ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಡಿಬಂಡೆಯಲ್ಲೂ ಮತದಾರರ ದಿನಾಚರಣೆ
ಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡಲಾಗಿದ್ದು, ನಮ್ಮ ಭವಿಷ್ಯ ರೂಪಿಸುವ ಉತ್ತಮ ನಾಯಕರನ್ನು ಆಯ್ಕೆ ಮಾಡಿಕೊಳ್ಳಲು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕಾಗಿದೆ.
ಕೊಳವೆ ಬಾವಿ ತುರ್ತು ವಿದ್ಯುತ್ ಸಂಪರ್ಕ ಕಲ್ಪಿಸಿ
ಕುಡಿಯುವ ನೀರು ಪೂರೈಕೆಗೆ ಕೊಳವೆ ಬಾವಿ ಕೊರೆಯುವ ಅನಿವಾರ್ಯತೆ ಕೆಲವೆಡೆ ನಿರ್ಮಾಣ ಆಗಿದೆ ಅಂತಹ ನೂತನ ಕೊಳವೆ ಬಾವಿಗಳಿಗೆ ಬೆಸ್ಕಾಂ ಅಧಿಕಾರಿಗಳು ತುರ್ತಾಗಿ ವಿದ್ಯುತ್ ಸಂಪರ್ಕ ನೀಡಲು ಮುಂದಾಗಬೇಕು
26ರಂದು ಸಂವಿಧಾನ ಜಾಗೃತಿ ಜಾಥಾ
ಸಂವಿಧಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು “ಸಂವಿಧಾನ ಜಾಗೃತಿ ಜಾಥಾ ಅಭಿಯಾನ ಜಿಲ್ಲೆಯ 157 ಗ್ರಾಮ ಪಂಚಾಯಿತಿಗಳು ಮತ್ತು 6 ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಡೆಯಲಿದೆ
ಮಕ್ಕಳಿಗೆ ಸಂಪ್ರದಾಯ, ಸಂಸ್ಕಾರ ಕಲಿಸಬೇಕು
ನಾವು ನಮ್ಮ ಬದುಕಿನ ದಿನ ನಿತ್ಯದ ಕೆಲಸ ಕಾರ್ಯಗಳ ಒತ್ತಡ, ಪಾಶ್ಚಿಮಾತ್ಯ ಸಂಸ್ಕೃತಿ ಪ್ರಭಾವಕ್ಕೆ ಒಳಗಾಗಿ ನಮ್ಮ ಪದ್ದತಿಗಳನ್ನು ನಾವೇ ಮರೆಯುತ್ತಿದ್ದೇವೆ, ಇದು ಕೇವಲ ಆಚರಣೆ ಪದ್ದತಿಗಳಲ್ಲ, ಅದು ನಮ್ಮ ಬದುಕು ಮುಂದಿನ ಪೀಳಿಗೆಯ ಭವಿಷ್ಯವೂ ಕೂಡ ಆಗಿದೆ
ಜಿಲ್ಲೆಯಾದ್ಯಂತ ದೇವಾಲಯಗಳಲ್ಲಿ ಪೂಜೆ ಹೋಮ
ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮನೆಗಳ ಮುಂದೆ ರಂಗೋಲಿಯನ್ನು ಹಾಕಿ ಮನೆಗಳಿಗೆ ಮಾವಿನ ತೋರಣವನ್ನು ಕಟ್ಟಿ ಹಬ್ಬದ ರೀತಿಯಲ್ಲಿ ಅಯೋದ್ಯೆಯ ಶ್ರೀರಾಮ ಮಂದಿರ ಉಧ್ಘಾಟನೆಯನ್ನು ಸ್ವಾಗತಿಸಿದರು
ಶ್ರೀರಾಮಚಂದ್ರನ ಹೆಸರಲ್ಲಿ ಬಿಜೆಪಿ ರಾಜಕೀಯ
ಕಾಂಗ್ರೆಸಿಗರಿಗೆ ಕೋಮು ಭಾವನೆಯ ರಾಮ ಬೇಡ. ರಾಮ ಮಂದಿರ ಬಿಜೆಪಿಗರ ಸೊತ್ತಲ್ಲ. ರಾಮನ ಹೆಸರಿನಲ್ಲಿ ಕೋಮುವಾದ ಮಾಡುವುದು ತಪ್ಪು. ಅಯೋಧ್ಯೆ ಶ್ರೀರಾಮ ಕೇವಲ ಬಿಜೆಪಿಗರ ಮತ್ತು ಸಂಘ ಪರಿವಾರದವರ ಸೊತ್ತಲ್ಲ
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು
49 ವರ್ಷಗಳಿಂದ ದುಡಿಯುತ್ತಿರುವ ಅಂಗನವಾಡಿ ನೌಕರರು, 21 ವರ್ಷಗಳಿಂದ ದುಡಿಯುವ ಬಿಸಿಯೂಟ ನೌಕರರಿಗೆ, ಆಶಾ ಮತ್ತು ಇತರೆ ಸಿಬ್ಬಂದಿಗಳಿಗೆ 31 ಸಾವಿರ ಕನಿಷ್ಠ ವೇತನ ಜಾರಿ ಮಾಡಬೇಕು. ನಿವೃತ್ತಿ ಸೌಲಭ್ಯಗಳನ್ನು ನೀಡಬೇಕು
ಮಕ್ಕಳ ಮನಸ್ಸಿನಲ್ಲಿ ಜಾತಿ ಭಾವನೆ ಬಿತ್ತಬಾರದು
ಮಕ್ಕಳು ತಾಯಂದಿರ ಅಕ್ಕರೆಯಲ್ಲಿ ಬೆಳೆಯ ಬೇಕು. ಮಾತೃ ವಾತ್ಸಲ್ಯದಲ್ಲಿ ಬೆಳೆದ ಮಕ್ಕಳಿಗೆ ಮಾತೃ ಪ್ರೇಮ ಹಾಗೂ ಸಂಬಂಧಗಳ ಮಹತ್ವದ ಅರಿವು ಮೂಡಲಿದೆ. ಆದ್ದರಿಂದ ಮಠದ ಎಲ್ಲ ಶಾಲೆಗಳಲ್ಲಿ ಪ್ರತಿ ವರ್ಷ ಈ ಕಾರ್ಯಕ್ರಮವನ್ನು ಆಯೋಜಿಸಿಕೊಂಡು
ಪ್ರಜಾಪ್ರಭುತ್ವಕ್ಕೆ ಮುನ್ನುಡಿ ಬರೆದವರು ಚೌಡಯ್ಯ
ಪ್ರಜೆಗಳಿಗೆ ಪರಮಾಧಿಕಾರ, ವ್ಯಕ್ತಿಸ್ವಾತಂತ್ರ್ಯ ಹಾಗೂ ಮೂಲಭೂತ ಹಕ್ಕುಗಳಿಗೆ ಸರ್ವಸಮಾನತೆಯೆಂಬ ಕನ್ನಡಿ ಹಿಡಿದವರೇ ಚೌಡಯ್ಯನವರು. ತಮ್ಮ ವಚನಗಳ ಮೂಲಕ ಶರಣರು ಅಂದು ಸಾರಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಪ್ರಜೆಗಳಿಗೆ ಪರಮಾಧಿಕಾರ, ವ್ಯಕ್ತಿಸ್ವಾತಂತ್ರ್ಯ ಹಾಗೂ ಮೂಲಭೂತ ಹಕ್ಕುಗಳಿಗೆ ಸರ್ವಸಮಾನತೆಯೆಂಬ ಕನ್ನಡಿ ಹಿಡಿದವರೇ ಚೌಡಯ್ಯನವರು. ತಮ್ಮ ವಚನಗಳ ಮೂಲಕ ಶರಣರು ಅಂದು ಸಾರಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ
ಹೆತ್ತ ತಾಯಿಯನ್ನೇ ಬೀದಿಗೆ ತಳ್ಳಿದ ಹೆಣ್ಣು ಮಕ್ಕಳು
ಹಿರಿಯ ನಾಗರಿಕರ ರಕ್ಷಣಾ ಸಮಿತಿ ಹೆಲ್ಪ್ಲೈನ್ ಅಧಿಕಾರಿ ಆಗಮಿಸಿ ಅಜ್ಜಿಯ ಪರಿಸ್ಥತಿ ನೋಡಿ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವೃದ್ಧೆಯ ಇಬ್ಬರು ಹೆಣ್ಣುಮಕ್ಕಳನ್ನ ಕರೆಸಿ ವಿಚಾರಣೆ ನಡೆಸಿದಾಗ ಇಬ್ಬರಲ್ಲಿ ಯಾರೂ ಆಕೆಯನ್ನು ನೋಡಿಕೊಳ್ಳಲು ಒಪ್ಪಿಕೊಂಡಿಲ್ಲ
< previous
1
...
126
127
128
129
130
131
132
133
134
135
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!