• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನುಷ್ಯ ವಿದ್ಯೆಯ ಜತೆ ಸಂಸ್ಕಾರವಂತನಾಗಬೇಕು
ಮೊಬೈಲ್, ಟಿವಿಗಳಿಂದ ವಿದ್ಯಾರ್ಥಿಗಳು ಹಾಳಾಗಿಲ್ಲ, ಅದರಿಂದ ಇನ್ನಷ್ಟು ಕಲಿಯುವ ಅವಕಾಶಗಳು ಸಿಕ್ಕಿದೆ. ಅದನ್ನು ನಾವು ಸದ್ಬಳಕೆ ಮಾಡಿಕೊಳ್ಳಬೇಕು ಅಷ್ಟೇ. ಯಾವ ಮೊಬೈಲ್, ಟಿವಿ ನನ್ನನ್ನು ನೋಡಿ ಹಾಳಾಗಿ ಅಂತ ಹೇಳುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳಿಗೆ ಸಂಸ್ಕಾರ ಕಲಿಸುವ ಕೆಲಸ ಮನೆಗಳಿಂದಲೇ ಆರಂಭ ಆಗಬೇಕು.
ಚಾಕವೇಲು ರಸ್ತೆಯಲ್ಲಿ ಗುಂಡಿಗಳದ್ದೇ ದರ್ಭಾರ್‌
ಚಾಕವೇಲು ಗ್ರಾಮ ಪಂಚಾಯತಿ ಕೇಂದ್ರದಲ್ಲಿ ರಸ್ತೆಯ ಮಧ್ಯಭಾಗದಲ್ಲಿ ಸುಮಾರು ಮೊಣಕಾಲುದ್ದದ ಗುಂಡಿಗಳು ನಿರ್ಮಾಣವಾಗಿವೆ. ಮಳೆ ನೀರು ಗುಂಡಿಗಳಲ್ಲಿ ನಿಂತು ರಸ್ತೆ ಯಾವುದು, ಗುಂಡಿ ಯಾವುದು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.
ಉತ್ತಮ ಮುಂಗಾರು: ಚುರುಕುಗೊಂಡ ಬಿತ್ತನೆ ಕಾರ್ಯ
ಅಧಿಕೃತ ಖಾಸಗಿ ಮತ್ತು ವ್ಯವಸಾಯ ಸೇವಾ ಸಹಕಾರ ಸಂಘಗಳಲ್ಲಿ ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರ ದಾಸ್ತಾನು ಇದ್ದು, ಯಾವುದೇ ಕೊರತೆ ಇರುವುದಿಲ್ಲ. ರೈತರು ನ್ಯಾನೋ ರಸಗೊಬ್ಬರಗಳಾದ ನ್ಯಾನೋ ಯುರಿಯಾ ಮತ್ತು ನ್ಯಾನೋ ಡಿ.ಎ.ಪಿ ಬಳಸಬಹುದು.
ಪ್ರಧಾನಿ ಮೋದಿಯಿಂದ ಯೋಗ ವಿಶ್ವವ್ಯಾಪಿ: ಸೀಕಲ್ ರಾಮಚಂದ್ರೇಗೌಡ
ಯೋಗವನ್ನು ಇಡೀ ಪ್ರಪಂಚಕ್ಕೆ ಪರಿಚಯಿಸುವುದರ ಜೊತೆಗೆ ಭಾರತದ ಸಂಸ್ಕೃತಿಯನ್ನು ಕೂಡ ಯೋಗದ ಮೂಲಕ ಪರಿಚಯ ಮಾಡಲಾಗಿದೆ. ಯೋಗದಿಂದ ರೋಗ ದೂರವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಯೋಗಭ್ಯಾಸ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ಸದೃಢವಾಗಿ ಹೊಂದಬೇಕು.
ದೇಶದ ಯುವ ಪೀಳಿಗೆಯು ಯೋಗವನ್ನು ಅಳವಡಿಸಿಕೊಳ್ಳಿ: ಏರ್ ಕಮಾಂಡರ್ ಎಸ್.ಬಿ.ಅರುಣ್ ಕುಮಾರ್
ಚಿಕ್ಕಬಳ್ಳಾಪುರದ 20 ಕಾಲೇಜುಗಳ 5 ಕರ್ನಾಟಕ ಬೆಟಾಲಿಯನ್‌ನ ಸುಮಾರು 1,000 ಎನ್‌ಸಿಸಿ ಕೆಡೆಟ್‌ಗಳು, ಭಾರತೀಯ ಸೇನೆಯ ಮದ್ರಾಸ್ ಇಂಜಿನಿಯರಿಂಗ್ ಕೋರ್ (ಎಂಇಜಿ)ನ 200 ಸೈನಿಕರು, ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯ ಉಪ ತರಬೇತಿ ಕೇಂದ್ರ (ಎಸ್‌ಟಿಸಿ)ದ 120 ಜವಾನರು ಮತ್ತು 2 ಅಧಿಕಾರಿಗಳು ಆದಿಯೋಗಿಯ ಸಮ್ಮುಖದಲ್ಲಿ ಈಶ ಹಠಯೋಗ ಶಿಕ್ಷಕರು ನಡೆಸಿದ ಯೋಗ ಸೇಷನ್ ಗಳಲ್ಲಿ ಪಾಲ್ಗೊಂಡಿದ್ದರು.
ಡಾ ಕೆ.ಸುಧಾಕರ್ ನೂತನ ಸಂಸದರ ಕಚೇರಿ ಉದ್ಘಾಟನೆ
ಜಿಲ್ಲಾಡಳಿತ ಭವನದಲ್ಲಿನ ಎರಡನೇ ಮಹಡಿಯಲ್ಲಿರುವ ಮಾಜಿ ಸಂಸದ ಬಿ.ಎನ್. ಬಚ್ಚೇಗೌಡರಿಗೆ ನೀಡಿದ್ದ ಕಚೇರಿಯನ್ನೇ ಡಾ. ಕೆ.ಸುಧಾಕರ್ ಗೆ ನೀಡಿದ್ದು, ಇಂದು ಅಧಿಕೃತವಾಗಿ ಪೂಜೆ ಸಲ್ಲಿಸಿ ಕಾರ್ಯಾರಂಭ ಮಾಡಿದರು.
ಇಡೀ ರಾಜ್ಯಕ್ಕೆ ಮೂರು ತಿಂಗಳೊಳಗಾಗಿ ಎ-ಬಿ ಖಾತಾ ನೀಡಲು ಕ್ರಮ
ಕೋಲಾರದಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಅಂಗಡಿ-ಮುಂಗಟ್ಟು ಹಾಗೂ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಅವರಿಗೆ ರಸ್ತೆ, ವಿದ್ಯುತ್, ನೀರು, ಚರಂಡಿ ಮುಂತಾದ ಮೂಲಭೂತ ಸೌಕರ್ಯಗಳು ಬೇಕಾಗಿವೆ. ಆದರೆ ಇವರು ಯಾವುದೇ ರೀತಿಯ ಆಸ್ತಿ ತೆರಿಗೆ ಕಟ್ಟುತ್ತಿಲ್ಲ, ಕಾರಣ ಮ್ಯೂಟೇಷನ್ ಹಾಗೂ ಇ-ಖಾತಾ ಕುರಿತು ನಗರಸಭೆಗಳಲ್ಲಿ ದಾಖಲೆಗಳಿಲ್ಲ.
ಜಿಲ್ಲಾಸ್ಪತ್ರೆ ರಸ್ತೆಯ ಮೇಲೆ ಚರಂಡಿ ನೀರು ಸಂಗ್ರಹ
ನಗರ ಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಅವರು ಚೇಂಬರ್‌ಗೆ ಸಕ್ಕೀಂಗ್ ಮಿಷನ್ ಹಾಕಿ ನೀರು ಹರಿಯಿತೆಂದು ಕೈ ತೊಳೆದುಕೊಂಡರು. ಆದರೆ ಈಚೆಗೆ ಸುರಿದ ಮಳೆಯಿಂದಾಗಿ ಚೇಂಬರ್ ಕಟ್ಟಿಕೊಂಡು ಕಲುಷಿತ ನೀರು ರಸ್ತೆ ಮಧ್ಯದಲ್ಲಿ ಹರಿಯುತ್ತಿದೆ
ಜು.13ರಂದು ಮೆಗಾ ಲೋಕ ಅದಾಲತ್
ಜಿಲ್ಲೆಯಲ್ಲಿ ಒಟ್ಟು 40,408 ಪ್ರಕರಣಗಳು ಬಾಕಿಯಿರುತ್ತದೆ. ಈ ಪೈಕಿ ಅದಾಲತ್‌ಗೆ ಜೂನ್ 20 ಕ್ಕೆ ಅನ್ವಯವಾಗುವಂತೆ 1,150 ಪ್ರಕರಣಗಳನ್ನು ಗುರುತಿಸಲಾಗಿದೆ. ಈ ಬಾರಿಯ ಅದಾಲತ್‌ಗೆ ಸದ್ಯ 5,325 ಪ್ರಕರಣಗಳು ದಾಖಲಾಗಿವೆ.
ಮಕ್ಕಳ ವ್ಯಕ್ತಿವ ವಿಕಸನಕ್ಕೆ ಕ್ರೀಡೆ ಸಹಕಾರಿ
ರಾಜ್ಯದಲ್ಲಿ ಕಬಡ್ಡಿ ಕ್ರೀಡೆಗೆ ಒಂದು ಸಾಂಸ್ಕೃತಿಕ ಪರಂಪರೆ ಇದೆ. ಕ್ರೀಡೆಯಲ್ಲಿ ಸೋಲು ಗೆಲುವುಗಳನ್ನು ಸ್ಪರ್ಧಾತ್ಮಕವಾಗಿ ಭಾವಿಸಿ ನಮ್ಮ ಸೋಲಿಗೆ ಕಾರಣಗಳನ್ನು ಕಂಡುಕೊಳ್ಳಬೇಕು,
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 154
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved