ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಮಾಜಿಕ ಬದಲಾವಣೆಗೆ ಕಾರಣವಾದ ವಚನ ಚಳವಳಿ
ಕಲ್ಯಾಣ ಕ್ರಾಂತಿ ನಡೆದಾಗ ಅನೇಕ ಶಿವಶರಣರು ವಚನಗಳನ್ನು ಸಂರಕ್ಷಿಸದೇ ಹೋಗಿದ್ದರೆ ಸಮಾಜಕ್ಕೆ ಮತ್ತು ಕನ್ನಡ ಸಾಹಿತ್ಯಕ್ಕೆ ಬಹು ದೊಡ್ಡ ನಷ್ಟವಾಗುತ್ತಿತ್ತು. ಕಾಯಕ ಶರಣರು ನೀಡಿದ ಕೊಡುಗೆಗಳನ್ನು ಇಂದಿನ ಯುವಪೀಳಿಗೆ, ವಿದ್ಯಾರ್ಥಿಗಳು ಅರಿಯಬೇಕು ಮತ್ತು ಸ್ಮರಿಸಬೇಕು
ನಿರುದ್ಯೋಗ ನಿವಾರಿಸುವಲ್ಲಿ ಕೇಂದ್ರ ಸರ್ಕಾರ ವಿಫಲ
ನಮ್ಮ ದೇಶ ಗಡಿ ಮತ್ತು ಗುಡಿಗಳಿಗೆ ಮಾತ್ರ ಸಿಮಿತವಾಗುತ್ತಿದೆ. ಧರ್ಮ ಧರ್ಮಗಳ, ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿ ಗಲಭೆಗಳನ್ನು ಸೃಷ್ಠಿ ಮಾಡುತ್ತಿದ್ದು ಇದನ್ನು ಯುವಜನತೆ ತಿಳಿದುಕೊಂಡು ಎಚ್ಚರವಹಿಸಬೇಕು
ಪೋಷಕರು ಮಕ್ಕಳಿಗೆ ಶಿಸ್ತು, ಸಂಯಮ ಕಲಿಸಬೇಕು
ಮಕ್ಕಳಿಗೆ ಇಂದಿನ ದಿನಗಳಲ್ಲಿ ಶಿಕ್ಷಣ ಅತಿ ಮುಖ್ಯವಾಗಿದ್ದು, ಪೋಷಕರು ಮಕ್ಕಳಿಗೆ ಉನ್ನತ ಮಟ್ಟದ ವಿದ್ಯಾಭ್ಯಾಸದ ಜೊತೆಗೆ ಆಟ, ಪಾಠ, ನಡತೆ ಇವೆಲ್ಲವನ್ನೂ ಸಹ ಕಾಲ ಕಾಲಕ್ಕೆ ತಿಳಿಸಬೇಕು. ಗುಣಮಟ್ಟದ ಶಿಕ್ಷಣ ನೀಡಿ
ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸ.ನ. ನಾಗೇಂದ್ರ ಆಯ್ಕೆ
ಸಾಹಿತ್ಯ ಸಮ್ಮೇಳನ ನಡೆಸುವ ನಿಟ್ಟಿನಲ್ಲಿ ಶಾಸಕ ಸುಬ್ಬಾರೆಡ್ಡಿಯವರ ಅಧ್ಯಕ್ಷತೆಯಲ್ಲಿ ಇತ್ತಾಚೆಗೆ ಪೂರ್ವಭಾವಿ ಸಭೆಯನ್ನು ಕರೆದು ಫೆ.21 ರಂದು ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಜೊತೆಗೆ ಸಮ್ಮೇಳನದ ಅಧ್ಯಕ್ಷರ ಆಯ್ಕೆ ಬಗ್ಗೆ ಸಹ ಚರ್ಚಿಸಲಾಗಿತ್ತು
ಶಿಕ್ಷಣ ವಂಚಿತ ಮಕ್ಕಳೇ ಜೀತದಾಳಾಗುವ ಸಾಧ್ಯತೆ ಹೆಚ್ಚು
ಎಲ್ಲಿಯೇ ಆಗಲಿ ಈ ಪದ್ದತಿಯ ಸುಳಿಗೆ ಯಾರದಾರೂ ಸಿಲುಕಿದ್ದರೆ, ಅಂತಹ ಮಾಹಿತಿಯನ್ನು ಸಂಬಂಧ ಪಟ್ಟ ಅಧಿಕಾರಿಗಳಿಗೆ, ಪೋಲೀಸ್, ಕಾರ್ಮಿಕ ಇಲಾಖೆಗಳಿಗೆ ಅಥವಾ ಕಾನೂನು ಸೇವಾ ಪ್ರಾಧಿಕಾರಗಳಿಗೆ ಮಾಹಿತಿ ನೀಡಿದರೆ, ನೊಂದವರಿಗೆ ನ್ಯಾಯ ಒದಗಿಸಲಾಗುವುದು
‘ಸ್ವಚ್ಛತೆಯೇ ಶ್ರೇಷ್ಠ ಎಂದು ಭಾವಿಸಿ’
ಸ್ವಚ್ಛತೆ ಎಂಬುದು ನಮ್ಮ ಮನ ಮನೆಗಳ ಮೂಲಕವೇ ಆಗಬೇಕು. ಗಿಡ-ಮರಗಳನ್ನು ಬೆಳೆಸುವ ಮೂಲಕ ನಗರವನ್ನು ಹಸಿರಾಗಿಸಬೇಕು. ಈ ಹಿನ್ನೆಲೆಯಲ್ಲಿ ಯುವ ಜನತೆ ಪ್ರಮುಖ ಪಾತ್ರ ವಹಿಸಬೇಕು, ಪೌರ ಕಾರ್ಮಿಕರನ್ನು ಗೌರವದಿಂದ ಕಾಣಬೇಕು
ರೈತರು ಬಡ್ಡಿರಹಿತ ಸಾಲ ಸದ್ಬಳಕೆ ಮಾಡಿಕೊಳ್ಳಲಿ: ಸಚಿವ
ಬರಗಾಲದ ಹೊಡೆತಕ್ಕೆ ಸಿಲುಕಿರುವ ರೈತರಿಗೆ ಬೇಸಿಗೆ ಬಿಸಿ ತಟ್ಟಿದ್ದು, ಇದರಿಂದ ಸುಧಾರಿಸಿಕೊಳ್ಳಲು ರೈತರಿಗೆ ವ್ಯವಸಾಯ ಸೇವಾ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಸಾಲವನ್ನು ವಿತರಣೆ ಮಾಡಲಾಗುತ್ತಿದೆ.ಇದನ್ನು ಸದ್ಬಳಕೆ ಮಾಡಿಕೊಳ್ಳಿ
ಡಾ.ಕೆ.ಸುಧಾಕರ್ಗೆ ಬಿಜೆಪಿ ಟಿಕೆಟ್ ನೀಡಲು ಮನವಿ
ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ದಿಯ ಹರಿಕಾರ ಹಾಗೂ ಬಯಲು ಸೀಮೆಯ ಬರಡು ಜಿಲ್ಲೆಯ ಕೆರೆಗಳಿಗೆ ನೀರು ಹರಿಸಿದ ಆಧುನಿಕ ಭಗೀರಥ ಡಾ.ಕೆ.ಸುಧಾಕರ್. ಚಿಕ್ಕಬಳ್ಳಾಪುರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜು ಸ್ಥಳಾಂತಗೊಂಡಾಗ ಪಟ್ಟುಹಿಡಿದು ಜಿಲ್ಲೆಗೆ ತಂದಿದ್ದಾರೆ
ಕುಡುಕರ ಅಡ್ಡೆಯಾಗಿರುವ ಸರ್ಕಾರಿ ಕಟ್ಟಡ
ಸರ್ಕಾರಿ ಕೆಲಸದ ದಿನಗಳನ್ನು ಹೊರತುಪಡಿಸಿ ಉಳಿದೆಲ್ಲಾ ದಿನ ಮದ್ಯವ್ಯಸನಿಗಳು, ಪುಂಡರ ತಾಣವಾಗುತ್ತಿದ್ದು, ಮಲ ಮೂತ್ರ ವಿಸರ್ಜನೆಯಿಂದ ದುರ್ನಾತ ಬೀರುತ್ತದೆ. ಸಂಜೆಯಾದಂತೆ ಕುಟುಕರು ಹಾಗೂ ಪುಂಡರ ಅಡ್ಡೆಯಾಗಿ ಮಾರ್ಪಾಡುತ್ತದೆ. ಇಲ್ಲಿ ವಿದ್ಯುತ್ ದೀಪ ಇಲ್ಲದಿರುವುದು ಮದ್ಯ ವ್ಯಸನಿಗಳಿಗೆ ಮತ್ತು ಪುಂಡರಿಗೆ ಹೇಳಿಮಾಡಿಸಿದ ತಾಣವಾಗಿದೆ
ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಹ್ಯಾಟ್ರಿಕ್ ಸಾಧಿಸಿ: ಡೀಸಿ
2019-20 ಮತ್ತು 2020-21 ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಛಾಪನ್ನು ಮೂಡಿಸಿದೆ.
< previous
1
...
122
123
124
125
126
127
128
129
130
...
135
next >
Top Stories
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ
ಪಹಲ್ಗಾಂಗೆ ಮೋದಿ ಯಾಕೆ ಹೋಗಲಿಲ್ಲ? : ಸಂತೋಷ್ ಲಾಡ್
ಶತಮಾನದ ಬಳಿಕ ಮತ್ತೆ ಜಾತಿಗಣತಿ : ಏಕೆ? ಏನು? ಗಣತಿಯ ಇತಿಹಾಸ
ಮೇನಲ್ಲಿ ದೇಶವ್ಯಾಪಿ ಭಾರೀ ಉಷ್ಣ ಹವೆ : ಹೆಚ್ಚು ಶಾಖದ ಅನುಭವ
ಇಂದಿನಿಂದ ಏನು ಬದಲು? ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ