• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೀಸಲು: ಗುತ್ತಿಗೆ ನೌಕರರ ಹಿತಕ್ಕೆ ಧಕ್ಕೆಯಗದಿರಲಿ
ಸರ್ಕಾರಿ ಇಲಾಖೆಗಳಲ್ಲಿ ಕಾಯಂ ನೌಕರರ ಕೊರತೆಯಿರುವ ಕಾರಣ ಹೊರಗುತ್ತಿಗೆ ನೌಕರರ ಸೇವೆಯನ್ನು ಹತ್ತಾರು ವರ್ಷಗಳಿಂದ ಪಡೆಯುತ್ತಿದ್ದರೂ ಕೂಡ ಇವರನ್ನು ಕಾಯಂ ಮಾಡಿಲ್ಲ. ಅವರನ್ನು ಸರ್ಕಾರ ಕೂಡಲೇ ಕಾಯಂ ಮಾಡಲಿ
ದರ ಹೆಚ್ಚಳ: ಟೊಮೆಟೋಗೆ ಶುರುವಾಯ್ತು ಕಳ್ಳರ ಕಾಟ
ಟೊಮೆಟೋ ಬೆಲೆ ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನಲೆಯಲ್ಲಿ ಕಳ್ಳರ ಕಾಟ ಹೆಚ್ಚಾಗುತ್ತಿದ್ದು ಬೆಳೆದ ಬೆಳೆಯನ್ನು ಸಂರಕ್ಷಿಸಿಕೊಳ್ಳುವುದೇ ರೈತರ ಪಾಲಿಗೆ ಸವಾಲಾಗುತ್ತಿದೆ. ಮಾರುಕಟ್ಟೆಯಲ್ಲಿ ಹರಾಜಿಗೆಂದು ಇಟ್ಟಿರುವ ಟೊಮೆಟೊ ಬಾಕ್ಸ್‌ಗಳು ಕಳ್ಳರ ಪಾಲಾಗುತ್ತಿವೆ
21ರಂದು ಸಾಮೂಹಿಕ ಯೋಗ ಪ್ರದರ್ಶನ
10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ
ವಿದ್ಯಾರ್ಥಿಗಳು ತಮ್ಮ ಬಾಲ್ಯದಿಂದಲೇ ಸೇವಾ ಮನೋಭಾವದ ಜತೆಗೆ ನೆರೆಯ ಪರಿಸರ ಮತ್ತು ನೈಸರ್ಗಿಕ ಸಂಪತ್ತನ್ನು ಉಳಿಸಿ ಬೆಳೆಸುವ ಮನಸ್ಥಿತಿ ಬೆಳೆಸಿಕೊಳ್ಳಬೇಕಾಗಿದೆ. ಮುಂದಿನ ಪೀಳಿಗೆಗಾಗಿ ಅಗತ್ಯವಿರುವ ಸಂಪನ್ಮೂಲಗಳನ್ನು ಉಳಿಸುವುದು ಅನಿವಾರ್ಯವಾಗಿದೆ
ಮಕ್ಕಳ ನೂತನ ಶಿಕ್ಷಣ ಯೋಜನೆ ಕೈಬಿಡಲು ಆಗ್ರಹ
ಮೂರರಿಂದ ಆರು ವರ್ಷದ ಮಕ್ಕಳಲ್ಲಿ ನಾಲ್ಕರಿಂದ ಆರು ವರ್ಷದ ಮಕ್ಕಳು ಶಾಲೆಗಳಿಗೆ ತೆರಳಿದರೆ ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳು ಯಾರು. ಆಗ ಅಂಗನವಾಡಿ ಕೇಂದ್ರಗಳು ಮುಚ್ಚಿ ಹೋಗುತ್ತವೆ. ಈ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚಿಸಲಿ.
ಶಿಡ್ಲಘಟ್ಟದಲ್ಲಿ ಕೈಗಾರಿಕಾ ಕೇಂದ್ರ ಸ್ಥಾಪಿಸಿ
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವು ಗಡಿಭಾಗಕ್ಕೆ ಹೊಂದಿಕೊಂಡಿದ್ದು ತೀರಾ ಹಿಂದುಳಿದ ಪ್ರದೇಶವಾಗಿದೆ. ಇಲ್ಲಿ ರೇಷ್ಮೆ ಉದ್ದಿಮೆ ಮತ್ತು ಹೈನುಗಾರಿಕೆಯು ಸಂಕಷ್ಟದಲ್ಲಿದ್ದು ಈ ಸಂಕಷ್ಟದಿಂದ ರೈತರನ್ನು, ರೀಲರುಗಳನ್ನು ಪಾರು ಮಾಡಬೇಕಿದೆ
ಶುದ್ಧ ಗಾಳಿಯ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸಿ
ನಾವು ಇಂದು ನೆಟ್ಟ ಗಿಡವನ್ನು ಪೋಷಣೆ ಮಾಡುವ ಗುರುತರ ಜವಾಬ್ದಾರಿಯನ್ನು ವಹಿಸಿ ಕೊಂಡು ನೋಡಿದಾಗ ಆ ಗಿಡ ದೊಡ್ಡ ಮರವಾಗಿ ಬಹುಕಾಲ ನಮ್ಮ ಮುಂದಿನ ಪೀಳಿಗೆಗೆ ಶುದ್ಧ ಗಾಳಿ ಕಾಲಕಾಲಕ್ಕೆ ಮಳೆ ಹಾಗೂ ಪರಿಸರದ ಸ್ವಚ್ಛಂದತೆ ನೀಡಲಿದೆ.
ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು
ಮೊಬೈಲ್‌ನ ಬಳಕೆಯನ್ನು ಕಡಿಮೆ ಮಾಡಿ ಮಕ್ಕಳು ಓದುವಂತೆ ಮಾಡಬೇಕಿದೆ. ಮಕ್ಕಳು ಎಲ್ಲ ಕ್ರೀಡೆಗಳನ್ನು ಫೋನ್‌ನಲ್ಲೇ ಆಡುತ್ತಿದ್ದಾರೆ. ಮಕ್ಕಳು ಮೈದಾನದಲ್ಲಿ ಆಟವಾಡಿದರೆ ಮಾನಸಿ, ದೈಹಿಕವಾಗಿ ಸದೃಢರಾಗಬಹುದು
ನಿವೇಶನ ಸ್ವಚ್ಛತೆ ಕಾಪಾಡದಿದ್ದರೆ ಮುಟ್ಟುಗೋಲು
ಕ್ಷೇತ್ರವನ್ನು ಹಸಿರು ಯಕ್ತ, ಕಸ ಮುಕ್ತ , ಪ್ಲಾಸ್ಟಿಕ್ ಮುಕ್ತ ಮಾಡಿ ಸ್ವಚ್ಚ ಚಿಕ್ಕಬಳ್ಳಾಪುರ ಮಾಡ ಬೇಕೆನ್ನುವ ಉದ್ದೇಶದಿಂದ ಈಗಾಗಲೇ ಪ್ಲಾಸ್ಟಿಕ್ ನಿಷೇಧ ಮಾಡಿದ್ದು, ಪ್ಲಾಸ್ಟಿಕ್‌ ಬಳಕೆಯಿಂದಾಗುವ ದುಷ್ಪರಿಣಾಮಗಳನ್ನು ಜನತೆಗೆ, ವ್ಯಾಪಾರಿಗಳಿಗೆ ಮನವರಿಕೆ ಮಾಡಲಾಗಿದೆ
ಆಮೆಗತಿಯಲ್ಲಿ ಸಾಗಿದ ಜೆಜೆಎಂ ಕಾಮಗಾರಿ
ಕೊಟ್ಟಂಪಲ್ಲಿ ಗ್ರಾಮದಲ್ಲಿ ಕಳೆದ ಎರಡು ಮೂರು ತಿಂಗಳ ಹಿಂದೆ ಎಲ್ಲೆಡೆ ರಸ್ತೆ ಅಥವಾ ಮನೆ ಅಂಗಳವನ್ನು ಅಗೆದು ಬಿಡಲಾಗಿದೆ. ಕೆಲವು ಕಡೆ ಪೈಪ್‌ಲೈನ್ ಹಾಕಲು ಸಿ.ಸಿ ರಸ್ತೆಗಳನ್ನು ಅಗೆದು ಸುಮಾರು ದಿನಗಳಾದರೂ ಅವುಗಳನ್ನು ಮುಚ್ಚಿಲ್ಲ.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved