• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಾದಿತ ಪರಿಭಾವಿತ ಅರಣ್ಯ ವಿರುದ್ಧ ಸುಪ್ರಿಂಗೆ ಮೊರೆ
ಕೆಐಎಡಿಬಿಗೆ ಸೇರಿರುವ ಜಮೀನುಗಳನ್ನು ಕಾರ್ಖಾನೆಗಳಿಗೆ ಬಿಟ್ಟುಕೊಟ್ಟು ಅವುಗಳು ಬೆಳೆಯಲು ಅವಕಾಶ ಮಾಡಿಕೊಡಿ. ಇದರಿಂದ ಈ ಭಾಗದಲ್ಲಿ ಕೈಗಾರಿಕಾಭಿವೃದ್ಧಿಯಾಗುವುದರಿಂದ ರೈತರ ಮಕ್ಕಳಿಗೆ ಉದ್ಯೋಗವಕಾಶಗಳು ದೊರೆಯುತ್ತವೆ ಎಂದು ಸಚಿವ ಡಾ.ಸುಧಾಕರ್‌ ಮನವಿ ಮಾಡಿದ್ದಾರೆ.
ಒತ್ತುವರಿಗೆ ಬಲಿಯಾದ ರಾಜಕಾಲುವೆ : ಮೌನಕ್ಕೆ ಶರಣಾಗಿ ತೆರವುಗೊಳಿಸಲು ಅಧಿಕಾರಿಗಳು ಹಿಂದೇಟು
ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಮನೆಗಳು ನಿರ್ಮಾಣವಾಗಿವೆ. ಇದರಿಂದಾಗಿ ಮಳೆಗಾಲದಲ್ಲಿ ಪ್ರವಾಹ ಉಂಟಾಗಿ ಮನೆಗಳಿಗೆ ನೀರುನುಗ್ಗುತ್ತದೆ. ಸಾರ್ವಜನಿಕರು ಹಲವುಬಾರಿ ದೂರು ನೀಡಿದರು ಅಧಿಕಾರಿಗಳು ರಾಜಕಾಲುವೆಗಳ ಕಡೆ ಸೌಜನ್ಯಕ್ಕೂ ಭೇಟಿ ನೀಡುತ್ತಿಲ್ಲ
ಗಾಂಧಿ ಚಿಂತನೆ, ಚರಿತೆ ಸಾರುವ ‘ಗಾಂಧಿ ಭವನ’
ಗಾಂಧಿಯ ಕೋಲಿನ ಆಶ್ರಯದಲ್ಲಿ ಬಾಲಕನೊಬ್ಬಮುನ್ನೆಡೆಯುತ್ತಿರುವ ಮೂರ್ತಿ ಭವನದ ಆವರಣವನ್ನು ಪ್ರವೇಶಿಸುತ್ತಿದ್ದಂತೆ ಕಾಣಸಿಗುತ್ತದೆ. ಇಂದಿನ ಮಕ್ಕಳು, ಯುವ ಪೀಳಿಗೆ ಗಾಂಧಿ ಚಿಂತನೆಯಲ್ಲಿ ಮುಂದೆ ಸಾಗಬೇಕು ಎಂಬರ್ಥವನ್ನು ಈ ಮೂರ್ತಿ ಸಾರಿ ಹೇಳುವಂತಿದೆ.
ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಜವಾಬ್ದಾರಿ
ತಮ್ಮ ಸುತ್ತ ಮುತ್ತಲಲ್ಲಿ ಮಕ್ಕಳ ಹಕ್ಕುಗಳಿಗೆ ದಕ್ಕೆ ಯಾಗುತ್ತಿರುವುದು ಕಂಡು ಬಂದರೆ ಸಕ್ಷಮ ಪ್ರಾಧಿಕಾರಗಳಿಗೆ ಅಥವಾ ಮಕ್ಕಳ ಸಹಾಯವಾಣಿ 1098ಗೆ ಮಾಹಿತಿ ನೀಡುವಂತೆ ಸಾರ್ವಜನಿಕರನ್ನು ಪ್ರೇರೇಪಿಸಬೇಕು. ಅಂತಹವರ ವಿವರವನ್ನು ಗೌಪ್ಯವಾಗಿಡಬೇಕು. ತಂದೆ ತಾಯಿಯರು, ಪೋಷಕರು ತಮ್ಮ ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಬೇಕು.
ಹಬ್ಬಗಳಲ್ಲೇ ಗಣೇಶೋತ್ಸವಕ್ಕೆ ವಿಶೇಷ ಸ್ಥಾನ
ಉಚಿತವಾಗಿ ತರಬೇತಿಯನ್ನು ನೀಡಿ ಆ ಗಣೇಶಮೂರ್ತಿಗಳ ಸಿದ್ಧಪಡಿಸಲು ಬೇಕಾದಂತಹ ಮಣ್ಣಿನೊಂದಿಗೆ ಎಲ್ಲವನ್ನು ಕೂಡ ಉಚಿತವಾಗಿ ನೀಡಿ ಈ ಸಾಮೂಹಿಕ ಗಣೇಶ ತಯಾರಿಕೆ ಮಾಡಿರುವುದು ವಿಶೇಷ. ಪರಿಸರಕ್ಕೆ ಪೂರಕವಾದ ಇಂತಹ ಮೂರ್ತಿಗಳ ತಯಾರಿಕೆ ಶಿಬಿರ ಏರ್ಪಡಿಸಿರುವುದ ಶ್ಲಾಘನೀಯ
ನಾಡ ಕಚೇರಿಯಲ್ಲಿ ಶೌಚಾಲಯವೇ ಇಲ್ಲ
ಚಿಲಕಲನೇರ್ಪು ನಾಡಕಚೇರಿಯಲ್ಲಿ ಕೆಲವೊಮ್ಮೆ ಸರ್ವರ್ ಡೌನ್‌ ಆಗುವ ಕಾರಣ ಸಕಾಲದಲ್ಲಿ ತಮಗೆ ಅವಶ್ಯವಿರುವ ದಾಖಲೆ ಪಡೆದುಕೊಳ್ಳಲು ಸಾಧ್ಯವಾಗದೆ ಕಾದು ನಿಲ್ಲುವಂತಹ ಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ನಿಸರ್ಗದ ಕರೆ ಬಂತೆಂದರೆ ದೇವರೇ ಗತಿ. ಏಕೆಂದರೆ ಇಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ.
ಬದುಕು ಕಟ್ಟಿಕೊಟ್ಟ ಗಣೇಶ ವಿಗ್ರಹ ತಯಾರಿಕೆ
ಸರ್ಕಾರ ಪಿಓಪಿ ಗಣೇಶ ಮೂರ್ತಿಗಳ ನಿಷೇಧ ಮಾಡಿ, ಮಣ್ಣಿನ ಗಣೇಶ ಮೂರ್ತಿ ಗಳಿಗೆ ಮಾತ್ರ ಅವಕಾಶ ನೀಡಿದೆ. ಆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಅಷ್ಟೇ ಅಲ್ಲ ಬೆಂಗಳೂರು ಗ್ರಾಮಾಂತರ, ದೊಡ್ಡಬಳ್ಳಾಪುರ, ರಾಮನಗರ, ಕೋಲಾರ ಮತ್ತಿತರ ಭಾಗಗಳಿಂದ ಗ್ರಾಹಕರು ಗಣೇಶಮೂರ್ತಿಗಳಿಗೆ ಬೇಡಿಕೆ ಸಲ್ಲಿಸಿದ್ದಾರೆ.
ಚಿಕ್ಕಬಳ್ಳಾಪುರ : ಗ್ರಾಮಾಂತರ ಭಾಗದ ರಸ್ತೆಗಳಿಗೆ 30 ಕೋಟಿಗೂ ಅಧಿಕ ಹಣ ಬಿಡುಗಡೆ - ಪ್ರದೀಪ್ ಈಶ್ವರ್
ಗ್ರಾಮಗಳಲ್ಲಿ ವಾಟ್ಸ್ ಅಪ್ ಗ್ರೂಪ್ ಮಾಡಿ ಗ್ರಾಮಕ್ಕೆ ಬೇಕಾದ ಅಗತ್ಯತೆಗಳನ್ನು ಮತ್ತು ತಮಗೆ ಶಾಸಕರಿಂದ ಆಗಬೇಕಾದ ಕೆಲಸಗಳ ಬಗ್ಗೆ ಅದರಲ್ಲಿ ನಮೂದಿಸಿದರೆ ಶೀಘ್ರದಲ್ಲೇ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ಶಾಸಕ ಪ್ರದೀಪ್‌ ಈಶ್ವರ್‌ ಗ್ರಾಮೀಣರಿಗೆ ಮನವಿ ಮಾಡಿದ್ದಾರೆ
ಶ್ರೀ ಶನಿಮಹಾತ್ಮಸ್ವಾಮಿ ವಿಜೃಂಭಣೆಯ ಬ್ರಹ್ಮರಥೋತ್ಸವ
ಶ್ರೀ ಶನಿಮಹಾತ್ಮಸ್ವಾಮಿಗೆ ಬ್ರಹ್ಮರಥೋತ್ಸವದ ಅಂಗವಾಗಿ ಸ್ವಾಮಿಗೆ ಪ್ರಾತಃಕಾಲದಲ್ಲಿದೇವಾಲಯದ ಅರ್ಚಕರು ಪಂಚಾಮೃತಾಭಿಷೇಕ ಘಂಟಾನಾಧ, ಸುಪ್ರಭಾತ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ವಜ್ರಾಂಗಿಯನ್ನು ತೊಡಿಸಿ ದೇವಾಲಯವನ್ನು ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು
ಮಕ್ಕಳ ಪ್ರತಿಭೆ ಪ್ರೋತ್ಸಾಹಿಸುವದೇ ‘ಕಾರಂಜಿ’ ಉದ್ದೇಶ
ಪ್ರತಿಭಾ ಕಾರಂಜಿ ವೇದಿಕೆಯಲ್ಲಿ ಮಕ್ಕಳು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುತ್ತಾರೆ. ಇಲ್ಲಿ ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಬೇಕಾಗುವ ಎಲ್ಲ ರೀತಿಯ ಚಟುವಟಿಕೆಯಲ್ಲಿ ಮಕ್ಕಳು ತಮ್ಮನ್ನು ತೊಡಗಿಸಿಕೊಂಡು ಸಂತಸ ಪಡುತ್ತೇವೆ. ಗ್ರಾಮೀಣ ಭಾಗದ ಮಕ್ಕಳಲ್ಲೂ ಪ್ರತಿಭೆ ಉತ್ತಮ ಆಗಿದೆ.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved