• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಟ್ಲಪಲ್ಲಿ ಕೆರೆ ಏರಿಗೆ ತಡೆಗೊಡೆ ನಿರ್ಮಿಸಲಿ
ಕೆರೆಯ ಪಕ್ಕದ ರಸ್ತೆಯ ಬದಿಗೆ ತಡೆಗೋಡೆ ಮಾಡಿದರೆ ಮುಂದಿನ ದಿನಗಳಲ್ಲಿ ನಡೆಯಬಹುದಾದ ಅಪಘಾತ ತಪ್ಪಿಸಬಹುದು. ಜತೆಗೆ ಇಳಿಜಾರು ರಸ್ತೆಯಲ್ಲಿ ಕೆರೆ ಇರುವುದರ ಬಗ್ಗೆ ಮುನ್ನಚ್ಚರಿಕೆಯ ನಾಮಫಲಕ ಹಾಕಬೇಕು
ಮುದ್ದೇನಹಳ್ಳಿ- ದೊಡ್ಡಬಳ್ಳಾಪುರ ಸಂಪರ್ಕ ರಸ್ತೆ ದುಸ್ಥಿತಿ
ಕಂದವಾರ ಬಾಗಿಲಿನಿಂದ ಕಂದವಾರದ ಕಡೆಗೆ ಸಾಗುವ ಮಾರ್ಗದಲ್ಲಿ ಕೋಡಿಯ ಬಳಿಯೇ ಎಥೇಚ್ಚವಾಗಿ ನೀರು ನಿಂತು ರಸ್ತೆ ಕುಂಟೆಯಂತಾಗಿದೆ. ಇಲ್ಲಿ ಪ್ರತಿ ನಿತ್ಯ ಕನಿಷ್ಠ ಇಬ್ಬರು ಮೂವರು ವಾಹನ ಸವಾರರು ಬಿದ್ದು ಗಾಯ ಮಾಡಿಕೊಳ್ಳುವುದು ಸಾಮಾನ್ಯವಾಗಿದೆ
ನಾಳೆ ಲೋಕಸಭಾ ಚುನಾವಣಾ ಮತ ಎಣಿಕೆ
ಮಂಗಳವಾರ ಬೆಳಿಗ್ಗೆ 7.30 ಗಂಟೆಗೆ ಭದ್ರತಾ ಕೊಠಡಿಯನ್ನು ಸಾಮಾನ್ಯ ಹಾಗೂ ಎಣಿಕೆ ವೀಕ್ಷಕರು, ಅಭ್ಯರ್ಥಿಗಳು, ಅವರ ಚುನಾವಣಾ ಏಜೆಂಟರ ಸಮ್ಮುಖದಲ್ಲಿ ತೆರೆಯಲಾಗುವುದು. ಮೊದಲಿಗೆ ಬೆಳಿಗ್ಗೆ 8 ಗಂಟೆಗೆ ಅಂಚೆ ಮತ ಎಣಿಕೆ ಪ್ರಾರಂಭವಾಗಲಿದೆ.
ಹೋಂಡಾ ಶೋ ರೂಂಗಾಗಿ ಚರಂಡಿ ಒತ್ತುವರಿ
ಸಣ್ಣ ಮಳೆ ಬಂತಂದರೂ ನಗರದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರುತ್ತಿದೆ. ರಾಜಕಾಲುವೆ ಸೇರಿದಂತೆ ಬಹುತೇಕ ಕಡೆಗಳಲ್ಲಿ ಚರಂಡಿಗಳನ್ನು ಒತ್ತುವರಿ ಮಾಡಿಕೊಂಡಿದ್ದರು ಅಧಿಕಾರಿಗಳು ತೆರವಿಗೆ ಗಮನಹರಿಸುವುದಿಲ್ಲ.
ಕೃಷಿ ಉತ್ಪನ್ನ ಹರಾಜು ಸಮಯ ಬದಲಾವಣೆಗೆ ವಿರೋಧ
ವರ್ತಕರ ಅನುಕೂಲಕ್ಕಾಗಿ ಸಮಯ ಬದಲಾವಣೆ ಮಾಡುತ್ತಿರುವುದು ಸರಿಯಲ್ಲ. ಆ ಕಡೆ ಟೊಮೆಟೋ, ಈ ಕಡೆ ತರಕಾರಿ ಮಂಡಿಗಳನ್ನ ನಡೆಸುತ್ತಿರುವ ವರ್ತಕರ ಅನುಕೂಲಕ್ಕಾಗಿ ಸಮಾಯಾವಕಾಶ ಬದಲಾವಣೆ ಮಾಡುತಿದ್ದಾರೆ. ಇದರಿಂದ ರೈತರಿಗೆ ತೊಂದರೆಯಾಗುತ್ತದೆ
ತಂಬಾಕು ಬಳಕೆ ಆರೋಗ್ಯಕ್ಕೆ ಹಾನಿಕರ
ಧೂಮಪಾನ ಸೇವನೆ ಆರೋಗ್ಯಕ್ಕೆ ಹಾನಿಕರ ಎಂಬುದಾಗಿ ತಿಳಿದಿದ್ದರೂ ಸಹ ಇಂತಹ ದುಶ್ಚಟಗಳಿಗೆ ಯುವ ಜನತೆ ದಾಸರಾಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುವುದಲ್ಲದೆ ಪರಿಸರವನ್ನು ಸಹ ಹಾಳು ಮಾಡುತ್ತಿದ್ದಾರೆ
ಯುವಜನತೆಯಲ್ಲಿ ಹೆಚ್ಚಿದ ತಂಬಾಕು ಸೇವನೆ
ಸಿಗರೇಟ್‌ ಸೇವನೆ ಮೂಲಕ ತಮಗೆ ಕಾಯಿಲೆಯನ್ನು ತಂದುಕೊಳ್ಳುವುದಲ್ಲದೆ, ತಮ್ಮ ಅಕ್ಕಪಕ್ಕದಲ್ಲಿರುವವರಿಗೂ ಕಾಯಿಲೆಗಳನ್ನು ಬರಿಸುತ್ತಾರೆ. ಇದನ್ನು ತಡೆಯುವ ದಿನವನ್ನು ವಿಶ್ವ ತಂಬಾಕು ನಿಷೇಧ ದಿನವನ್ನಾಗಿ ಆಚರಿಸಲಾಗುತ್ತಿದೆ
ಮಳೆ ಹಾನಿ, ಬರ ನಿರ್ವಹಣೆ ಒಟ್ಟಿಗೇ ಎದುರಿಸಬೇಕು
ಮಳೆಯಿಂದಾಗಿ ತಾಲೂಕಿನ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು ಈ ಬಗ್ಗೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಂಟಿ ಸಮೀಕ್ಷೆ ನಡೆಸಿ ಕೂಡಲೇ ಪರಿಹಾರ ತಂತ್ರಾಂಶದಲ್ಲಿ ದಾಖಲಿಸಬೇಕು
ಪುಂಗನೂರು ಶೈಲಿಯಲ್ಲಿ ಗಂಗಾಭವಾನಿ ಜಾತ್ರೆ ಸಂಪನ್ನ
ಪಟಾಲಮ್ಮ ದೇವಸ್ಥಾನ ಸುತ್ತಮುತ್ತಲಿನ ಸಹಸ್ರಾರು ಮಹಿಳೆಯರು, ಗಂಗಾಭವಾನಿ ಅಮ್ಮನವರಿಗೆ ವಿಶೇಷವಾಗಿ ತಯಾರಿಸಿದ್ದ ತಂಬಿಟ್ಟು ದೀಪಗಳನ್ನು ಹೊತ್ತು ಮೆರವಣಿಗೆ ಮೂಲಕ ಗಂಗಾಭವಾನಿ ದೇವಾಲಯಕ್ಕೆ ಆಗಮಿಸಿ, ಪೂಜೆ ಸಲ್ಲಿಸುವ ಮೂಲಕ ಹರಕೆ ಸಲ್ಲಿಸಿದರು.
.ಮಳೆ ಎಫೆಕ್ಟ್, ತರಕಾರಿ ಗಗನಕ್ಕೆ
ಇತ್ತೀಚೆಗೆ ಬಿದ್ದ ಬಿರುಗಾಳಿ ಸಮೇತ ಮಳೆ ಗಾಳಿಗೆ ಕೆಲವು ತರಕಾರಿಗಳು ತೋಟಗಳಿಲ್ಲೆ ನಷ್ಟವಾಗುತ್ತಿರುವ ಕಾರಣ, ಕೆಲವು ಹಣ್ಣು ತರಕಾರಿಗಳು ಮಾರುಕಟ್ಟೆಗೆ ಬರುತ್ತಿಲ್ಲ.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved