• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರವಾಸಿ ತಾಣವಾಗಿ ತಲಕಾಯಲಬೆಟ್ಟ
ದೇವಸ್ಥಾನಕ್ಕೆ ಸಂಬಂಧಿಸಿದ ಸ್ಥಳ ಸುಮಾರು 100 ಎಕರೆ ಇದೆ. ಅದರಲ್ಲಿ ಉತ್ತಮವಾದ ಪ್ರವಾಸಿ ತಾಣವನ್ನು ನಿರ್ಮಿಸಿ ಪ್ರವಾಸಿಗರು ಉಳಿದುಕೊಂಡು ಬೆಳಗಿನ ಜಾವ ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಟ್ಟು, ಎರಡನೇ ಹಂತದಲ್ಲಿ ಆ ಕಾರ್ಯ ಪ್ರಾರಂಭಿಸಲಾಗುವುದು.
ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಕರಾಳ ಸ್ವಾತಂತ್ರ್ಯ ದಿನಾಚರಣೆ
ಹೊಸ ನಿಯಮಗಳಲ್ಲಿ ಶಾಲಾ ಕಟ್ಟಡ ಸುರಕ್ಷತೆ, ಅಗ್ನಿ ಸುರಕ್ಷತೆ, ಭೂ ಪರಿವರ್ತನೆ, ಇನ್ನಿತರ ನಿಯಮಗಳನ್ನು ಪಾಲಿಸಿದರೆ ಮಾತ್ರ ನವೀಕರಣ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಕಾರುಬಾರು ಮಾಡುತ್ತಿದ್ದಾರೆ
ನಿರ್ವಹಣೆ ಇಲ್ಲದೆ ಮುಚ್ಚಿದ ಸಮುದಾಯ ಶೌಚಾಲಯ
ಬುರುಡಗುಂಟೆ ಹೃದಯಭಾಗ ಹೀಗಾಗಿ ಇಲ್ಲಿಯೇ ಬ್ಯಾಂಕ್, ಆಸ್ಪತ್ರೆ, ಶಾಲೆಗಳು, ವಿದ್ಯಾರ್ಥಿ ನಿಲಯ, ದಿನಸಿ ಅಂಗಡಿ ಹಾಗೂ ಗ್ರಾಮ ಪಂಚಾಯಿತಿ ಕಚೇರಿಯೂ ಇದೆ. ಸಾರ್ವಜನಿಕರು ವ್ಯವಹಾರಕ್ಕಾಗಿ ನಿತ್ಯ ಬಂದು ಹೋಗುತ್ತಾರೆ. ಆದರೆ ಇಲ್ಲಿ ಶೌಚಾಲಯ ಸೌಲಭ್ಯವೇ ಇಲ್ಲ.
ಟೊಮೆಟೋ ಬಂಪರ್‌ ಬೆಳೆ; ದರ ಕುಸಿತ, ರೈತ ಕಂಗಾಲು
ಟೊಮೆಟೋ ಬೆಲೆ ಹೆಚ್ಚಳ ಕಂಡ ರೈತರು ಮತ್ತೆ ಹೆಚ್ಚಿನ ಪ್ರದೇಶದಲ್ಲಿ ಟೊಮೆಟೊ ಬೆಳೆ ಬೆಳೆದಿದ್ದರಿಂದ ಮಾರುಕಟ್ಟೆಗೆ ಟೊಮೆಟೊ ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿರುವುದರಿಂದ ದರ ಕುಸಿಯಲು ಕಾರಣವಾಗಿದೆ. ಆದ್ದರಿಂದ ಟೊಮೆಟೊ ಬೆಳೆದ ಬೆಳೆಗಾರರು ದರ ಕುಸಿತದಿಂದ ಕಂಗಾಲಾಗುವಂತಾಗಿದೆ.
ಸೇವಂತಿಗೆ ಹೂ ಬೆಳೆ ಕಾಡುತ್ತಿದೆ ಸೊರಗು ರೋಗ
ಈ ವರ್ಷವೂ ಶ್ರಾವಣ ಮಾಸ ಮತ್ತು ವರಮಹಾಲಕ್ಷ್ಮಿ ಹಬ್ಬಕ್ಕೆ ಒಳ್ಳೆಯ ಬೆಲೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ರೈತರು ಹೆಚ್ಚಿನ ಪ್ರದೇಶದಲ್ಲಿ ಸೇವಂತಿಗೆಯನ್ನು ನಾಟಿ ಮಾಡಿದ್ದರು. ಆದರೆ ಬದಲಾದ ವಾತಾವರಣದಿಂದ ಸೇವಂತಿಗೆ ಬೆಳೆ ನಾನಾ ರೋಗಗಳಿಗೆ ಮತ್ತು ಕೀಟ ಬಾಧೆಗೆ ತುತ್ತಾಗಿದೆ
ದೇವರಾಜು ಅರಸು ಜಯಂತಿ ಅರ್ಥಪೂರ್ಣವಾಗಿರಲಿ
ಅರಸು ಜಯಂತಿ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಪಲ್ಲಕ್ಕಿ, ಕುಂಭಮೇಳ ಮೆರವಣಿಗೆಯು ನಗರದ ಜೈ ಭೀಮ್ ಹಾಸ್ಟಲ್ ಆವಣದಿಂದ ನಗರದ ಮುಖ್ಯ ಬೀದಿಗಳಲ್ಲಿ ಸಾಗಿ ಅಂಬೇಡ್ಕರ್ ಭವನ ವರೆಗೆಗೂ ಸಾಗಲಿದೆ. ಇದಕ್ಕೆ ಪೂರಕ ಸಿದ್ದತೆಗಳನ್ನು ಮಾಡಿಕೊಳ್ಳಬೇಕು
ಕಾರ್ಪೊರೇಟ್‌ ಕಂಪನಿಗಳ ವಿರುದ್ಧ ಪ್ರತಿಭಟನೆ
2014ರಿಂದ ಕಂಪನಿಗಳ ಮೇಲಿನ ಎಲ್ಲಾ ಕಟ್ಟುಪಾಡುಗಳನ್ನು ತೆಗೆದದ್ದು ಮಾತ್ರವಲ್ಲದೆ ಇಡೀ ದೇಶವನ್ನು ಅವರ ಪಾದತಳಕ್ಕೆ ಅರ್ಪಿಸಲಾಯಿತು. ಅಭಿವೃದ್ಧಿಯ ಹೆಸರಿನಲ್ಲಿ ರೈತರ ಲಕ್ಷಾಂತರ ಎಕರೆ ಭೂಮಿಗಳನ್ನು ವಶಪಡಿಸಿಕೊಂಡು ಕಂಪನಿಗಳಿಗೆ ನೀಡಲಾಗಿದೆ.
ಸೌರ ವಿದ್ಯುತ್ ಉತ್ಪಾದನೆಗೆ ಶೇ.80ರಷ್ಟು ಸಬ್ಸಿಡಿ
ಸರ್ಕಾರ ಕೈಗೊಂಡ ಕೆಲವು ಮುನ್ನೆಚ್ಚರಿಕೆ ಕ್ರಮಗಳಿಂದ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಾಗಿ ಬೇರೆ ರಾಜ್ಯಗಳಿಗೆ ಪೂರೈಸುವ ಸ್ಥಿತಿಗೆ ತಲುಪಿದ್ದೇವೆ.. ಹೀಗೆಯೇ ಮುಂದುವರೆಸಿದರೆ ರಾಜ್ಯವು ವಿದ್ಯುತ್ ಉತ್ಪಾದನೆಯಲ್ಲಿ ಮೊದಲನೆ ಸ್ಥಾನಕ್ಕೆ ಬರಲಿದೆ
‘ ಸೌಲಭ್ಯಗಳ ಸದುಪಯೋಗ ಮಾಡಿಕೊಳ್ಳಿ’
ಸರ್ಕಾರ ವಿಕಲಚೇತನರನ್ನು ಹಾಗೂ ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಂಡು, ಅದಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲಾತಿಗಳನ್ನು ಒದಗಿಸಿ ಯೋಜನೆಗಳನ್ನು ಪಡೆದುಕೊಳ್ಳಬೇಕು
ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿಪೂಜೆ
ಪ್ರಸ್ತುತ ರಸ್ತೆಯನ್ನು ಎಷ್ಟು ಬಾರಿ ಸರಿಪಡಿಸಿದರೂ ನಿಲ್ಲುತಿರಲಿಲ್ಲ. ಈ ಹಿನ್ನೆಲೆ ಲೋಕೋಪಯೋಗಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕಾಂಕ್ರೀಟ್ ರಸ್ತೆಯೇ ಸೂಕ್ತ ಎಂದು ನಿರ್ಣಯ ಕೈಗೊಳ್ಳಲಾಯಿತು. ಇದಕ್ಕೆ ಗ್ರಾಮಸ್ಥರು ಸಹಕರಿಸಬೇಕು.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 175
  • next >
Top Stories
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved