• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಂಧಿ ಭವನ ಕಾಮಗಾರಿಗೆ ಸಿಗುವುದೇ ವೇಗ
ಅಕ್ಟೋಬರ್ 2 ರಂದು ನಡೆಯುವ ಗಾಂಧಿ ಜಯಂತಿಯನ್ನು ಗಾಂಧಿ ಭವನದಕಟ್ಟಡದಲ್ಲೆ ನಡೆಸಲು ಅನುವಾಗುವಂತೆ ಕಾಮಗಾರಿ ಮುಗಿಸ ಬೇಕೆಂದು ಗುತ್ತಿಗೆ ದಾರರಿಗೆ ಈ ವೇಳೆ ಸೂಸಿಸಿದ್ದಾರೆ. ಗಾಂಧಿ ಭವನದ ಕನಸು ಈ ಭಾರಿಯ ಗಾಂಧಿ ಜಯಂತಿಗೆ ಈಡೇರುವ ಸಾಧ್ಯತೆ ಇದೆ.
ವಿದ್ಯುತ್‌ ಕಂಬ ಸೇರಿಸಿ ಹೆದ್ದಾರಿ ಚರಂಡಿ ನಿರ್ಮಾಣ!
ರಾಷ್ಚೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಲ್ಲಿ ಸರಿಸುಮಾರು 352 ಬೃಹತ್‌ ಮರಗಳನ್ನು ಬಲಿ ಪಡೆದ ಹೆದ್ದಾರಿ ಪ್ರಾಧಿಕಾರ ಕೇವಲ ಬೆರಳೆಣಿಕೆಯಷ್ಟು ವಿದ್ಯುತ್‌ ಕಂಬಗಳನ್ನು ತೆರವುಗೊಳಿಸಲು ಮುಂದಾಗುತ್ತಿಲ್ಲ. ಇದರಿಂದಾಗಿ ಕಾಲುವೆ ನಡುವೆ ವಿದ್ಯುತ್‌ ಕಂಬಗಳನ್ನು ಉಳಿಸಿಕೊಳ್ಳಲಾಗಿದೆ.
ಸೌಲಭ್ಯ ವಂಚಿತ ಯೋಗಮಂದಿರ ವಿಘ್ನೇಶ್ವರ ಬಡಾವಣೆ
ಕಳೆದ 10 ವರ್ಷಗಳಿಂದ ಇಲ್ಲಿನ ರಸ್ತೆಗಳು ಹಾಗು ಚರಂಡಿಗಳ ನಿರ್ಮಾಣ ಅರಬರೆಯಾಗಿ ನಿರ್ಮಾಣಗೊಂಡಿವೆ. ಚರಂಡಿಗಳು ತುಂಬಿ ತುಳಿಕಿ ರಸ್ತೆಗೆ ಹರಿಯುತ್ತವೆ ಜನರು ನಿತ್ಯ ತೊಂದರೆ ಅನುಭವಿಸುತ್ತಿದ್ದರೂ ಸಹ ನಗರಸಭೆ ಇತ್ತ ಗಮನ ಹರಿಸುತ್ತಿಲ್ಲ
ಮೋಕ್ಷ ಮಾರ್ಗದ ಸಾಧನೆಗೆ ಗುರು ಬೇಕು
ಭವಬಂಧನದಿಂದ ಮುಕ್ತರಾಗಲು ಹಲವಾರು ಉಪದೇಶಗಳಿವೆ. ಸಾಧಕನು ತಾನು ಯಾವ ಉಪದೇಶವನ್ನು, ಯಾವ ದಾರಿಯನ್ನು ಅನುಸರಿಸಬೇಕೆಂಬ ಸಂದಿಗ್ಧತೆ ಉಂಟಾದಾಗ ಸರಿಯಾದ ಮತ್ತು ಸುಲಭವೂ, ನೇರವೂ ಆದ ದಾರಿಯನ್ನು ಗುರುವು ತೋರಿಸುತ್ತಾನಾದ್ದರಿಂದ ಗುರುವನ್ನು ಆಶ್ರಯಿಸಿ
ರೈತರ ಸಾಲ ಸಂಪೂರ್ಣ ಮನ್ನಾಗೆ ರೈತಸಂಘ ಒತ್ತಾಯ
ಬದಲಿಗೆ ಸಮರ್ಪಕ ವಿದ್ಯುತ್ ಪೂರೈಸಿ ರೈತರ ಬದುಕು ಹಸನು ಮಾಡಿ. ರಾಜ್ಯದ 34 ಲಕ್ಷ ಹೈನುಗಾರಿಕೆ ರೈತರ ಹಾಲಿನ ಪ್ರೋತ್ಸಾದನ ಲೀಟರಿಗೆ ಐದು ರೂಪಾಯಿ ಹಣ ಸುಮಾರು 800 ಕೋಟಿರೂಗೂ ಅಧಿಕ ಬಾಕಿ ಉಳಿಸಿಕೊಂಡಿದೆ.ಈ ಕೂಡಲೇ ಸರ್ಕಾರ ಪ್ರೋತ್ಸಾಹ ಧನದ ಹಣ ಬಿಡುಗಡೆ ಮಾಡಬೇಕು
ಪರಿಶ್ರಮದಿಂದ ಮಾಡಿದ ಸಾಧನೆ ಬದುಕಿಗೆ ಮಾದರಿ
ಮಾನವೀಯ ಸೇವೆಯ ಮೂಲಕ ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯವು ಪರಿವರ್ತನೆಯ ಶಿಕ್ಷಣವನ್ನು ನೀಡಿ ಮನುಕುಲವನ್ನು ಮೇಲೆ ಎತ್ತುವ ಕೆಲಸ ಮಾಡುತ್ತಿದೆ. ವಿಜ್ಞಾನ ವೈದ್ಯಕೀಯ ವಿಜ್ಞಾನ ಹೀಗೆ ಶಿಕ್ಷಣದ ಅನೇಕ ಮಜಲುಗಳಲ್ಲಿ ಶ್ಲಾಘನೀಯ ಕೆಲಸವನ್ನು ಮಾಡುತ್ತಿದೆ.
‘ಜನಸ್ಪಂದನ’ ಜನತೆ ಸರಿಯಾಗಿ ಬಳಸಿಕೊಳ್ಳುತ್ತಿಲ್ಲ
ಜನರು ತಮ್ಮ ಸಮಸ್ಯೆಗಳನ್ನು ತಿಳಿಸದೇ ಇದ್ದರೇ ಹೇಗೆ ಸಮಸ್ಯೆ ಬಗೆಹರಿಯುತ್ತದೆ. ಆದ್ದರಿಂದ ನ್ಯಾಯಸಮ್ಮತ ಹಾಗೂ ಕಾನೂನಾತ್ಮಕವಾದ ಸಮಸ್ಯೆಗಳನ್ನು ಇಂತಹ ಜನಸ್ಪಂದನಾ ಕಾರ್ಯಕ್ರಮಗಳಲ್ಲಿ ಅರ್ಜಿ ಸಲ್ಲಿಸಿ ಬಗೆಹರಿಸಿಕೊಳ್ಳಬಹುದಾಗಿದೆ.
ರೈತರಿಂದಲೇ ಬೆಳೆ ಸಮೀಕ್ಷೆಗೆ ಅ‍ಕಾಶ
ಕಳೆದ ಬಾರಿ ಬೆಳೆ ವಿಮೆ ಮಾಡಿಸಿದ ಕೆಲವು ರೈತರಿಗೆ ಬೆಳೆ ವಿಮೆ ಈ ವರೆಗೆ ಸಂದಾಯ ಆಗಿಲ್ಲ. ಸಂದಾಯವಾಗದಿರಲು ಕಾರಣಗಳೇನು ಎನ್ನುವ ಕುರಿತು ತ್ವರಿತವಾಗಿ ಪರಿಶೀಲಿಸಿ ಜು. 22ರ ಒಳಗೆ ವರದಿ ನೀಡಬೇಕು ಜೊತೆಗೆ ಈ ಬಾರಿಯೂ ಬೆಳೆ ವಿಮೆ ಮಾಡಿಸಲು ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ
ಶೈಕ್ಷಣಿಕ ಪ್ರಗತಿಗೆ ದಾನಿಗಳ ಕೊಡುಗೆ ಶ್ಲಾಘನೀಯ
ಮಂಗಿಶೆಟ್ಟಿ ನರಸಿಂಹಯ್ಯ ರಂಗಮ್ಮ ಟ್ರಸ್ಟ್ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹಿಸುತ್ತಾ ಬಂದಿದ್ದು ಇನ್ನಿತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ. ನಗರ ಮಾತ್ರವಲ್ಲದೆ ತಾಲೂಕಿನ ಎಲ್ಲಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ 5000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ನೋಟ್ ನೀಡಿದ್ದಾರೆ.
ರೈತರು ಉಪ ಕಸುಬುಗಳಿಗೂ ಒತ್ತು ನೀಡಬೇಕು
ರೈತರು ಒಂದೇ ಬೆಳೆಗೆ ಆಶ್ರಯವಾಗದೆ ಮಿಶ್ರ ಬೆಳೆ ಇಟ್ಟರೆ ಲಾಭ ಆಗುತ್ತದೆ.ದ್ವಿದಳ, ಸಿರಿಧಾನ್ಯ, ತೊಗರಿ, ಅಳಸಂದೆ ಜೊತೆಗೆ ಖಾಲಿ ಜಾಗದಲ್ಲಿ ಹೂ, ತರಕಾರಿ, ಹಣ್ಣುಗಳನ್ನು ಬೆಳೆದರೆ ಇನ್ನಷ್ಟು ಲಾಭ ಬರುತ್ತದೆ. ಈ ನಿಟ್ಟಿನಲ್ಲಿ ರೈತರು ಮಿಶ್ರ ಬೆಳೆಗೆ ಒತ್ತು ನೀಡಬೇಕು
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 175
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved