• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ
ಪೆನ್‌ಡ್ರೈವ್‌ ಘಟನೆ ಬಯಲಿಗೆ ಬಂದ ನಂತರ ಮಹಿಳೆಯರ ಮಾನ ಮರ್ಯಾದೆಯ ಪ್ರಶ್ನೆಯಾಗಿದೆ. ವ್ಯಕ್ತಿ ಯಾರೇ ಆಗಿರಲಿ ಯಾವುದೇ ಪಕ್ಷದವರಾಗಿರಲಿ ತಪ್ಪು ಮಾಡಿದ ಮೇಲೆ ಶಿಕ್ಷೆ ಅನುಭವಿಸಲೇಬೇಕು
ಕಾರ್ಮಿಕರಿಲ್ಲದೇ ಯಾವುದೇ ದೇಶದ ಅಭಿವೃದ್ಧಿ ಅಸಾಧ್ಯ: ವಕೀಲ ಮಂಜುನಾಥ್‌ ರೆಡ್ಡಿ
ಡಾ. ಬಿ.ಆರ್. ಅಂಬೇಡ್ಕರ್ ೧೯೪೨ ರಲ್ಲಿ ಕಾನೂನು ಮಂತ್ರಿಯಾಗಿದ್ದಾಗ ದೇಶದ ಕಾರ್ಮಿಕರಿಗಾಗಿ ಅನೇಕ ಕಾಯ್ದೆಗಳನ್ನು ಜಾರಿಗೊಳಿಸಿದ್ದು, ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು. ಸರ್ಕಾರದಿಂದ ಬರುವ ಅನೇಕ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಪಿಂಚಣಿ ಹಣ ನೀಡಲು ಆಗ್ರಹಿಸಿ ರೈತರ ಪ್ರತಿಭಟನೆ
ಸರ್ಕಾರ ಸಾಮಾಜಿಕ ಭದ್ರತೆ ಅಡಿಯಲ್ಲಿ ನೀಡುತ್ತಿರುವ ನರೇಗಾ, ಅನ್ನಭಾಗ್ಯ, ಗೃಹಲಕ್ಷ್ಮೀ ಮುಂತಾದ ಯೋಜನೆಗಳ ಹಣವು ರೈತರು ಜೀವನ ಸಾಗಿಸಲು ಆಧಾರವಾಗಿರುತ್ತದೆ. ಬ್ಯಾಂಕಿನಲ್ಲಿ ರೈತರು ತಮ್ಮ ಅವಶ್ಯಕತೆಗಾಗಿ ಹಸು ಮತ್ತು ಜಮೀನಿನ ಮೇಲೆ ಸಾಲವನ್ನು ಪಡೆದುಕೊಂಡಿರುತ್ತಾರೆ, ಆದರೆ ಬ್ಯಾಂಕಿನವರು ಸರ್ಕಾರದ ಯೋಜನೆಗಳ ಹಣವನ್ನು ರೈತರ ಸಾಲಕ್ಕೆ ಮಾಡಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ?
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೋಷಕರೂ ಕೈಜೋಡಿಸಬೇಕು: ಅರುಣ್ ಕುಮಾರ್ ಸಲಹೆ
ಶಾಲೆಯು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಾಧನೆಗೆ ಅವಿರತ ಶ್ರಮ ಬೇಕು. ದೂರದರ್ಶನ, ಮೊಬೈಲ್ ಗಳು ಮಕ್ಕಳ ಮನಸ್ಸನ್ನು ಆಕ್ರಮಿಸಿಕೊಂಡಿವೆ. ಅವುಗಳನ್ನು ದಾಟಿ ಯಶಸ್ಸಿಗೆ ವಿದ್ಯಾರ್ಥಿಗಳು ಶ್ರಮಿಸಬೇಕು.
ಸೌಕರ್ಯಗಳಿಲ್ಲದೇ ಸೊರಗಿದ ಉದ್ಯಾನವನಗಳು
ಗೌರಿಬಿದನೂರು ಪುರಸಭೆಯಿಂದ ನಗರಸಭೆಯಾಗಿ ಮೇಲ್ದರ್ಜೆಗೇರಿದರೂ ನಗರದ ಅಂದ ಹೆಚ್ಚಿಸುವ ಉದ್ಯಾನವನಗಳ ಬಗ್ಗೆ ನಗರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನ ನೀಡದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ನಗರದಾದ್ಯಂತ ಹಲವಾರು ಸ್ಥಳಗಳಲ್ಲಿ ಉದ್ಯಾನವನಗಳಿದ್ದರೂ ನಿರ್ವಹಣೆಯ ಕೊರತೆಯಿಂದಾಗಿ ಸಾರ್ವಜನಿಕರ ಉಪಯೋಗಕ್ಕೆ ಬರುತ್ತಿಲ್ಲ. ಉದ್ಯಾನವನದಲ್ಲಿದ್ದ ಹಸಿರೆಲ್ಲ ಮಾಯ­ವಾಗಿದೆ. ತುಕ್ಕು ಹಿಡಿದು,ಕಿತ್ತು ಹೋಗಿರುವ ಬೆಂಚ್‌ಗಳು ಮಾತ್ರ ಕಣ್ಣಿಗೆ ಕಾಣುತ್ತವೆ.
ಹಿರಿಯ ನಾಗರಿಕರ ಶ್ರೇಯೋಭಿವೃದ್ದಿಗೆ ಶ್ರಮ: ವರ್ಗೀಸ್ ಕ್ಲೀಟಸ್
ತರೀಕೆರೆಯಲ್ಲಿ ವಿಕಸನ ಸಂಸ್ಥೆ ವತಿಯಿಂದ ಏರ್ಪಾಡಾಗಿದ್ದ ಕಾರ್ಯಕ್ರಮದಲ್ಲಿ ಸಂಸ್ಥೆ ಅದ್ಯಕ್ಷ ಎ.ಎಂ.ವರ್ಗೀಸ್ ಕ್ಲೀಟಸ್ ಮಾತನಾಡಿದರು. ತರೀಕೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವಾಧ್ಯಕ್ಷ ಕನ್ನಡಶ್ರೀ ಬಿ.ಎಸ್. ಭಗವಾನ್ ಮತ್ತಿತರರು ಇದ್ದಾರೆ.
ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ಖಂಡನೆ
ವಾಸ್ತವದಲ್ಲಿ 2020 ರಲ್ಲಿಯೇ ಕೇಂದ್ರ ಸರ್ಕಾರದ ರಾಷ್ಟೀಯ ಜಲಸಂಪನ್ಮೂಲ ಅಭಿವೃದ್ಧಿ ಸಂಸ್ಥೆ ಯು ಕೃಷ್ಣಾ - ಆಲಮಟ್ಟಿ - ಪೆನ್ನಾರ್ ಜೋಡಣೆಯ ಕೊಂಡಿ ಯೋಜನೆಯಡಿ ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕೃಷ್ಣಾ ನೀರು ಹರಿಸಬೇಕು
ಜೆಡಿಎಸ್‌ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ
ಒಂದೆರೆಡು ದಿನಗಳಲ್ಲಿ ಪೊಲೀಸರ ಕ್ರಮ ಗಮನಿಸಿ ಸೋಮವಾರದಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೃಷ್ಣಾರೆಡ್ಡಿ ಭೇಟಿ ಮಾಡಲಿದ್ದಾರೆ. ನ್ಯಾಯ ದೊರೆಯದಿದ್ದಲ್ಲಿ ಸೋಮವಾರ ಕೆಂಚರ‍್ಲಹಳ್ಳಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಶೇ.74 ರಷ್ಟು ಮತದಾನ
ಉರಿ ಬಿಸಿಲಿನ ಕಾರಣಕ್ಕೆ ಬೆಳಗ್ಗೆ ಕೆಲಕಾಲ ಮಂದಗತಿಯಲ್ಲಿ ಮತದಾನ ಸಾಗಿದ್ದು ಬಿಟ್ಟರೆ ಮಧ್ಯಾಹ್ನ ಬಳಿಕ ಮತಗಟ್ಟೆಗಳಿಗೆ ಮತದಾರರು ಹರಿದು ಬಂದು ಬಿರುಸಿನ ಮತದಾನ ನಡೆಸಿ ಉತ್ಸಾಹ ತೋರಿದ ದೃಶ್ಯಗಳು ಕಂಡು ಬಂದವು.
ಚಿಕ್ಕಬಳ್ಳಾಪುರ ಕ್ಷೇತ್ರ: ಬೆಂ.ಗ್ರಾ. ಜಿಲ್ಲೆಯಲ್ಲಿ ಶೇ.77.40 ಮತದಾನ
ಒಟ್ಟು 4,44,084 ಪುರುಷರ ಪೈಕಿ 3,45,364 ಮಂದಿ, 4,54,221 ಮಹಿಳೆಯರಲ್ಲಿ 3,48,186, 143 ತೃತೀಯ ಲಿಂಗಿ ಮತದಾರರಲ್ಲಿ 55 ಜನರು ತಮ್ಮ ಹಕ್ಕು ಚಲಾಯಿಸಿದ್ದು, ಒಟ್ಟು 8,98,448 ಮತದಾರರ ಪೈಕಿ 6,93,605 ಮತದಾರರು ಮತದಾನ ಮಾಡಿದ್ದಾರೆ.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 154
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved