• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ,ಕೆ.ಸುಧಾಕರ್ ಗೆಲುವು: ದಳ-ಕಮಲ ವಿಜಯೋತ್ಸವ
ಚುನಾವಣೆ ವೇಳೆ ಎರಡೂ ಪಕ್ಷಗಳ ಮುಖಂಡರು ಒಟ್ಟಾಗಿ ಸೇರಿ, ಇಡೀ ಕ್ಷೇತ್ರಾದ್ಯಂತ ಸಂಚರಿಸಿ, ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದು, ಅದರ ಪ್ರತಿಫಲ ಇಂದು ಸಿಕ್ಕಿದೆ.
ಸಂಸದರಾಗಿ ತಂದೆ ಕನಸನ್ನು ಈಡೇರಿಸಿದ ಮಲ್ಲೇಶ್ ಬಾಬು: ಮಾಜಿ ಶಾಸಕ ಎಂ.ನಾರಾಯಣಸ್ವಾಮಿ
ಮಲ್ಲೇಶಬಾಬುಗೆ ಸಂಸದರಾಗುವ ಯೋಗವಿತ್ತು, ಹೀಗಾಗಿ ಶಾಸಕರಾಗಬೇಕೆಂದು ಎರಡು ಬಾರಿ ವಿಧಾನಸಭೆಗೆ ಸ್ಪರ್ಧಿಸಿದರೂ ಫಲ ಸಿಗಲಿಲ್ಲ, ಮಲ್ಲೇಶಬಾಬು ರವರ ಒಳ್ಳೆತನಕ್ಕೆ ಕೋಲಾರ ಲೋಕಸಭೆ ಕ್ಷೇತ್ರದ ಮತದಾರರು ಬೆಂಬಲ ನೀಡಿ ರಾಜಕೀಯವಾಗಿ ಮೇಲೆತ್ತಿದ್ದಾರೆ.
ದರ ಕುಸಿತ: ದ್ರಾಕ್ಷಿಗೆ ಬೆಂಬಲ ಬೆಲೆ ನೀಡಲು ಆಗ್ರಹ
ದ್ರಾಕ್ಷಿ ಬೆಲೆ ತೀವ್ರ ಕುಸಿತದಿಂದಾಗಿ ರೈತರು ನಲುಗಿದ್ದು, ದ್ರಾಕ್ಷಿಗೆ ಬೆಂಬಲ ಬೆಲೆ ಘೋಷಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಕಳೆದ ತಿಂಗಳು ಮಳೆ ಇಲ್ಲದ ಕಾರಣ ಒಳ್ಳೆಯ ಬೆಲೆಗೆ ಮಾರಾಟವಾಗುತ್ತಿದ್ದ ದ್ರಾಕ್ಷಿ ಮಳೆ ಪ್ರಾರಂಭವಾಗುತ್ತಿದ್ದಂತೆ ದಿಢೀರ್ ಬೆಲೆ ಕುಸಿತವಾಗಿದೆ.
ಮಾಲಿನ್ಯಕ್ಕೆ ಮಾನವನ ಸ್ವಯಂಕೃತ ಅಪರಾಧ ಕಾರಣ
ದೇಶದ ರಾಜಧಾನಿ ದೆಹಲಿಯಲ್ಲಿ ದಾಖಲಾದ ಗರಿಷ್ಠ ಉಷ್ಣಾಂಶ 52.9 ಡಿಗ್ರಿ ಸೆಲ್ಸಿಯಸ್ ಎಂಬುದನ್ನು ಅರಗಿಸಿಕೊಳ್ಳುವುದೇ ಕಷ್ಟವಾಗಿದೆ. ಇಂದು ದೆಹಲಿ, ನಾಳೆ ಇತರೆ ನಗರಗಳು ಎಂಬ ಎಚ್ಚರ ನಮ್ಮಲ್ಲಿರಬೇಕು
ಮಾನವನ ದುರಾಸೆಗೆ ಪರಿಸರ ನಾಶ
ನಗರೀಕರಣ, ಆಧುನೀಕರಣದ ನೆಪದಲ್ಲಿ ಅರಣ್ಯವನ್ನು ಹಾಗೂ ಪರಿಸರವನ್ನು ನಾಶ ಮಾಡುತ್ತಿದ್ದೇವೆ. ಇದರಿಂದ ಮರಗಳ ಹನನ ನಡೆಯುತ್ತಿದೆ. ಪರಿಸರದ ನಾಶದಿಂದ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿರುತ್ತವೆ
ಶಾಶ್ವತ ನೀರಾವರಿಗೆ ಡಾ.ಕೆ.ಸುಧಾಕರ್‌ ಆದ್ಯತೆ
ವಿಕಸಿತ ಚಿಕ್ಕಬಳ್ಳಾಪುರ ನಿರ್ಮಾಣದ ಕನಸನ್ನು ನನಸು ಮಾಡಲು ಹಾಗೂ ಕ್ಷೇತ್ರದ ಎಲ್ಲರ ಆಕಾಂಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಂದಿನ ಐದು ವರ್ಷಗಳ ಕಾಲ ಸಮರ್ಪಣಾ ಮನೋಭಾವದಿಂದ ಡಾ.ಕೆ.ಸುಧಾಕರ್ ಕಾರ್ಯನಿರ್ವಹಿಸಲಿದ್ದಾರೆ.
ಗೋಟ್ಲಪಲ್ಲಿ ಕೆರೆ ಏರಿಗೆ ತಡೆಗೊಡೆ ನಿರ್ಮಿಸಲಿ
ಕೆರೆಯ ಪಕ್ಕದ ರಸ್ತೆಯ ಬದಿಗೆ ತಡೆಗೋಡೆ ಮಾಡಿದರೆ ಮುಂದಿನ ದಿನಗಳಲ್ಲಿ ನಡೆಯಬಹುದಾದ ಅಪಘಾತ ತಪ್ಪಿಸಬಹುದು. ಜತೆಗೆ ಇಳಿಜಾರು ರಸ್ತೆಯಲ್ಲಿ ಕೆರೆ ಇರುವುದರ ಬಗ್ಗೆ ಮುನ್ನಚ್ಚರಿಕೆಯ ನಾಮಫಲಕ ಹಾಕಬೇಕು
ಮುದ್ದೇನಹಳ್ಳಿ- ದೊಡ್ಡಬಳ್ಳಾಪುರ ಸಂಪರ್ಕ ರಸ್ತೆ ದುಸ್ಥಿತಿ
ಕಂದವಾರ ಬಾಗಿಲಿನಿಂದ ಕಂದವಾರದ ಕಡೆಗೆ ಸಾಗುವ ಮಾರ್ಗದಲ್ಲಿ ಕೋಡಿಯ ಬಳಿಯೇ ಎಥೇಚ್ಚವಾಗಿ ನೀರು ನಿಂತು ರಸ್ತೆ ಕುಂಟೆಯಂತಾಗಿದೆ. ಇಲ್ಲಿ ಪ್ರತಿ ನಿತ್ಯ ಕನಿಷ್ಠ ಇಬ್ಬರು ಮೂವರು ವಾಹನ ಸವಾರರು ಬಿದ್ದು ಗಾಯ ಮಾಡಿಕೊಳ್ಳುವುದು ಸಾಮಾನ್ಯವಾಗಿದೆ
ನಾಳೆ ಲೋಕಸಭಾ ಚುನಾವಣಾ ಮತ ಎಣಿಕೆ
ಮಂಗಳವಾರ ಬೆಳಿಗ್ಗೆ 7.30 ಗಂಟೆಗೆ ಭದ್ರತಾ ಕೊಠಡಿಯನ್ನು ಸಾಮಾನ್ಯ ಹಾಗೂ ಎಣಿಕೆ ವೀಕ್ಷಕರು, ಅಭ್ಯರ್ಥಿಗಳು, ಅವರ ಚುನಾವಣಾ ಏಜೆಂಟರ ಸಮ್ಮುಖದಲ್ಲಿ ತೆರೆಯಲಾಗುವುದು. ಮೊದಲಿಗೆ ಬೆಳಿಗ್ಗೆ 8 ಗಂಟೆಗೆ ಅಂಚೆ ಮತ ಎಣಿಕೆ ಪ್ರಾರಂಭವಾಗಲಿದೆ.
ಹೋಂಡಾ ಶೋ ರೂಂಗಾಗಿ ಚರಂಡಿ ಒತ್ತುವರಿ
ಸಣ್ಣ ಮಳೆ ಬಂತಂದರೂ ನಗರದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರುತ್ತಿದೆ. ರಾಜಕಾಲುವೆ ಸೇರಿದಂತೆ ಬಹುತೇಕ ಕಡೆಗಳಲ್ಲಿ ಚರಂಡಿಗಳನ್ನು ಒತ್ತುವರಿ ಮಾಡಿಕೊಂಡಿದ್ದರು ಅಧಿಕಾರಿಗಳು ತೆರವಿಗೆ ಗಮನಹರಿಸುವುದಿಲ್ಲ.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 154
  • next >
Top Stories
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved