ರತಿ ಮನೆ ಮನೆಗೂ ಭೇಟಿ ನೀಡಿ ಸೊಳ್ಳೆಗಳು ಉತ್ಪತ್ತಿ ಆಗುವ ಪ್ರದೇಶಗಳನ್ನು ನಾಶಪಡಿಸುವ ಮತ್ತು ಅದರ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಮಾಡಲಾಗುತ್ತಿದೆ. ಖಾಲಿ ನಿವೇಶನಗಳಲ್ಲಿನ ಶುಭ್ರತೆಯನ್ನು ನಿವೇಶನದ ಯಜಮಾನರು ಸ್ವಚ್ಛ ಮಾಡಿಸಲು ಈಗಾಗಲೇ ಸೂಚಿಸಲಾಗಿದೆ. ಎಲ್ಲೆಡೆ ಡೆಂಘೀ ಮಹಾಮಾರಿ ವ್ಯಾಪಕವಾಗಿ ಹರಡುತ್ತಿದ್ದು, ತಾಲೂಕಿನಲ್ಲಿ 12 ಪ್ರಕರಣಗಳು ದಾಖಲಾಗಿವೆ, ಯಾವುದೇ ಸಾವು ಸಂಭವಿಸಿಲ್ಲ.
.ಡೆಂಘೀ ತಡೆಗೆ ಅಧಿಕಾರಿಗಳ ತಂಡ ನಿಯೋಜಿಸಿ
ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಡೆಂಘೀ ಮತ್ತಷ್ಟು ಉಲ್ಬಣ ಆಗಲಿರುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣ ಕಾರ್ಯಕ್ರಮವನ್ನು ವಾರ್ಡ್ ಮತ್ತು ಗ್ರಾಮ ಮಟ್ಟದಲ್ಲಿ ಆಂದೋಲನದ ರೀತಿ ಕೈಗೊಳ್ಳಬೇಕು
ಉದ್ಘಾಟನೆ ಭಾಗ್ಯವಿಲ್ಲದೆ ಅನಾಥವಾದ ಅನಿಲ ಚಿತಾಗಾರ
ನಗರದ ಹೊರ ವಲಯದ ಕೈಗಾರಿಕಾ ಎಸ್ಟೇಟ್ ಬಳಿ (ಸಿವಿವಿ ಕ್ಯಾಂಪಾಸ್) ನಗರಸಭೆ ಬರೋಬರಿ ₹1.80 ಕೋಟಿ ವೆಚ್ಚದಲ್ಲಿ ಜಿಲ್ಲೆಯಲ್ಲೇ ಮೊದಲ ಅನಿಲ ಚಿತಾಗಾರವನ್ನು ಮೂರು ವರ್ಷಗಳ ಹಿಂದೆಯೇ ನಿರ್ಮಿಸಿದೆ. ಆದರೆ ಉದ್ಘಾಟನೆ ಭಾಗ್ಯ ಇಲ್ಲ.
ಕೆರೆ ಮಣ್ಣು ಅಕ್ರಮ ಸಾಗಣೆ: ಸ್ಥಳಕ್ಕೆ ತಹಸೀಲ್ದಾರ್ ಭೇಟಿ
ಕೆರೆಯಲ್ಲಿ ಜಮೀನು ಮಟ್ಟ ಮಾಡಲು ಮಾಲೀಕರು ಜೆಸಿಬಿಯಿಂದ ಸುಮಾರು ೬ ರಿಂದ ೭ ಅಡಿ ಗುಂಡಿ ತೆಗೆದಿದ್ದಾರೆ. ಕೆರೆಯ ಅಂಚಿನಲ್ಲಿ ಅಪಾಯಕರ ಗುಂಡಿಗಳನ್ನು ತೆಗೆಯುವುದರಿಂದ ಮಳೆ ಬಂದ ಸಮಯದಲ್ಲಿ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುತ್ತದೆ, ಇದು ಅಪಾಯಕಾರಿ.
ಕಾಲ ಮಿತಿಯೊಳಗೆ ಜನರ ಸಮಸ್ಯೆ ಪರಿಹರಿಸಿ
ಪಿಂಚಣಿಗೆ ಸಂಬಂಧ ಪಟ್ಟ ಅರ್ಜಿಯನ್ನು ಸ್ಥಳದಲ್ಲೇ ವಿಲೇವಾರಿ ಮಾಡಲಾಗಿದೆ. ಬಾಕಿ ಅರ್ಜಿಗಳನ್ನು ಇಲಾಖೆಗಳಿಗೆ ವರ್ಗಾಯಿಸಿ ಕಾಲ ಮಿತಿಯೊಳಗೆ ಇತ್ಯರ್ಥಪಡಿಸಲು ಅಧಿಕಾರಿಗಳು ಶಾಸಕ ಸೂಚನೆ
ಚಿಕ್ಕಬಳ್ಳಾಪುರ ನಗರ ಯುಜಿಡಿಗೆ ₹30 ಕೋಟಿ
ಮಳೆ ಬಂದರೆ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಚರಂಡಿಗಳ ಸ್ವಚ್ಛತೆಗೆ ಆದ್ಯತೆ ನೀಡಲು ನಗರಸಭೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದ್ದಾರೆ. ರೋಗಿಗಳನ್ನು ನಮ್ಮ ಅಮ್ಮ ಆ್ಯಂಬುಲೆನ್ಸ್ ನಲ್ಲಿ ಬೆಂಗಳೂರಿನ ವಿವಿಧ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಕೃಷಿ ಭೂಮಿ ಸ್ವಾಧೀನ ವಿರುದ್ಧ ರೈತರ ಆಕ್ರೋಶ
ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ ಸುಮಾರು ಹತ್ತು, ಹನ್ನೆರಡು ಗ್ರಾಮಗಳ 2,823 ಎಕರೆ ಜಮೀನನ್ನು ಕೈಗಾರಿಕಾ ಪ್ರದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ವಾಪಸ್ ಪಡೆಯಲಿ
ಪತ್ರಕರ್ತರು ವಸ್ತುನಿಷ್ಠ ವರದಿಗೆ ಆದ್ಯತೆ ನೀಡಬೇಕು
ಸಮಾಜದ ಅಭ್ಯುದಯಕ್ಕೆ ಪತ್ರಿಕಾ ರಂಗದ ಕೊಡುಗೆ ಅಪಾವಾಗಿದ್ದು, ಸಮಾಜದ ಅಂಕು ಡೊಂಕುಗಳನ್ನು ತಿದ್ದುವ, ಸರಕಾರಗಳನ್ನು ಎಚ್ಚೆತ್ತುಕೊಳ್ಳುವಂತೆ ಮಾಡುವ ಹರಿತವಾದ ಶಕ್ತಿ ಪತ್ರಕರ್ತರ ಲೇಖನಿಗಿದೆ, ಅದನ್ನು ಸರಿಯಾದ ಮಾರ್ಗದಲ್ಲಿ ಸಮಾಜ ಏಳಿಗೆಗೆ ಬಳಕೆಯಾಗುವಂತೆ ಮಾಡಬೇಕು
ಹೈನುಗಾರರ ನೆರವಾಗಲು ‘ಪಶುಸಖಿ’ಯರಿಗೆ ತರಬೇತಿ
ಸಾವಯವ ಹಾಗೂ ನೈಸರ್ಗಿಕ ಕೃಷಿಯನ್ನು ಹಾಗೂ ಅದಕ್ಕೆ ಪೂರಕವಾದ ದನ, ಕುರಿ, ಮೇಕೆ, ಮೀನು, ಜೇನು, ಹಸು ಸಾಕಾಣಿಕೆಯೊಂದಿಗೆ ಕೃಷಿಯನ್ನು ಸಹಾ ಉದ್ಯಮ ಶೀಲತೆಯನ್ನಾಗಿ ಮಾಡಬಹುದಾಗಿದೆ ಹಾಗೂ ಬ್ರೀಡಿಂಗ್ ಫಾರಂನ ಮೇಲೆ ಸೌರ ವಿದ್ಯುತ್ ಘಟಕ ಸ್ಥಾಪಿಸಬಹುದು
< previous
1
...
107
108
109
110
111
112
113
114
115
...
154
next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್ಗೆ ಜಾಂಡೀಸ್: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್