ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೀರಿಗಾಗಿ ಖಾಲಿ ಬಿಂದಿಗೆ ಹಿಡಿದು ಪ್ರತಿಟನೆ
ಗೌರಿಬಿದನೂರು ನಗರಸಭೆಗೆ ನೀರು ಸರಬರಾಜು ಮಾಡಲು ಇರುವುದೇ ಒಂದೇ ಒಂದು ಟ್ಯಾಂಕರ್ ಮಾತ್ರ. ನಗರಸಭೆ ವತಿಯಿಂದ ಈ ವಾರ್ಡ್ ನಲ್ಲಿ 100ರಿಂದ 150 ಮನೆಗಳಿಗೆ ವಾರಕ್ಕೆ ಒಮ್ಮೆ ಮಾತ್ರ ಒಂದು ಟ್ಯಾಂಕರ್ ನೀರನ್ನು ಸರಬರಾಜು ಮಾಡುತ್ತಿದ್ದಾರೆ.
ಮಳೆ ಇಲ್ಲದೆ ಒಣಗುತ್ತಿರುವ ಹೂ, ತರಕಾರಿ ಬೆಳೆ
ಚಿಕ್ಕಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹೂವಿನ ತೋಟ ಸಂಪೂರ್ಣವಾಗಿ ಒಣಗಿದ್ದು ಸುಳಿಕಳಚಿ ಬಿದ್ದಿವೆ. ಇದ್ದ ಬದ್ದ ನೀರು ಉಣಿಸಿ ತೋಟ ಉಳಿಸಿಕೊಳ್ಳಲು ಎಷ್ಟೆಲ್ಲಾ ಹರಸಾಹಸ ಪಟ್ಟರೂ ಬಿಸಿಲಿನ ಬೇಗೆಗೆ ಹೂವಿನ ತೋಟಗಳು ಕಮರಿ ಹೋಗುತ್ತಿವೆ.
ನಂದಿ ಗಿರಿಧಾಮದಲ್ಲಿ ಕುಡಿಯುವ ನೀರಿಗೆ ತತ್ವಾರ
ನಂದಿ ಬೆಟ್ಟದ ಪ್ರವೇಶದ್ವಾರ ಬಿಟ್ಟರೆ ಬೆಟ್ಟದ ಮೇಲಿರುವ ಪ್ರವಾಸೋಧ್ಯಮ ಇಲಾಖೆಯ ಅಂಗಡಿಗಳಲ್ಲಿಯೇ ನೀರು ದೊರೆಯುತ್ತದೆ. ಇಲ್ಲಿ ಒಂದು ಲೀಟರ್ಗೆ 50 ರೂಪಾಯಿ ತೆರಬೇಕು. ಇಲ್ಲಿ ಖರೀದಿಸುವ ಬಾಟಲ್ಗಳ ಮೇಲೆ ನಿಷೇಧ ಹೇರದಿರುವುದು ಯಾಕೆ?
ಕಾರ್ಮಿಕರಿಗೆ ಕಾನೂನು ಅರಿವು ಇರಬೇಕು
ಕಾರ್ಮಿಕರ ಶ್ರಮವೇ ಕಾರ್ಖಾನೆ ಲಾಭಾಂಶವಾಗಿದೆ. ಅವರಿಗೆ ಸೇವಾ ಭದ್ರತೆ, ಅರೋಗ್ಯ ವಿಮೆ, ರಜೆ ಸೌಲಭ್ಯಗಳು ನೀಡಬೇಕು. ಸಕಾಲಕ್ಕೆ ವೇತನ ನೀಡಬೇಕು. ಕಾರ್ಮಿಕರಿಗೆ ನ್ಯಾಯಲದಲ್ಲಿ ಉಚಿತವಾಗಿ ಕಾನೂನು ಸೇವೆ ಸೌಲಭ್ಯವಿದೆ.
ನೀರಿಗಾಗಿ ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ
ಗ್ರಾಮದಲ್ಲಿನ ಖಾಸಗಿ ಬೋರ್ ವೆಲ್ ಅಥವಾ ಬಾವಿಗಳ ಬಳಿ ನೀರು ತರೋಣ ಎಂದರೇ ಅಲ್ಲಿಯೂ ನೀರಿಲ್ಲ. ಕುಡಿಯಲು ನೀರು ತರಲು ವಾಹನಗಳಲ್ಲಿ ಗುಡಿಬಂಡೆ ಪಟ್ಟಣಕ್ಕೆ ಬರಬೇಕಾದ ಸ್ಥಿತಿ ಉಂಟಾಗಿದೆ.
ತುಂಬಿ ತುಳುಕುತ್ತಿರುವ ಚಿಂತಾಮಣಿಯ ಚರಂಡಿಗಳು
ಚರಂಡಿಗಳಲ್ಲಿ ತುಂಬಿರುವ ಹೂಳು ಸ್ವಚ್ಛ ಮಾಡಲು ನಗರಸಭೆ ಈಗಲೇ ಕ್ರಮ ಕೈಗೊಳ್ಳಬೇಕು. ಮಳೆ ಪ್ರಾರಂಭವಾದರೆ ಮಳೆಯ ನೀರೆಲ್ಲ ರಸ್ತೆಗೆ ಬಂದು ನಿಲ್ಲುತ್ತದೆ. ಚರಂಡಿಗಳಲ್ಲಿ ನಿಂತಿರುವ ಕಸ-ಕಡ್ಡಿಗಳನ್ನು ಸ್ವಚ್ಛಗೊಳಿಸಿ, ನೀರು ಸರಾಗವಾಗಿ ಮುಂದೆ ಸಾಗಲು ಅನುವು ಮಾಡಲಿ
ಸಿದ್ದರಾಮಯ್ಯ ಕಾನೂನು ಕಾಲೇಜಿಗೆ ನೋಟಿಸ್
ಕೋವಿಡ್ ಸಮಯದಲ್ಲಿ ಪಡೆದ ಕೋವಿಶೀಲ್ಡ್ ವ್ಯಾಕ್ಸಿನ್ ಪಡೆದವರು ತಂಪು ಪಾನೀಯಗಳು, ಫ್ರಿಡ್ಜ್ ನೀರು, ಐಸ್ ಕ್ರೀಂ ತಿನ್ನುವುದರಿಂದ ಹೃದಯಾಘಾತವಾಗುವ ಸಾಧ್ಯತೆಯಿದೆ ಎಂದು ಕಾಲೇಜು ಸೂಚನಾ ಪತ್ರ ಹೊರಡಿಸಿತ್ತು
ಗ್ರಾಪಂ ಕಚೇರಿಗೆ ಬೀಗ ಜಡಿದು ಧರಣಿ
ಪಂಚಾಯಿತಿಯ ಪಿಡಿಒ ಸರಿಯಾದ ರೀತಿಯಲ್ಲಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸದ ಕಾರಣ ವಿಮೆ ಹಣ ಬಿಡುಗಡೆ ಆಗಿಲ್ಲ ಎಂಬುದು ಸೋನಗಾನಹಳ್ಳಿ ರೈತರ ಆರೋಪ. ನ್ಯಾಯ ಸಿಗದಿದ್ದರೆ ಆತ್ನಹತ್ಯೆ ಮಾಡಿಕೊಳ್ಳುವ ಬೆದರಿಕೆ
ಬಿಸಿ ಅಲೆ ಕುರಿತು ಜನಜಾಗೃತಿ ಮೂಡಿಸಿ
ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಪರೀಕ್ಷೆಯನ್ನು ನಿರಂತರ ಮಾಡಲಾಗುತ್ತಿದೆ. ಜಿಲ್ಲೆಯ 11 ಗ್ರಾಮಗಳ ನೀರಿನ ಟ್ಯಾಂಕರ್ ಗಳಲ್ಲಿ ಕುಡಿಯುವ ನೀರು ಕುಡಿಯಲು ಯೋಗ್ಯವಲ್ಲ ಎಂದು ಪರೀಕ್ಷೆಯಿಂದ ಸಾಭಿತಾಗಿದ್ದು, ಸ್ವಚ್ಛತೆಗೆ ಒತ್ತು ನೀಡಬೇಕು
ಗೋಮಾಳದಲ್ಲಿ ಗಣಿಗಾರಿಕೆ ಅನುಮತಿ ಬೇಡ
ಗ್ರಾಮದಲ್ಲಿ ಸುಮಾರು 150ಕ್ಕೂ ಮೇಲ್ಪಟ್ಟು ಮನೆಗಳಿದ್ದು, ಈ ಪೈಕಿ ಬಹುತೇಕರು ಜಾನುವಾರುಗಳನ್ನು ಮೇಯಿಸಿಕೊಂಡು ತಮ್ಮ ಜೀವನ ಸಾಗಿಸುತ್ತಿದ್ದಾರೆ. ಗ್ರಾಮಸ್ಥರು ಜಾನುವಾರುಗಳನ್ನು ಮೇಯಿಸಲು ಇದೇ ಗೋಮಾಳವನ್ನು ನಂಬಿಕೊಂಡಿದ್ದಾರೆ.
< previous
1
...
125
126
127
128
129
130
131
132
133
...
154
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!