ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಶದಲ್ಲಿ ಹೆಚ್ಚುತ್ತಿರುವ ವೃದ್ಧಾಶ್ರಮಗಳು: ಆತಂಕ
ಕೇಂದ್ರ ಸಚಿವ ಸಂಪುಟದಲ್ಲಿ ಡಾ.ಸುಧಾಕರ್ಗೆ ಸ್ಥಾನ ನೀಡಲಿ ಎಂದು ನಾನು ಹೇಳುವುದಿಲ್ಲ. ಏಕೆಂದರೆ ಹಲವಾರು ಬಾರಿ ಗೆದ್ದಿರುವ ಹಿರಿಯರು ಇದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಐದು ಜನರಿಗೆ ಸಚಿವ ಪದವಿ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ ಸಹಕಾರಿ
ದಶಕಗಳ ಹಿಂದೆಯೇ ಡಾ.ಎನ್.ನರಸಿಂಹಯ್ಯ ರವರು ನ್ಯಾಷನಲ್ ವಿದ್ಯಾಸಂಸ್ಥೆಗಳನ್ನು ಆರಂಭಿಸಿದ್ದರು. ಅದರಲ್ಲಿ ವಿದ್ಯಾಭ್ಯಾಸ ಪಡೆದ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ
ಶಿಕ್ಷಣಕ್ಕೆ ದಾನಿಗಳು ನೀಡುವ ನೆರವು ಬಳಸಿಕೊಳ್ಳಿ
ಮನೆಯಲ್ಲಿನ ಕಷ್ಟಕಾರ್ಪಣ್ಯಗಲಿಂದಾಗಿ ಇಂದು ವಿದ್ಯಾಭ್ಯಾಸವನ್ನು ಮೊಟಕುಗೊಳಿಸುವ ಹಂತಕ್ಕೆ ತಲುಪಿದ್ದರೆ ಇದು ನಿಜಕ್ಕೂ ದುರ್ದೈವ. ಅಂತಹ ವಿದ್ಯಾರ್ಥಿಗಳು ದಾನಿಗಳು ನೀಡುವ ಸವಲತ್ತನ್ನು ಸದುಪಯೋಗ ಪಡಿಸಿಕೊಳ್ಳಬೇಕು
ಕಳಪೆ ಬಿತ್ತನೆ ಬೀಜ ವಿತರಿಸಿದರೆ ಕಠಿಣ ಕ್ರಮ
ರೈತರಿಗೆ ಮಾರಾಟ ಮಾಡುವ ಬಿತ್ತನೆ ಬೀಜ, ಕೀಟನಾಶಕ,ರಸಗೊಬ್ಬರ ಸೇರಿದಂತೆ ಕೃಷಿಗೆ ಅಗತ್ಯವಿರುವ ನಾನಾ ಸಲಕರಣೆಗಳನ್ನು ಎಂ.ಆರ್.ಪಿ. ಬೆಲೆಗಳಿಗೆ ಮಾರಾಟ ಮಾರಾಟ ಮಾಡಬೇಕು ಮತ್ತು ರಸೀಧಿ ನೀಡಬೇಕು.
ಉದ್ಯೋಗ ನೀಡುವಲ್ಲಿ ಕನ್ನಡಿಗರಿಗೆ ಅನ್ಯಾಯ
ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರು ನಾರಾಯಣಗೌಡರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಿದ ಪರಿಣಾಮ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕೆಂದು ಕಾಯ್ದೆ ತರಲಾಗಿದೆ.
ದೇಶ ಕಂಡ ಶ್ರೇಷ್ಠ ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ
ಮೌಢ್ಯತೆ, ಕಂದಾಚಾರ, ಅಂಧಶ್ರದ್ಧೆ, ರಾಷ್ಟ್ರದ ಪ್ರಗತಿಗೆ ಮಾರಕ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲಿಯೂ ವೈಚಾರಿಕತೆ, ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ಡಾ.ಎಚ್. ನರಸಿಂಹಯ್ಯರವರು ಸಾಕಷ್ಟು ಶ್ರಮಿಸಿದ್ದಾರೆ.
ಯ್ಾಂಕರ್..........ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗದಿರಲಿ
ದೇಶದಲ್ಲಿ ಇಂದಿನ ಯುವ ಪೀಳಿಗೆ ಹದಿಹರೆಯದ ವಯಸ್ಸಿನಲ್ಲಿ ತಂಬಾಕು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ಬಲಿಯಾಗಿ ಕ್ಯಾನ್ಸರ್ ನಂತಹ ಭಯಾನಕ ಖಾಯಿಲೆಗೆ ತುತ್ತಾಗಿ ಪೋಷಕರು ಹಾಗೂ ಸಮಾಜಕ್ಕೆ ಹೊರೆಯಾಗುತ್ತಿದ್ದಾರೆ
ವೈಚಾರಿಕ ಮನಸ್ಸಿನ ಎಚ್ಚೆನ್ ಆದರ್ಶ ಅನುಕರಣೀಯ
ಎಚ್.ನರಸಿಂಹಯ್ಯ ವಿಚಾರಕ್ರಾಂತಿಯ ನೇತಾರ ಬಡತನದಲ್ಲಿ ಹುಟ್ಟಿ ಬೆಳೆದು ಬೆಂಗಳೂರಿನ ಪ್ರತಿಷ್ಠಿತ ನ್ಯಾಷನಲ್ ಶಾಲಾಕಾಲೇಜುಗಳನ್ನು ಕಟ್ಟಿ ಬೆಳಸಿ ಜನತೆಯ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿದ್ದಾರೆ
ಪ್ರಕೃತಿ ನಾಶಕ್ಕೆ ಕಡಿವಾಣ ಹಾಕಿ, ಹೆಚ್ಚು ಗಿಡಗಳನ್ನು ಬೆಳೆಸಿ: ಅರಣ್ಯಾಧಿಕಾರಿ ಮಂಜುನಾಥ್
ಮನುಷ್ಯ ಬದುಕಿದ್ದಾಗ ಬೆಲೆ ಇರುತ್ತದೆ. ಸತ್ತ ನಂತರ ಯಾವುದೇ ಉಪಯೋಗವಿರುವುದಿಲ್ಲ. ಆದರೆ ಮರ ಬದುಕಿದ್ದಾಗಲು ಮತ್ತು ಕಡಿದನಂತರವೂ ಅದಕ್ಕೆ ತನ್ನದೇ ಆದಂತಹ ಬೆಲೆ ಇರುತ್ತದೆ.
‘ಲೋಕ’ದಲ್ಲಿ ಕಾಂಗ್ರೆಸ್ ಗೆ ಕೈಕೊಟ್ಟ ‘ಗ್ಯಾರಂಟಿ’: ಸೀಕಲ್ ರಾಮಚಂದ್ರಗೌಡ
ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ನ ಮೈತ್ರಿ ಅಭ್ಯರ್ಥಿ ಎಂ ಮಲ್ಲೇಶ್ ಬಾಬು ಕಾಂಗ್ರೆಸ್ ಪಕ್ಷದ ಕೆ.ವಿ.ಗೌತಮ್ ವಿರುದ್ಧ ಗೆಲುವು ಸಾಧಿಸುತ್ತಿದ್ದಂತೆಯೇ ಅಭಿಮಾನಿಗಳು ಹಾಗೂ ಪಕ್ಷಗಳ ಮುಖಂಡರು ಪಟಾಕಿ ಹೊಡೆದು, ಸಿಹಿ ಹಂಚುತ್ತಾ ವಿಜಯೋತ್ಸವ ಆಚರಿಸಿದರು.
< previous
1
...
127
128
129
130
131
132
133
134
135
...
165
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ