ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿರಂತರ ಕಲಿಕೆ ಜೀವನದ ಧ್ಯೇಯವಾಗಬೇಕು
ಸರ್.ಎಂ.ವಿಶ್ವೇಶ್ವರಯ್ಯ ನವರು ತಮ್ಮ ಸೇವೆ ಜ್ಞಾನದಿಂದ ಆದರ್ಶವಂತ ಚಿರಂಜೀವಿಯಾಗಿದ್ದಾರೆ. ಕಲಿತಿದ್ದು ಕೈ ಅಗಲ, ಕಲಿಯುವುದು ಸಾಗರದಗಲ ಎಂಬಂತೆ ಪ್ರತಿಯೊಬ್ಬರೂ ಕಲಿಕೆಯಲ್ಲಿ ಸದಾ ನಿರಂತರವಾಗಿರಬೇಕು. ಸೆಮಿನಾರ್ಗಳಲ್ಲಿ ಭಾಗವಹಿಸಿ ಜ್ಞಾನ ವಿನಿಮಯ ಮಾಡಿಕೊಳ್ಳಬೇಕು
ನೈರ್ಮಲ್ಯ, ಶುಚಿತ್ವ ಕುರಿತು ಅರಿವು ಮೂಡಿಸಬೇಕು
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಮತ್ತು ಶುಚಿತ್ವದ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಸರ್ಕಾರವು ಅಕ್ಟೋಬರ್ 2 ರ ವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ನ್ನು ಹಮ್ಮಿಕೊಂಡಿದೆ. ಸ್ವಚ್ಛತೆಯಿಂದ ಕಾಪಾಡಿಕೊಂಡರೆ ಯಾವುದೇ ಕಾಯಿಲೆಗಳು ಬರುವುದಿಲ್ಲ
ವಿಶ್ವಕರ್ಮ ಜನಾಂಗ ಶಿಕ್ಷಣಕ್ಕೆ ಒತ್ತು ನೀಡಲಿ
ವಿಶ್ವಕರ್ಮ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಶಿಕ್ಷಣವನ್ನೇ ಶಕ್ತಿಯನ್ನಾಗಿಸಿಕೊಂಡು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಸಮುದಾಯದ ಅಭಿವೃದ್ಧಿಗೆ ಸೂಲಿಕುಂಟೆಯ ಬಳಿ 7 ಎಕರೆಯ ಭೂಮಿ ಮಂಜೂರು ಮಾಡಲಾಗುವುದು
ಎಂಜಿನಿಯರುಗಳಿಗೆ ಸರ್ ಎಂ. ವಿಶ್ವೇಶ್ವರಯ್ಯ ಮಾದರಿ ವ್ಯಕ್ತಿ
ಇಂದಿನ ಎಂಜಿನಿಯರ್ಗಳು ಅಂತಹ ತಂತ್ರಜ್ಞಾನದ ಪರಿಣಿತಿ ಪಡೆಯಬೇಕು. ಇಂಜಿನಿಯರ್ ಗಳು ತಮ್ಮ ಉದ್ಯೋಗವನ್ನು ಕೇವಲ ಸರ್ಕಾರಿ ಸೇವೆ ಎಂದು ಭಾವಿಸದೆ ದೇಶದ ಅಭಿವೃದ್ದಿಗಾಗಿ ಉನ್ನತಿಗಾಗಿ ಶ್ರಮಿಸಬೇಕು. ಒಬ್ಬ ಇಂಜಿನಿಯರ್ ತಪ್ಪು ಮಾಡಿದರೆ ಸಾಕಷ್ಟು ಸಮಸ್ಯೆಗಳು ಸೃಷ್ಟಿಯಾಗುತ್ತವೆ.
ರೈತರು ಸಾವಯವ ಕೃಷಿಗೆ ಒತ್ತು ನೀಡಲಿ
ಕ್ರಿಮಿನಾಶಕಗಳನ್ನು ಬಳಸಿಕೊಂಡು ಮುಂದಿನ ಪೀಳಿಗೆಗೆ ವಿಷವನ್ನಿಡುತ್ತಿದ್ದೇವೆ. ರೈತರು ಸಂಕಷ್ಟದಲ್ಲಿದ್ದು ರೈತರು ಬೆಳೆದ ಬೆಳೆಗಳನ್ನು ಮಾರಾಟ ಮಾಡುವ ಮಧ್ಯವರ್ತಿಗಳು ಸುಭಿಕ್ಷೆಯಿಂದ ಇದ್ದಾರೆ. ರೈತರು ವೈಜ್ಞಾನಿಕವಾಗಿ ಬೆಳೆ ಬೆಳೆಯಬೇಕು.
ಬ್ರಿಟಿಷರ ವಿರುದ್ಧ ಜನರನ್ನು ಒಗ್ಗೂಡಿಸಿದ್ದು ಗಣೇಶೋತ್ಸವ
ಲೋಕಮಾನ್ಯ ಬಾಲಗಂಗಾಧರ ತಿಲಕರು, ದೇಶದ ಜನರಿಗೆ ಸಾರ್ವಜನಿಕವಾಗಿ ಗಣೇಶೋತ್ಸವವನ್ನು ಆಚರಿಸುವಂತೆ ಕರೆ ನೀಡಿದ ಪರಿಣಾಮವಾಗಿ ದೇಶದ ಜನರು ಜಾತಿ ಭೇದವನ್ನು ಮರೆತು ಸಾರ್ವಜನಿಕವಾಗಿ ಗಣೇಶೋತ್ಸವವನ್ನು ಆಚರಿಸುವ ಮೂಲಕ ಬ್ರಿಟಿಷರಿಗೆ ಶೆಡ್ಡು ಹೊಡೆದರು
ಮಹಿಳಾ ಕಾಲೇಜಿನಲ್ಲಿ ಬಿಸಿಯೂಟ
ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣುಮಕ್ಕಳ ಶೋಷಣೆ ನಡೆಯುತ್ತಿದೆ. ಆದರೆ ಇದೆಲ್ಲಕ್ಕೂ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ಹೆಣ್ಣುಮಕ್ಕಳು ಮುನ್ನೆಲೆಗೆ ಬರಬೇಕು. ನಮ್ಮಲ್ಲಿರುವ ಶಕ್ತಿಯನ್ನ ಉಪಯೋಗಿಸಿ ನಮ್ಮ ಜೀವನವನ್ನು ನಾವೇ ರೂಪಿಸಿಕೊಳ್ಳಬೇಕು.
ಮಕ್ಕಳನ್ನು ಉನ್ನತ ವ್ಯಕ್ತಿಯನ್ನಾಗಿ ರೂಪಿಸುವ ಶಕ್ತಿ ಗುರು
ಶಿಕ್ಷಕರಿಗೆ ಎಷ್ಷೇ ಸಮಸ್ಯೆಗಳಿದ್ದರೂ ಅವುಗಳನ್ನು ಲೆಕ್ಕಿಸದೆ ಮಕ್ಕಳಿಗೆ ಪಾಠ ಪ್ರವಚನಗಳನ್ನೂ ನೀಡಿ ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕು. ಮುಂದೆ ಆ ಮಗು ಉನ್ನತ ಸ್ಥಾನಕ್ಕೆ ಏರಿದಾಗ ಅಥವಾ ಆ ವ್ಯಕ್ತಿ ಬಂದು ನಾನು ನಿಮ್ಮ ಶಿಷ್ಯ ಎಂದಾಗಿ ಗುರುವಿಗೆ ಆಗುವ ಆನಂದ, ತೃಪ್ತಿ ಯಾವುದೇ ಸನ್ಮಾನದಲ್ಲೂ ಸಿಗುವುದಿಲ್ಲ
ಹಿಂದಿ ಹೇರಿಕೆಯಿಂದ ದೇಶದ ಏಕತೆಗೆ ಧಕ್ಕೆ
ದೇಶದಲ್ಲಿ 22 ಆಡಾಳಿತಾತ್ಮಕ ಭಾಷೆಗಳಿವೆ, ಎಲ್ಲಾ ಭಾಷೆಗಳನ್ನು ತುಳಿತ್ತಕ್ಕೆ ಒಳಪಡಿಸಲು, ಕೇಂದ್ರ ಸರ್ಕಾರ ಹಿಂದಿ ಸಪ್ತಾಹ, ಹಿಂದಿ ದಿವಸ್ ಅನ್ನುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಹಿಂದಿ ದಿವಸ್ ಹೇರಿಕೆ ದಬ್ಬಾಳಿಕೆ ಮಾಡಿದಂತೆ
ಹೆದ್ದಾರಿ ವಿಸ್ತರಣೆ: ಎಂಜಿ ರಸ್ತೆ ಕಟ್ಟಡಗಳ ತೆರವು
ಚಿಕ್ಕಬಳ್ಳಾಪುರ ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಕಾರ್ಯಾಚರಣೆ ಪ್ರಾರಂಭಿಸಿದ್ದು, ಮೊದಲಿಗೆ ಸರ್ಕಾರಿ ಕಟ್ಟಡಗಳನ್ನು ತೆರವು ಗೊಳಿಸಲಾಗುದು, ಅಷ್ಟರೊಳಗೆ ಖಾಸಗಿ ಮಾಲೀಕರು ತಾವಾಗಿಯೆ ಕಟ್ಟಡ ತೆರವುಗೊಳಿಸಲು ಅವಕಾಶ ಕಲ್ಪಿಸಲಾಗುವುದು. ನಂತರ ಎಲ್ಲ ಕಟ್ಟಡಗಳ ತೆರವು ಮಾಡಲಾಗುವುದು
< previous
1
...
109
110
111
112
113
114
115
116
117
...
175
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ