ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದರ ಹೆಚ್ಚಳ: ಬಿಸಿಯೂಟಕ್ಕೆ ತರಕಾರಿ ಬಳಕೆ ಕಷ್ಟ
ಸರ್ಕಾರ ಪ್ರತಿ ವಿದ್ಯಾರ್ಥಿಗೆ 1ರಿಂದ 5 ನೇ ತರಗತಿವರೆಗೆ 5.45ರು, 6ರಿಂದ 10 ನೇ ತರಗತಿವರೆಗೆ 8.17 ರು. ಪ್ರತಿದಿನ ಖರ್ಚು ಮಾಡುತ್ತಿದೆ. ಇದರಲ್ಲಿ ತರಕಾರಿಗೆ ಎಂದು ಪ್ರತಿ ವಿದ್ಯಾರ್ಥಿಗೆ 1ರಿಂದ 5 ನೆ ತರಗತಿವರೆಗೆ 1.49 ರು,6ರಿಂದ 10ನೇ ತರಗತಿವರೆಗೆ ರು. 2.24 ವ್ಯಯ ಮಾಡುತ್ತಿದೆ. ಿದು ಸಾಕಾಗುತ್ತಿಲ್ಲ
.ದೇಗುಲ ಬಳಿ ಕೊಳಚೆ ನೀರು ಸಂಗ್ರಹ
ಈ ಮೊದಲು ಮಳೆ ನೀರು ಕೆರೆಗೆ ಹರಿಯಲು ಕಾಲುವೆ ಇತ್ತು. ಆದರೆ ಮಾರ್ಗ ಬದಲಿಸಿ ನೀರು ಪೈಪ್ಲೈನ್ ಮೂಲಕ ಹರಿಯುವಂತೆ ಅವೈಜ್ಞಾನಿಕವಾಗಿ ಕಾಮಗಾರಿ ಮಾಡಲಾಗಿದೆ. ಈ ಪೈಪ್ ಮಣ್ಣಿನಲ್ಲಿ ಮುಚ್ಚಿದೆ. ಇದರಿಂದಾಗಿ ನೀರು ನಿಂತು ಪಾಚಿ ಕಟ್ಟಿದೆ.
ಸಾವರ್ಜನಿಕರನ್ನು ಕಚೇರಿಗೆ ಅಲೆಸಬೇಡಿ: ಡೀಸಿ
ಜನರ ಅಹವಾಲುಗಳಿಗೆ ಪರಿಹಾರ ದೊರೆತಾಗ ಮಾತ್ರ ಜನಸ್ಪಂದನ ಕಾರ್ಯಕ್ರಮ ಅರ್ಥಪೂರ್ಣವಾಗುತ್ತದೆ. ಮುಂದಿನ ಸಭೆಯ ಒಳಗಾಗಿ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಮುಂದಾಗಬೇಕು
ಸರ್ಕಾರದ ದುರಾಡಳಿತ: ಸಿಎಂ ಕೂಡಲೇ ರಾಜೀನಾಮೆ ನೀಡಲಿ: ಮುರಳೀಧರ್
ಕರ್ನಾಟಕದ ಕಾಂಗ್ರೆಸ್ನ ಬ್ರಹ್ಮಾಂಡ ಭ್ರಷ್ಟಾಚಾರದ ಹಗರಣ ಬಯಲಿಗೆ ಬಂದಿದೆ. ಚುನಾವಣೆಗೂ ಮೊದಲು ದಲಿತರ ರಕ್ಷಣೆ ನಮ್ಮ ಹಕ್ಕು ಅಂತ ಹೇಳಿದ್ದರು. ಅಧಿಕಾರ ಸಿಕ್ಕ ತಕ್ಷಣ ವಾಲ್ಮೀಕಿ ನಿಗಮದ 187 ಕೋಟಿ ಹಣ ಗುಳುಂ ಮಾಡಿದ್ದಾರೆ. ಒಂದು ವರ್ಷದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದೇ ಸಾಧನೆಯಾಗಿದೆ. ಈ ಪ್ರಕರಣದಲ್ಲಿ ಅಧಿಕಾರಿ ಚಂದ್ರಶೇಖರ್ ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ನವರು ಲೂಟಿ ಮಾಡಿರುವುದು ಸ್ಪಷ್ಟವಾಗಿ ಕಾಣುತ್ತಿದೆ. 187 ಕೋಟಿ ರು. ಹಗರಣದಲ್ಲಿ ಇಡೀ ಸರ್ಕಾರ ಭಾಗಿಯಾಗಿದೆ .
ಜನರ ಸಮಸ್ಯೆ ಪರಿಹರಿಸದ ಅಧಿಕಾರಿ ಎತ್ತಂಗಡಿ: ಎಚ್ಚರಿಕೆ
ಜನರ ಅರ್ಜಿಗಳು ಸಲ್ಲಿಕೆಯಾದ 15 ದಿನಗಳೊಳಗೆ ಕಾನೂನು ತೊಡಕುಗಳಿರುವ ಸಮಸ್ಯೆ ಬಿಟ್ಟು ಉಳಿದ ಸಮಸ್ಯೆಗಳಿಗೆ ಅಧಿಕಾರಿಗಳು ಕೆಲಸ ನಿರ್ವಹಿಸದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ ಶಾಸಕ ಪುಟ್ಟಸ್ವಾಮಿ ಗೌಡ
ಕಾಂಕ್ರೀಟ್ ಕಾಡಾಗುತ್ತಿರುವ ಬೆಂಗಳೂರು ನಗರ
ಬೆಂಗಳೂರು ನಗರದ ಬಸವನಗುಡಿ, ಜಯನಗರ ಬಡಾವಣೆಗಳು ಮಾದರಿ ಬಡಾವಣೆಗಳಾಗಿವೆ. ಆ ರೀತಿಯ ಬಡಾವಣೆಗಳನ್ನು ಇಂದಿನ ಕಾಲದಲ್ಲಿ ಏಕೆ ನಿರ್ಮಿಸಲು ಸಾಧ್ಯವಾಗುತ್ತಿಲ್ಲ. ಬೆಂಗಳೂರಿನ ಕೊಳಚೆ ನೀರನ್ನು ಸಂಸ್ಕರಿಸಿ ಬಳಸಿಕೊಳ್ಳುವಂತಹ ಸ್ಥಿತಿಗೆ ತಲುಪಿದ್ದೇವೆ
ಮಾದಕವಸ್ತು ಬಳಸದಂತೆ ಜನಜಾಗೃತಿ ಮೂಡಿಸಿ
ವಿದ್ಯಾವಂತರೇ ಅನೇಕ ಕಾರಣಗಳಿಂದ ಈ ದುರಭ್ಯಾಸಗಳಿಗೆ ಬಲಿಯಾಗುತ್ತಿದ್ದಾರೆ. ಡ್ರಗ್ ಸೇವನೆಯಿಂದ ಉಂಟಾಗುವ ಪರಿಣಾಮಗಳನ್ನು ಸೈಕೇಡಿಲಿಕ್ ಅನುಭವಗಳೆಂದು ಕರೆಯುತ್ತಾರೆ. ಈ ಚಟಕ್ಕೆ ಒಂದು ಸಲ ಸಿಕ್ಕಿಬಿದ್ದರೆ ತಪ್ಪಿಸಿಕೊಳ್ಳುವುದು ಕಷ್ಟ .
ಫುಟ್ಪಾತ್ ಒತ್ತುವರಿ ತೆರವುಗೊಳಿಸಲು ಸೂಚನೆ
ವಿನಾ ಕಾರಣ ಸಾರ್ವಜನಿಕರನ್ನು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸದೆ ತ್ವರಿತವಾಗಿ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ಸರ್ಕಾರ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಮಾರುಕಟ್ಟೆಯಲ್ಲಿ ನೇರಳೆ ಹಣ್ಣಿನ ಕಾರುಬಾರು
ಕಾಡು ಮೇಡು ಬೆಟ್ಟಗುಡ್ಡ, ರೈತರ ಜಮೀನಿನ ಬದುಗಳಲ್ಲಿ ಕಾಣಸಿಗುತ್ತಿದ್ದ ನೇರಳೆ ಹಣ್ಣನ್ನು ಕೇಳುವವರೇ ಇರಲಿಲ್ಲ. ಆದರೆ ನೇರಳೆ ಹಣ್ಣಿನಲ್ಲಿ ಅಪರೂಪದ ಕಾಯಿಲೆಗಳನ್ನು ವಾಸಿಮಾಡಬಲ್ಲ, ಔಷಧೀಯ ಗುಣಗಳಿವೆ ಅನ್ನೋದು ಗೊತ್ತಾಗುತ್ತಿದ್ದಂತೆ, ನೇರಳೆ ಹಣ್ಣಿಗೆ ಭಾರೀ ಡಿಮ್ಯಾಂಡ್
ಮಿನಿ ಕಂಬಾಲಪಲ್ಲಿಗೆ ಸೌಲಭ್ಯ ಕಲ್ಪಿಸಲು ಒತ್ತಾಯ
ಮಿನಿ ಕಂಬಾಲಪಲ್ಲಿ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳಾದ ರಸ್ತೆ, ಚರಂಡಿ, ಶುದ್ದ ಕುಡಿಯುವ ನೀರಿನ ಘಟಕವಿಲ್ಲ. ಶಾಲಾ ಕಟ್ಟಡ, ಅಂಗನವಾಡಿ ಕೇಂದ್ರ, ಶಿಥಿಲಾವಸ್ಥೆಯಲ್ಲಿರುವ ಅಂಬೇಡ್ಕರ್ ಭವನ ದುರಸ್ತಿಗೊಳಿಸಿಲ್ಲ
< previous
1
...
110
111
112
113
114
115
116
117
118
...
154
next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್ಗೆ ಜಾಂಡೀಸ್: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್