• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೆಂಘೀ ಜ್ವರ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ: ಡೀಸಿ ಪಿ.ಎನ್. ರವೀಂದ್ರ
ಎಲ್ಲಾ ನೀರಿನ ತೊಟ್ಟಿಗಳು, ಡ್ರಮ್, ಬ್ಯಾರಲ್ ಗಳು, ಏರ್ ಕೂಲರ್ ಇತ್ಯಾದಿಗಳನ್ನು ವಾರಕ್ಕೊಮ್ಮೆ ತಪ್ಪದೇ ಖಾಲಿ ಮಾಡಿ, ಒಣಗಿಸಿ ಪುನಃ ನೀರು ಭರ್ತಿ ಮಾಡಬೇಕು. ನೀರು ಖಾಲಿ ಮಾಡಲು ಸಾಧ್ಯವಿಲ್ಲದಿದ್ದಲ್ಲಿ ತೊಟ್ಟಿ ಮುಂತಾದವುಗಳಲ್ಲಿ ಕೀಟಗಳು ನುಸುಳದಂತೆ ಸರಿಯಾದ ಮುಚ್ಚಳದಿಂದ ಮುಚ್ಚಬೇಕು.
ಲಿಂಗಾನುಪಾತ ಪ್ರಮಾಣ ಸಮತೋಲನಕ್ಕೆ ತನ್ನಿ: ಪಿ.ಎನ್.ರವೀಂದ್ರ ಸೂಚನೆ
ಜಿಲ್ಲೆಯಲ್ಲಿ ನಕಲಿ ವೈದ್ಯರು, ನಕಲಿ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದೆ. ಅಂತಹ ಆಸ್ಪತ್ರೆಗಳ ಮೇಲೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಬೇಕು. ಕರ್ನಾಟಕ ಪ್ರೈವೆಟ್ ಮೆಡಿಕಲ್ ಎಸ್ಟಾಬಿಲಿಷ್ ಮೆಂಟ್(ಕೆಪಿಎಂಇ) ಅಧಿನಿಯಮದಡಿ ಜಿಲ್ಲೆಯಲ್ಲಿ 251 ಸಂಸ್ಥೆಗಳು ನೋಂದಣಿಯಾಗಿವೆ. ಆ ಸಂಸ್ಥೆಗಳಲ್ಲಿನ ಚಿಕಿತ್ಸಾ ಪದ್ಧತಿಗೆ ಅನುಗುಣವಾಗಿ ನಾಮಫಲಕವನ್ನು ಅಳವಡಿಸಬೇಕು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ವರ್ಗಾವಣೆ
ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ನಾಗೇಶ್ ಅವರು, ಯಾವುದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳದೇ, ಯಾರ ಹಂಗೂ ಇಲ್ಲದೇ, ತಮಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸಿದ್ದರು. ಇದರಿಂದ ಜಿಲ್ಲೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿ ಇದೇ ಪ್ರಥಮ ಬಾರಿಗೆ ಓರ್ವ ವರ್ಗಾವಣೆಗೊಂಡ ಎಸ್ಪಿಗೆ ಹೂ ಮಳೆಗೈದು, ಜೈಕಾರ ಹಾಕಿ ಬೀಳ್ಕೊಟ್ಟಿದ್ದಾರೆ.
ಮೌಲ್ಯಾಧಾರಿತ ಶಿಕ್ಷಣ ನೀಡುವಲ್ಲಿ ‘ಬಿಜಿಎಸ್’ ಸದಾ ಮುಂದು

ನಗರದ ಹೊರವಲಯದಲ್ಲಿರುವ ಬಿಜಿಎಸ್ ವಿದ್ಯಾ ಸಂಸ್ಥೆಯಲ್ಲಿ ಪ್ರಥಮ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳ ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ದೀಪಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಮಕ್ಕಳನ್ನು ಸನ್ಮಾರ್ಗದಲ್ಲಿ ಬೆಳೆಸಿದರೆ ಸ್ವರ್ಗ ಪ್ರಾಪ್ತಿ: ಚುಂಚಶ್ರೀ
ಮಕ್ಕಳಲ್ಲಿ ಜ್ಞಾನ ಅಂಕುರವಾಗಿ ಮುಂದೆ ಜೀವನದಲ್ಲಿ ದಾರಿದೀಪವಾಗುತ್ತದೆ. ಜ್ಞಾನವಿರುವಲ್ಲಿ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಪರಿಹಾರ ಕಂಡುಕೊಂಡು ಜೀವನ ಸಾರ್ಥಕತೆ ಹೊಂದಬಹುದು. ಜ್ಞಾನಕ್ಕೆ ಬೇಕಾದ ಅಕ್ಷರಾಭ್ಯಾಸಕ್ಕೆ ಚುಂಚಶ್ರೀಗಳಿಂದ ಪಡೆಯುತ್ತಿರುವ ನೀವೇ ಧನ್ಯರು, ನಿಮ್ಮ ಭವಿಷ್ಯ ಉಜ್ವಲವಾಗುತ್ತದೆ.
ಜಾಗತಿಕ ತಾಪ ಕಡಿಮೆಗೊಳಿಸಲು ಪರಿಸರ ಪೋಷಣೆ ಅಗತ್ಯ: ನಾಗರಾಜ್
ಪ್ರತಿಯೊಬ್ಬರೂ ಒಂದೊಂದು ಗಿಡ ನೆಟ್ಟು ಪೋಷಿಸಿದರೆ ವನ ಮಹೋತ್ಸವ ಆಚರಣೆಗೆ ಅರ್ಥ ಕಲ್ಪಿಸಿದಂತಾಗುತ್ತದೆ. ಆ ನಿಟ್ಟಿನಲ್ಲಿ ಸಮಾನ‌ ಮನಸ್ಕರ ಪ್ರಕೃತಿ ಸಂರಕ್ಷಣಾ ವೇದಿಕೆ, ಅರಣ್ಯ ಸಂರಕ್ಷಣಾ ಇಲಾಖೆ, ಸಾಮಾಜಿಕ‌ ಅರಣ್ಯ ವಿಭಾಗ ಹಾಗೂ ಪೂರ್ಣ ಪ್ರಜ್ಞಾ ಶಾಲೆಗಳು ನಡೆಸಿದ ಈ ಪ್ರಯತ್ನಕ್ಕೂ ಬೆಲೆ ಕೊಟ್ಟಂತಾಗುತ್ತದೆ.
ಪುಷ್ಪ ಮಂಡಳಿ ಸ್ಥಾಪನೆಗೆ ಸಂಸದ ಡಾ.ಕೆ.ಸುಧಾಕರ್ ಒತ್ತಾಯ
ಪುಷ್ಪ ಮಂಡಳಿ ಸ್ಥಾಪನೆಯಿಂದ ರಾಷ್ಟ್ರದಾದ್ಯಂತ ಪುಷ್ಪ ಕೃಷಿಗೆ ಉತ್ತೇಜನ ದೊರೆತು, ಕರ್ನಾಟಕ ಹಾಗೂ ಎಲ್ಲ ರಾಜ್ಯಗಳ ರೈತರಿಗೂ ಪ್ರಯೋಜನವಾಗಲಿದೆ. ಚಿಕ್ಕಬಳ್ಳಾಪುರದ ಸ್ಥಳೀಯ ನಿವಾಸಿಯೇ ಆಗಿರುವ ಡಾ.ಕೆ.ಸುಧಾಕರ್‌, ತಾವು ಈ ಪ್ರದೇಶದಲ್ಲಿ ರೈತರ ಬದುಕಿನ ಗುಣಮಟ್ಟ ಸುಧಾರಿಸುವ ಹಾಗೂ ವಿಶಿಷ್ಟ ಕೃಷಿ ಪದ್ಧತಿಗೆ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದು, ಪುಷ್ಪ ಕೃಷಿ ಕೂಡ ಪರಿಣಾಮಕಾರಿ ಪದ್ಧತಿಯಾಗಿದೆ ಎಂದು ತಿಳಿಸಿದ್ದಾರೆ.
ದೇಶದ ಅಭಿವೃದ್ಧಿಗೆ ಉತ್ತಮ ಆಡಳಿತ ಮುಖ್ಯ
ನಾವು ನಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಕಣ್ಣು ಸೇರಿದಂತೆ ಎಲ್ಲ ಅಂಗಾಗಳ ರಕ್ಷಣೆ, ಸೂಕ್ತ ನಿರ್ವಹಣೆಗೆ ನಾವು ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರವು ಹಲವು ಯೋಜನೆಗಳನ್ನು ರೂಪಿಸಿದ್ದು, ಅರಿವು ಮೂಡಿಸುತ್ತಿದೆ
ವಚನಗಳ ಪ್ರಚಾರದಲ್ಲಿ ಫ.ಗು. ಹಳಕಟ್ಟಿ ಪಾತ್ರ ದೊಡ್ಡದು
ಕನ್ನಡ ಸಾಹಿತ್ಯವು ಇಡೀ ವಿಶ್ವದಲ್ಲೇ ಅತ್ಯಂತ ಶ್ರಿಮಂತಿಕೆಯಿಂದ ಕೂಡಿರುವ ಸಾಹಿತ್ಯವಾಗಿದೆ. ಎಷ್ಟೇ ಕನ್ನಡ ಸಾಹಿತ್ಯ ಪುಸ್ತಕಗಳನ್ನು ಓದಿದರು ಸಹ ಮತ್ತಷ್ಟು ಕಾವ್ಯ ಪುಸ್ತಕಗಳು ಬಾಕಿ ಉಳಿದಿರುತ್ತವೆ ಅಷ್ಟು ಸಂಮೃದ್ಧ ಸಾಹಿತ್ಯ ರಚನೆ ನಮ್ಮಲ್ಲಾಗಿದೆ.
‘ಕನ್ನಡಿಗರಿಗೆ ಉದ್ಯೋಗ ಮೀಸಲಿಗೆ ಕಾಯ್ದೆ ರೂಪಿಸಿ’
ವಲಸೆಯ ದುಷ್ಪರಿಣಾಮದಿಂದಾಗಿ ಕನ್ನಡದ ಯುವ ಸಮುದಾಯದ ಮೇಲೆ ಆಗುತ್ತಿದೆ. ಕನ್ನಡಿಗರಿಗೆ ಈಗ ಉದ್ಯೋಗ ಸಿಗುತ್ತಿಲ್ಲ. ಹೊರ ರಾಜ್ಯದ ಯುವಕ ಯುವತಿಯರನ್ನು ಕರೆತಂದು ಇಲ್ಲಿ ಕೆಲಸ ಕೊಡುತ್ತಿದ್ದಾರೆ.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 154
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved