• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆ ವಿಮೆ ಪಾವತಿಯಲ್ಲಾದ ಅನ್ಯಾಯ ಸರಿಪಡಿಸಿ
ಬೆಳೆ ಬೆಳೆದಂತಹ ರೈತರ ಪಹಣಿಯಲ್ಲಿ ಬೆಳೆ ದೃಢೀಕರಣ ಮಾಡದೆ, ವಿಮೆ ಹಣ ಜಮೆಯಾಗಿಲ್ಲ ಮತ್ತು ಸಾಕಷ್ಟು ರೈತರಿಗೆ ಅನ್ಯಾಯವಾಗಿದೆ. ಇದಕ್ಕೆಲ್ಲ ಅಧಿಕಾರಿಗಳ ನಿರ್ಲಕ್ಷವೇ ಕಾರಣ.
ಬಿಸಿಲಿಗೆ ಬಾಡಿದ್ದ ಬೆಳೆಗಳಿಗೆ ಜೀವಕಳೆ ತಂದ ಮಳೆ
ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 40 ಡಿಗ್ರಿ ಸಲ್ಸಿಯಸ್ ತಾಪಮಾನ ದಾಖಲೆಯಾಗಿದ್ದು. ಈ ರಣ ಬಿಸಿಲಿನ ಪರಿಣಾಮ ಬೆಳೆದ ಬೆಳೆಗಳೆಲ್ಲವೂ ನಾಶವಾಗುವ ಹಂತ ತಲುಪಿದ್ದವು. ಇತ್ತೀಚಿನ ಮಳೆಯಿಂದಾಗಿ ಮತ್ತೆ ಚೇತರಿಸಿಕೊಳ್ಳುತ್ತಿವೆ
ರಾಜಕಾಲುಗಳ ಒತ್ತುವರಿ ತೆರವಿಗೆ ನಿರ್ಲಕ್ಷ್ಯ
ಗೌರಿಬಿದನೂರಿನ ಅರವಿಂದ ನಗರದಲ್ಲಿ 8 ಅಡಿ ಅಗಲದ ರಾಜಕಾಲುವೆ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಆದರೆ ಈಗ ರಾಜಕಾಲುವೆ ನಿರ್ಮಾಣ ವಾಗಿರುವುದು. ಕೇವಲ 4 ಅಡಿ ಅಗಲ ಮಾತ್ರ. ಅದನ್ನೂ ಅವೈಜ್ಞಾನಿಕವಾಗಿ ಮತ್ತು ಬೇಕಾಬಿಟ್ಟಿ ಮಾಡಿದ್ದಾರೆ.
ಶಿಕ್ಷಣದೊಂದಿಗೆ ಸಂಸ್ಕಾರದ ಬೋಧನೆ ಅಗತ್ಯ
ಯುವ ಸಮುದಾಯ ಉತ್ತಮ ಹಾಗೂ ಮೌಲ್ಯಯುತ ಮಾರ್ಗದಲ್ಲಿ ಸಾಗಲು ವಿದ್ಯೆ ಅತ್ಯಂತ ಸಹಕಾರಿಯಾಗುತ್ತದೆ, ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಲ್ಲಿನ ಕೌಶಲ್ಯಾಧಾರಿತ ಶೈಕ್ಷಣಿಕ ನೈಪುಣ್ಯತೆ ಗುರುತಿಸಿ ಪ್ರೋತ್ಸಾಹಿಸಬೇಕಿದೆ,
ಮಾನಸಿಕ ಅಸ್ವಸ್ಥತೆ ಕುರಿತು ಜಾಗೃತಿ ಮೂಡಿಸಿ
ಮಾನಸಿಕ ಅಸ್ವಸ್ಥ ರೋಗ ಲಕ್ಷಣಗಳು ಕಂಡು ಬಂದಾಗ ವೈದ್ಯರನ್ನು ಕಂಡು ಚಿಕಿತ್ಸೆ ಪಡೆಯಬೇಕು. ಯಾವುದೇ ಮೂಡನಂಬಿಕೆಗಳಿಗೆ ಜೋತುಬಿದ್ದು ಚಿಕಿತ್ಸೆಗೆ ಕಡೆಗಣಿಸಬೇಡಿ. ಆರಂಭದಲ್ಲಿಯೇ ಚಿಕಿತ್ಸೆ ಪಡೆಯುವುದು ಉತ್ತಮ
ಕಾಣೆಯಾಗಿರುವ ವರದರಾಜು ರಸ್ತೆ ಹುಡುಕಿಕೊಡಿ!
ಚಿಕ್ಕಬಳ್ಳಾಪುರ ನಗರದ ವರದರಾಜು ರಸ್ತೆಯನ್ನು ಆಟೋ ಮತ್ತು ದ್ವಿಚಕ್ರ ವಾಹನ ಸವಾರರು ಅಕ್ರಮವಾಗಿ ನಿಲುಗಡೆ ಸ್ಥಳವಾಗಿ ಪರಿವರ್ತನೆ ಮಾಡಿಕೊಂಡಿದ್ದಾರೆ. ಇದರಿಂದಾಗಿ ರಸ್ತೆ ಇದ್ದೂ ಇಲ್ಲದಂತಾಗಿದೆ
ಬೀಜ, ಗೊಬ್ಬರ ಪೂರೈಕೆಯಲ್ಲಿ ಸಮಸ್ಯೆ ಆಗಬಾರದು
ಪ್ರತಿಯೊಂದು ಗೊಬ್ಬರದ ಬೆಲೆಗಳನ್ನು ಅಂಗಡಿಗಳ ಮುಂದೆ ದರ ಪಟ್ಟಿ ಹಾಕಿ ಪ್ರಕಟಿಸಬೇಕು. ಯಾವುದೇ ಕಾರಣಕ್ಕೂ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು
ಮೇಲ್ಮನೆಗೆ ವಿಚಾರವಂತ ಮುತ್ಸದ್ಧಿಗಳನ್ನು ಆಯ್ಕೆ ಮಾಡಿ
ಮೇಲ್ಮನೆಯಲ್ಲಿ ಶಾಸನ ಸಭೆಯಿಂದ ಬರುವ ಮಸೂದೆಗಳಿಗೆ ಎಲ್ಲಾ ವರ್ಗಗಳ ಜನರಿಗೆ ಒಳಿತನ್ನು ಉಂಟು ಮಾಡುತ್ತವೆಯೇ ಅಥವಾ ಇಲ್ಲವೆ ಎಂಬುದನ್ನು ಅರಿತು ಮೇಲ್ಮನೆ ಸದಸ್ಯರು ತೀರ್ಮಾನಿಸುತ್ತಾರೆ
ನಿಮ್ಮ ಬದುಕಿಗೆ ನೀವೇ ದಾರಿದೀಪವಾಗಬೇಕು
ಗೌತಮ ಬುದ್ಧ ದೇವರು, ಧರ್ಮ ಮತ್ತು ಧಾರ್ಮಿಕ ಆಚರಣೆಗಳ ಬಗ್ಗೆ ಹೆಚು ಹೇಳಲಿಲ್ಲ ಬದಲಾಗಿ ಸರಳ ಜೀವನ ಮತ್ತು ಸನ್ಮಾರ್ಗದ ಬಗ್ಗೆ ಮಾತನಾಡಿದ್ದಾರೆ. ಸೌಹಾರ್ದದಿಂದ ಬಾಳುವುದನ್ನು ಕಲಿತರೆ ಜಗತ್ತಿನ ದುಃಖ ಕಡಿಮೆಯಾಗುತ್ತದೆ ಎಂದು ಸಾರಿದ್ದಾರೆ
ಜಕ್ಕಲಮೊಡಗು ಜಲಾಶಯ ನೀರಿನ ಮಟ್ಟ ಏರಿಕೆ
ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಎರಡೂ ನಗರಗಳಲ್ಲಿರುವ ತಲಾ 31 ವಾರ್ಡ್‌ಗಳಿಗೆ ಬಡಾವಣೆ ವಾರು ವಾರಕ್ಕೆ ಒಮ್ಮೆ ಜಲಾಶಯದಿಂದ ಕುಡಿಯುವ ನೀರು ಪೂರೈಸಲಾಗುತ್ತಿದೆ.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 154
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
ಸಿಇಟಿ ಸೀಟು ಹಂಚಿಕೆಯ ಅಂತಿಮ ರಿಸಲ್ಟ್‌ ಪ್ರಕಟ: ಕಾಲೇಜು ಪ್ರವೇಶ ಶುರು
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved