ಮಕರ ಸಂಕ್ರಾಂತಿ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ ಈ ಬಾರಿ ರಾಜ್ಯಾದ್ಯಂತ ತೀವ್ರ ಬರಗಾಲ ಹಿನ್ನೆಲೆ ಮಳೆಯಿಲ್ಲದೇ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ನಿರೀಕ್ಷೆಯಷ್ಟು ಅವರೇಕಾಯಿ, ಕಡಲೇಕಾಯಿ, ಗೆಣಸು ಬೆಳೆ ಬಂದಿಲ್ಲ. ಅಲ್ಲಿಷ್ಟು ಇಲ್ಲಿಷ್ಟು ಬೆಳೆದಿರುವ ಅವರೇಕಾಯಿ, ಕಡಲೇಕಾಯಿ, ಗೆಣಸು ಗಳಿಗೆ ಭಾರಿ ಬೇಡಿಕೆ ಬಂದಿದೆ.