• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರನ್ನು ಅಲೆದಾಡಿಸಿದರೆ ಕಾನೂನು ಕ್ರಮ
ಸ್ಥಳದಲ್ಲಿಯೇ ಸಾರ್ವಜನಿಕರ ಸಮಸ್ಯೆಗಳನ್ನ ಬಗೆಹರಿಸುವ ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವುದೇ ಜನಸ್ಪಂದನಾ ಕಾರ್ಯಕ್ರಮದ ಮುಖ್ಯ ಉದ್ದೇಶ. ಸ್ಥಳದಲ್ಲಿಯೇ ಅರ್ಜಿಗಳ ವಿಲೇವಾರಿ
ಸೌಲಭ್ಯ ಕಲ್ಪಿಸಲು ಜನಸಂಖ್ಯಾ ಹೆಚ್ಚಳ ಅಡ್ಡಿ
ಯಾವುದೇ ಕುಟುಂಬಗಳು 2 ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಷ್ಟಕರವಾಗಿಲಿದೆ. ಇದರ ಜೊತೆಗೆ ಸಾಮಾಜಿಕ, ಆರ್ಥಿಕತೆ ಸಮಸ್ಯೆಗಳು ಸಮಾಜದ ಮೇಲೆ ದುಷ್ಪರಿಣಾಮ ಬೀರುವುದಲ್ಲದೆ ಪರಿಸರ ನಾಶಕ್ಕೂ ಕಾರಣವಾಗಲಿದೆ
ಹಾಲು, ಭೂಮಿ ‍ವಿಷಯಕ್ಕೆ ಕೈಹಾಕಬೇಡಿ
ರಾಜ್ಯದ ರೈತರ, ದಲಿತರ, ಬಡವರ ಬೆಂಬಲದಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಎಲ್ಲರಿಗೂ ದ್ರೋಹ ಬಗೆದಿದೆ. ಕೃಷಿ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ಹಿಂಪಡೆದಿಲ್ಲ. ಸರ್ಕಾರಕ್ಕೆರೈತರ ಮೇಲೆ ಕಾನೂನಿನ ಗದಾ ಪ್ರಹಾರ ಮಾಡುವುದನ್ನು ನಿಲ್ಲಿಸಬೇಕು
ಕೋಚಿಮುಲ್ ಗೆ ಜೆಡಿಎಸ್- ಬಿಜೆಪಿ ಪಕ್ಷಗಳಿಂದ ವಾರದ ಗಡುವು

ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟವು ದಿಢೀರನೇ ಪ್ರತಿ ಲೀಟರ್ ಹಾಲಿನ ಮೇಲೆ 2 ರು.ದರ ಕಡಮೆ ಮಾಡಿದ್ದಾರೆ, ಈಗಾಗಲೇ ಮಳೆಯ ಕೊರತೆಯ ನಡುವೆ ಕೋಚಿಮುಲ್ ಆಡಳಿತ ಮಂಡಳಿ ರೈತರ ನೆರವಿಗೆ ಧಾವಿಸದೇ ಗಾಯದ ಮೇಲೆ ಬರೆ ಎಳೆದಂತೆ ಮಾಡಿದ್ದಾರೆ, 

ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ: ಬಿಜೆಪಿ
ಕಾಂಗ್ರೆಸ್ ಸರ್ಕಾರ ಕಳೆದ ಒಂದು ವರ್ಷದಲ್ಲಿ ಹಲವು ಹಗರಣಗಳಲ್ಲಿ ಸಿಲುಕಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ದೊಡ್ಡ ಲೂಟಿ ಮಾಡಿದೆ. ಮುಡಾ ಹಗರಣ ರಾಜ್ಯದಲ್ಲಿ ಸದ್ದು ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮನವರ ಹೆಸರಲ್ಲಿ 3.16 ಎಕರೆ ಜಮೀನು ಇತ್ತು. ಅದರ ಬದಲಿಗೆ ಅವರಿಗೆ 14 ನಿವೇಶನಗಳನ್ನು ಕೊಟ್ಟಿದೆ. ಅಲ್ಲಿ ನಿವೇಶನದ ಕಬಳಿಕೆಯಾಗಿದೆ.
ಪತ್ರಕರ್ತರ ನೋವಿಗೆ ಸ್ಪಂದಿಸಲು ಸಂಘ ಸ್ಥಾಪನೆ: ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್
ಪತ್ರಕರ್ತರಿಗೆ ಗಂಭೀರವಾದ ಕಾಯಿಲೆ, ಅಪಘಾತ, ಸಾವು- ನೋವುಗಳಂತಹ ಸಮಸ್ಯೆಗಳು ಉಂಟಾದಾಗ 10 ಲಕ್ಷ ರು.ಗಳಂತಹ ದೊಡ್ಡ ಮೊತ್ತವನ್ನು ನೀಡುವ ಮೂಲಕ ನೆರವಾಗಲಿದೆ.
ಶಾಸಕ ಪ್ರದೀಪ್ ಈಶ್ವರ್ ರಿಂದ ಚಿಕ್ಕಬಳ್ಳಾಪುರ ನಗರ ಪ್ರದಕ್ಷಿಣೆ
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಚಿಂತಾಮಣಿಗೆ ಸರ್ಕಾರಿ ಇಂಜನಿಯರಿಂಗ್ ಕಾಲೇಜು ತಂದಿದ್ದು, ಈ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭಿಸಲಿದೆ. ಅಭಿವೃದ್ಧಿಯನ್ನು ಹೇಳದೇ ಮಾಡುತ್ತಿರುವ ಸಚಿವ ಡಾ.ಎಂ.ಸಿ.ಸುಧಾಕರ್ ರವರ ಮೇಲೆ ಬುಧವಾರ ಪ್ರತಿಭಟನೆಯ ವೇಳೆ ತಲೆ ತಲೆ ಚಚ್ಚಿಕೊಂಡು ಟೀಕೆ ಮಾಡಿರುವ ಮಾಜಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅರ್ಥಮಾಡಿಕೊಳ್ಳಬೇಕು.
ನಗರವನ್ನು ಸ್ವಚ್ಛಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯ: ಪೌರಾಯುಕ್ತೆ ಗೀತಾ
ಪ್ರತಿ ಮನೆ ಮನೆಗೂ ಭೇಟಿ ನೀಡಿ ಸೊಳ್ಳೆಗಳು ಉತ್ಪತ್ತಿ ಆಗುವ ಪ್ರದೇಶಗಳನ್ನು ನಾಶಪಡಿಸುವ ಮತ್ತು ಅದರ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಮಾಡಲಾಗುತ್ತಿದೆ. ಖಾಲಿ ನಿವೇಶನಗಳಲ್ಲಿನ ಶುಭ್ರತೆಯನ್ನು ನಿವೇಶನದ ಯಜಮಾನರು ಸ್ವಚ್ಛ ಮಾಡಿಸಲು ಈಗಾಗಲೇ ಸೂಚಿಸಲಾಗಿದೆ. ಎಲ್ಲೆಡೆ ಡೆಂಘೀ ಮಹಾಮಾರಿ ವ್ಯಾಪಕವಾಗಿ ಹರಡುತ್ತಿದ್ದು, ತಾಲೂಕಿನಲ್ಲಿ 12 ಪ್ರಕರಣಗಳು ದಾಖಲಾಗಿವೆ, ಯಾವುದೇ ಸಾವು ಸಂಭವಿಸಿಲ್ಲ.
.ಡೆಂಘೀ ತಡೆಗೆ ಅಧಿಕಾರಿಗಳ ತಂಡ ನಿಯೋಜಿಸಿ
ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಡೆಂಘೀ ಮತ್ತಷ್ಟು ಉಲ್ಬಣ ಆಗಲಿರುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣ ಕಾರ್ಯಕ್ರಮವನ್ನು ವಾರ್ಡ್ ಮತ್ತು ಗ್ರಾಮ ಮಟ್ಟದಲ್ಲಿ ಆಂದೋಲನದ ರೀತಿ ಕೈಗೊಳ್ಳಬೇಕು
ಉದ್ಘಾಟನೆ ಭಾಗ್ಯವಿಲ್ಲದೆ ಅನಾಥವಾದ ಅನಿಲ ಚಿತಾಗಾರ
ನಗರದ ಹೊರ ವಲಯದ ಕೈಗಾರಿಕಾ ಎಸ್ಟೇಟ್ ಬಳಿ (ಸಿವಿವಿ ಕ್ಯಾಂಪಾಸ್) ನಗರಸಭೆ ಬರೋಬರಿ ₹1.80 ಕೋಟಿ ವೆಚ್ಚದಲ್ಲಿ ಜಿಲ್ಲೆಯಲ್ಲೇ ಮೊದಲ ಅನಿಲ ಚಿತಾಗಾರವನ್ನು ಮೂರು ವರ್ಷಗಳ ಹಿಂದೆಯೇ ನಿರ್ಮಿಸಿದೆ. ಆದರೆ ಉದ್ಘಾಟನೆ ಭಾಗ್ಯ ಇಲ್ಲ.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 175
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved