• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ಯಮಿಗಳ ಅಪಹರಿಸಿ ಸುಲಿಗೆ: 8 ಮಂದಿ ಬಂಧನ.
ಬಂಧಿತ ಆರೋಪಿಗಳಿಂದ 41 ಲಕ್ಷ ರು.ಗಳ ನಗದು, ನಾಲ್ಕು ಕಾರು, ಒಂದು ಚಿನ್ನದ ಸರ, ವಿವಿಧ ಕಂಪನಿಯ ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳಲ್ಲಿ ಲೋಹಿತ್ ಕುಮಾರ್ ಮತ್ತು ಪ್ರವೀಣ ಅಲಿಯಾಸ್ ನೇಪಾಳಿ ಕೋಲಾರದ ಮಾಜಿ ಸಚಿವ ವರ್ತೂರು ಪ್ರಕಾಶ್ ರವರ ಅಪಹರಣ ಪ್ರಕರಣದಲ್ಲಿ ಕೂಡ ಭಾಗಿಯಾಗಿದ್ದರು.
ಯುವ ಜನತೆಯು ಮಾದಕ ವ್ಯಸನಿಗಳಾಗದಿರಿ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಕರೆ
ಮಾದಕ ವಸ್ತುವನ್ನು ನಾನು ಹೇಗೆ ಸೇವಿಸುವುದಿಲ್ಲವೋ, ಹಾಗೇ ನನ್ನ ಮನೆಯಲ್ಲಿ ನಾನು ಅದನ್ನು ಇತರರಿಗೆ ಕೊಡುವುದೂ ಇಲ್ಲ ಎಂದು ನಿರ್ಧರಿಸಬೇಕು. ಸ್ನೇಹಿತ, ಸಹೋದ್ಯೋಗಿಗಳಿಗೆ ತಿಳಿವಳಿಕೆ ನೀಡಿ ಅವರೂ ಈ ನಿರ್ಧಾರ ತೆಗೆದುಕೊಳ್ಳುವಂತೆ ಪ್ರೋತ್ಸಾಹಿಸಬೇಕು.
ಯುವಕರು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಿ: ಪ್ರಾಂಶುಪಾಲ ಜಿ.ವಿ. ಶ್ರೀನಿವಾಸ್
ಭಾರತವು ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಬಹಳಷ್ಟು ಮುಂದುವರಿಯುತ್ತಿದೆ. ವಿದ್ಯಾರ್ಥಿಗಳು ದೇಶದ ಬಹುದೊಡ್ಡ ಶಕ್ತಿ. ದೇಶವನ್ನು ಇನ್ನಷ್ಟು ಬಲಿಷ್ಟಗೊಳಿಸಲು ವಿದ್ಯಾರ್ಥಿಗಳಿಂದ ಸಾಧ್ಯ. ಹೆತ್ತವರು, ಶಿಕ್ಷಕರು ಮಾತ್ರವಲ್ಲದೆ ಸಮಾಜ ಹಾಗೂ ದೇಶ ವಿದ್ಯಾರ್ಥಿಗಳಲ್ಲಿ ನಿರೀಕ್ಷೆ ಹಾಗೂ ಭರವಸೆ ಇರಿಸಿದೆ. ಯುವಶಕ್ತಿ ಗರಿಷ್ಠ ಸಂಖ್ಯೆಯಲ್ಲಿ ಮಾದಕ ವ್ಯಸನ ಮುಕ್ತ ಅಭಿಯಾನಕ್ಕೆ ಕೈ ಜೋಡಿಸಬೇಕು.
ಟೊಮೆಟೋ ದರ ಮತ್ತೆ ಗಗನಮುಖಿ: ರೈತರಿಗೆ ಸಂತಸ
ಇನ್ನು ಒಂದು ವಾರದ ಕಾಲ ಇದೇ ಬೆಲೆ ಮುಂದುವರೆಯಲಿದ್ದು ಮತ್ತೆ ಬೆಲೆ ಏರಿಕೆ ಆಗುವ ಸಾಧ್ಯತೆಗಳಿದೆ ಎಂದು ಎಪಿಎಂಸಿ ಮಾರುಕಟ್ಟೆ ಟೊಮೆಟೊ ಮಂಡಿ ವರ್ತಕರು ಅಭಿಪ್ರಾಯ ಪಟ್ಟಿದ್ದಾರೆ. ಬೇರೆ ರಾಜ್ಯಗಳಲ್ಲಿ ಟೊಮೆಟೋ ಇಳುವರಿ ಕುಸಿತ ಇದಕ್ಕೆ ಕಾರಣ
ಮಾನವ ಕಳ್ಳ ಸಾಗಣೆ ತಡೆಗೆ ಸಹಕರಿಸಿ
ಮಹಿಳೆಯರನ್ನು ಮತ್ತು ಮಕ್ಕಳನ್ನು ಅಪರಣ ಮಾಡಿ ಮಕ್ಕಳನ್ನು ಭಿಕ್ಷೆ ಬೇಡಲು, ಜೀತಕ್ಕೆ ದೂಡುವುದು, ವೇಶ್ಯಾವಾಟಿಕೆಗೆ ಬಳಸುವುದು, ಅಕ್ರಮ ಚಟುವಟಿಕೆಗಳಿ ಬಳಸಿಕೊಳ್ಳುವು ಕಳ್ಳ ಸಾಗಾಣಿಕೆಯ ಉದ್ದೇಶವಾಗಿರುತ್ತದೆ. ನೂತನ ಕಠಿಣ ಕಾಯ್ದೆಗಳಿಂದಾಗಿ ಇಂತಹ ಪ್ರಕರಣಗಳು ಕಡೆಮೆಯಾಗುತ್ತಿವೆ
ರೋಗಿಗಳಿಗೆ ರಕ್ತ ನೀಡಿ ಜೀವ ಉಳಿಸಿ: ಡೀಸಿ
ಸಾವು ನೋವುಗಳಿಗೆ ಒಳಗಾಗುತ್ತಿದ್ದ ದುರ್ದೈವಿಗಳ ಚಿಕಿತ್ಸೆ ಮತ್ತು ಸೇವೆಗಾಗಿ ರೆಡ್ ಕ್ರಾಸ್ ಸಂಸ್ಥೆ ಸ್ಥಾಪನೆಗೊಂಡಿದೆ. ಅರ್ಹ ವ್ಯಕ್ತಿಗಳಿಂದ ರಕ್ತ ಸಂಗ್ರಹಿಸಿ ಸಂಕಷ್ಟದಲ್ಲಿರುವ ರೋಗಿಗಳಿಗೆ ರಕ್ತ ನೀಡುವ ಅಪರೂಪದ ಸಂಸ್ಥೆ
ಕನ್ನಡ ಪರಂಪರೆ ಪ್ರತಿಯೊಬ್ಬರು ಎತ್ತಿ ಹಿಡಿಯಬೇಕು
ಕನ್ನಡಿಗರಾದ ನಾವೆಲ್ಲರೂ ಒಂದೇ ಎಂಬ ಸೌಹಾರ್ದ ಸಂದೇಶ ವನ್ನು ಸಾರುವ ಈ ರಥವು ಕನ್ನಡ ತಾಯಿ ಭುವನೇಶ್ವರಿ ಮತ್ತು ನಾಡಿನ ಪ್ರಸಿದ್ಧ ಕವಿಗಳ ಭಾವಚಿತ್ರದೊಂದಿಗೆ ಕರ್ನಾಟಕದ ಎಲ್ಲರ ಮನೆ, ಮನ ಬೆಳಗಲಿದೆ. ಕನ್ನಡ ಪರಂಪರೆಯನ್ನು ಉಳಿಸಿ, ಬೆಳೆಸಬೇಕು.
ಚಿಂತಾಮಣಿಯಲ್ಲಿ ಹಾಲು ಉತ್ಪನ್ನಗಳ ಘಟಕ ಸ್ಥಾಪನೆ
ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ತೀವ್ರ ಬರಗಾಲವಿದ್ದರೂ ರೈತರು ಹೈನೋದ್ಯಮ ಮಾಡುವ ಮೂಲಕ ಅವರಿಗೆ ಸಹಕಾರಿಯಾಗಿದ್ದು ಜೀವನದಲ್ಲಿ ಸಂಕಷ್ಟಗಳು ಬಂದರು ಜೀವನ ನಿರ್ವಹಣೆ ಸಾಧಿಸಲು ಹೈನುಗಾರಿಕೆಯು ಗ್ರಾಮೀಣ ಜನತೆ ಹಾಗೂ ರೈತರನ್ನು ಸ್ವಾವಲಂಬಿಯನ್ನಾಗಿಸಿದೆ.
ಚಿಕ್ಕಬಳ್ಳಾಪುರವನ್ನು ಶಿಕ್ಷಣ ಕಾಶಿಯನ್ನಾಗಿಸಿದ ವೆಂಕಟರಾಯಪ್ಪ
ಪಂಚಗಿರಿ ಶಿಕ್ಷಣ ಸಂಸ್ಥೆಗಳ ದತ್ತಿ ದಿನಾಚರಣೆಯ ಮತ್ತೊಂದು ಇತಿಹಾಸ ಎಂದರೆ ಅದು ರಕ್ತದಾನ ಕಾರ್ಯಕ್ರಮ. ಶಿಬಿರದಲ್ಲಿ ಒಂದೇ ದಿನದಲ್ಲಿ 2148 ಯೂನಿಟ್ ರಕ್ತ ಸಂಗ್ರಹ ರಾಜ್ಯದಲ್ಲಿ ಯಾರೂ ಮಾಡಿಲ್ಲ. ಇದನ್ನು ಮುರಿಯುವ ಕೆಲಸವನ್ನು ಮುಂದಿನ ದಿನಗಳಲ್ಲಿ ಇಲ್ಲಿಯೇ ಮಾಡುವ ಉದ್ದೇಶ ಹೊಂದಿದೆ
ವಾಲ್ಮೀಕಿ ಸಮುದಾಯಕ್ಕೆ ವಿಶೇಷ ಅನುದಾನಕ್ಕೆ ಆಗ್ರಹ
ಸ್ವಾತಂತಂತ್ರ್ಯ ಬಂದು 75 ವರ್ಷಗಳು ಕಳೆದರೂ ಶೋಷಣೆ, ದೌರ್ಜನ್ಯ, ಜಾತಿ ತಾರತಮ್ಯ ಮಾಡಲಾಗುತ್ತಿದೆ. ಜಾತಿ ತಾರತಮ್ಯ ಸಮಾಜದಿಂದ ತೊಲಗಬೇಕು. ಶೈಕ್ಷಣಿಕ ಅಭಿವೃದ್ದಿಯಿಂದ ಮಾತ್ರ ಯಾವುದೇ ಸಮುದಾಯ ಅಭಿವೃದ್ದಿ ಹೊಂದಲು ಸಾಧ್ಯ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 175
  • next >
Top Stories
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved