• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ಸಂರಕ್ಷಣೆ, ನಿರ್ವಹಣೆ ಎಲ್ಲರ ಜವಾಬ್ದಾರಿ
ಮಾನವ ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಕಲುಷಿತಗೊಂಡಿದೆ.
ಮನೆಗಳಿಗೆ ನುಗ್ಗಿದ ಯುಜಿಡಿ ನೀರು: ಪ್ರತಿಭಟನೆ
ಚಿಕ್ಕಬಳ್ಳಾಪುರ ನಗರದ ಎರಡು, ಮೂರನೆ ವಾರ್ಡುಗಳ ವಾಸಿಗಳು ರಾಜಕಾಲುವೆಗಳ ಮೇಲೆ ಮನೆ ನಿರ್ಮಿಸಿಕೊಂಡಿದ್ದಾರೆ. ಕಂದವಾರ ಕೆರೆಯಿಂದ ಅಮಾನಿ ಗೋಪಾಲ ಕೃಷ್ಣ ಕೆರಗೆ ಹರಿದು ಹೋಗುವ ರಾಜಕಾಲುವೆ ಯಾವಾಗ ಉಕ್ಕಿ ಹರಿಯುತ್ತದೋ ಹೇಳಕ್ಕಾಗಲ್ಲ
ಭ್ರಷ್ಟಚಾರ ನಿಗ್ರಹಕ್ಕೆ ಕಾನೂನು ಅರಿವು ಅಗತ್ಯ
ಸಮಾಜದಲ್ಲಿ ಬೇರು ಬಿಟ್ಟಿರುವ ಶೋಷಣೆ ಹಾಗೂ ಭ್ರಷ್ಟತೆಯನ್ನು ಹೋಗಲಾಡಿಸಲು ಕಾನೂನು ಪ್ರಬಲ ಅಸ್ತ್ರವಾಗಿರುವುದರಿಂದ ಪ್ರತಿಯೊಬ್ಬರು ಕಾನೂನನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು.
ರಸಗೊಬ್ಬರ ಮಾರಾಟ ಪಾರದರ್ಶಕವಾಗಿರಲಿ
ರಸಗೊಬ್ಬರಗಳನ್ನು ರೈತರ ಆಧಾರ್ ಪಡೆದು ಪಿ.ಓ.ಎಸ್‌ ಯಂತ್ರದ ಮೂಲಕವೇ ವಿತರಿಸಬೇಕು. ರಸಗೊಬ್ಬರ, ಬಿತ್ತನೆಬೀಜ ಮತ್ತು ಕೀಟನಾಶಕ ಕಾಯ್ದೆಗಳ ಅನುಸಾರ ವಹಿವಾಟು ನಡೆಸಬೇಕು.
ಚೇಳೂರು ತಾಲೂಕ ಕಚೇರಿಗೆ ಸ್ವಂತ ಕಟ್ಟಡ, ಸಿಬ್ಬಂದಿ ಇಲ್ಲ
ಲೋಕಸಭೆಯ ಚುನಾವಣೆಯ ಸಮಯದಲ್ಲಿ ಮಾತ್ರ ತಹಸೀಲ್ದಾರ್ ನೇಮಕ ಮಾಡಲಾಗಿದೆ, ಆದರೆ ಆಡಳಿತ ಅಧಿಕಾರ ಮಾತ್ರ ಬಾಗೇಪಲ್ಲಿ ತಾಲೂಕಿನ ತಹಸೀಲ್ದಾರರ ಕೈಯಲ್ಲಿದೆ.
ಜಿಲ್ಲೆಯಲ್ಲಿ ರಕ್ತ ಸಂಗ್ರಹಣೆ ಪ್ರಮಾಣ ಕುಸಿತ
ರಕ್ತ ಸಂಗ್ರಹಣೆಯ ಪ್ರಮಾಣದ ಗಣನೀಯವಾಗಿ ಕುಸಿದಿದ್ದು, ಕೆಲವು ತುರ್ತು ಸಂದರ್ಭದಲ್ಲಿ ಅಗತ್ಯ ಗುಂಪಿನ ರಕ್ತದ ಕೊರತೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ರಕ್ತದಾನಕ್ಕೆ ಮುಂದಾಗಲಿ
ಬೀನ್ಸ್ ಬೆಳೆದು ಲಕ್ಷ ಲಕ್ಷ ಗಳಿಸಿದ ರೈತ
ಗಿರೀಶ್, ಬಿ.ಎ. ಪದವಿ ಮುಗಿಸಿ ತಾಲೂಕು ಕಚೇರಿಯಲ್ಲಿ ಹೊರಗುತ್ತಿಗೆ ನೌಕರರಾಗಿ ಸೇರಿಕೊಂಡಿದ್ದರು. ಬರುವ 15 ಸಾವಿರ ಸಂಬಳ ಸಾಕಾಗುತ್ತಿರಲಿಲ್ಲ. ಇದರಿಂದ ಕೆಲಸ ಬಿಟ್ಟು ಊರಿಗೆ ಬಂದು ಕೃಷಿ ಆರಂಬಿಸಿ ಬೀನ್ಸ್‌ ಬೆಳೆದು ಲಕ್ಷ ಲಕ್ಷ ರು. ಸಂಪಾದಿಸಿದ್ದಾರೆ
ಗಾಳಿ ಮಳೆ ಆರ್ಭಟ : ಧರೆಗುರುಳಿದ ಮರಗಳು
ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧೆಡೆ ಮಳೆಯಾಗಿ ಬೃಹತ್‌ ಮರದ ಕೊಂಬೆ ಧರೆಗುರುಳಿದೆ.
ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಪುಸ್ತಕ ಹಿಡಿಯಿರಿ: ತಹಸೀಲ್ದಾರ್‌ ಮಹೇಶ್‌
ಗೌರಿಬಿದನೂರಿನ ಸಮಾನತಾ ಸೌಧದಲ್ಲಿ ಕ್ರಿಯಾಕ್ಟವ್ ಸಂಸ್ಥೆ ಹಾಗೂ ಇನ್ನಿತರ ಸಂಸ್ಥೆ ಆಶ್ರಯದಲ್ಲಿ ವಿಜ್ಞಾನೋತ್ಸವ ಕಾರ್ಯಕ್ರಮ ನಡೆಯಿತು.
ಗ್ರಾಮಾಂತರದಲ್ಲೂ ಮಳೆಯಬ್ಬರ: ಹೈರಾಣಾದ ಜನತೆ
ಶನಿವಾರ ಮತ್ತು ಭಾನುವಾರ ನಗರ ಮತ್ತು ಗ್ರಾಮಾಂತರದಲ್ಲಿ ಅಬ್ಬರಿಸಿದ ಮಳೆಯಿಂದಾಗಿ ಜನತೆ ಹೈರಾಣಾಗಿದ್ದಾರೆ.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 154
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved