ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಾಯಿ ಮತ್ತು ಮಕ್ಕಳ ಆಸ್ಪತ್ರೆ ಲೋಕಾರ್ಪಣೆ
ಈ ಆಸ್ಪತ್ರೆಯಲ್ಲಿ ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ದೊರಕದ ಅತ್ಯಾಧುನಿಕ ಆರೋಗ್ಯ ಸೇವೆ ಮಹಿಳೆಯರು ಮತ್ತು ಮಕ್ಕಳಿಗೆ ದೊರೆಯುತ್ತದೆ. ಗರ್ಭಿಣಿ ಸ್ತ್ರಿಯರಿಗೆ, ಮಕ್ಕಳ ಆರೋಗ್ಯ ಚಿಕಿತ್ಸೆಗೆ, ಹೆರಿಗೆಯ ಆರೋಗ್ಯ ಸೇವೆಗಳು ಇಲ್ಲಿ ಸಂಪೂರ್ಣ ಉಚಿತ
ಕೊರತೆಗಳ ನಡುವೆ ಸೊರಗಿದ ಐಟಿಐ ಕಾಲೇಜ್
ದೂರದ ಬೆಂಗಳೂರು, ವಿಜಯಪುರ, ಚಿಂತಾಮಣಿ, ದಿಬ್ಬೂರಹಳ್ಳಿ ಹೀಗೆ ಸಾಕಷ್ಟು ದೂರದಿಂದ ಐಟಿಐ ಕಾಲೇಜಿಗೆ ಬರುತ್ತಿದ್ದರೂ ಕನಿಷ್ಠ ಕುಡಿಯುವ ನೀರಿಗೂ ಕಾಲೇಜಿನಲ್ಲಿ ಪರಿತಪಿಸುವಂತಾಗಿದೆ.
ಹೆದ್ದಾರಿಯಲ್ಲಿ ರಾಗಿ ಸುರಿದು ರೈತರ ಪ್ರತಿಭಟನೆ
ರಾಗಿ ಖರೀದಿ ಕೇಂದ್ರದಲ್ಲಿ ನೊಂದಾಯಿಸಿಕೊಂಡು 2 ತಿಂಗಳಾದರೂ ರೈತರ ರಾಗಿ ಖರೀದಿಸಿಲ್ಲಾ. ರೈತರ ಪಂಪ್ ಸೆಟ್ಗೆ ಕನಿಷ್ಟ ಏಳು ಗಂಟೆ ಮೂರು ಫೇಸ್ ವಿದ್ಯುತ್ ನಿರಂತರವಾಗಿ ನೀಡುತ್ತಿಲ್ಲ
ಸರ್ಕಾರಗಳಿಗೆ ಪಾಠ ಕಲಿಸಲು ರೈತರು ಒಗ್ಗಟ್ಟಾಗಬೇಕು
ರಾಜ್ಯ, ಕೇಂದ್ರ ಸರ್ಕಾರ ಜನವಿರೋಧಿ ಕಾನೂನುಗಳನ್ನು ಜಾರಿಗೆ ತರುವ ಮೂಲಕ ರೈತರನ್ನು ಪಾತಾಳಕ್ಕೆ ದೂಡುತ್ತಿವೆ. ರೈತ ಉಳಿವಿಗಾಗಿ ಹೋರಾಟದ ಹಾದಿ ಹಿಡಿಯಬೇಕಾದ ಪರಿಸ್ಥಿತಿ ಉಂಟಾಗಿರುವುದು ವಿಪರ್ಯಾಸ. ಇದನ್ನು ಎದುರಿಸಲು ರೈತರು ಹೋರಾಡಬೇಕು.
ಹಾರೋಬಂಡೆ ಪಿಡಿಒ ವಿರುದ್ಧ ಲೋಕಾಯುಕ್ತಕ್ಕೆ ದೂರು; ನ್ಯಾಯಾಧೀಶೆ ಅರುಣಾಕುಮಾರಿ
ಬಡತನ ನಿರ್ಮೂಲನೆಯಾದರೆ ಮಾತ್ರ ಬಾಲಕಾರ್ಮಿಕ ಪದ್ಧತಿ ಪಿಡುಗನ್ನು ಹೋಗಲಾಡಿಸಲು ಸಾಧ್ಯ. ಜಗತ್ತಿನ ಬಹುತೇಕ ರಾಷ್ಟ್ರಗಳು ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸಿವೆ. ನಮ್ಮ ದೇಶದಲ್ಲೂ 1986ರಲ್ಲಿಯೇ ನಿಷೇಧ ಮಾಡಲಾಗಿದೆ. ಬಾಲ ಕಾರ್ಮಿಕ ಪದ್ಧತಿ ಸಮಾಜಕ್ಕೆ ಅಪಾಯಕಾರಿಯಾದುದು. ಬಾಲ್ಯದಲ್ಲಿಯೇ ಮಕ್ಕಳ ಭವಿಷ್ಯ ಮುಗುಚಿ ಹೋಗದಂತೆ ನೋಡಿಕೊಳ್ಳುವುದು ಎಲ್ಲರ ಹೊಣೆಯಾಗಿದೆ.
ಈ ಬಾರಿ ಬಿಜೆಪಿ ಗೆಲ್ಲಿಸುವುದೇ ನಮ್ಮ ಗುರಿ: ಶಾಸಕ ವಿಶ್ವನಾಥ್
ಚಿಕ್ಕಬಳ್ಳಾಪುರದ ಪ್ರಭಾವಿ ನಾಯಕ, ಗೌರಿಬಿದನೂರು ಮಾಜಿ ಶಾಸಕ ಶಿವಶಂಕರರೆಡ್ಡಿಯವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಬಿಜೆಪಿ ಪಕ್ಷಕ್ಕೆ ಯಾರು ಬಂದರೂ ನಾವು ಸೇರಿಸಿಕೊಳ್ಳುತ್ತೇವೆ.
ಭಿಕ್ಷೆ ಬೇಡುತಿದ್ದ ವೃದ್ದೆಯನ್ನು ರಕ್ಷಿಸಿದ ನ್ಯಾಯಾಧೀಶೆ
ನಗರದ ಜಿಲ್ಲಾ ನ್ಯಾಯಾಲಯದ ಎದುರಿಗಿರುವ ಶಾಪಿಂಗ್ ಮಾಲ್ ಬಳಿ ಭಿಕ್ಷೆ ಬೇಡುತಿದ್ದ ವೃದ್ದೆಯೊಬ್ಬಳನ್ನು ಕಾನೂನು ಸೇವೆಗಳ ಪ್ರಾದಿಕಾರದ ಪ್ಯಾನೆಲ್ ವಕೀಲರು ಕಂಡು ನನಗೆ ತಿಳಿಸಿದರು, ತಕ್ಷ ಸ್ಥಳಕ್ಕೆ ಬಂದು ತಹಸೀಲ್ದಾರ್ ಅನಿಲ್ ರನ್ನು ಕರೆಸಿ ಹಿರಿಯ ನಾಗರಿಕರ ರಕ್ಷಣಾ ಘಟಕಕ್ಕೆ ಕಳುಹಿಸಿಕೊಟ್ಟಿದ್ದೇನೆ,
ಮಕ್ಕಳಲ್ಲಿ ಸಮಾನತೆ, ಸಾಮರಸ್ಯದ ಅರಿವು ಮೂಡಿಸಿ
ನಮ್ಮ ಪ್ರಾಚೀನ ಶಿಕ್ಷಣ ವ್ಯವಸ್ಥೆಯು ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಯ ಮೇಲೆ ಕೇಂದ್ರೀಕೃತವಾಗಿತ್ತು, ಅದಕ್ಕಾಗಿಯೇ ನಾವು ವಿಶ್ವ ನಾಯಕರೆಂದು ಪರಿಗಣಿಸಲ್ಪಟ್ಟಿದ್ದೇವೆ
ವಿಶೇಷ ಚೇತನರು ಸೌಲಭ್ಯ ಬಳಸಿಕೊಳ್ಳಬೇಕು
ಅಂಗವಿಕಲರ ಕಲ್ಯಾಣಕ್ಕಾಗಿ ಸರ್ಕಾರ ಕಾಯ್ದೆ ರೂಪಿಸಿ ಅನೇಕ ಸೇವಾ ಸೌಲಭ್ಯಗಳನ್ನು ಒದಗಿಸಿದೆ. ವಿಶೇಷ ಚೇತನರು ಉಚಿತ ಶಿಕ್ಷಣದ ಪ್ರಯೋಜನ ಪಡೆದು ಮುಖ್ಯವಾಹಿನಿಗೆ ಬರಬೇಕು. ಶಾಸಕರಿಂದ ಸಂಸ್ಥೆಗೆ 50,000 ರು.ಗಳ ನಗದು ಮತ್ತು ಎರಡು ಕ್ವಿಂಟಲ್ ಅಕ್ಕಿ ಕೊಡುಗೆ
ಪಠ್ಯದಷ್ಟೇ ಕ್ರೀಡೆಗೂ ಅದ್ಯತೆ ನೀಡಬೇಕು
ಕ್ರೀಡಾಪಟುಗಳು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಬೇಕಾದರೆ ಉತ್ತಮ ಗುಣಮಟ್ಟದ ಸೌಲಭ್ಯ ಹಾಗೂ ತರಬೇತಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅನೇಕ ಕ್ರೀಡಾ ಹಾಸ್ಟಲ್ ಹಾಗೂ ಟ್ರ್ಯಾಕ್ಗಳನ್ನು ನಿರ್ಮಿಸಿದೆ
< previous
1
...
118
119
120
121
122
123
124
125
126
...
135
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ