ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ವಾತಂತ್ರ್ಯ ದಿನಾಚರಣೆಯನ್ನು ಹಬ್ಬದಂತೆ ಆಚರಿಸಿ
ಧ್ವಜಾರೋಹಣ, ಗೌರವ ವಂದನೆ, ಪೊಲೀಸ್ ಕವಾಯತು, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಎಂದಿನಂತೆಯೇ ಆಯೋಜಿಸಲು ಹಾಗೂ ಶಾಲಾ ಕಾಲೇಜುಗಳಲ್ಲಿ ಪೂರ್ವಭಾವಿಯಾಗಿ ಚರ್ಚಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಸನ್ಮಾನಿಸಲಾಗುವುದು
ಡೆಂಘೀ ನಿಯಂತ್ರಿಸಲು ಸ್ವಚ್ಛತೆ ಕಾಪಾಡಿ: ಡಿಎಚ್ಒ
ಹಗಲು ವೇಳೆ ಕಚ್ಚುವ ಸೊಳ್ಳೆಗಳಿಂದಯಿಂದ ರಕ್ಷ ಣೆ ಪಡೆಯಿರಿ. ವ್ಯಾಪಾಕವಾಗಿ ಹರಡುತ್ತಿರುವ ಸಾಂಕ್ರಾಮಿಕ ರೋಗಗಳ ಬಗ್ಗೆ ಸಾರ್ವಜನಿಕರು ಎಚ್ಚರದಿಂದಿರಬೇಕು. ತಾಲ್ಲೂಕಿನಲ್ಲಿ ಈಗಾಗಲೇ 20 ಕ್ಕೂ ಹೆಚ್ಚು ಡೆಂಗು ಪ್ರಕರಣಗಳು ದಾಖಲಾಗಿವೆ
ಭೂಮಿಗಾಗಿ ಮಾಜಿ ಯೋಧನ ಅಲೆದಾಟ
ಜಮೀನು ಪಡೆಯಲು ಪಾದಯಾತ್ರೆ, ಮುಖ್ಯಮಂತ್ರಿ-ರಾಜ್ಯಪಾಲರಿಗೆ ಮನವಿ ಸಲ್ಲಿಸಿದರೂ ಫಲವಿಲ್ಲ. ಲಂಚ ಕೇಳಿದ ಅಧಿಕಾರಿ ಲೋಕಾ ಬಲೆಗೆ ಬೀಳಿಸಿದ ನಿವೃತ್ತ ಯೋಧಗೆ ನ್ಯಾಯ ಸಿಕ್ಕಿಲ್ಲ. ಈಗ ಜಿಲ್ಲಾಧಿಕಾರಿ ನೀಡದ ಭರವಸೆಯನ್ನೇ ನಂಬಿಕೊಂಡಿದ್ದಾರೆ.
ರಾಜ್ಯದ ನೀಟ್ ಪರೀಕ್ಷಾ ಕೇಂದ್ರಗಳ ಸಂಖ್ಯೆ 10ಕ್ಕೆ ಇಳಿಕೆ
ಹಿಂದೆ ನೀಟ್ ಪರೀಕ್ಷೆ ಬರೆಯಲು ಚಿಕ್ಕಬಳ್ಳಾಪುರದಲ್ಲಿಯೇ ನೀಟ್ ಪರೀಕ್ಷಾ ಕೇಂದ್ರ ತೆರೆದು ಅನುಕೂಲ ಡಾ.ಕೆ.ಸುಧಾಕರ್ ಅನುಕೂಲ ಮಾಡಿಕೊಟ್ಟಿದ್ದರು. ಈಗ ಪರೀಕ್ಷಾ ಕೇಂದ್ರ ರದ್ದಾಗಿದೆ. ಪರೀಕ್ಷೆ ಬರೆಯಲು ಬೆಂಗಳೂರಿಗೆ ಹೋಗಬೇಕಾದ ದುಸ್ಥಿತಿ ಉಂಟಾಗಿದೆ
ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ: ನಾಗಲಕ್ಷ್ಮೀ
ಆಳುವ ಸರ್ಕಾರಗಳು ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸದೇ ಪ್ರೋತ್ಸಾಹ ಧನದ ಹೆಸರಿನಲ್ಲಿ ದುಡಿಸಿಕೊಳ್ಳುತ್ತಾ ಕಾರ್ಮಿಕರಿಗೆ ಸಿಗಬೇಕಾದ ಶಾಸನಬದ್ಧ ಸೌಲಭ್ಯಗಳಿಂದ ವಂಚಿಸುತ್ತಿವೆ. ಇದೀಗ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಾ ತಮ್ಮ ಹೋರಾಟದ ಹಾದಿಯನ್ನು ಪುನರಾವಲೋಕಿಸುತ್ತಾ ಸ್ಪಷ್ಟ ವಿಚಾರ, ನಿಲುವುಗಳೊಂದಿಗೆ ಒಗ್ಗಟ್ಟನ್ನು ಬೆಸೆದುಕೊಂಡು ಗುರಿ ಮುಟ್ಟಲು ಹಾಗೂ ಐಕ್ಯ ಹೋರಾಟವನ್ನು ಇನ್ನಷ್ಟು ಉನ್ನತ ಹಂತಕ್ಕೆ ಕೊಂಡೊಯ್ಯಲು ಸೆಪ್ಟಂಬರ್ 14 ಮತ್ತು 15 ರಂದು ಪ್ರಥಮ ರಾಜ್ಯ ಸಮ್ಮೇಳನ ನಡೆಸುತ್ತಿದೆ.
ಮಾದಕ ವಸ್ತು, ಮಾನವ ಕಳ್ಳ ಸಾಗಾಣಿಕೆ ದೇಶಕ್ಕೆ ಮಾರಕ: ನ್ಯಾ.ಡಿ.ಕೆ.ಮಂಜುನಾಥಾಚಾರಿ
ಮನುಷ್ಯನಿಗೆ ಬುದ್ಧಿಶಕ್ತಿ, ವಿವೇಚನಾ ಶಕ್ತಿಯಿದ್ದರೂ ಮಾದಕ ವಸ್ತುಗಳ ಸೇವೆನೆಗೆ ಬಲಿಯಾಗಿ ತನ್ನ ಅಮೂಲ್ಯ ಜೀವನ ಹಾಳು ಮಾಡುಕೊಳ್ಳುತ್ತಿರುವುದು ವಿಷಾಧನೀಯ ಸಂಗತಿ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾದೀಶ ಡಿ.ಕೆ.ಮಂಜುನಾಥಾಚಾರಿ ಅವರು ಕಾನೂನು ಸೇವಾ ಸಮಿತಿ ವಕೀಲ ಸಂಘ, ತಾಲೂಕು ಆರೋಗ್ಯ ಇಲಾಖೆ ಮತ್ತು ನ್ಯಾಷನಲ್ ಕಾಲೇಜಿನ ಸಂಯುಕ್ತ ಅಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ಸಪ್ತಾಹ ಕಾರ್ಯಕ್ರಮದಲ್ಲಿ ಕಳವಳ ವ್ಯಕ್ತಪಡಿಸಿದರು.
ಸೊಳ್ಳೆಗಳ ಉತ್ಪತ್ತಿ ವ್ಯಾಪಕ: ಜನರಲ್ಲಿ ಡೆಂಘೀ ಜ್ವರದ ಆತಂಕ
ಚರಂಡಿಗಳಲ್ಲಿ ತ್ಯಾಜ್ಯ ಸಮೇತ ನೀರು ನಿಂತುಕೊಂಡಿದ್ದು, ಇದೇ ವೇಳೆ ವಿವಿಧ ಬಡಾವಣೆಗಳಲ್ಲಿ ಚರಂಡಿಯ ನೀರು ಕುಡಿಯುವ ನೀರಿನ ಪೈಪ್ ಲೈನ್ಗಳಿಗೆ ಮಿಶ್ರಣವಾಗುತ್ತಿರುವ ಆತಂಕ ವ್ಯಕ್ತವಾಗುತ್ತಿದೆ. ಮತ್ತೊಂದೆಡೆ ಕೇವಲ ಜಾಗೃತಿ ಕಾರ್ಯಕ್ರಮಗಳಿಗೆ ಸೀಮಿತವಾಗಿರುವ ಸ್ಥಳೀಯ ಆಡಳಿತ ಸಂಸ್ಥೆಗಳು, ಕಾಲ ಕಾಲಕ್ಕೆ ಚರಂಡಿಗಳ ಸ್ವಚ್ಛತೆ ಮತ್ತು ತ್ಯಾಜ್ಯ ವಿಲೇವಾರಿ ಕಾರ್ಯ ಕೈಗೊಳ್ಳದಿರುವುದು ಮತ್ತು ಸೊಳ್ಳೆಗಳ ಉತ್ಪತ್ತಿಗೆ ಕಡಿವಾಣ ಹಾಕದಿರುವುದು ಹೆಚ್ಚು ಜನರು ಅನಾರೋಗ್ಯಕ್ಕೆ ಗುರಿಯಾಗಲು ಪ್ರಮುಖ ಕಾರಣವಾಗಿದೆ.
6 ತಿಂಗಳಲ್ಲಿ ಐಟಿಐ ಕಾಲೇಜು ಲೋಕಾರ್ಪಣೆ: ಶಾಸಕ ಕೆ.ವೈ. ನಂಜೇಗೌಡ
ಟೇಕಲ್ ಮತ್ತು ಮಾಸ್ತಿಯಲ್ಲಿ 5 ಎಕರೆ ಸ್ಥಳದಲ್ಲಿ ದೊಡ್ಡದಾದ ಮಾದರಿ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಯೋಜನೆ ಬಂದಿದ್ದು, ಸಾರ್ವಜನಿಕರ ಆರೋಗ್ಯ ಸೇವೆಗೆ ಕೆಲಸ ಪ್ರಾರಂಭವಾಗುತ್ತದೆ. ಈ ಯೋಜನೆಯನ್ನು ಕೆ.ಜಿ.ಹಳ್ಳಿ ಸರ್ವೇ ನಂ.73 ರಲ್ಲಿ 5 ಎಕರೆ ಪ್ರದೇಶದಲ್ಲಿ ಗುರುತಿಸಲಾಗಿದೆ. ರಾಜ್ಯದಲ್ಲಿ ನಮ್ಮದೇ ಸರ್ಕಾರ ಇರುವುದರಿಂದ ಹಲವಾರು ಯೋಜನೆಗಳು ನಮ್ಮ ತಾಲೂಕಿಗೆ ಬರುತ್ತಿವೆ. ಟೇಕಲ್ನ ಕೆ.ಜಿ. ಹಳ್ಳಿ ಹೋಬಳಿಯು ಪ್ರಮುಖ ಕೇಂದ್ರ ಸ್ಥಾನವಾಗಿದ್ದು, ಮುಂದಿನ ದಿನಗಳಲ್ಲಿ ಮಾದರಿ ಹೋಬಳಿಯನ್ನಾಗಿ ಮಾಡಲಾಗುತ್ತದೆ.
ಬಿಸಿಯೂಟ ನೌಕರರಿಂದ ವಿಜಯೋತ್ಸವ
ಅಕ್ಷರ ದಾಸೋಹ ಬಿಸಿಯೂಟ ತಯಾರಿಸುವ ನೌಕರರು ನಿವೃತ್ತಿಯಾದರೆ ಬರಿ ಕೈಯಲ್ಲೆ ಮನೆಗೆ ಹೋಗಬೇಕಾಗಿತ್ತು. ಅವರಿಗೆ ಇಡಿಗಂಟು ಕೊಡಬೇಕೆಂದು ನಾಲ್ಕೈದು ವರ್ಷಗಳಿಂದ ಸತತವಾಗಿ ನಡೆಸಿಕೊಂಡು ಬರುತ್ತಿದ್ದ ಹೋರಾಟಕ್ಕೆ ಫಲ ಇಂದು ಫಲಿಸಿದೆ
ಸಭೆಗೆ ಹಾಜರಾಗದ ಶಾಸಕರ ವಿರುದ್ಧ ಪ್ರತಿಭಟನೆ
ವಿಧಾನಸಭೆಯಲ್ಲಿ ಮೂರೂ ಜಿಲ್ಲೆಗಳ ಶಾಸಕರು ಶಾಶ್ವತ ನೀರಾವರಿ ಯೋಜನೆಗಳನ್ನು ರೂಪಿಸಲು ಒತ್ತಾಯಿಸಬೇಕು, ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಉಗ್ರವಾದ ಹೋರಾಟ ನಡೆಸಲಿದೆ
< previous
1
...
125
126
127
128
129
130
131
132
133
...
175
next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್ಲೈನ್
ನಾನಕ್ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್ ನಕಾರ
ರಾಹುಲ್ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್ ಮಾಡೆಲ್ನಿಂದ ಮತ!