• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮವಾಗಿ ಜಾನುವಾರು ಸಾಗಾಟ: ವಾಹನ ಪೋಲಿಸರ ವಶಕ್ಕೆ
ಚಿಕ್ಕಬಳ್ಳಾಪುರ: ಆಂಧ್ರಪ್ರದೇಶದ ಗೋರಂಟ್ಲ ಕಡೆಯಿಂದ ಅಕ್ರಮವಾಗಿ ಜಾನುವಾರು ಸಾಗಿಸಿಕೊಂಡು ಬರುತ್ತಿದ್ದ ವಾಹನವನ್ನು ಜಾನುವಾರು ಸಹಿತ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ತಾಲೂಕಿನ ಚಿತ್ರಾವತಿ ಸಮೀಪ ನಡೆದಿದೆ.
ರೋಗಿಗಳ ಆತ್ಮ ವಿಶ್ವಾಸ ಹೆಚ್ಚಲು ವೈದ್ಯರ ಸಹಕಾರ ಅಗತ್ಯ: ಜಾಗೃತಾಧಿಕಾರಿ ಶ್ರೀನಿವಾಸ್
ಆರೋಗ್ಯ ಇಲಾಖೆಯ ಹರ್ಷಗುಪ್ತ ಮತ್ತು ತಾಲೂಕಿನ ನೋಡಲ್ ಅಧಿಕಾರಿ ವರಪ್ರಸಾದ್ ರೆಡ್ಡಿ ಅವರ ಮಾರ್ಗದರ್ಶನದಂತೆ ಇಂದು ಆಸ್ಪತ್ರೆಗೆ ಭೇಟಿ ನೀಡಿದ್ದೇವೆ. ಸರ್ಕಾರವು ಆಸ್ಪತ್ರೆಗಳಿಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸಾರ್ವಜನಿಕರು ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ತಿಳಿಸುತ್ತೇನೆ.
ಹಿರಿಯರು ನೀಡಿದ ಕೊಡುಗೆ ಸ್ಮರಿಸಬೇಕು
ಎಲ್ಲಾ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ಅವರು ತಮ್ಮ ಬುದ್ಧಿವಂತಿಕೆ ಮತ್ತು ಜ್ಞಾನವನ್ನು ಯುವ ಪೀಳಿಗೆಗೆ ರವಾನಿಸಿದ್ದಾರೆ, ಇಂದು ನಾವು ವಾಸಿಸುವ ಜಗತ್ತನ್ನು ರೂಪಿಸಲು ಕಾರಣರಾಗಿರುತ್ತಾರೆ. ಹಿರಿಯರ ಬುದ್ಧಿವಂತಿಕೆ, ಜ್ಞಾನವನ್ನು ಬಳಸಿಕೊಳ್ಳಬೇಕು
ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ
ಯುವ ಜನತೆ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಗುಂಗಿನಿಂದ ಹೊರಬಂದು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಮಾನಸಿಕ ಹಾಗೂ ದೈಹಿಕ ಸದೃಢತೆ ಕಾಪಾಡಿಕೊಳ್ಳಬೇಕು. ಪ್ರಸ್ತುತ ದಿನಗಳಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವವರ ಸಂಖ್ಯೆ ಕಡಿಮೆಯಾಗುತ್ತಿದೆ.
ಬೈಕ್‌ಗಳಿಗೆ ಕರ್ಕಶ ಶಬ್ಧದ ದುಬಾರಿ ಬೆಲೆಯ ಸೈಲೆನ್ಸರ್‌ಗಳನ್ನು ಅಳವಡಿಸಿಕೊಂಡರೆ ‘ಬುಲ್ಡೋಜರ್ ಶಿಕ್ಷೆ’
ಒಂದು ಬೈಕ್ ಸೈಲೆನ್ಸರ್ 50 ಸಾವಿರ ರು.ಗಳು. ಕೆಲವರು 20 ಸಾವಿರ, 25 ಸಾವಿರ ರೂಪಾಯಿ ಕೊಟ್ಟು ಸೈಲೆನ್ಸರ್ ಹಾಕಿಸಿರುತ್ತಾರೆ. ಅದೇ ದುಡ್ಡನ್ನು ಕೊಟ್ಟು ಪುಸ್ತಕಗಳನ್ನು ಖರೀದಿಸಿ ಓದಿ, ಮತ್ತು ಅನಾಥ, ವೃದ್ದಾಶ್ರಮಗಳಿಗೆ ಸಹಾಯ ಮಾಡಿ ಅಥವಾ ಪ್ರಾಣಿ ಹಾಗೂ ಪಕ್ಷಿಗಳಿಗೆ ಆಹಾರ ನೀಡಲು ಬಳಸಲಿ
ಆಧಾರ್‌ ಜೋಡಣೆಯಿಂದ ಪಹಣಿಗೆ ಭದ್ರತೆ
ಇತ್ತೀಚೆಗೆ ಪಹಣಿ ದುರ್ಬಳಕೆ ಬಗ್ಗೆ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಪಹಣಿಗಳಿಗೆ ಆಧಾರ್ ಜೋಡಣೆ ಕಡ್ಡಾಯ ಮಾಡಿದೆ. ಇದರಿಂದ ಪಹಣಿ ದುರ್ಬಳಕೆಗೆ ಅವಕಾಶವಾಗುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಪಹಣಿಗೆ ಆಧಾರ್ ನಂಬರ್ ಜೋಡಣೆ ಮಾಡಬೇಕು
ಪಿಒಪಿ, ಬಣ್ಣ ಲೇಪಿತ ಗಣೇಶ ವಿಸರ್ಜನೆ ನಿಷೇಧ
ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸುವುದು. ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ.
ಸಂಸ್ಕಾರ, ದೃಢಸಂಕಲ್ಪವಿದ್ದರೆ ಗುರಿ ಮುಟ್ಟಲು ಸಾಧ್ಯ
ಸಂಸ್ಕಾರ ಮೈಗೂಡಿಸಿಕೊಂಡರೆ ಖಂಡಿತಾ ತಾನಾಗಿಯೇ ಹಿರಿಯರ ಕುರಿತ ಗೌರವ ಬರುತ್ತದೆ. ಸುಮಾರು ೧೦ ಸಾವಿರ ವರ್ಷಗಳ ಹಿಂದಿನ ಹರಪ್ಪ ಮಹೇಂಜದಾರೋ ನಾಗರೀಕತೆಯಲ್ಲಿ ಸಿಕ್ಕಿರುವ ಸಾಕ್ಷಿಗಳು ಅಂದು ಜನತೆ ಪ್ರಕೃತಿ ಪೂಜೆ ಮಾಡುತ್ತಿದ್ದುದನ್ನು ದೃಢಪಡಿಸಿವೆ
ಕಚೇರಿಗಳೇ ಇಲ್ಲದ ತಾಲೂಕು ಕೇಂದ್ರ ಚೇಳೂರು!
ಬಾಗೇಪಲ್ಲಿ ತಾಲೂಕಿನಿಂದ ಬೇರ್ಪಡಿಸಿ ೨೦೧೯ರಲ್ಲಿ ಚೇಳೂರು ತಾಲೂಕು ಕೇಂದ್ರ ಮಾಡಲಾಗಿದೆ. ಇದಾಗಿ ವರ್ಷಗಳು ಕಳೆದರೂ ತಾಲೂಕು ಕೇಂದ್ರದಲ್ಲಿ ಇರಬೇಕಾದ ಕಚೇರಿಗಳು ಇನ್ನೂ ಪ್ರಾರಂಭವಾಗಿಲ್ಲ. ಕಾಟಾಚಾರಕ್ಕೆ ತಾಲೂಕು ಕೇಂದ್ರ ಎಂಬಂತಾಗಿದೆ.
ಸಮಸ್ಯೆಗೆ ಉತ್ತರಿಸಬಲ್ಲ ಜ್ಞಾನಭಂಡಾರ ‘ಭಗವದ್ಗೀತೆ’
ಭಗವದ್ಗೀತೆ ನಮ್ಮ ದೈನಂದಿನ ಜೀವನದ ಅನೇಕ ಸವಾಲುಗಳು, ಸಂದಿಗ್ಧತೆಗಳು, ಸಮಸ್ಯೆಗಳು ಮತ್ತು ದ್ವಂದ್ವಗಳ ಉತ್ತರ ನೀಡಬಲ್ಲ ಜ್ಞಾನ ಭಂಡಾರವಾಗಿದ್ದು, ಸನಾತನ ಧರ್ಮದ ದಿವ್ಯ ಗ್ರಂಥವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಭಗವದ್ಗೀತೆಯ ಅಧ್ಯಯನ ಮಾಡಿ ಅದರಲ್ಲಿರುವ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved