• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯ ಅಪಘಾತ ಸ್ಥಳಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಿ
ಜಿಲ್ಲೆಯಲ್ಲಿ 2022 ರಿಂದ ಈವರೆಗೆ ರಸ್ತೆ ಅಪಘಾತ ಸಂಭವಿಸಿರುವ ಅಂಕಿ ಅಂಶಗಳು ಹಾಗೂ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಕೊರತೆಗಳುಳ್ಳ ಇತರ ಅಂಶಗಳನ್ನು ಪರಿಗಣಿಸಿ 29 ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಲಾಗಿದೆ.
ಶ್ರೇಷ್ಠ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಸವಿತಾ ಮಹರ್ಷಿ
ಸವಿತಾ ಸಮಾಜದವರು ಈ ರಾಷ್ಟ್ರಕ್ಕೆ ದೊಡ್ಡಕೊಡುಗೆ ನೀಡಿದ್ದಾರೆ. ತಮ್ಮ ವೃತ್ತಿಯನ್ನು ಅಕ್ಷರದಂತೆ ಪಾಲನೆ ಮಾಡುವ ನಿಜವಾದ ಕಾಯಕ ಜೀವಿಗಳು ಎಂದು ಹೊಗಳಿದರು. ಸವಿತಾ ಮಹರ್ಷಿಗಳು ಪವಾಡ ಪುರುಷರಾಗಿದ್ದರು. ನಂಬಿದ ಭಕ್ತರಿಗೆ ಅವರು ಉದ್ದಾರ ಮಾಡಿದ್ದಾರೆ
ಅವ್ಯವಸ್ಥೆಯ ಆಗರವಾದ ಅಂಗನವಾಡಿ ಕೇಂದ್ರಗಳು!
ಹಲವು ಅಂಗನವಾಡಿ ಕೇಂದ್ರಗಳಲ್ಲಿ ಈ ಹಿಂದೆ ನೀಡುತ್ತಿದ್ದ ಆಹಾರ ಪದಾರ್ಥಗಳು, ತರಕಾರಿ ಸೌಲಭ್ಯಗಳು ಪ್ರಸ್ತುತ್ತ ನೀಡದೇ ಇರುವ ಕಾರಣ ಹೆಚ್ಚು ಮಂದಿ ಮಕ್ಕಳು ಬಾಣಂತಿಯರು, ಗರ್ಭಿಣಿಯರು ಅಂಗನವಾಡಿ ಕೇಂದ್ರಗಳಿಗೆ. ಭೇಟಿ ನೀಡದಿರುವುದು ನ್ಯಾಯಾಧೀಶಕ ಭೇಟಿ ವೇಳೆ ಪತ್ತೆಯಾಗಿದೆ
ರಕ್ತದಾನ ಕುರಿತು ಮೂಢನಂಬಿಕೆ, ತಪ್ಪು ಕಲ್ಪನೆ ಬಿಡಿ
ರಕ್ತದಾನಕ್ಕಿಂತ ಮಿಗಿಲಾದ ವತಿಯಿಂದ ದಾನವಿಲ್ಲ .ಈ ಮುಂಚೆ ಅಪಘಾತ, ಶಸ್ತ್ರಚಿಕಿತ್ಸೆ, ಹೆರಿಗೆ ಇನ್ನಿತರೆ ಅನೇಕ ತುರ್ತು ಸಂದರ್ಭಗಳಲ್ಲಿ ರಕ್ತದ ಅಲಭ್ಯತೆಯಿಂದಲೇ ಸಾಕಷ್ಟು ಮಂದಿ ಮೃತಪಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ರಕ್ತ ಲಭ್ಯವಾಗುವುದರಿಂದ ಸಾಯುವವರ ಸಂಖ್ಯೆ ಕಡಿಮೆಯಾಗಿದೆ
120 ಶಾಲಾ ವಿದ್ಯಾರ್ಥಿಗಳಿಗೆ ಇರುವುದೊಂದೇ ಬಸ್ಸು
9.15ಕ್ಕೆ ಬಸ್ ಮಾರ್ಗ ಸಂಖ್ಯೆ 27ರ ಬಸ್ಸು ಸಂಚಾರ ರದ್ದುಗೊಳಿಸಿರುವ ಕಾರಣ, ಮೊದಲಿನಂತೆ ನಿಗದಿತ ಸಮಯಕ್ಕೆ ಬಸ್‌ ಸಂಚರಿಸುತ್ತಿಲ್ಲ. ಈ ಬಸ್ಸು ಗುಡಿಬಂಡೆಯಿಂದ 9.40 ಕ್ಕೆ ಹೊರಟು ಬೀಚಗಾನಹಳ್ಳಿ ಕ್ರಾಸ್ ಗೆ 10.20 ಕ್ಕೆ ತಲುಪತ್ತದೆ. ಇದರಿಂದ ಪ್ರತಿನಿತ್ಯ ನಾವು ತಡವಾಗಿ ಶಾಲೆಗೆ ಹೋಗುವಂತಾಗಿದೆ
ಜನಮುಖಿ ಸಮಾಜ ಕಟ್ಟಲು ಹೋರಾಡಿದ ಅಪ್ಪಣ್ಣ
ಹಡಪದ ಅಪ್ಪಣ್ಣನವರ ಕಸುಬುದಾರರು, ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಅಸ್ಪೃಷ್ಯರು, ಅಕ್ಷರಜ್ಞಾನವನ್ನು, ವೈಚಾರಿಕ ಮನೋಭಾವವನ್ನು, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು, ಪ್ರತಿಭಟನೆಯ ಕಿಚ್ಚನ್ನು ಪಡೆಯಲು ಸಾಹಿತ್ಯವನ್ನು ಮಾಧ್ಯಮವನ್ನಾಗಿ ಮಾಡಿಕೊಂಡರು.
ಚರಂಡಿ ಸ್ವಚ್ಛತೆ ಮರೆತ ಗ್ರಾಪಂ: ಡೆಂಘೀ ಭೀತಿ
ರಾಶ್ಚೇರುವು ಗ್ರಾಮ ಪಂಚಾಯತಿ ಚರಂಡಿಗಳನ್ನು ಸ್ವಚ್ಛಗೊಳಿಸದೇ ಅನೈರ್ಮಲ್ಯ ಉಂಟಾಗಲು ಕಾರಣವಾಗಿದೆ. ಚರಂಡಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸದೆ ಗಬ್ಬೆದ್ದು ನಾರುತ್ತಿದೆ. ಕುರುಬವಾಂಡ್ಲಪಲ್ಲಿ ಗ್ರಾಮದಲ್ಲಿ ಮೂಗು ಮುಚ್ಚಿಕೊಂಡು ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ.
ಜಿಟಿ ಜಿಟಿ ಮಳೆಯಿಂದ ಮಲೆನಾಡಂತಾದ ಚಿಕ್ಕಬಳ್ಳಾಪುರ
ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿದ್ದುದರಿಂದ ಶಾಲೆಗೆ ಹೋಗುವ ಮಕ್ಕಳಿಗೆ, ಕೆಲಸಕ್ಕೆ ಹೋಗುವ ಉದ್ಯೋಗಿಗಳಿಗೆ ಸರ್ಕಾರಿ ನೌಕರರಿಗೆ ಸ್ವಲ್ಪ ತೊಂದರೆಯಾಗುತ್ತಿದೆ. ದ್ವಿಚಕ್ರವಾಹನಗಳಲ್ಲಿ ಸಾಗುತ್ತಿದ್ದವರು ಅನಿವಾರ್ಯವಾಗಿ ಆಟೋಗಳನ್ನು ಅವಲಂಬಿಸಬೇಕಾಗಿದೆ.
ಕೊಟ್ಪಾ ಕಾಯ್ದೆ ಕುರಿತು ಜನಜಾಗೃತಿ ಮೂಡಿಸಿ
ಬಾಗೇಪಲ್ಲಿ ತಾಲ್ಲೂಕಿನ ಶಾಲೆಗಳಲ್ಲಿ ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಮಕ್ಕಳು ಮನೆಯಲ್ಲಿ ಪೋಷಕರಿಗೆ ತಂಬಾಕು ಸೇವನೆಯ ಕೆಟ್ಟ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ
ಗುಣಮಟ್ಟದ ಶಿಕ್ಷಣದ ಜತೆ ಸಂಸ್ಕಾರ ಕಲಿಸಿ
ಪ್ರತಿ ಶಿಕ್ಷಣ ಸಂಸ್ಥೆಯೂ ವಿದ್ಯಾರ್ಥಿಳಿಗೆ ಗುಣಮಟ್ಟ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸಬೇಕು. ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಪ್ರೀತಿ, ವಿಶ್ವಾಸದ ಮೂಲಕವೇ ಮಕ್ಕಳ ಮನಸ್ಸನ್ನು ಗೆಲ್ಲಬೇಕು. ಹೊರತು ಗದರಿಸುವುದು, ಹೊಡೆಯುವುದರಿಂದ ಪ್ರಯೋಜನವಿಲ್ಲ
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 175
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved